Film

2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಆಯ್ಕೆಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ಒಳಗೊಂಡ ಆಯ್ಕೆ ಸಲಹಾ ಸಮಿತಿಗಳನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ನನ್ನ 50ನೇ ಸಿನಿಮಾ, ಅದಾದ ನಂತರ ಆರಂಭವಾದ ಯಜಮಾನ 51ನೇ ಚಿತ್ರ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ...

ನಗರದಲ್ಲಿ ಫೆ. 21ರಿಂದ ನಡೆಯಲಿರುವ 11ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಈ ಬಾರಿ ಹಲವು ವಿಶೇಷಗಳನ್ನು ತೆರೆಗೆ ತರಲು ಸಜ್ಜಾಗಿದೆ.

ಗೋದಿ ಬಣ್ಣ ಸಾಧಾರಣ ಮೈಕಟ್ಟು ಸಿನಿಮಾ ನಿರ್ದೇಶಕ ಹೇಮಂತ್ ರಾವ್ ಮುಂದಿನ ಕಿರುಚಿತ್ರಕ್ಕಾಗಿ ಸ್ವತಂತ್ರ್ಯ ನಿರ್ಮಾಪಕರಾಗಿ ಬದಲಾಗಿದ್ದಾರೆ,..

ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿಯಾಗಿರುವ ನಟ ರಘು ಮುಖರ್ಜಿ ಇದೀಗ ಸಿನಿಮಾವೊಂದರಲ್ಲಿ ನಟಿಸಲು...

ಸಿನಿಮಾದ ಸಹಾಯಕ ನಿರ್ದೇಶಕರೊಬ್ಬರ ಪತ್ನಿಯ ಶವದ ಅವಯವಗಳು ಕಸದ ಟ್ರಕ್ ನಲ್ಲಿ ಕಂಡುಬಂದ...

ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಈಶಾನ್ಯ ರಾಜ್ಯ ವಿಶೇಷ ಪೌರತ್ವ ಮಸೂದೆಯನ್ನು ವಿರೋಧಿಸಿ ಹಿರಿಯ ಮಣಿಪುರಿ ಚಿತ್ರ ನಿರ್ದೇಶಕ ಅರಿಬಾಮ್ ಶ್ಯಾಮ್ ಶರ್ಮಾ ತಮಗೆ ನೀಡಲಾಗಿದ್ದ ಪದ್ಮಶ್ರೀ....

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಜ.27 ರಂದು ಬೆಂಗಳೂರಿಗೆ ಭೇಟಿ ನೀಡಿದ್ದು, ನಿವೃತ್ತ ಸೇನಾನಿಗಳೊಂದಿಗೆ ಉರಿ ಸಿನಿಮಾ ವೀಕ್ಷಿಸಿದ್ದಾರೆ.

: "ನನಗೆ ಕನ್ನಡ ಸಿನಿಮಾಗಳ ಬಗ್ಗೆ ಹೆಚ್ಚು ತಿಳಿದಿಲ್ಲ, ಆದರೆ ಕೆಜಿಎಫ್ ಹಾಗೂ ಆ ಚಿತ್ರದ ನಾಯಕ ಯಶ್ ಬಗ್ಗೆ ಗೊತ್ತಿದೆ." ಒರು ಆಡಾರ್ ಲವ್ ಮೂಲಕ ಕಣ್ಸನ್ನೆ ಹುಡುಗಿ ಎಂದೇ ಖ್ಯಾತರಾದ ಪ್ರಿಯಾ....

ಗಂಡುಗಲಿ ಮದಕರಿ ನಾಯಕ ಸಿನಿಮಾ ನಿರ್ದೇಶನದಲ್ಲಿ ತೊಡಗಿರುವ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಮತ್ತೊಂದು ವಿನೂತನ ಸಿನಿಮಾವನ್ನು ಮಾಡಲು ನಿರ್ಧರಿಸಿದ್ದಾರೆ.

