- Tag results for fire
![]() | ಮೈಸೂರು ಸೈಯದ್ ಇಸಾಕ್ ಗ್ರಂಥಾಲಯಕ್ಕೆ ಬೆಂಕಿ ಕೇಸ್: ಆರೋಪಿ ಬಂಧನಮೈಸೂರಿನ ಸೈಯದ್ ಇಸಾಕ್ ಗ್ರಂಥಾಲಯ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿ ಪೋಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. |
![]() | ಹಾಂಕ್ ಕಾಂಗ್ ಅಗ್ನಿ ಅವಘಡದ ಬಳಿಕ ವಿವೋ ಸರಕುಗಳ ಸಾಗಣೆಗೆ ಸ್ಪೈಸ್ ಜೆಟ್, ಗೋಏರ್ ನಿರ್ಧಾರವಿವೋ ಸಂಸ್ಥೆಯ ಸ್ಮಾರ್ಟ್ ಫೋನ್ ಗಳಿದ್ದ ಸರಕು ಹಾಂಕ್ ಕಾಂಗ್ ನ ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ವಿವೋ ಸರಕುಗಳನ್ನು ಇನ್ನು ಮುಂದೆ ಕೊಂಡೊಯ್ಯದಿರಲು ಸ್ಪೈಸ್ ಜೆಟ್, ಗೋಏರ್ ನಿರ್ಧರಿಸಿದೆ. |
![]() | ಗೋಲಿಬಾರ್ ನಡೆದ ಸ್ಥಳಕ್ಕೆ ರಾಜಕೀಯ ವ್ಯಕ್ತಿಗಳನ್ನು ಹೋಗಲು ಬಿಡದೆ ಚುನಾವಣಾ ಆಯೋಗ ಸತ್ಯ ಮರೆಮಾಚಲು ಪ್ರಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳದ ಸಿಟಾಲ್ಕುಚಿಯ ಕೂಚ್ ಬೆಹಾರ್ ನಲ್ಲಿ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಐವರು ಮೃತಪಟ್ಟ ಘಟನೆಯನ್ನು ನರಹತ್ಯೆ ಎಂದು ಬಣ್ಣಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ವಾಸ್ತವ ಸತ್ಯವನ್ನು ಮುಚ್ಚಿಹಾಕಲು ರಾಜಕೀಯ ವ್ಯಕ್ತಿಗಳನ್ನು 72 ಗಂಟೆಗಳ ಕಾಲ ಜಿಲ್ಲೆಗೆ ಪ್ರವೇಶಿಸಲು ನಿರ್ಬಂಧ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. |
![]() | ಮಿಸೌರಿ ಮಾರಾಟ ಮಳಿಗೆಯಲ್ಲಿ ಗುಂಡಿನ ದಾಳಿ: ಓರ್ವ ಸಾವು, ಮೂವರಿಗೆ ಗಾಯಅಮೆರಿಕದ ಮಿಸ್ಸೌರಿಯಲ್ಲಿ ಮಾರಾಟ ಮಳಿಗೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ ಎಂದು ಅಮೆರಿಕ ಮಾಧ್ಯಮ ವರದಿ ಮಾಡಿದೆ. |
![]() | ಹುಬ್ಬಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ಧಗಧಗನೆ ಹೊತ್ತಿ ಉರಿದ ಕಾರು- ವಿಡಿಯೋಪೆಟ್ರೋಲ್ ಬಂಕ್ ವೊಂದರ ಬಳಿ ನಿಂತಿದ್ದ ಕಾರೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದಿರುವ ಘಟನೆ ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ. |
![]() | ಪಶ್ಚಿಮ ಬಂಗಾಳದ ಸಿಟಾಲ್ಕುಚಿ, ಕೂಚ್ ಬೆಹರ್ ನಲ್ಲಿ ಪರಿಸ್ಥಿತಿ ಉದ್ವಿಗ್ನ: ಸಿಐಎಸ್ ಎಫ್ ಗುಂಡಿನ ದಾಳಿಗೆ ನಾಲ್ವರು ಬಲಿಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಸಿಟಲ್ಕುಚಿ ಮತಗಟ್ಟೆ ಬಳಿ ನಡೆದ ಗುಂಡಿನ ದಾಳಿಯಲ್ಲಿ ಯುವ ಮತದಾರ ಹತ್ಯೆಗೀಡಾದ ನಂತರ ಎದ್ದ ಗಲಭೆಯನ್ನು ನಿಯಂತ್ರಿಸಲು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ನಡೆಸಿದ ಗುಂಡಿನ ದಾಳಿಗೆ ಶನಿವಾರ ಮತ್ತೆ ನಾಲ್ವರು ಬಲಿಯಾಗಿದ್ದಾರೆ. |
![]() | ಪಶ್ಚಿಮ ಬಂಗಾಳ ಚುನಾವಣೆ: ಸಿಟಾಲ್ಕುಚಿ ಮತಗಟ್ಟೆ ಬಳಿ ಗುಂಡಿನ ದಾಳಿ, ಮೊದಲ ಬಾರಿ ಮತ ಹಾಕಲು ಬಂದ ವ್ಯಕ್ತಿ ಸಾವು!ನಾಲ್ಕನೇ ಹಂತದ ಮತದಾನ ನಡೆಯುತ್ತಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಶನಿವಾರ ಅಹಿತಕರ ಘಟನೆ ನಡೆದಿದೆ. |
