- Tag results for friend
![]() | ಅಪ್ರಾಪ್ತ ವಯಸ್ಸಿನ ಬಾಲಕಿಗೆ 20 ಬಾರಿ ಇರಿದು ಹತ್ಯೆ: ರಾಷ್ಟ್ರ ರಾಜಧಾನಿಯಲ್ಲಿ ಪೈಶಾಚಿಕ ಕೃತ್ಯ, ರಕ್ಕಸ ಪ್ರೇಮಿ ಸೆರೆರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 16 ವರ್ಷದ ಅಪ್ರಾಪ್ತಗೆ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. |
![]() | ಗ್ರೇಟರ್ ನೋಯ್ಡಾ ವಿವಿಯಲ್ಲಿ ಪ್ರೇಯಸಿಯ ಮೇಲೆ ಯುವಕನ ಗುಂಡಿನ ದಾಳಿ, ಆತ್ಮಹತ್ಯೆಪದವಿ ವ್ಯಾಸಂಗ ಮಾಡುತ್ತಿದ್ದ ಗ್ರೇಟರ್ ನೋಯ್ಡಾ ವಿವಿಯ ವಿದ್ಯಾರ್ಥಿಯೊಬ್ಬ ತನ್ನ ಪ್ರೇಯಸಿಯ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡುವುದಷ್ಟೇ ಅಲ್ಲದೇ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. |
![]() | ಬೆಂಗಳೂರು: ಬೇರೆ ಸಂಬಂಧ ಶಂಕೆ, ಬರ್ತ್ ಡೇ ದಿನವೇ ಕೇಕ್ ಕಟ್ ಮಾಡಿಸಿ, ಯುವತಿಯ ಕತ್ತು ಕೊಯ್ದ ಪ್ರಿಯಕರ!ಪ್ರೇಯಸಿಯ ಹುಟ್ಟುಹಬ್ಬವನ್ನು ಆಚರಿಸಿ, ಖುಷಿಯಲ್ಲಿ ಕೇಕ್ ಕತ್ತರಿಸಿ ಬಳಿಕ ಬೇರೆ ಸಂಬಂಧ ಶಂಕೆ ಮೇರೆಗೆ ಆಕೆಯ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ ಧಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಉದ್ಘಾಟನೆಯಾಗಿ 9 ತಿಂಗಳಾದರೂ ಇನ್ನೂ ತೆರೆದಿಲ್ಲ ರಾಜ್ಯದ ಮೊದಲ ವಿಶೇಷ ಅಂಗವಿಕಲ ಸ್ನೇಹಿ ಪಾರ್ಕ್!ಕಳೆದ ವರ್ಷ ಜೂನ್ನಲ್ಲಿ ಕಬ್ಬನ್ ಪಾರ್ಕ್ನಲ್ಲಿ ಉದ್ಘಾಟನೆಯಾದಾಗಿನಿಂದ ಕರ್ನಾಟಕದ ಮೊದಲ ವಿಶೇಷ ಅಂಗವಿಕಲ ಸ್ನೇಹಿ ಉದ್ಯಾನವನದ ಬಾಗಿಲುಗಳು ಮಕ್ಕಳಿಗೆ ಮುಚ್ಚಿವೆ. |
![]() | ಗಾಜಿಯಾಬಾದ್: ಆತ್ಮಹತ್ಯೆಗೂ ಮುನ್ನ ತನ್ನ ಗೆಳತಿಗೆ ಗುಂಡಿಕ್ಕಿ ಕೊಂದ ಯುವಕಜಿಲ್ಲೆಯ ನಂದಗ್ರಾಮದಲ್ಲಿ 26 ವರ್ಷದ ಯುವಕನೊಬ್ಬ ತನ್ನ ಗೆಳತಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ಬೆಂಗಳೂರು: ಗೆಳೆಯನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಅಪ್ರಾಪ್ತ ಬಾಲಕಿ ಸಾವುಗೆಳೆಯನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ರಾಮನಗರ ಹೊರವಲಯದ ತಾತಗುಣಿ ಎಸ್ಟೇಟ್ ಬಳಿ ನಡೆದಿದೆ. |
![]() | ಬೆಂಗಳೂರಿನಲ್ಲಿ ಗಗನಸಖಿ ಅರ್ಚನಾ ಸಾವಿನ ಪ್ರಕರಣಕ್ಕೆ ತಿರುವು: ಪ್ರಿಯಕರ ಆದೇಶ್ ಬಂಧನ, ಕೇಸು ದಾಖಲುನಗರದ ಕೋರಮಂಗಲದಲ್ಲಿ ಹಿಮಾಚಲ ಪ್ರದೇಶ ಮೂಲದ ಗಗನ ಸಖಿ ಅರ್ಚನಾ(28ವ) ಬಹು ಮಹಡಿ ಅಪಾರ್ಟ್ ಮೆಂಟಿನಿಂದ ಬಿದ್ದು ಮೃತಪಟ್ಟ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅರ್ಚನಾಳ ಪ್ರಿಯಕರ ಕಾಸರಗೋಡು ಮೂಲದ ಆದೇಶ್ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಲಾಗಿದ್ದು ಆತನನ್ನು ಬಂಧಿಸಲಾಗಿದೆ. |
