- Tag results for farmer
![]() | ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ರದ್ದು ಮಾಡುವಂತೆ ರೈತರ ಪ್ರತಿಭಟನೆ; 2 ಗಂಟೆ ಸಭೆ ನಡೆಸಿದ ಆರ್ಬಿಐ!ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ಆರ್ ಬಿ ಐ ಮುಂದೆ ರೈತರು ಪ್ರತಿಭಟನೆ ನಡೆಸಿದರು. |
![]() | ರಾಜ್ಯಾದ್ಯಂತ ರಸಗೊಬ್ಬರದ ಕೊರತೆ, ರೈತರ ದೂರುಇದು ಮುಂಗಾರು ಹಂಗಾಮಿನ ಕಾಲವಾಗಿದ್ದು, ಬಿತ್ತನೆ ಕಾರ್ಯ ಆರಂಭವಾಗಿದೆ. ರಸಗೊಬ್ಬರಗಳು ಹೆಚ್ಚು ಅಗತ್ಯವಿರುವ ಸಮಯ ಇದು. ಆದರೆ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗಿದೆ. ಇಂತಹ ಸಂದರ್ಭದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಕಾಳ ಸಂತೆ ಮಾರುಕಟ್ಟೆಗಳು ನಿರ್ಣಾಯಕವಾಗಿವೆ ಎಂದು ರಾಜ್ಯಾದ್ಯಂತ ರೈತರು ದೂರುತ್ತಿದ್ದಾರೆ. |
![]() | ಬೀದರ್: ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ರೈತ ಸಂಘಗಳ ಪ್ರತಿಭಟನೆರೈತರಿಗೆ ಅಗೌರವ ತೋರಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ವಜಾಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕಗಳು ಶುಕ್ರವಾರ ಬೀದರ್ನಲ್ಲಿ ಪ್ರತಿಭಟನೆ ನಡೆಸಿದವು. |
![]() | ರೈತನೊಂದಿಗೆ ಕೇಂದ್ರ ಸಚಿವ ಖೂಬಾ ಒರಟು ಮಾತು, ಆಡಿಯೋ ಕ್ಲಿಪ್ ವೈರಲ್!ರಸಗೊಬ್ಬರ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ರೈತರೊಬ್ಬರೊಂದಿಗೆ ಅಗೌರವಯುತವಾಗಿ ಮಾತನಾಡಿದ್ದಾರೆ ಎನ್ನುವ ಆರೋಪದ ಆಡಿಯೋ ಕ್ಲಿಪ್ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಜೂನ್ 20ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ಪ್ರತಿಭಟನೆ ನಡೆಸಲು ರೈತರ ಸಜ್ಜುವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೈಸೂರಿಗ ಭೇಟಿ ನೀಡುತ್ತಿದ್ದು, ಈ ವೇಳೆ ರೈತರ ಬೆಳೆಗಳಿಗೆ ಬೆಲೆ ಖಾತರಿ ಶಾಸನ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ರಾಜ್ಯ ಕಬ್ಬು ಬೆಳೆಗಾರರ ಸಂಘವು ನಿರ್ಧರಿಸಿದೆ ಎಂದು ತಿಳಿದುಬಂದಿದೆ. |
![]() | ವಿದ್ಯೆ ಕೊಡಿಸಲು ಸಾಲ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು UPSC ಯಲ್ಲಿ ಟಾಪರ್!ಸೋಮವಾರ ಪ್ರಕಟವಾದ ಯುಪಿಎಸ್ಸಿ ಫಲಿತಾಂಶದಲ್ಲಿ ಹಲವು ಸಾಧಕರು ಬೆಳಕಿಗೆ ಬಂದಿದ್ದು, ವಿದ್ಯೆ ಕೊಡಿಸಲು ಸಾಲ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಅರುಣಾ ಮಹಾಲಿಂಗಪ್ಪ ಅವರು 308ನೇ ಸ್ಥಾನ ಪಡೆದಿದ್ದಾರೆ. |
![]() | ಮಂಡ್ಯ: ಕಬ್ಬಿನ ಗದ್ದೆಗೆ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ, ಪ್ರಾಣಾಪಾಯದಿಂದ ಪಾರುಕಬ್ಬಿನ ಗದ್ದೆಗೆ ತೆರಳುತ್ತಿದ್ದ ರೈತನೊಬ್ಬನ ಮೇಲೆ ಚಿರತೆ ದಾಳಿ ಮಾಡಿರುವಂತಹ ಘಟನೆ ಜಿಲ್ಲೆ ಮದ್ದೂರು ತಾಲೂಕಿನ ಹೆಚ್.ಹೊಸೂರು ಗ್ರಾಮದಲ್ಲಿ ನಡೆದಿದೆ. |
