- Tag results for global
![]() | ಜಿ20 ಶೃಂಗಸಭೆ: ಜಾಗತಿಕ ಜೈವಿಕ ಇಂಧನ ಮೈತ್ರಿ, ಪ್ರಧಾನಿ ಮೋದಿ ಘೋಷಣೆಜಾಗತಿಕ ಜೈವಿಕ ಇಂಧನ ಮೈತ್ರಿಯನ್ನು ಭಾರತ ಶನಿವಾರ ಘೋಷಿಸಿತು. ಅಲ್ಲದೇ, ಜಿ20 ರಾಷ್ಟ್ರಗಳು ಈ ಮೈತ್ರಿ ಸೇರುವಂತೆ ಒತ್ತಾಯಿಸಿತು. |
![]() | ಜಾಗತಿಕ ವಿಶ್ವಾಸ ಕೊರತೆ ನಿವಾರಣೆಗೆ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಬದಲಾವಣೆಯ ಮಂತ್ರವಾಗಬಹುದು: ಪ್ರಧಾನಿ ಮೋದಿಇಂದು ಶನಿವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ವೋಲ್ಟೇಜ್ ಜಿ20 ಶೃಂಗಸಭೆ ಆರಂಭವಾಗಿದೆ. ತಮ್ಮ ಸ್ವಾಗತ ಭಾಷಣದಲ್ಲಿ 'ಒಂದು ಭೂಮಿ' ಧ್ಯೇಯವಾಕ್ಯ ಮೇಲೆ ಮಾತನಾಡುವಾಗ ಪ್ರಧಾನಿ ಮೋದಿ ಹಲವು ವಿಷಯಗಳನ್ನು ಉಲ್ಲೇಖಿಸಿದ್ದಾರೆ. |
![]() | ಜಿ20 ಶೃಂಗಸಭೆ: ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮೇಲೂ ಕೆಟ್ಟ ಪರಿಣಾಮಜಾಗತಿಕ ತಾಪಮಾನ ಹೆಚ್ಚಳದಿಂದ ದಕ್ಷಿಣ ವಲಯದಲ್ಲಿ ಉಂಟಾಗಲಿರುವ ಹವಮಾನ ವೈಪರಿತ್ಯದ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳದೇ ಹೋದಲ್ಲಿ ಮುಂಬರುವ ದಿನಗಳಲ್ಲಿ ಭಾರಿ ಸಮಸ್ಯೆ ಎದುರಿಸಬೇಕಾಗಲಿದೆ ಎಂಬ ಅಂಶವನ್ನು ಅಬ್ಸರ್ವ್ ರಿಸರ್ಚ್ ಫೌಂಡೇಶನ್ ಹಾಗೂ ದಸ್ರಾ ಸಂಸ್ಥೆಯು ಬಿಡುಗಡೆ ಮಾಡಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ. |
![]() | ಕೆಫೆ ಕಾಫೀ ಡೇ ಆಡಿಟ್ನಲ್ಲಿ ಲೋಪ: NFRAಯಿಂದ ಇಬ್ಬರು ಲೆಕ್ಕಪರಿಶೋಧಕರು ಮತ್ತು 3 ಸಂಸ್ಥೆಗಳಿಗೆ 2.15 ಕೋಟಿ ರೂ ದಂಡಆಡಿಟ್ನಲ್ಲಿ ಗಂಭೀರ ಲೋಪವೆಸಗಿದ ಆರೋಪದ ಮೇರೆಗೆ ನ್ಯಾಷನಲ್ ಫೈನಾನ್ಶಿಯಲ್ ರಿಪೋರ್ಟಿಂಗ್ ಅಥಾರಿಟಿ (NFRA) ಕೆಫೆ ಕಾಫೀ ಡೇ ಸಂಸ್ಥೆಯ ಇಬ್ಬರು ಲೆಕ್ಕಪರಿಶೋಧಕರು ಮತ್ತು 3 ಸಂಸ್ಥೆಗಳಿಗೆ 2.15 ಕೋಟಿ ರೂ ದಂಡ ವಿಧಿಸಿದೆ. |
![]() | ಜಾಗತಿಕ ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಹೊಸ ಆತಂಕ!ಅನ್ನ ಭಾಗ್ಯ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡುದಾರರು ಕಾಯುತ್ತಿದ್ದರು, ಅಕ್ಕಿ ಸಿಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ಬದಲಿಗೆ ನಗದು ನೀಡುತ್ತಿದೆ. |
