- Tag results for farmers
![]() | ರೈತರು ಸರ್ಕಾರಗಳನ್ನು ಉರುಳಿಸಬಹುದು: ಮುಖ್ಯಮಂತ್ರಿ ಕೆಸಿಆರ್ಬೆಳೆಗಳಿಗೆ ಬೆಂಬಲ ಬೆಲೆಗಳ ಮೇಲೆ ಸಾಂವಿಧಾನಿಕ ಖಾತರಿಗಳನ್ನು ಪಡೆಯುವವರೆಗೆ ಕೇಂದ್ರದ ವಿರುದ್ಧ ಹೋರಾಟ ಮುಂದುವರೆಸುವಂತೆ ರೈತ ಮುಖಂಡರಿಗೆ ಮನವಿ ಮಾಡಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ರೈತರು ಸರ್ಕಾರಗಳನ್ನು ಉರುಳಿಸಬುಹುದು, ಇದು ದೊಡ್ಡ ವಿಷಯವಲ್ಲ ಎಂದಿದ್ದಾರೆ. |
![]() | ತಾಳೆ ಕೃಷಿಯಿಂದ ಅಧಿಕ ಲಾಭ ಗಳಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ರೈತರು!ದಕ್ಷಿಣ ಕನ್ನಡ ಜಿಲ್ಲೆಯ ರೈತರು, ಎಣ್ಣೆಗಾಗಿ ತಾಳೆ ಮರಗಳನ್ನು ಬೆಳೆಯುವ ಮೂಲಕ ಉತ್ತಮ ಲಾಭ ಗಳಿಸುತ್ತಿದ್ದಾರೆ. ಹಳದಿ ಎಲೆ ರೋಗದಿಂದ ಅಡಿಕೆ ಮರ ರಕ್ಷಣೆಗಾಗಿ ಪರ್ಯಾಯವಾಗಿ ತಾಳೆ ಮರ ಬೆಳೆದ ರೈತ ನಾಗೇಶ್ ಇದೀಗ ಪ್ರತಿ ಟನ್ ಗೆ ರೂ. 21, 300 ಆದಾಯ ಗಳಿಸುತ್ತಿದ್ದಾರೆ. |
![]() | ಕೃಷಿ ಸಾಲಕ್ಕಾಗಿ ಬ್ಯಾಂಕ್ಗಳಿಗೆ ಅಲೆದಾಡುವುದು ಬೇಡ.. ‘ಅಗ್ರಿಫೈ’ ನಿಂದ ಕುಳಿತಲ್ಲೇ ಸಾಲ!ಕೃಷಿ ಸಾಲಕ್ಕಾಗಿ ಬ್ಯಾಂಕ್ಗಳಿಗೆ ಅಲೆದಾಡುವ ರೈತರಿಗೆ ಸ್ಟಾರ್ಟಪ್ ವೊಂದು ಸಿಹಿ ಸುದ್ದಿ ನೀಡಿದ್ದು, ರೈತರಿಗೆ ಸುಲಭವಾಗಿ ಮತ್ತು ಅಗತ್ಯ ಸಮಯದಲ್ಲಿ ಸಾಲ ಸೌಲಭ್ಯ ಒದಗಿಸುವ ದೃಷ್ಟಿಯಿಂದ ‘ಅಗ್ರಿಫೈ’ ಸ್ಟಾರ್ಟಪ್ ಮುಂದಾಗಿದೆ. |
![]() | ಬೆಂಗಳೂರಿಗೆ ದೆಹಲಿ ಸಿಎಂ ಕೇಜ್ರಿವಾಲ್, ಏಪ್ರಿಲ್ 21ರಂದು ರೈತರ ಬೃಹತ್ ಸಮಾವೇಶಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಏಪ್ರಿಲ್ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯಲಿರುವ... |
![]() | ರೈತರ ಮಕ್ಕಳಿಗಾಗಿ ರಾಜ್ಯಸಭೆಯ ವೇತನ ಮೀಸಲಿಟ್ಟ ಸಂಸದ ಹರ್ಭಜನ್ ಸಿಂಗ್ಮಾಜಿ ಕ್ರಿಕೆಟಿಗ, ಹರ್ಭಜನ್ ಸಿಂಗ್ ತಮ್ಮ ರಾಜ್ಯಸಭೆ ಸದಸ್ಯತ್ವದ ವೇತನವನ್ನು ರೈತರ ಮಕ್ಕಳ ಶಿಕ್ಷಣಕ್ಕಾಗಿ ನೀಡುವುದಾಗಿ ಘೋಷಿಸಿದ್ದಾರೆ. |