![]() | ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಮಸಿ ದಾಳಿ: ಪ್ರಕರಣ ದಾಖಲು, 8 ಮಂದಿ ಬಂಧನರಾಜ್ಯ ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಬಣದ ಸದಸ್ಯರ ಮೇಲೆ ಜೆಡಿಎಸ್ ಕಾರ್ಯಕರ್ತರು ಮಸಿ ಎರಚಿರುವ ಘಟನೆ ಶನಿವಾರ ನಡೆದಿದೆ. |
![]() | ರೈತ ಸಂಘಗಳಿಗಾಗಿ ಚುನಾವಣೆ ನಡೆಸಿ: ಸಿಎಂ ಬೊಮ್ಮಾಯಿಗೆ ಡಿ.ಕೆ.ಸುರೇಶ್ ಆಗ್ರಹರೈತ ಸಂಘಗಳು, ಕೃಷಿ ಸಮಾಜಗಳಿಗಾಗಿ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿ ಸಂಸದ ಡಿ ಕೆ ಸುರೇಶ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. |
![]() | ರೈತರು ಸರ್ಕಾರಗಳನ್ನು ಉರುಳಿಸಬಹುದು: ಮುಖ್ಯಮಂತ್ರಿ ಕೆಸಿಆರ್ಬೆಳೆಗಳಿಗೆ ಬೆಂಬಲ ಬೆಲೆಗಳ ಮೇಲೆ ಸಾಂವಿಧಾನಿಕ ಖಾತರಿಗಳನ್ನು ಪಡೆಯುವವರೆಗೆ ಕೇಂದ್ರದ ವಿರುದ್ಧ ಹೋರಾಟ ಮುಂದುವರೆಸುವಂತೆ ರೈತ ಮುಖಂಡರಿಗೆ ಮನವಿ ಮಾಡಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ರೈತರು ಸರ್ಕಾರಗಳನ್ನು ಉರುಳಿಸಬುಹುದು, ಇದು ದೊಡ್ಡ ವಿಷಯವಲ್ಲ ಎಂದಿದ್ದಾರೆ. |
![]() | ತಾಳೆ ಕೃಷಿಯಿಂದ ಅಧಿಕ ಲಾಭ ಗಳಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ರೈತರು!ದಕ್ಷಿಣ ಕನ್ನಡ ಜಿಲ್ಲೆಯ ರೈತರು, ಎಣ್ಣೆಗಾಗಿ ತಾಳೆ ಮರಗಳನ್ನು ಬೆಳೆಯುವ ಮೂಲಕ ಉತ್ತಮ ಲಾಭ ಗಳಿಸುತ್ತಿದ್ದಾರೆ. ಹಳದಿ ಎಲೆ ರೋಗದಿಂದ ಅಡಿಕೆ ಮರ ರಕ್ಷಣೆಗಾಗಿ ಪರ್ಯಾಯವಾಗಿ ತಾಳೆ ಮರ ಬೆಳೆದ ರೈತ ನಾಗೇಶ್ ಇದೀಗ ಪ್ರತಿ ಟನ್ ಗೆ ರೂ. 21, 300 ಆದಾಯ ಗಳಿಸುತ್ತಿದ್ದಾರೆ. |
![]() | ಬೆಂಗಳೂರು: ಸೂಚನಾ ಫಲಕ ಇಲ್ಲದಿರುವುದೇ ರೈತನ ಸಾವಿಗೆ ಕಾರಣಮದುವೆಯ ಆರತಕ್ಷತೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ 64 ವರ್ಷದ ರೈತರೊಬ್ಬರು ಯಲಹಂಕ ರೈಲ್ವೆ ನಿಲ್ದಾಣದ ಬಳಿ ನಿರ್ಮಿಸಲಾಗುತ್ತಿದ್ದ ಅಂಡರ್ಪಾಸ್ಗೆ ಬಿದ್ದು ಸಾವನ್ನಪ್ಪಿದ್ದಾರೆ. |
![]() | ಮೊಮ್ಮಗಳು ಹುಟ್ಟಿದ ಸಂಭ್ರಮ: ಮನೆಗೆ ಕರೆತರಲು ಚಾಪರ್ ಬುಕ್ ಮಾಡಿದ ರೈತ, ವಿಡಿಯೋ!ಮೊಮ್ಮಗಳ ಜನನದಿಂದ ಹರ್ಷಗೊಂಡ ಪುಣೆ ಜಿಲ್ಲೆಯ ರೈತರೊಬ್ಬರು ಮಂಗಳವಾರ ಆಕೆಯನ್ನು ಮನೆಗೆ ಕರೆತರಲು ಹೆಲಿಕಾಪ್ಟರ್ ಅನ್ನೇ ಬಳಸಿದ್ದಾರೆ. |
![]() | ಕೃಷಿ ಸಾಲಕ್ಕಾಗಿ ಬ್ಯಾಂಕ್ಗಳಿಗೆ ಅಲೆದಾಡುವುದು ಬೇಡ.. ‘ಅಗ್ರಿಫೈ’ ನಿಂದ ಕುಳಿತಲ್ಲೇ ಸಾಲ!ಕೃಷಿ ಸಾಲಕ್ಕಾಗಿ ಬ್ಯಾಂಕ್ಗಳಿಗೆ ಅಲೆದಾಡುವ ರೈತರಿಗೆ ಸ್ಟಾರ್ಟಪ್ ವೊಂದು ಸಿಹಿ ಸುದ್ದಿ ನೀಡಿದ್ದು, ರೈತರಿಗೆ ಸುಲಭವಾಗಿ ಮತ್ತು ಅಗತ್ಯ ಸಮಯದಲ್ಲಿ ಸಾಲ ಸೌಲಭ್ಯ ಒದಗಿಸುವ ದೃಷ್ಟಿಯಿಂದ ‘ಅಗ್ರಿಫೈ’ ಸ್ಟಾರ್ಟಪ್ ಮುಂದಾಗಿದೆ. |
![]() | ಬೆಂಗಳೂರಿಗೆ ದೆಹಲಿ ಸಿಎಂ ಕೇಜ್ರಿವಾಲ್, ಏಪ್ರಿಲ್ 21ರಂದು ರೈತರ ಬೃಹತ್ ಸಮಾವೇಶಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಏಪ್ರಿಲ್ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯಲಿರುವ... |