social_icon
  • Tag results for food

ಚೆನ್ನೈ-ಪಾಲಿಟಾನಾ ಭಾರತ್ ಗೌರವ್ ರೈಲಿನಲ್ಲಿದ್ದ 90 ಪ್ರಯಾಣಿಕರಿಗೆ ವಿಷಾಹಾರ ಪೂರೈಕೆ ಆರೋಪ

ಚೆನ್ನೈ- ಪಾಲಿಟಾನ ನಡುವಿನ ವಿಶೇಷ ರೈಲಿನಲ್ಲಿದ್ದ 90 ಮಂದಿ ಪ್ರಯಾಣಿಕರು ತಮಗೆ ವಿಷಾಹಾರ ಪೂರೈಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

published on : 29th November 2023

ರುಚಿಯಾದ ಆಹಾರ ನೀಡಿಲ್ಲವೆಂದು ಹೆತ್ತತಾಯಿಯನ್ನೇ ಕೊಂದ ಪಾಪಿ ಪುತ್ರ!

ರುಚಿಯಾದ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ತಾಯಿಯೊಂದಿಗೆ ಜಗಳವಾಡಿದ ನಂತರ 55 ವರ್ಷದ ತಾಯಿಯನ್ನು ಕೊಂದಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

published on : 28th November 2023

ಹಲಾಲ್ ಪ್ರಮಾಣಪತ್ರ ನೀಡುವ ಸಂಸ್ಥೆಗಳನ್ನು ನಿಷೇಧಿಸಬೇಕು: ಕೇಂದ್ರ ಸಚಿವರಿಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ

ದೇಶದಲ್ಲಿ ಹಲಾಲ್ ಪ್ರಮಾಣಪತ್ರ ನೀಡುವ ಸಂಸ್ಥೆಗಳನ್ನು ನಿಷೇಧಿಸುವಂತೆ ಕೋರಿ ವಿಜಯಪುರ ನಗರ ಕ್ಷೇತ್ರ ಶಾಸಕ, ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.

published on : 23rd November 2023

ಬೆಂಗಳೂರು: ತರಕಾರಿಗಳಲ್ಲಿ ಭಾರದ ಲೋಹ, ಪರೀಕ್ಷೆ ನಡೆಸುವಂತೆ NGT ಸೂಚನೆ

ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ವಿಷಕಾರಿ ಭಾರದ ಲೋಹದ ಅಂಶಗಳು ಪತ್ತೆಯಾಗುತ್ತಿವೆ ಎಂಬ ಆರೋಪದ ಬೆನ್ನಲ್ಲೇ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (National Green Tribunal) ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.

published on : 22nd November 2023

ಹಾಸ್ಟೆಲ್ ಊಟದಲ್ಲಿ ಹುಳ: ಬೆಂಗಳೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು ವಿವಿ ಹಾಸ್ಟೆಲ್‌ನ ವಿದ್ಯಾರ್ಥಿಗಳಿಗೆ ನೀಡಿದ ಅನ್ನದಲ್ಲಿ ಹುಳಗಳ ಪತ್ತೆಯಾದ ಹಿನ್ನೆಲೆ ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

published on : 22nd November 2023

ತೆರಿಗೆ ವಂಚನೆ ಆರೋಪ: ಡ್ರೈಫ್ರೂಟ್ಸ್ ಮಳಿಗೆ, ಫುಡ್ ಇಂಡಸ್ಟ್ರಿ ಮೇಲೆ ಐಟಿ ದಾಳಿ

ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಫುಡ್ ಇಂಡಸ್ಟ್ರಿ ಮತ್ತು ಆಹಾರ ಉತ್ಪಾದನಾ ಘಟಕಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

