social_icon
  • Tag results for fine

ವೈದ್ಯಕೀಯ ನೆರವು ಸಿಗದೆ ಪ್ರಯಾಣಿಕ ಸಾವು: 12 ಲಕ್ಷ ರೂ. ಪರಿಹಾರ ನೀಡುವಂತೆ ಇಂಡಿಗೊ ಏರ್‌ಲೈನ್ಸ್, ಕೆಎಐಗೆ ಗ್ರಾಹಕ ಆಯೋಗ ಸೂಚನೆ!

ಬೆಂಗಳೂರಿನಿಂದ ಮಂಗಳೂರಿಗೆ ತೆರಳಬೇಕಿದ್ದ ಪ್ರಯಾಣಿಕರೊಬ್ಬರು ವಿಮಾನ ನಿಲ್ದಾಣದಲ್ಲಿ ಅಸ್ವಸ್ಥಗೊಂಡು, ಸೂಕ್ತ ಸಮಯಕ್ಕೆ ವೈದ್ಯಕೀಯ ನೆರವು ದೊರೆಯದೆ ಮೃತಪಟ್ಟ ಪ್ರಕರಣವೊಂದರಲ್ಲಿ ಮೃತ ವ್ಯಕ್ತಿಯ ಕುಟುಂಬ ಸದಸ್ಯರಿಗೆ ರೂ.12 ಲಕ್ಷ ಪರಿಹಾರ ನೀಡುವಂತೆ ಇಂಡಿಗೊ ಏರ್‌ಲೈನ್ಸ್ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ)... ಬೆಂಗಳೂರು: ಬೆಂಗಳೂರಿನಿಂದ ಮಂಗ

published on : 9th May 2023

ಮೈದಾನದಲ್ಲೇ ಸಂಘರ್ಷ: ವಿರಾಟ್ ಕೊಹ್ಲಿ ದಂಡ ಪಾವತಿಸಲ್ಲ, ಹಾಗಾದರೆ ಯಾರು ಪಾವತಿಸುತ್ತಾರೆ? ಗಂಭೀರ್ ಕತೆ ಏನು?

ಐಪಿಎಲ್ ಟೂರ್ನಿಯ 43ನೇ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಿರಾಟ್ ಕೊಹ್ಲಿಗೆ ಹೇರಲಾಗಿದ್ದ 1. 7ಕೋಟಿ ರೂ ದಂಡವನ್ನು ಅವರು ಪಾವತಿಸುವುದಿಲ್ಲ ಎಂದು ಹೇಳಲಾಗಿದೆ.

published on : 5th May 2023

ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' ಕೇಳದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಶಾಲೆ

ಶಾಲೆಯೊಂದು ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' ಕಾರ್ಯಕ್ರಮವನ್ನು ಕೇಳಲು ಶಾಲೆಗೆ ಬಾರದ ವಿದ್ಯಾರ್ಥಿಗಳಿಂದ 100 ರೂಪಾಯಿ ದಂಡ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

published on : 5th May 2023

RCB vs LSG: ಮೈದಾನದಲ್ಲೇ ಜಗಳ; ಕಿಂಗ್ ಕೊಹ್ಲಿಗೆ ಒಂದು ಕೋಟಿ ರೂ. ದಂಡ; ಗಂಭೀರ್ ಕಳೆದುಕೊಂಡಿದ್ದೆಷ್ಟು?

ಸೋಮವಾರ ಇಲ್ಲಿ ನಡೆದ ಆರ್‌ಸಿಬಿ vs ಎಲ್‌ಎಸ್‌ಜಿ ಪಂದ್ಯದ ನಂತರ ಮಾತಿನ ಚಕಮಕಿಗಿಳಿದ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಅವರಿಗೆ ಪಂದ್ಯದ ಸಂಭಾವನೆಯಲ್ಲಿ ಶೇ 100ರಷ್ಟು ದಂಡ ವಿಧಿಸಲಾಗಿದೆ. 

