social_icon
  • Tag results for farmers

ಕಾವೇರಿ ನೀರಿಗಾಗಿ ಹೋರಾಟ ತೀವ್ರ: ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ರೈತರು, ಮಂಡ್ಯದಲ್ಲಿ ಪ್ರತಿಭಟನೆ

ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ರೈತರು ಬೆಂಗಳೂರು-ಮೈಸೂರು ಹೆದ್ದಾರಿ ತಡೆದಿದ್ದು, ನೂರಾರು ರೈತರು ಟ್ರ್ಯಾಕ್ಟರ್ ಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

published on : 28th September 2023

ನೀರಿನ ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ: ರೈತರಿಗೆ ಸಚಿವ ಚಲುವರಾಯಸ್ವಾಮಿ

ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಒತ್ತಾಯಿಸಿದ್ದಾರೆ.

published on : 28th September 2023

ಕಾವೇರಿ ವಿವಾದ: ಬಾಯಿಯಲ್ಲಿ ಇಲಿ ಹಿಡಿದುಕೊಂಡು ತಮಿಳುನಾಡು ರೈತರ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ರೈತರು ಮಂಗಳವಾರ ತಿರುಚ್ಚಿಯಲ್ಲಿ ಬಾಯಿಯಲ್ಲಿ ಇಲಿಗಳನ್ನು ಹಿಡಿದು ಅನಿರೀಕ್ಷಿತ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

published on : 26th September 2023

ಕಾವೇರಿ ವಿವಾದ: ತಮಿಳುನಾಡಿನಲ್ಲೂ ಮುಂದುವರೆದ ರೈತರ ಪ್ರತಿಭಟನೆ!

ತಮಿಳುನಾಡಿನಲ್ಲಿಯೂ ಕಾವೇರಿ ಹೋರಾಟ ತೀವ್ರಗೊಂಡಿದೆ. ತಮ್ಮ ರಾಜ್ಯಕ್ಕೆ ನದಿ ನೀರು ಬಿಡುವಂತೆ ಒತ್ತಾಯಿಸಿ ತಿರುಚ್ಚಿಯ ರೈತರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕರ್ನಾಟಕವನ್ನು ಒತ್ತಾಯಿಸಿದರು.

published on : 25th September 2023

ಕಾವೇರಿ ಜಲ ವಿವಾದ; ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಒತ್ತಾಯಿಸಿ ತಿರುಚಿ ರೈತರ ಪ್ರತಿಭಟನೆ 

ಕರ್ನಾಟಕದೊಂದಿಗೆ ನಡೆಯುತ್ತಿರುವ ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ತಿರುಚ್ಚಿಯಲ್ಲಿ ರೈತರ ಗುಂಪೊಂದು ಭಾನುವಾರ ಪ್ರತಿಭಟನೆ ನಡೆಸಿತು. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ರೈತರು ಒತ್ತಾಯಿಸುತ್ತಿದ್ದರು.

published on : 24th September 2023

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಆದೇಶ ಖಂಡಿಸಿ ಸೆಪ್ಟೆಂಬರ್ 23ಕ್ಕೆ ಮಂಡ್ಯ ಬಂದ್

ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದ್ದು, ಸುಪ್ರೀಂ ತೀರ್ಪು ಖಂಡಿಸಿ ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​ಗೆ ಕರೆ ನೀಡಲಾಗಿದೆ.

published on : 21st September 2023

ಅನಿಯಮಿತ ಮುಂಗಾರು, ಮಾನವ-ಪ್ರಾಣಿ ಸಂಘರ್ಷ: ರಾಜ್ಯದ ಗಡಿ ಜಿಲ್ಲೆಗಳಲ್ಲಿ ಆನೆಗಳ ದಾಂಗುಡಿ!; ರೈತರಲ್ಲಿ ಆತಂಕ

ಆನೆ, ಕರಡಿ, ಚಿರತೆ ಹಾಗೂ ಹುಲಿ ದಾಳಿಗೆ ಕಾಡಿನಂಚಿನ ಜನರು ಜೀವ ಕಳೆದುಕೊಳ್ಳುವುದು ಮತ್ತು ಊರಿನತ್ತ ತಲೆ ಹಾಕಿದ ಪ್ರಾಣಿಗಳು ಜನರಪ್ರತಿರೋಧಕ್ಕೆ ಸಾಯುವುದು ಶತಮಾನಗಳಿಂದಲೂ ನಡೆಯುತ್ತಿದೆ.

published on : 21st September 2023

ರಾಜ್ಯದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ಹೋರಾಟಕ್ಕೂ ಸಿದ್ಧ: ರೈತರ ಹೋರಾಟಕ್ಕೆ ಸ್ಯಾಂಡಲ್ ವುಡ್ ಬೆಂಬಲ