![]() | 'ನನ್ನ ಮಗನಿಗೆ 18 ವರ್ಷ ತುಂಬಿದೆ': ಗರ್ಲ್ಫ್ರೆಂಡ್ ಜತೆ ಪುತ್ರನ ಫೋಟೋಗೆ ಉದಯನಿಧಿ ಸ್ಟಾಲಿನ್ ಪ್ರತಿಕ್ರಿಯೆತಮಿಳುನಾಡು ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಉದಯನಿಧಿ ಸ್ಟಾಲಿನ್ ಅವರ ಪುತ್ರ ಇನ್ಬನಿತಿ ಅವರು ಗರ್ಲ್ಫ್ರೆಂಡ್ ಜತೆ ಇರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉದಯನಿಧಿ... |
![]() | ಮಾಜಿ ಪ್ರಿಯಕರನಿಂದ ಚಿತ್ರಹಿಂಸೆ: ಫೋಟೋಗಳ ಮೂಲಕ ನೋವು ತೋಡಿಕೊಂಡ ನಟಿ ಅನಿಕಾನಟಿ ಅನಿಕಾ ವಿಜಯ್ ವಿಕ್ರಮನ್ ತನ್ನ ಮಾಜಿ ಪ್ರಿಯಕರನಿಂದ ಎದುರಿಸಿದ ಕಿರುಕುಳದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಅನಿಕಾ ವಿಜಯ್ ವಿಕ್ರಮನ್ ಹಂಚಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಸೌಹಾರ್ದಯುತ ಭೇಟಿ: ಸೌದಿ ರಾಜಮನೆತನದ ವಾಯುನೆಲೆಯಲ್ಲಿ 8 ಐಎಎಫ್ ವಿಮಾನಗಳಿಗೆ ಶಾರ್ಟ್ ಬ್ರೇಕ್!ಇತಿಹಾಸದಲ್ಲಿ ಮೊದಲ ಬಾರಿಗೆ ಐಎಎಫ್ ನ 8 ವಿಮಾನಗಳು ಸೌದರಿಯ ರಾಜಮನೆತನದ ವಾಯುನೆಲೆಯಲ್ಲಿ ಫೆ.26 ರಂದು ಲ್ಯಾಂಡ್ ಆಗಿದ್ದು, ಉಭಯ ದೇಶಗಳ ರಕ್ಷಣಾ ಸಂಬಂಧದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಿದೆ. |
![]() | ಭಾರತ ಅಮೇರಿಕಾಗೆ ಅತಿದೊಡ್ಡ ವ್ಯಾಪಾರ ಪಾಲುದಾರ: ಅಮೇರಿಕಾ ವಿತ್ತ ಸಚಿವೆಭಾರತವನ್ನು ಅಮೇರಿಕಾದ ಅತಿದೊಡ್ಡ ವ್ಯಾಪಾರ ಪಾಲುದಾರ ಎಂದು ಹೇಳಿರುವ ಅಮೇರಿಕಾ ವಿತ್ತ ಸಚಿವ (ಖಜಾನೆ ಕಾರ್ಯದರ್ಶಿ) ಫ್ರೆಂಡ್ ಶೋರಿಂಗ್ ನ್ನು ಪ್ರಸ್ತಾಪಿಸಿದ್ದಾರೆ. |
![]() | ಸೆಲ್ಫಿಗೆ ನಿರಾಕರಣೆ, ಕ್ರಿಕೆಟ್ ಆಟಗಾರ ಪೃಥ್ವಿ ಶಾ ಸ್ನೇಹಿತನ ಕಾರಿನ ಮೇಲೆ ದಾಳಿವಾಣಿಜ್ಯ ನಗರಿ ಮುಂಬೈಯಲ್ಲಿ ಫೈವ್ ಸ್ಟಾರ್ ಹೋಟೆಲ್ ವೊಂದರ ಮುಂಭಾಗ ಸೆಲ್ಫಿಗೆ ನಿರಾಕರಿಸಿದ ನಂತರ ಜನರ ಗುಂಪೊಂದು ಕ್ರಿಕೆಟ್ ಆಟಗಾರ ಪೃಥ್ವಿ ಶಾ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಈ ಸಂಬಂಧ ಎಂಟು ಜನರ ವಿರುದ್ಧ ವಾಯವ್ಯ ಮುಂಬೈನ ಓಶಿವಾರಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ರೂ. ವಂಚನೆ!ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಜಮೀನು ಖರೀದಿಸುವ ನೆಪದಲ್ಲಿ ತನ್ನ ಸ್ನೇಹಿತನಿಂದಲೇ ವಂಚನೆಗೊಳಗಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಪ್ರೇಯಸಿಯರೊಂದಿಗೆ ಹೆಚ್ಚು ಸಮಯ ಕಳೆಯಲು ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಕರೆ ಮಾಡಿದ ಯುವಕರುಪ್ರೇಯಸಿಯರೊಂದಿಗೆ ಹೆಚ್ಚಿನ ಸಮಯ ಕಳೆಯುವ ಉದ್ದೇಶದಿಂದ ಮೂವರು ವ್ಯಕ್ತಿಗಳು ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾರೆ. |
![]() | ಸ್ನೇಹಿತನ ಪತ್ನಿಯೊಂದಿಗೆ ಸಂಬಂಧ; ಕುಡಿದ ಅಮಲಿನಲ್ಲಿ ಪೇಪರ್ ಕಟರ್ನಿಂದ ಗಂಟಲು ಸೀಳಿ ಕೊಲೆ ಮಾಡಿದ ವ್ಯಕ್ತಿಪೇಪರ್ ಕಟರ್ನಿಂದ ಕೊಂದು ಸ್ನೇಹಿತನ ದೇಹವನ್ನು ಸುಟ್ಟ ಆರೋಪದ ಮೇಲೆ ಉತ್ತರ ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬನನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |