- Tag results for fire
![]() | ಉಜ್ಜೈನ್: ಟ್ರಕ್ ನಲ್ಲಿ ಕಾಣಿಸಿಕೊಂಡ ಬೆಂಕಿ. 13 ಹಸುಗಳು ಸಜೀವ ದಹನ!13 ಹಸುಗಳನ್ನು ಕೊಂಡೊಯ್ಯುತ್ತಿದ್ದ ಟ್ರಕ್ ಬೆಂಕಿಗೆ ಹೊತ್ತಿದ್ದು, ಹಸುಗಳು ಸಜೀವ ದಹನವಾಗಿವೆ. |
![]() | ಮನುಷ್ಯನಾಗಿ ಅದು ನನ್ನ ಕರ್ತವ್ಯವಾಗಿತ್ತು: ಮುಂಡ್ಕಾ ಅಗ್ನಿ ದುರಂತದಲ್ಲಿ 50 ಮಂದಿಯನ್ನು ರಕ್ಷಿಸಿದ ಕ್ರೇನ್ ಆಪರೇಟರ್ಕಳೆದ ವಾರ ದೆಹಲಿಯ ಮುಂಡ್ಕಾದಲ್ಲಿ ಬೆಂಕಿಗೆ ಆಹುತಿಯಾಗಿದ್ದ ಕಟ್ಟಡದಲ್ಲಿ ಸಿಲುಕಿದ್ದ ಹಲವು ಮಂದಿಗೆ ಕ್ರೇನ್ ಆಪರೇಟರ್ ದಯಾನಂದ್ ತಿವಾರಿ ಆಪತ್ಬಾಂಧವನಂತೆ ಕಂಡಿದ್ದರು. |
![]() | ದೆಹಲಿಯಲ್ಲಿ ಮತ್ತೆ ಅಗ್ನಿ ಅವಘಡ: ಓರ್ವ ಸಜೀವ ದಹನ, 6 ಮಂದಿಗೆ ಗಾಯ27 ಮಂದಿಯನ್ನು ಬಲಿ ಪಡೆದ ವಾಣಿಜ್ಯ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ ಮಾಸುವ ಮುನ್ನವೇ ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಜೀವ ದಹನವಾಗಿದ್ದು, |
![]() | ಕೊಡಗು: ಹಲವು ಅನುಮಾನ ಹುಟ್ಟಿಸಿದ ಗೋಣಿಕೊಪ್ಪಲು ಸರ್ಕಲ್ ಇನ್ಸ್ ಪೆಕ್ಟರ್ ಎತ್ತಂಗಡಿ!ಗೋಣಿಕೊಪ್ಪಲು ಸರ್ಕಲ್ ಇನ್ಸ್ ಪೆಕ್ಟರ್ ದಿಢೀರ್ ಎತ್ತಗಂಡಿ ಕೊಡಗು ಜಿಲ್ಲೆಯಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊನ್ನಂಪೇಟೆಯ ಶಾಲೆಯಲ್ಲಿ ಬಂದೂಕು ತರಬೇತಿ ನಡೆಸುತ್ತಿದ್ದ ಭಜರಂಗ ದಳ ಕಾರ್ಯಕರ್ತರನ್ನು ಪ್ರಶ್ನಿಸಿದ್ದಕ್ಕೆ ವೃತ್ತ ನಿರೀಕ್ಷಕರನ್ನು ವರ್ಗಾವಣೆ ಮಾಡಲಾಗಿದೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. |
![]() | ಎಲ್ಓಸಿ ಬಳಿ ಕಾಡ್ಗಿಚ್ಚು: ಅಕ್ರಮ ನುಸುಳುಕೋರರ ತಡೆಗೆ ಹುದುಗಿಸಿಟ್ಟಿದ್ದ ಹಲವು ನೆಲಬಾಂಬ್ ಸ್ಫೋಟಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚು ಹಲವಾರು ನೆಲಬಾಂಬ್ ಸ್ಫೋಟಗೊಳ್ಳುವಂತೆ ಮಾಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. |
![]() | ನವದೆಹಲಿ: ಸಂಸತ್ ಭವನದ ಬಳಿ ಬೆಂಕಿ, ಅದೃಷ್ಟವಶಾತ್ ಕಾರ್ಮಿಕರು ಪಾರು!ಸೆಂಟ್ರಲ್ ದೆಹಲಿಯ ಸಂಸತ್ ಭವನದ ಬಳಿ ಸೆಂಟ್ರಲ್ ವಿಸ್ತಾ ಯೋಜನೆಯಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗಾಗಿ ನಿರ್ಮಿಸಲಾಗಿರುವ ಮೂರು ತಾತ್ಕಾಲಿಕ ವಸತಿ ಕೇಂದ್ರಗಳಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | 27 ಮಂದಿ ಬಲಿ ಪಡೆದಿದ್ದ ಮುಂಡ್ಕಾ ಅಗ್ನಿ ದುರಂತ ಪ್ರಕರಣ: ಪರಾರಿಯಾಗಿದ್ದ ಕಟ್ಟಡ ಮಾಲೀಕನ ಬಂಧನ27 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಕಟ್ಟಡದ ಮಾಲೀಕನನ್ನು ಬಂಧನಕ್ಕೊಳಪಡಿಸಿದ್ದಾರೆಂದು ಭಾನುವಾರ ತಿಳಿದುಬಂದಿದೆ. |
