- Tag results for fishermen
![]() | 5 ವರ್ಷಗಳಿಂದ ಕರಾಚಿ ಜೈಲಿನಲ್ಲಿದ್ದ 20 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನಸದ್ಭಾವನೆಯ ಸೂಚಕವಾಗಿ ಪಾಕಿಸ್ತಾನ 20 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ. ಈ ಮೀನುಗಾರರು 5 ವರ್ಷಗಳಿಂದ ಕರಾಚಿಯಲ್ಲಿದ್ದರು. |
![]() | ಸಾಗರ್ ಮಾಲಾ ಯೋಜನೆಗೆ ಸುಪ್ರೀಂ ತಡೆ; ಮೀನುಗಾರರಲ್ಲಿ ಹರ್ಷವಿವಾದಾತ್ಮಕ ಸಾಗರ್ ಮಾಲ ಯೋಜನೆಗೆ ಸುಪ್ರೀಂ ಕೊರ್ಟ್ ತಡೆ ನೀಡಿರುವುದು ಆಲಿಗಡ್ಡ ಮೀನುಗಾರಿಕಾ ಬಂದರಿನಲ್ಲಿರುವ ಮೀನುಗಾರರಿಗೆ ಸಂತಸ ಮೂಡುವಂತೆ ಮಾಡಿದೆ. |
![]() | ಶ್ರೀಲಂಕಾದ ಜಾಫ್ನಾ ಕೋರ್ಟ್ ನಿಂದ 11 ಭಾರತೀಯ ಮೀನುಗಾರರ ಬಿಡುಗಡೆಉತ್ತರ ಶ್ರೀಲಂಕಾದ ಜೈಲಿನಲ್ಲಿ ಬಂಧಿತರಾಗಿದ್ದ ಹನ್ನೊಂದು ಭಾರತೀಯ ಮೀನುಗಾರರನ್ನು ಜಾಫ್ನಾ ನ್ಯಾಯಾಲಯ ಬಿಡುಗಡೆ ಮಾಡಿದೆ ಎಂದು ಭಾರತೀಯ ಹೈಕಮಿಷನ್ ಮಂಗಳವಾರ ತಿಳಿಸಿದೆ. |
![]() | ರಾಜ್ಯ ಬಜೆಟ್ 2022-23: ಮೀನುಗಾರರಿಗೆ 5,000 ಮನೆ, ಮಂಗಳೂರು ಬಂದರು ವಿಸ್ತರಣೆಗೆ 350 ಕೋಟಿ ರೂ. ಅನುದಾನ ಘೋಷಣೆರಾಜ್ಯ ಬಜೆಟ್-2022-23 ನ್ನು ಮಂಡಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಿರಾಶ್ರಿತ ಮೀನುಗಾರರಿಗೆ 5,000 ಮನೆಗಳನ್ನು ರಾಜೀವ್ ಗಾಂಧಿ ಆವಾಸ್ ಯೋಜನೆಯಡಿ ಘೋಷಿಸಿದ್ದಾರೆ. |
![]() | ಕಡಲ ಗಡಿ ರೇಖೆ ದಾಟಿದ ತಮಿಳುನಾಡಿನ 21 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು(ಐಎಂಬಿಎಲ್) ದಾಟಿದ ಆರೋಪದ ಮೇಲೆ ತಮಿಳುನಾಡು ಮತ್ತು ಪುದುಚೇರಿಯ ಕನಿಷ್ಠ 21 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಸೋಮವಾರ ರಾತ್ರಿ ಕೊಡಿಯಾಕರೈ ಬಳಿ... |
![]() | 56 ಭಾರತೀಯ ಮೀನುಗಾರರ ಬಿಡುಗಡೆಗೆ ಶ್ರೀಲಂಕಾ ಕೋರ್ಟ್ ಆದೇಶದ್ವೀಪ ರಾಷ್ಟ್ರದ ಪ್ರಾದೇಶಿಕ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ 56 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡುವಂತೆ ಶ್ರೀಲಂಕಾ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. |
![]() | ಸಮುದ್ರ ಮಧ್ಯೆ ತಮಿಳುನಾಡು ಮೀನುಗಾರರ ದೋಣಿಯನ್ನು ಮುಳುಗಿಸಿ, ಓಡಿಸಿದ ಶ್ರೀಲಂಕಾ ನೌಕಾಪಡೆ ಸಿಬ್ಬಂದಿ!ಭಾರತೀಯ ಮೀನುಗಾರರ ತಂಡ ದ್ವೀಪ ರಾಷ್ಟ್ರದ ಸಮುದ್ರದ ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಶ್ರೀಲಂಕಾ ನೌಕಾಪಡೆ ಸಿಬ್ಬಂದಿ ದಾಳಿ ನಡೆಸಿದ್ದಾರೆ ಎಂದು ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಇಲ್ಲಿ ತಿಳಿಸಿದ್ದಾರೆ. |
