- Tag results for fire
![]() | ದೇವನಹಳ್ಳಿ: ಗೋಮಾಂಸ ಸಾಗಾಟ ತಡೆದು ಕಾರಿಗೆ ಬೆಂಕಿ; ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ, ಬಿಗಿ ಬಂದೋಬಸ್ತ್ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಐಬಿ ವೃತ್ತದಲ್ಲಿ ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದಾರೆ. |
![]() | ಹಮ್ಸಫರ್ ಎಕ್ಸ್ಪ್ರೆಸ್ನಲ್ಲಿ ಬೆಂಕಿ, ಎಲ್ಲಾ ಪ್ರಯಾಣಿಕರು ಸುರಕ್ಷಿತ; ವೀಡಿಯೊಗುಜರಾತ್ನ ವಲ್ಸಾದ್ನ ಛಿಪ್ವಾಡ್ನಲ್ಲಿ ಹಮ್ಸಫರ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ. ಶನಿವಾರ ಜನರೇಟರ್ ಇಟ್ಟಿದ್ದ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. |
![]() | ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ತನಿಖೆಗೆ ಅಸಹಕಾರ, ಮುಖ್ಯ ಎಂಜಿನಿಯರ್ ವಿರುದ್ಧ ಆಯುಕ್ತರಿಗೆ ಪತ್ರ ಬರೆಯಲು ಪೊಲೀಸರು ಮುಂದು!ಬಿಬಿಎಂಪಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಿಎಸ್ ಪ್ರಹ್ಲಾದ್ ಅವರು ತನಿಖೆಗೆ ಸಹಕಾರ ನೀಡದ ಹಿನ್ನೆಲೆಯಲ್ಲಿ ಈ ಕುರಿತು ನಗರ ಪೊಲೀಸ್ ಆಯುಕ್ತ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗ ಪತ್ರ ಬರೆಯಲು ಹಲಸೂರು ಗೇಟ್ ಪೊಲೀಸರು ಚಿಂತನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. |
![]() | ಶಾಲೆಗಳ ಮಾನ್ಯತಾ ನವೀಕರಣಕ್ಕೆ ಅಗ್ನಿ ಸುರಕ್ಷತಾ ಪತ್ರ ಕಡ್ಡಾಯ: ರಾಜ್ಯ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ಕ್ರಮ ಪಾಲಿಸುವ ಮೂಲಕ ಅಗ್ನಿ ಸುರಕ್ಷತಾ ಸರ್ಟಿಫಿಕೇಟ್ ಪಡೆಯಬೇಕು ಎಂದು ಕಡ್ಡಾಯಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ್ದ ಎರಡು ಪ್ರತ್ಯೇಕ ಸುತ್ತೋಲೆಗಳನ್ನು ಹೈಕೋರ್ಟ್ ರದ್ದುಪಡಿಸಿದೆ. |
![]() | ಮುಂಬೈ: ಓಶಿವಾರದ ಶಾಪಿಂಗ್ ಮಾಲ್ನಲ್ಲಿ ಭಾರಿ ಅಗ್ನಿ ಅವಘಡ, 14 ಮಂದಿ ರಕ್ಷಣೆಮುಂಬೈನ ಉಪನಗರ ಓಶಿವಾರದಲ್ಲಿರುವ ಹಿರಾ ಪನ್ನಾ ಮಾಲ್ನಲ್ಲಿ ಶುಕ್ರವಾರ ಮಧ್ಯಾಹ್ನ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಬೆಂಗಳೂರು: ಚಾಮರಾಜಪೇಟೆ ವಿನಾಯಕ ಥಿಯೇಟರ್ ಬಳಿ ಅಗ್ನಿ ಅವಘಡ, 8 ಮನೆ ಬೆಂಕಿಗಾಹುತಿ, ಇಬ್ಬರಿಗೆ ಗಾಯಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. |
![]() | ಬಿಬಿಎಂಪಿ ಅಗ್ನಿ ಅವಘಡ: ಮುಚ್ಚಿದ ಲಕೋಟೆಯಲ್ಲಿ ತಾಂತ್ರಿಕ ವರದಿ ಸಲ್ಲಿಕೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ ಅಗ್ನಿ ದುರಂತ ಘಟನೆಗೆ ಸಂಬಂಧಿಸಿದಂತೆ ಮುಚ್ಚಿದ ಲಕೋಟೆಯಲ್ಲಿ ತಾಂತ್ರಿಕ ವರದಿಯನ್ನು ಸಲ್ಲಿಸಲಾಗಿದೆ. |