![]() | ನಾಗ್ಪುರ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ: ನಾಲ್ವರು ಸಾವು, ಹಲವರಿಗೆ ಗಾಯಮಹಾರಾಷ್ಟ್ರದ ನಾಗ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡ ನಂತರ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಟೆಕ್ಸಾಸ್ ನಲ್ಲಿ ಗುಂಡಿನ ದಾಳಿ: ಓರ್ವ ಸಾವು, ನಾಲ್ವರಿಗೆ ಗಾಯಅಮೆರಿಕಾದ ಟೆಕ್ಸಾಸ್ ನ ಬ್ರಿಯಾನ್ ಉದ್ಯಮ ಪ್ರದೇಶದ ಬಳಿ ಬಂದೂಕುದಾರಿಯೊಬ್ಬ ಐವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಬ್ರಿಯಾನ್ ಪೊಲೀಸ್ ಇಲಾಖೆ ಮುಖ್ಯಸ್ಥ ಎರಿಕ್ ಬುಸ್ಕೆ ತಿಳಿಸಿದ್ದಾರೆ. |
![]() | ಕೊಡಗು: ಮನೆಗೆ ಬೆಂಕಿಯಿಟ್ಟು 7 ಮಂದಿ ಸಾವಿಗೆ ಕಾರಣನಾಗಿದ್ದ ಆರೋಪಿ ಇಂದು ಶವವಾಗಿ ಪತ್ತೆ!ಕಳೆದ ಶುಕ್ರವಾರ ಗುಡೇ ಫ್ರೈಡೆಯಂದು ರಾತ್ರಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಏಳು ಮಂದಿ ಸಾವಿಗೆ ಕಾರಣನಾಗಿದ್ದ ಆರೋಪಿಯ ಮೃತದೇಹ ಇಂದು ಪತ್ತೆಯಾಗಿದೆ. |
![]() | 3 ತಿಂಗಳಲ್ಲಿ 15 ಬಾರಿ ಕಾಡ್ಗಿಚ್ಚು; ಕಪ್ಪತಗುಡ್ಡದಲ್ಲಿ ಕಣ್ಗಾವಲು ಹೆಚ್ಚಿಸಿದ ಅರಣ್ಯ ಇಲಾಖೆಕಪ್ಪತಗುಡ್ಡವನ್ನು ಸಂರಕ್ಷಿತಾರಣ್ಯ ಪ್ರದೇಶ ಎಂದು ಘೋಷಣೆ ಮಾಡಿದ ಕೆಲವೇ ವರ್ಷಗಳ ಅವಧಿಯಲ್ಲಿ ಇಲ್ಲಿ ಬೆಂಕಿ ಅವಘಡಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಕಳೆದ 3 ತಿಂಗಳ ಅವಧಿಯಲ್ಲಿ 15 ಪ್ರಕರಣಗಳು ದಾಖಲಾಗಿವೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ. |
![]() | ಕೊಡಗು: ಮಲ್ದಾರೆ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು, ನೂರಾರು ಹಾವುಗಳು ಸುಟ್ಟು ಭಸ್ಮಕೊಡಗು ಜಿಲ್ಲೆ ವಿರಾಜಪೇಟೆ ಹಾಗೂ ಕುಶಾಲನಗರ ಅರಣ್ಯ ವಲಯದ ಮಲ್ದಾರೆ ಅರಣ್ಯ ವ್ಯಾಪ್ತಿಯಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು ಇಲಾಖೆಯ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದರೂ ಸುಮಾರು 15 ಎಕರೆ ಅರಣ್ಯ ಸುಟ್ಟು ಹೋಗಿದೆ ಎಂದು ವರದಿಯಾಗಿದೆ. |
![]() | ಉಜ್ಜಯಿನಿ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಅನಾಹುತ! 62 ಕೋವಿಡ್ ರೋಗಿಗಳು ಸೇರಿದಂತೆ 80 ಜನರ ರಕ್ಷಣೆಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೃಹತ್ ಅಗ್ನಿ ಅವಘಡದಲ್ಲಿ ಬೆಂಕಿಯಲ್ಲಿ ಸಿಲುಕಿದ್ದ 62 ಕೋವಿಡ್ -19 ರೋಗಿಗಳು ಸೇರಿದಂತೆ 80 ರೋಗಿಗಳನ್ನು ಅಗ್ನಿಶಾಮಕ ಮತ್ತು ರಕ್ಷಣಾ ದಳ ಮತ್ತು ಪೊಲೀಸ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. |
![]() | ಅಮೆರಿಕ ಕ್ಯಾಪಿಟಲ್ ಕಟ್ಟಡದ ಮೇಲೆ ದಾಳಿ, ಪೊಲೀಸ್ ಅಧಿಕಾರಿ ಸಾವುಅಮೆರಿಕ ಕ್ಯಾಪಿಟಲ್ ಕಟ್ಟಡಕ್ಕೆ ವ್ಯಕ್ತಿಯೋರ್ವ ಕಾರು ನುಗ್ಗಿಸಲು ಯತ್ನಿಸಿದ್ದು, ಈ ಘಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಕೇವಲ ಮೂರು ತಿಂಗಳ ಅವಧಿಯಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ದುರಂತ ಸಂಭವಿಸಿದೆ. |
![]() | ಕೊಡಗು: ಕಾನೂರು ಗ್ರಾಮದಲ್ಲಿ ಪಾನ ಮತ್ತ ವ್ಯಕ್ತಿಯಿಂದ ಮನೆಗೆ ಬೆಂಕಿ; ಆರು ಮಂದಿ ಸಜೀವ ದಹನದಂಪತಿ ನಡುವಿನ ಕಲಹದಿಂದಾಗಿ ಆರು ಮಂದಿ ಸಜೀವ ದಹನವಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮದಲ್ಲಿ ನಡೆದಿದೆ. |