![]() | ದೆಹಲಿ ಅಗ್ನಿ ಅವಘಡಕ್ಕೆ 27 ಮಂದಿ ಬಲಿ: ಹಲವರು ನಾಪತ್ತೆ, ಇಬ್ಬರ ಬಂಧನ, ಕಟ್ಟಡ ಮಾಲೀಕ ಪರಾರಿರಾಜಧಾನಿ ನವದೆಹಲಿಯ ಮೂರು ಮಹಡಿಯ ವಾಣಿಜ್ಯ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 27 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. |
![]() | ಆ್ಯಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ನಾಗನಿಗೆ ಪೊಲೀಸರ ಗುಂಡೇಟುಮೂತ್ರವಿಸರ್ಜನೆ ನೆಪದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗನ ಕಾಲಿಗೆ ಕಾಮಾಕ್ಷಿಪಾಳ್ಯ ಪೊಲೀಸರು ಗುಂಡು ಹೊಡೆದಿರುವ ಘಟನೆ ಶನಿವಾರ ನಡೆದಿದೆ. |
![]() | ಜಮ್ಮು: ಹೊತ್ತಿ ಉರಿದ ವೈಷ್ಣೋದೇವಿ ಯಾತ್ರಾರ್ಥಿಗಳ ಬಸ್, ನಾಲ್ವರು ಸಜೀವ ದಹನ, 22 ಮಂದಿಗೆ ಗಾಯಜಮ್ಮುವಿನ ಕತ್ರಾ ಬಳಿ ವೈಷ್ಣೋದೇವಿ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿರುವ ಘೋರ ದುರಂತ ಶುಕ್ರವಾರ ಸಂಭವಿಸಿದೆ. ದುರ್ಘಟನೆಯಲ್ಲಿ ಕನಿಷ್ಠ 22 ಮಂದಿ ಗಾಯಗೊಂಡಿದ್ದಾರೆ. |
![]() | ದೆಹಲಿ ಭಾರೀ ಅಗ್ನಿ ದುರಂತ: ಹೊತ್ತಿ ಉರಿದ ಮೂರು ಅಂತಸ್ಥಿನ ಕಟ್ಟಡ, 27 ಮಂದಿ ಸಜೀವ ದಹನ!ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪವಿರುವ ಕಟ್ಟಡದಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದ್ದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. |
![]() | ಚೀನಾ: ರನ್ ವೇನಲ್ಲಿ ಧಗಧಗನೆ ಹೊತ್ತಿ ಉರಿದ ಟಿಬೆಟ್ ಏರ್ಲೈನ್ಸ್ ವಿಮಾನ, ಹಲವು ಪ್ರಯಾಣಿಕರಿಗೆ ಗಾಯ- ವಿಡಿಯೋ ವೈರಲ್ಚೀನಾದ ಚಾಂಗ್ ಕಿಂಗ್ ನಲ್ಲಿ ಇಂದು ಬೆಳಗ್ಗೆ ಭಾರೀ ಅವಘಡವೊಂದು ತಪ್ಪಿದೆ. ಟಿಬೆಟ್ ಏರ್ ಲೈನ್ಸ್ ನ ವಿಮಾನವೊಂದು ಟೇಕ್ ಆಫ್ ಆಗುವ ವೇಳೆ ರನ್ ವೇನಲ್ಲಿ ಹೊತ್ತಿ ಉರಿದಿದೆ. ಚೀನಾಕ್ಕೆ ಸೇರಿದ ಜೋಂಗ್ ಕಿಂಗ್ ಜಿಂಗ್ ಬಿ ವಿಮಾನ ನಿಲ್ದಾಣದಲ್ಲಿ ಈ ಅವಘಡ ನಡೆದಿದೆ. |
![]() | ನಟ ಶಾರೂಖ್ ಖಾನ್ ಬಂಗಲೆ ಪಕ್ಕದ ಅಪಾರ್ಟ್ಮೆಂಟ್ ಗೆ ಹೊತ್ತಿಕೊಂಡ ಬೆಂಕಿ: ಆತಂಕ ಸೃಷ್ಟಿಮುಂಬೈನ ಐಷಾರಾಮಿ ಪ್ರದೇಶದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಬಂಗಲೆ ಮನ್ನತ್ ಪಕ್ಕದಲ್ಲಿರುವ ಅಪಾರ್ಟ್ಮೆಂಟ್ 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. |
![]() | ಭಗ್ನಪ್ರೇಮಿಯ ದ್ವೇಷದ 'ಕಿಡಿ' ಗೆ ಬೆಂದು ಹೋದ 7 ಜೀವಗಳು!ಏಳು ಜೀವಗಳನ್ನು ಬಲಿತೆಗೆದುಕೊಂಡ ಇಂದೋರ್ ನಗರದ ವಿಜಯ್ ನಗರ ಪ್ರದೇಶದ ಮೂರು ಅಂತಸ್ತಿನ ಕಟ್ಟಡದಲ್ಲಿನ ಬೆಂಕಿ ದುರಂತಕ್ಕೆ ಭಗ್ನ ಪ್ರೇಮಿ ಕಾರಣವೆಂಬುದು ಗೊತ್ತಾಗಿದೆ. |
![]() | ಟಾಟಾ ಉಕ್ಕು ಕಾರ್ಖಾನೆಯಲ್ಲಿ ಭೀಕರ ಸ್ಫೋಟ, ಭಾರಿ ಅಗ್ನಿ ಅವಘಡಟಾಟಾ ಉಕ್ಕು ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಬಳಿಕ ಭಾರಿ ಅಗ್ನಿ ಅವಘಡ ಸಂಭವಿಸಿದೆ. |