![]() | ರಿಂಗ್ ನೆಟ್ ಬಳಕೆಗೆ ವಿರೋಧ; ಮೀನುಗಾರರ ನಡುವೆ ಪರಸ್ಪರ ವಾಗ್ವಾದ; ಸಮುದ್ರ ಮಧ್ಯದಲ್ಲಿ ಬೋಟ್ ಗೆ ಬೆಂಕಿ!ಸಮುದ್ರದಲ್ಲಿ ಮೀನುಗಾರಿಕೆ ನಡೆಸಲು ರಿಂಗ್ ನೆಟ್ ಗಳ ಬಳಕೆಯನ್ನು ವಿರೋಧಿಸಿದ ವಿಷಯವಾಗಿ ಮೀನುಗಾರರ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು, ಬೋಟ್ ಗೆ ಸಮುದ್ರದ ಮಧ್ಯೆ ಬೆಂಕಿ ಹಚ್ಚಿರುವ ಘಟನೆ ವಿಶಾಖಪಟ್ಟಣಂ ನಲ್ಲಿ ನಡೆದಿದೆ. |
![]() | ಮಂಗಳೂರು: ಮತ್ತೋರ್ವ ಮೀನುಗಾರನಿಗೆ ತಲೆಕೆಳೆಗೆ ಮಾಡಿ ನೇತುಹಾಕಿ ಹಲ್ಲೆ ನಡೆಸಿದ್ದ ಆರು ಮೀನುಗಾರರ ಬಂಧನಇಲ್ಲಿನ ಹಳೆ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಮೀನುಗಾರಿಕಾ ಹಡಗಿನಲ್ಲಿ ತಲೆಕೆಳೆಗೆ ಮಾಡಿ ನೇತುಹಾಕಿ ಹಲ್ಲೆ ನಡೆಸಿದ್ದ ವಿಡಿಯೋ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಆರು ಮೀನುಗಾರರನ್ನು... |
![]() | ಲಂಕಾ ವಶಕ್ಕೆ ಮತ್ತೆ 13 ಮಂದಿ ಭಾರತೀಯ ಮೀನುಗಾರರು, ಬಂಧಿತರ ಸಂಖ್ಯೆ 68 ಕ್ಕೆ ಏರಿಕೆತಮಿಳುನಾಡಿನ ಮೂಲದ 13 ಮಂದಿ ಭಾರತೀಯ ಮೀನುಗಾರರನ್ನು ಅಂತಾರಾಷ್ಟ್ರೀಯ ಜಲಗಡಿ(ಐಎಂಬಿಎಲ್) ಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆ ಬಂಧಿಸಿದೆ. |
![]() | ತಮಿಳುನಾಡು: ಭಾರತದ 55 ಮೀನುಗಾರರು, 8 ದೋಣಿಗಳ ವಶಪಡಿಸಿಕೊಂಡ ಶ್ರೀಲಂಕಾ ನೌಕಾಪಡೆಶ್ರೀಲಂಕಾ ನೌಕಾ ಸಿಬ್ಬಂದಿ ತಮಿಳುನಾಡಿನ 55 ಮೀನುಗಾರರನ್ನು ಮತ್ತು 8 ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ. |
![]() | ಮೀನುಗಾರಿಕೆ ಆರೋಪ: 43 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಪಡೆಶ್ರೀಲಂಕಾಕ್ಕೆ ಸೇರಿದ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ 43 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು, ಆರು ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಶ್ರೀಲಂಕಾ ನೌಕಪಡೆ ಭಾನುವಾರ ತಿಳಿಸಿದೆ. |
![]() | ನಾಗಪಟ್ಟಿಣಂ: ಗಡಿ ದಾಟಿ ಬಂದು ಭಾರತದ ಕಡಲ ತೀರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇಬ್ಬರು ಶ್ರೀಲಂಕಾ ಮೀನುಗಾರರ ಬಂಧನಕೊಡಿಯಕರೈ ಬಳಿ ಭಾರತ ಕಡಲ ತೀರ ಪ್ರದೇಶವನ್ನು ದಾಟಿ ಬಂದ ಇಬ್ಬರು ಶ್ರೀಲಂಕಾದ ಮೀನುಗಾರರನ್ನು ಭಾರತೀಯ ನೌಕಾಪಡೆ ಸಿಬ್ಬಂದಿ ಬಂಧಿಸಿದ್ದಾರೆ. |
![]() | ಬೈಂದೂರು: ಮೀನುಗಾರಿಕಾ ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮೀನುಗಾರಿಕಾ ದೋಣಿ ಮಗುಚಿ, ಇಬ್ಬರು ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ. |
![]() | ಕೊಲ್ಲಂ ಕರಾವಳಿಯಲ್ಲಿ ದೋಣಿ ಮುಳುಗಿ ನಾಲ್ವರು ಮೀನುಗಾರರು ಸಾವು, 12 ಮಂದಿ ರಕ್ಷಣೆಕೊಲ್ಲಂ ಕರಾವಳಿಯ ಅಝಿಕಲ್ ಬಳಿ ಗುರುವಾರ ಮುಂಜಾನೆ ಮೀನುಗಾರಿಕಾ ದೋಣಿ ಮುಳುಗಿ ನಾಲ್ವರು ಮೀನುಗಾರರು ಸಾವನ್ನಪ್ಪಿದ್ದಾರೆ. ದೋಣಿಯಲ್ಲಿದ್ದ ಇತರ 12 ಜನರನ್ನು ರಕ್ಷಿಸಲಾಗಿದೆ. |