published on : 2nd May 2023

ಮಹಾರಾಷ್ಟ್ರದಲ್ಲಿ ಪ್ರಸ್ತಾವಿತ ಸಂಸ್ಕರಣಾಗಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರಿಂದ ಶರದ್ ಪವಾರ್ ಭೇಟಿ

ಮಹಾರಾಷ್ಟ್ರದಲ್ಲಿ ಪ್ರಸ್ತಾವಿತ ತೈಲ ಸಂಸ್ಕರಣಾಗಾರದ ವಿರುದ್ಧ ರತ್ನಗಿರಿ ಜಿಲ್ಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

published on : 30th April 2023

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣ: ಮೈಸೂರಿನ ಎಎಸ್ಐ ಮಾಜಿ ಅಧಿಕಾರಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ, 3.5 ಕೋಟಿ ರೂ. ದಂಡ

ಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ತೋಟಗಾರಿಕಾ ಮಾಜಿ ಉಪ ಅಧೀಕ್ಷಕರಿಗೆ ಇಲ್ಲಿನ ನ್ಯಾಯಾಲಯವು ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ. ರೂಪಾಯಿ ದಂಡ ವಿಧಿಸಿದೆ.

published on : 26th April 2023

ಐಪಿಎಲ್ 2023: RCB ಹಂಗಾಮಿ ನಾಯಕ ವಿರಾಟ್ ಕೊಹ್ಲಿಗೆ 24 ಲಕ್ಷ ರೂ ದಂಡ, ಬ್ಯಾನ್ ಭೀತಿಯಲ್ಲಿ ಬೆಂಗಳೂರು ನಾಯಕ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹಂಗಾಮಿ ನಾಯಕ ವಿರಾಟ್ ಕೊಹ್ಲಿಗೆ 24 ಲಕ್ಷ ರೂ ದಂಡ ವಿಧಿಸಲಾಗಿದೆ.

published on : 25th April 2023

RCB vs CSK: ಸಿಎಸ್‌ಕೆ ವಿರುದ್ಧ ಸೋಲಿನ ಬೆನ್ನಲ್ಲೇ ಆರ್‌ಸಿಬಿಗೆ ಮತ್ತೊಂದು ಆಘಾತ: ವಿರಾಟ್ ಕೊಹ್ಲಿಗೆ ಬಿತ್ತು ದಂಡ!

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಐಪಿಎಲ್ ಕೋಡ್ ಆಫ್ ಕಂಡಕ್ಟ್ ಅನ್ನು ಉಲ್ಲಂಘಿಸಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿಗೆ ಪಂದ್ಯದ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ.

published on : 18th April 2023

ಹೆಚ್ಚುವರಿಯಾಗಿ ಮರ ಕಡಿದಿದ್ದಕ್ಕೆ ಮುಂಬೈ ಮೆಟ್ರೋಗೆ 10 ಲಕ್ಷ ರೂಪಾಯಿ ದಂಡ!

ಅನುಮತಿಯನ್ನು ಮೀರಿ, ಆರೇ ಅರಣ್ಯ ಪ್ರದೇಶದಲ್ಲಿ ಮರಗಳನ್ನು ಹೆಚ್ಚುವರಿಯಾಗಿ ಕಡಿದಿದ್ದಕ್ಕೆ ಮುಂಬೈ ಮೆಟ್ರೋಗೆ 10 ಲಕ್ಷ ರೂಪಾಯಿ ಮೊತ್ತದ ದಂಡ ಪಾವತಿಸುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. 

published on : 17th April 2023

ಕೆರೆಯ ಹೂಳು ತೆಗೆಯಲು ಪರಿಸರ ಅನುಮತಿ ಪಡೆಯಲು ವಿಫಲ: ನೀರಾವರಿ ಇಲಾಖೆಗೆ 50 ಕೋಟಿ ರೂ. ದಂಡ ವಿಧಿಸಿದ ಎನ್‌ಜಿಟಿ!