![]() | ಬೆಂಗಳೂರು: ಶೂ ಗೋದಾಮಿನಲ್ಲಿ ಅಗ್ನಿ ಅವಘಡ; 4 ಕೋಟಿ ರೂ. ಮೌಲ್ಯದ ಉತ್ಪನ್ನ ಬೆಂಕಿಗಾಹುತಿಚಪ್ಪಲಿ ಗೋದಾಮಿನಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೋಟ್ಯಂತರ ರೂಪಾಯಿ ಮೌಲ್ಯದ ಚಪ್ಪಲಿ, ಶೂ ಸೇರಿದಂತೆ ಅನೇಕ ವಸ್ತುಗಳು ಅಗ್ನಿಗೆ ಆಹುತಿಯಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಬಿಬಿಎಂಪಿ ಅಗ್ನಿ ದುರಂತ: ಡಿ ಗ್ರೂಪ್ ಸಿಬ್ಬಂದಿ ಹರಕೆಯ ಕುರಿಯಾಗುವ ಸಾಧ್ಯತೆ?ಕಳೆದ ತಿಂಗಳು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮುಖ್ಯ ಎಂಜಿನಿಯರ್ ಸಿಎಂ ಶಿವಕುಮಾರ್ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಕ್ಕೆ ಗ್ರೂಪ್ ಡಿ ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಪೊಲೀಸ್ ಮತ್ತು ಪಾಲಿಕೆ ಮೂಲಗಳು ತಿಳಿಸಿವೆ. |
![]() | ಅಗ್ನಿ ಅವಘಡ: ಮೃತ ಇಂಜಿನಿಯರ್'ಗೆ ಬಿಬಿಎಂಪಿ ಸಿಬ್ಬಂದಿಯಿಂದ ರೂ.95 ಲಕ್ಷ ನೆರವುಬಿಬಿಎಂಪಿಯ ಎಲ್ಲ ದರ್ಜೆಯ ನೌಕರರ ವತಿಯಿಂದ ಸುಮಾರು ರೂ.95.5 ಲಕ್ಷವನ್ನು ಅಗ್ನಿ ಅವಘಡದಲ್ಲಿ ಮೃತಪಟ್ಟ ಶಿವಕುಮಾರ್ ಅವರ ಕುಟುಂಬಕ್ಕೆ ನೀಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ರಾಜ್ ಅವರು ಹೇಳಿದ್ದಾರೆ. |
![]() | BBMP ಅಗ್ನಿ ಅವಘಡ: ಮುಖ್ಯ ಎಂಜಿನಿಯರ್ ಸಾವು; 304ಎ ಪ್ರಕರಣ ದಾಖಲಿಸಿದ ಪೊಲೀಸರು!ಬಿಬಿಎಂಪಿ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ನ ಮುಖ್ಯ ಇಂಜಿನಿಯರ್ ಸಿಎಂ ಶಿವಕುಮಾರ್ ಅವರ ಸಾವಿನ ಹಿನ್ನೆಲೆಯಲ್ಲಿ ಈ ಹಿಂದೆ ಸಂಬಂಧಿತ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಹಲಸೂರು ಗೇಟ್ ಪೊಲೀಸರು ಇದೀಗ ಈ ಪಟ್ಟಿಗೆ ಸೆಕ್ಷನ್ 304 ಎ ಕೂಡ ಸೇರಿಸಿದ್ದಾರೆ. |
![]() | ಬಿಬಿಎಂಪಿ ಅಗ್ನಿ ಅವಘಡ: ತಾಂತ್ರಿಕ ತನಿಖಾ ವರದಿ ಸಲ್ಲಿಕೆ 15 ದಿನ ವಿಳಂಬಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಧಾನ ಕಚೇರಿ ಅವರಣದಲ್ಲಿನ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ ಅಗ್ನಿ ಅವಘಡದ ಬಗ್ಗೆ ತನಿಖೆ ನಡೆಸಲು ರಚಿಸಿದ್ದ ತಾಂತ್ರಿಕ ತನಿಖಾ ಸಮಿತಿ ವರದಿ ಸಲ್ಲಿಸುವುದು 15 ದಿನ ತಡವಾಗಲಿದೆ ಎಂದು ಹೇಳಲಾಗಿದೆ. |
![]() | ದಕ್ಷಿಣ ಆಫ್ರಿಕಾ: 5 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, 63 ಮಂದಿ ದುರ್ಮರಣಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸಂಭವಿಸಿದ ಕನಿಷ್ಠ 63 ಮಂದಿ ಮೃತಪಟ್ಟಿದ್ದು 43 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಆಫ್ರಿಕಾದ ಮಧ್ಯ ಜೋಹಾನ್ಸ್ಬರ್ಗ್ನಲ್ಲಿ ಸಂಭವಿಸಿದೆ. |
![]() | ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಗಾಯಗೊಂಡಿದ್ದ ಇಂಜಿನಿಯರ್ ಸಾವು, ಡಿಕೆ ಶಿವಕುಮಾರ್ ಸಂತಾಪಬಿಬಿಎಂಪಿಯ ಗುಣ ನಿಯಂತ್ರಣ ಲ್ಯಾಬ್'ನ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಜಿನಿಯರ್ ಶಿವಕುಮಾರ್ ಅವರು ಬುಧವಾರ ಮೃತಪಟ್ಟಿದ್ದು, ಶಿವಕುಮಾರ್ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. |
![]() | ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ್ ಸಾವುಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಚೇರಿಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಸಿಎಂ ಶಿವಕುಮಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದಾರೆ. |