![]() | ರೈತರ ಭಾವನೆಗಳೊಂದಿಗೆ ಆಟವಾಡಬೇಡಿ: ಪ್ರಧಾನಿ ಮೋದಿಗೆ ತೆಲಂಗಾಣ ಸಿಎಂ ಕೆಸಿಆರ್ ಎಚ್ಚರಿಕೆಕೇಂದ್ರದ ಭತ್ತ ಖರೀದಿ ನೀತಿ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ರಾಜ್ಯದಿಂದ ಭತ್ತ ಖರೀದಿಸುವ ಬಗ್ಗೆ 24 ಗಂಟೆಗಳಲ್ಲಿ ಪ್ರತಿಕ್ರಿಯೆ ನೀಡಬೇಕು... |
![]() | ಕೆಐಎಡಿಬಿ ಕಾಯ್ದೆ ತಿದ್ದುಪಡಿಯಿಂದ ರೈತರ ಭೂ ಪರಿಹಾರ ಸರಳೀಕರಣ- ಸಚಿವ ನಿರಾಣಿಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಇನ್ಮುಂದೆ ಕೈಗಾರಿಕಾ ಉದ್ದೇಶಕ್ಕಾಗಿ ಭೂಮಿ ನೀಡುವ ರೈತರಿಗೆ ಪರಿಹಾರ ನೀಡಲು ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ತಿಳಿಸಿದ್ದಾರೆ. |
![]() | ರೈತರ ಜಮೀನಿಗೆ ನಾಲ್ಕು ಪಟ್ಟು ಬೆಲೆ, ಕಾಯ್ದೆಗೆ ತಿದ್ದುಪಡಿ ಅಂಗೀಕಾರ: ವಿವರಗಳು ಹೀಗಿವೆ...ಸಾರ್ವಜನಿಕ ಬಳಕೆಗೆ ರೈತರ ಜಮೀನು ವಶಪಡಿಸಿಕೊಂಡರೆ 2013 ರ ಕೇಂದ್ರ ಸರ್ಕಾರದ ಭೂ ಸ್ವಾಧೀನ ಕಾಯ್ದೆಯಂತೆ ಪರಿಹಾರ ನೀಡುವ ಉದ್ದೇಶದಿಂದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. |
![]() | 'ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ' ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ 'ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ' ಯೋಜನೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಗಿರ್ಲಹಳ್ಳಿಯ ಹನುಮಪ್ಪ ದೊಡ್ಡಪ್ಪಯ್ಯ ಅವರಿಗೆ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಇಂದು ಚಾಲನೆ ನೀಡಲಾಯಿತು. |
![]() | ಬ್ಯಾಂಕ್ ಸಾಲ ತೀರಿಸಲು ವಿನಿಮಯ ವ್ಯವಸ್ಥೆಯ ಆಂದೋಲನ ಪ್ರಾರಂಭಿಸಿದ ರೈತರುರಾಗಿ ಸೇರಿದಂತೆ ಇನ್ನಿತರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ನೀಡಿ ಖರೀದಿಸುವಲ್ಲಿ ಸರ್ಕಾರದ ವೈಫಲ್ಯದಿಂದ ಬೇಸತ್ತ ಹೊಸದುರ್ಗ ರೈತರು ಪುರಾತನ ವಿನಿಮಯ ವ್ಯವಸ್ಥೆಯ ಮೊರೆ ಹೋಗಿದ್ದು ಆಂದೋಲನವನ್ನು ಪ್ರಾರಂಭಿಸಿದ್ದಾರೆ. |