ಕೆರೆಗಳಲ್ಲಿ ಹೂಳು ತೆಗೆಯಲು ಪರಿಸರ ಅನುಮತಿ ಪಡೆಯಲು ವಿಫಲವಾದ ರಾಜ್ಯ ನೀರಾವರಿ ಇಲಾಖೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ರೂ.50 ಕೋಟಿ ದಂಡ ವಿಧಿಸಿದೆ.

published on : 24th March 2023

ಲಂಚ ಸ್ವೀಕರಿಸಿದ್ದ ಕಂದಾಯ ನಿರೀಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ, ರೂ 4 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದ ಕಂದಾಯ ನಿರೀಕ್ಷಕನೊಬ್ಬನಿಗೆ ವಿಶೇಷ ನ್ಯಾಯಾಲಯ ಐದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದು, 4 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ಆದೇಶಿಸಿದೆ.

published on : 18th March 2023

ವಿಮಾನದಲ್ಲಿ ಅಶಿಸ್ತಿನ ವರ್ತನೆ ಪ್ರಕರಣ: 25 ಸಾವಿರ ರು. ದಂಡ ಕಟ್ಟಲು ನಿರಾಕರಿಸಿದ ಏರ್ ಇಂಡಿಯಾ ಪ್ರಯಾಣಿಕ ಜೈಲು ಪಾಲು!

ಏರ್ ಇಂಡಿಯಾ ವಿಮಾನದಲ್ಲಿ ಅಶಿಸ್ತಿನ ವರ್ತನೆ ಮತ್ತು ಧೂಮಪಾನದ ಆರೋಪದ ಮೇಲೆ ದಂಡ ಕಟ್ಟಲು ನಿರಾಕರಿಸಿದ  ಆರೋಪಿಯನ್ನು ನ್ಯಾಯಾಲಯವು ಜೈಲಿಗೆ ಕಳುಹಿಸಿದೆ.

published on : 14th March 2023

ಬ್ರಿಟನ್ ಕೋರ್ಟ್ ಗೆ ಪಾವತಿ ಮಾಡಲು ಹಣವಿಲ್ಲ: ನೀರವ್ ಮೋದಿ

ಬ್ಯಾಂಕ್ ಸಾಲ ಮರುಪಾವತಿಸಲಾಗದೇ ಪಲಾಯನಗೈದ ವಜ್ರದ ವ್ಯಾಪಾರಿ ನೀರವ್ ಮೋದಿ ತನ್ನ ಬಳಿ ಬ್ರಿಟನ್ ಕೋರ್ಟ್ ಗೆ ಕಾನೂನು ವೆಚ್ಚಗಳನ್ನು (150,000 ಪೌಂಡ್) ಗಳನ್ನು ಪಾವತಿಸಲು ಹಣವಿಲ್ಲ, ಅದಕ್ಕಾಗಿ ಸಾಲ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

published on : 11th March 2023

ಎಲ್ಲೆಂದರಲ್ಲಿ ಸಿಗರೇಟ್, ಬೀಡಿ ತುಂಡುಗಳ ಬಿಸಾಡುತ್ತೀರಾ? ದಂಡ ಕಟ್ಟಲು ಸಿದ್ಧರಾಗಿ!

ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಸಿಗರೇಟ್ ತುಂಡುಗಳ ನಿರ್ಲಕ್ಷ ವಿಲೇವಾರಿಗೆ ಕಡಿವಾಣ ಹಾಕಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಮುಂದಾಗಿದೆ.

published on : 8th March 2023

ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ 3 ಲಕ್ಷ ರೂ. ದಂಡ; ದೂರು ನೀಡಿದ್ದಕ್ಕೆ 6 ಲಕ್ಷಕ್ಕೆ ಏರಿಸಿ, ಬಹಿಷ್ಕಾರದ ಶಿಕ್ಷೆ!

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರೂ ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಟ ಪದ್ಧತಿಗಳು ಮಾತ್ರ ಇನ್ನೂ ದೂರವಾಗಿಲ್ಲ. ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಅದೆಷ್ಟೋ ಕುಟುಂಬಗಳು ಈ ಅನಿಷ್ಠ ಪದ್ಧತಿಗೆ ಸಿಲುಕಿ ಪರಿತಪಿಸುತ್ತಲೇ ಇವೆ.

published on : 7th March 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9