published on : 16th November 2023

ವರ್ಲ್ಡ್ ಫುಡ್ ಇಂಡಿಯಾ 2023: ಕೊಯ್ಲಿನ ನಂತರದ ನಷ್ಟ ಮತ್ತು ಆಹಾರ ಪೋಲಾಗುವುದನ್ನು ನಿಯಂತ್ರಿಸಬೇಕು ಎಂದ ಪ್ರಧಾನಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ರಾಷ್ಟ್ರ ರಾಜಧಾನಿ ದೆಹಲಿಯ ಭಾರತ್ ಮಂಟಪದಲ್ಲಿ ಬೃಹತ್ ಆಹಾರ ಮೇಳ 'ವರ್ಲ್ಡ್ ಫುಡ್ ಇಂಡಿಯಾ 2023' ರ ಎರಡನೇ ಆವೃತ್ತಿಯನ್ನು ಉದ್ಘಾಟಿಸಿದರು.

published on : 3rd November 2023

ದಸರಾ ಆಹಾರ ಮೇಳಕ್ಕೆ ಚಾಲನೆ: ತಿನ್ನುವ ಹಕ್ಕು ನಮಗಿದೆ, ಬಿಸಾಡುವ ಹಕ್ಕು ಇಲ್ಲ- ಕೆ ಹೆಚ್ ಮುನಿಯಪ್ಪ

ದೇಶದಲ್ಲಿ ಮೂರನೇ ಒಂದು ಭಾಗದಷ್ಟು ಆಹಾರ ವ್ಯರ್ಥವಾಗುತ್ತಿದೆ. ತಿನ್ನುವ ಹಕ್ಕು ನಮಗಿದೆ ಆದರೆ ಬಿಸಾಡುವ ಹಕ್ಕು ನಮಗಿಲ್ಲ. ಆಹಾರವನ್ನು ವ್ಯರ್ಥ ಮಾಡಬೇಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ  ಕೆ ಹೆಚ್ ಮುನಿಯಪ್ಪ  ತಿಳಿಸಿದರು.

published on : 15th October 2023

ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ವಿಧಿವಶ

ಖ್ಯಾತ ಆಹಾರ ತಜ್ಞ ಕೆ.ಸಿ ರಘು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಘು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.

published on : 15th October 2023

ಮೈಸೂರು ದಸರಾ: ದಸರಾ ಆಹಾರೋತ್ಸವದಲ್ಲಿ ಆದಿವಾಸಿಗಳಿಗೆ ಜಾಗವಿಲ್ಲ!!, ಆಯುಕ್ತರಿಂದಲೇ ಶೆಡ್ ಧ್ವಂಸ ಬೆದರಿಕೆ?

ದಸರಾ ಆಹಾರೋತ್ಸವದಲ್ಲಿ ಇಷ್ಟು ವರ್ಷ ರುಚಿಕರವಾದ ಬಿದಿರಿನ ಬ್ಯಾಂಬೂ ಬಿರಿಯಾನಿ ಬಡಿಸಿ ಜನಮನ ಗೆದ್ದಿದ್ದ ಗಿರಿಜನರಿಗೆ ಈ ಬಾರಿ ಆಹಾರ ಸಮಿತಿ ಅನುಮತಿ ನಿರಾಕರಿಸಿದೆ.

published on : 14th October 2023

ಕೊಡಗು: ಬುಡಕಟ್ಟು ಆಶ್ರಮ ಶಾಲೆಯ ಆಹಾರ ಧಾನ್ಯಗಳಲ್ಲಿ ಹುಳುಗಳು ಪತ್ತೆ, ಅಧಿಕಾರಿಗಳ ವಿರುದ್ಧ ಪೋಷಕರ ಕಿಡಿ