ಭಾರತ ಕೇಂದ್ರಿತ, ಋತುಸ್ರಾವದ ಕುರಿತಾದ ಸಿನಿಮಾ, "ಪೀರ್ಯಡ್ ಎಂಡ್ ಆಫ್ ಸೆಂಟೆನ್ಸ್" ಎಂಬ ಸಿನಿಮಾ ಆಸ್ಕರ್ ಗೆ ನಾಮನಿರ್ದೇಶನಗೊಂಡಿದೆ.

ನಡೆದಾಡುವ ದೇವರು, ಶತಾಯುಷಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮಂಗಳವಾರ ಚಿತ್ರೋದ್ಯಮ...

ಕನ್ನಡ ಚಿತ್ರರಂಗದ ಖ್ಯಾತ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಮಧ್ಯೆ ಇದ್ದ ಸ್ನೇಹ ಎರಡು ವರ್ಷಗಳ ...

ಹೌ ಇಸ್ ದಿ ಜೋಷ್? ಉರಿ ಚಿತ್ರದ ಈ ಡೈಲಾಗ್ ಈಗ ದೇಶಾದ್ಯಂತ ಜನಪ್ರಿಯ. ಮುಂಬೈ ನಲ್ಲಿ ನ್ಯಾಷನಲ್ ಮ್ಯೂಸಿಯಮ್ ಯನ್ನು ಉದ್ಘಾಟನೆ ಮಾಡಿದ ಪ್ರಧಾನಿಯೂ ಸಹ ಇದೇ ಪ್ರಶ್ನೆಯನ್ನು ಕೇಳಿದ್ದು, ಅಲ್ಲಿ ನೆರೆದಿದ್ದ

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಹಾಗೂ ಡಿಂಪಲ್ ಕ್ವೀನ್ ರಚಿತಾರಾಮ್ ಅಭಿನಯದ ಬಹುನಿರೀಕ್ಷಿತ ಸೀತಾರಾಮ ಕಲ್ಯಾಣ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಯಾಗಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ವಾರ್ಷಿಕೋತ್ಸವ ಸಮಾರಂಭಗಳಲ್ಲಿ ಸಿನಿಮಾ ಹಾಡು ಹಾಡುವಂತಿಲ್ಲ ಹಾಗೂ ಯಾವುದೇ ಸಿನಿಮಾ ಹಾಡಿಗೆ

ಸಂಕ್ರಾಂತಿ ವೇಳೆಗೆ ಬಿಡುಗಡೆಯಾಗಬೇಕಿದ್ದ ನಿರ್ದೇಶಕ ಸುನಿಯವರ ಬಜಾರ್ ಚಿತ್ರ ಇದೀಗ ಫೆಬ್ರವರಿ 1ಕ್ಕೆ ...

ಡಾ. ವಿಷ್ಣುವರ್ಧನ್ ಅವರ "ಬಂಧನ" ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ನೆನಪಿದೆಯೆ? ವೈದ್ಯನೊಬ್ಬ ನವಜಾತ ಮಗುವಿಗೆ ಉಸಿರು ನಿಡಿ ತಾನು ಸಾವನ್ನಪ್ಪುವ ಆ ಕರುಣಾಜನಕ ದೃಶ್ಯ ಸಿನಿಮಾ.....

ಸಂಕ್ರಾಂತಿ ದಿನ ಮದಗಜ ಚಿತ್ರದ ಸ್ಕ್ರಿಪ್ಟ್ ಗೆ ಚಾಮುಂಡೇಶ್ವರಿ ದೇವಾಲಯದಲ್ಲಿ ಚಿತ್ರತಂಡ ಪೂಜೆ...

ಕನ್ನಡದ ಖ್ಯಾತ ಸಿನಿಮಾ ನಟರ ಮನೆಗಳ ಮೇಲೆ ನಡೆದ ಆದಾಯ ತೆರಿಗೆ ಇಲಾಖೆ ದಾಳಿ ರಾಜಕೀಯ ಪ್ರೇರಿತವಲ್ಲ...