ಕಾವೇರಿ ವಿವಾದದ ಬಗ್ಗೆ ಮೌನ ತಾಳಿದ್ದಕ್ಕಾಗಿ ಟೀಕೆಗಳ ಸುರಿಮಳೆಗಳು ಸುರಿದ ಬೆನ್ನಲ್ಲೇ ರೈತರ ಹೋರಾಟಕ್ಕೆ ಸ್ಯಾಂಡಲ್ ವುಡ್ ಬೆಂಬಲ ವ್ಯಕ್ತಪಡಿಸಿದೆ.

published on : 21st September 2023

ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಹೆಚ್'ಡಿ.ಕುಮಾರಸ್ವಾಮಿ

ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್‌ ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ? ಎಂದು ಜೆಡಿಎಸ್‌ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 16th September 2023

ಕಾಂಗ್ರೆಸ್ ಸರ್ಕಾರಕ್ಕೆ ತಿಂಗಳು ಮೂರು; ಒಳಜಗಳ ನೂರಾರು; ಅನ್ನದಾತನಿಗೆ ಆತ್ಮಹತ್ಯೆ ಗ್ಯಾರಂಟಿ!

ಇದು ಯಾರು ಬರೆದ ಕಥೆಯೋ, ನಮಗಾಗಿ ಬಂದ ವ್ಯಥೆಯೋ ಎಂಬಂತಾಗಿದೆ ಅನ್ನದಾತರ ಬದುಕು, ರಾಜ್ಯದಲ್ಲಿ ದಿನನಿತ್ಯ ರೈತರು ನೇಣಿನ ಕುಣಿಕೆಗೆ ಕೊರಳಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

published on : 16th September 2023

ಅದಾನಿ ಗ್ರೂಪ್‌ ಖರೀದಿ ಬೆಲೆ ನಿಗದಿ ನಂತರ ಹಿಮಾಚಲದ ರೈತರು ಸೇಬುಗಳನ್ನು ಕಡಿಮೆ ಬೆಲೆಗೆ ಮಾರುತ್ತಿದ್ದಾರೆ: ಪ್ರಿಯಾಂಕಾ

ಅದಾನಿ ಗ್ರೂಪ್ ಸೇಬು ಖರೀದಿ ಬೆಲೆ ಬಿಡುಗಡೆ ಮಾಡಿದ ನಂತರ ವಿಪತ್ತು ಪೀಡಿತ ಹಿಮಾಚಲ ಪ್ರದೇಶದಲ್ಲಿ ಸೇಬು ಬಾಕ್ಸ್‌ಗಳನ್ನು ಮೂರನೇ ಒಂದು ಭಾಗದಷ್ಟು ಅತಿ ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ.

published on : 6th September 2023

ಪರಿಹಾರ ಪಡೆಯಲು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ಸಚಿವ ಶಿವಾನಂದ ಪಾಟೀಲ್

ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ್ ಮಂಗಳವಾರ ಹೇಳಿದ್ದು, ಈ ಹೇಳಿಕೆ ಇದೀಗ ವಿವಾದ ಸ್ವರೂಪ ಪಡೆದುಕೊಂಡಿದೆ.

published on : 6th September 2023

ನಿಮ್ಮ ನೆರವಿಗೆ ಸರ್ಕಾರವಿದೆ, ಪ್ರತಿಭಟನೆ ಕೈಬಿಡಿ; ಪ್ರತಿಭಟನಾನಿರತ ರೈತರಿಗೆ ಕೃಷಿ ಸಚಿವ ಮನವಿ

ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಮಂಗಳವಾರ ಭೇಟಿ ಮಾಡಿದರು.

published on : 6th September 2023

ಕಾವೇರಿಗಾಗಿ ಹೋರಾಟ ಮಾಡುತ್ತಿರುವವರು ಮೇಕೆದಾಟು ಯೋಜನೆ ಅನುಮತಿಗೆ ಯಾಕೆ ಒತ್ತಾಯಿಸುತ್ತಿಲ್ಲ: ಡಿ.ಕೆ. ಶಿವಕುಮಾರ್ 

“ಅನೇಕ ಸಂಘಟನೆಗಳು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವುದು ಒಳ್ಳೆಯ ಕೆಲಸ. ಅವರಿಗೆ ಅಭಿನಂದನೆಗಳು.

published on : 4th September 2023

ಕೈಕೊಟ್ಟ ಮುಂಗಾರು: ಕಬ್ಬು ಫಸಲಿಗೆ ಹೊಡೆತ, ಸಕ್ಕರೆ ಉತ್ಪಾದನೆ ಕಡಿಮೆ, ಬೆಲೆ ಏರಿಕೆ ಸಾಧ್ಯತೆ!

ಈ ಬಾರಿಯ ಮಳೆ ಕೊರತೆಯ ಚಿಂತೆ ಕೇವಲ ರಾಜ್ಯದ  ರೈತರಿಗೆ ಮತ್ತು ಕರ್ನಾಟಕ ಸರ್ಕಾರಕ್ಕೆ ಮಾತ್ರ ಸೀಮಿತವಾಗಿಲ್ಲ,  ಇದು ಈಗ ಎಲ್ಲಾ ರಾಜ್ಯಗಳಿಗೂ ಆತಂಕದ ವಿಷಯವಾಗಿದೆ.

published on : 1st September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9