ಕೊಡಗು ಬುಡಕಟ್ಟು ಆಶ್ರಮ ಶಾಲೆಯ ಆಹಾರ ಧಾನ್ಯಗಳಲ್ಲಿ ರಾಶಿ ರಾಶಿ ಹುಳುಗಳು ಪತ್ತೆಯಾಗಿದ್ದು, ಇದನ್ನು ಕಂಡ ಮಕ್ಕಳ ಪೋಷಕರು ಅಧಿಕಾರಿಗಳ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

published on : 9th October 2023

ಮಧ್ಯ ಪ್ರದೇಶ: ಸರ್ಕಾರಿ ದೈಹಿಕ ಶಿಕ್ಷಣ ಸಂಸ್ಥೆಯ ಕನಿಷ್ಠ 100 ವಿದ್ಯಾರ್ಥಿಗಳು ಅಸ್ವಸ್ಥ; ವಿಷಾಹಾರ ಸೇವನೆ ಶಂಕೆ

ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಸರ್ಕಾರಿ ದೈಹಿಕ ಶಿಕ್ಷಣ ಸಂಸ್ಥೆಯ ಸುಮಾರು 100 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

published on : 4th October 2023

ರೋಗದ ಅಪಾಯ: ನ್ಯೂಸ್ ಪೇಪರ್ ನಲ್ಲಿ ಆಹಾರ ಪದಾರ್ಥ ನೀಡುವುದನ್ನು ನಿಲ್ಲಿಸಿ; ಮಾರಾಟಗಾರರಿಗೆ FSSAI ಎಚ್ಚರಿಕೆ

ದಿನಪತ್ರಿಕೆ ಹಾಗೂ ಇನ್ನಿತರ ಪತ್ರಿಕೆಗಳಲ್ಲಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಕಟ್ಟಿ ಕೊಡುವುದು, ಸಂಗ್ರಹಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಮಾರಾಟಗಾರರಿಗೆ ಶನಿವಾರ ತಾಕೀತು ಮಾಡಿದೆ‌.

published on : 30th September 2023

ಇದು ಹೃದಯದ ವಿಷಯ: ಶಿಸ್ತುಬದ್ಧ ಜೀವನ ಮತ್ತು ದೇಹದ ಕೊಲೆಸ್ಟ್ರಾಲ್ ನಿಯಂತ್ರಣ ಮಾಡಿ

ಗ್ಲೋಬಲ್ ಬರ್ಡನ್ ಆಫ್ ಡಿಸೀಸ್(ಕಾಯಿಲೆಯ ಜಾಗತಿಕ ಹೊರೆ)  ಪ್ರಕಾರ, ಭಾರತದಲ್ಲಿ ಸುಮಾರು ಕಾಲು ಭಾಗದಷ್ಟು ಅಂದರೆ ಶೇಕಡಾ 24.8ರಷ್ಟು ಸಾವುಗಳು ಹೃದ್ರೋಗದಿಂದ ಸಂಭವಿಸುತ್ತವೆ.

published on : 29th September 2023

ಬೆಂಗಳೂರು: ಟ್ರಾಫಿಕ್ ಜಾಮ್ ನಲ್ಲಿ ಗ್ರಾಹಕ, ಡೆಲಿವರಿ ಬಾಯ್ ಇಬ್ಬರೂ ಲಾಕ್; ಆದರೂ ಕರೆಕ್ಟ್ ಟೈಂಗೆ ಪಿಜ್ಜಾ ಕೈ ಸೇರಿತು, ಹೇಗೆ?

ಈ ವಾರವಿಡೀ ಬೆಂಗಳೂರು ನಗರದಲ್ಲಿ ಕಾವೇರಿ ನೀರು ವಿಚಾರದಲ್ಲಿ ಗಲಾಟೆ, ಗದ್ದಲ, ಪ್ರತಿಭಟನೆ, ಬಂದ್ ನಿಂದಾಗಿ ಸಾಲು-ಸಾಲು ರಜೆಯಿಂದ ಜನರು ಊರಿಗೆ ಹೋಗುವವರಿಂದಾಗಿ ಬುಧವಾರ ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿ (ORRಃ ಸಂಚಾರ ದಟ್ಟಣೆಯುಂಟಾಗಿತ್ತು ಎಂಬ ಸುದ್ದಿಯನ್ನು ಓದಿದ್ದೆವು.

published on : 29th September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9