![]() | ಕೃಷಿ ಸಾಲ ಮನ್ನಾ ಇಲ್ಲ: ಸಹಕಾರ ಸಚಿವ ಎಸ್.ಟಿ ಸೋಮಶೇಖರ್ಕೊರೋನಾದಿಂದ ಮೃತರಾದ ರೈತರ ಸಾಲಮನ್ನಾ ಮಾಡಲು ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ಸಹಕಾರ ಸಚಿವ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. |
![]() | ರೈತರ ರಕ್ಷಣೆಗಾಗಿ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರದ ನಿರ್ಧಾರ: ಜೆಸಿ ಮಾಧುಸ್ವಾಮಿಸರ್ಕಾರಿ ಭೂಮಿಯಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವವರ ವಿರುದ್ಧ ಭೂಕಬಳಿಕೆ ಪ್ರಕರಣಗಳು ದಾಖಲಾಗುತ್ತಿದ್ದು, ರೈತರನ್ನು ಕಿರುಕುಳದಿಂದ ರಕ್ಷಿಸಲು ಕಂದಾಯ ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. |
![]() | 2022 ರಾಜ್ಯ ಬಜೆಟ್: ಜೇನು ಕೃಷಿಗೆ ಪ್ರೋತ್ಸಾಹ; ಕಾಫಿ ಬೆಳೆಗಾರರ ಬೇಡಿಕೆ ನಿರ್ಲಕ್ಷ್ಯಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಜೀನು ಕೃಷಿಗೆ ಹಣ ಮೀಸಲಿಡುವುದರೊಂದಿಗೆ ಮಡಿಕೇರಿ ಜಿಲ್ಲೆಗೆ ದೊಡ್ಡ ಕೊಡುಗೆ ನೀಡಿದ್ದು, ಒಟ್ಟಾರೇ ಬಜೆಟ್ ಅಭಿವೃದ್ಧಿ ಮತ್ತು ರೈತರ ಪರವಾಗಿದೆ ಎಂದು ಶಾಸಕ ಅಪ್ಪಚು ರಂಜನ್ ಹೇಳಿದ್ದಾರೆ. |
![]() | ಚಿತ್ರದುರ್ಗ: ಸೌರಚಾಲಿತ ಹಾಲು ಕರೆಯುವ ಯಂತ್ರಗಳ ಬಳಕೆಯಿಂದ ರೈತರ ಲಾಭ ಹೆಚ್ಚಳಹಾಲು ಕರೆಯುವ ಪ್ರಕ್ರಿಯೆಯನ್ನು ಸರಳೀಕರಿಸಲು ಜಿಲ್ಲೆಯ ರೈತರು ಸೌರಚಾಲಿತ ಹಾಲು ಕರೆಯುವ ಯಂತ್ರಗಳಿಗೆ ಮೊರೆ ಹೋಗುತ್ತಿದ್ದಾರೆ. |
![]() | ರಾಜ್ಯದಲ್ಲೂ 3 ಕೃಷಿ ಕಾಯ್ದೆ ವಾಪಸ್ ಪಡೆಯಿರಿ: ಸರ್ಕಾರಕ್ಕೆ ರೈತರ ಆಗ್ರಹಐದು ದಿನಗಳ ಹಿಂದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಸಭೆಗೆ ಹಾಜರಾಗಿದ್ದು, ಸಭೆ ವೇಳೆ ಮುಖ್ಯಮಂತ್ರಿಗಳಿಗೆ ಹಲವು ಬೇಡಿಕೆಗಳಿದ್ದ ಪಟ್ಟಿಯನ್ನು ಸಲ್ಲಿಸಿದ್ದಾರೆ. |