![]() | ಷೇರು ಮಾರುಕಟ್ಟೆಯನ್ನ ಉತ್ತೇಜಿಸುವ ಅಂಶಗಳೇನು? (ಹಣಕ್ಲಾಸು)ಹಣಕ್ಲಾಸು-368 -ರಂಗಸ್ವಾಮಿ ಮೂಕನಹಳ್ಳಿ |
![]() | ಭಾರತದಲ್ಲಿ 15 ವರ್ಷಗಳಲ್ಲಿ 415 ಮಿಲಿಯನ್ ಜನರು ಬಡತನದಿಂದ ಮುಕ್ತ: ವಿಶ್ವಸಂಸ್ಥೆ2005-2006 ರಿಂದ 2019-2021 ರವರೆಗೆ ಕೇವಲ 15 ವರ್ಷಗಳಲ್ಲಿ ಭಾರತದಲ್ಲಿ ಒಟ್ಟು 415 ಮಿಲಿಯನ್ ಜನರು ಬಡತನದಿಂದ ಹೊರಗೆ ಬಂದಿದ್ದಾರೆ ಎಂದು ವಿಶ್ವಸಂಸ್ಥೆ ಮಂಗಳವಾರ ಹೇಳಿದೆ. ಇದು ವಿಶ್ವದ ಅತ್ಯಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ರಾಷ್ಟ್ರದ ಗಮನಾರ್ಹ ಸಾಧನೆಯನ್ನು ಎತ್ತಿ ತೋರಿಸುತ್ತದೆ. |
![]() | ಜಾಗತಿಕ ತಾಪಮಾನ ಏರಿಕೆ ನಿಯಂತ್ರಿಸದಿದ್ದರೆ ಹಿಮಾಲಯದ ಶೇ.80ರಷ್ಟು ಹಿಮನದಿಗಳ ನಷ್ಟ: ಅಧ್ಯಯನಜಾಗತಿಕ ತಾಪಮಾನ ನಿಯಂತ್ರಿಸದಿದ್ದರೆ ಹಿಮಾಲಯದ ಶೇ.80ರಷ್ಟು ಹಿಮಚ್ಛಾದಿತ ಪ್ರದೇಶ ನಷ್ಟವಾಗಲಿದೆ ಎಂದು ಅಧ್ಯಯನವೊಂದು ಎಚ್ಚರಿಕೆ ನೀಡಿದೆ. |
![]() | ಅಮೆರಿಕಾ ಕುಸಿದರೆ ಜಗತ್ತಿನ ಆರ್ಥಿಕತೆ ಕುಸಿಯುತ್ತಾ? ಭಾರತದ ಕಥೆಯೇನು? (ಹಣಕ್ಲಾಸು)ಹಣಕ್ಲಾಸು-362 ರಂಗಸ್ವಾಮಿ ಮೂನಕನಹಳ್ಳಿ |
![]() | ಕೋವಿಡ್-19 ಇನ್ನು ಮುಂದೆ ಆರೋಗ್ಯ ತುರ್ತು ಪರಿಸ್ಥಿತಿಯಲ್ಲ: ಡಬ್ಲ್ಯುಹೆಚ್ ಒಕೋವಿಡ್-19 ಸಾಂಕ್ರಮಿಕ ಇನ್ನು ಮುಂದೆ 'ಜಾಗತಿಕ ಆರೋಗ್ಯ ತುರ್ತುಸ್ಥಿತಿ'ಯನ್ನು ಹೊಂದಿರುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಘೋಷಿಸಿದೆ. |
![]() | 'ಮೇಕ್ ಇನ್ ಇಂಡಿಯಾ'ದ ಜಾಗತಿಕ ಪ್ರಗತಿಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ'ಮೇಕ್ ಇನ್ ಇಂಡಿಯಾ' ಜಾಗತಿಕ ಪ್ರಗತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂತಸ ವ್ಯಕ್ತಪಡಿಸಿದ್ದಾರೆ. ಮೊಜಾಂಬಿಕನ್ ಸಾರಿಗೆ ಸಚಿವ ಮಾಟಿಯುಸ್ ಮಗಾಲಾ ಅವರೊಂದಿಗೆ 'ಮೇಡ್ ಇನ್ ಇಂಡಿಯಾ' ರೈಲಿನಲ್ಲಿ ಸವಾರಿ ಮಾಡುವ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಟ್ವೀಟ್ಗೆ ಪ್ರತಿಕ್ರಿಯೆಯಾಗಿ ಪ್ರಧಾನಿ ಮೋದಿ ಈ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. |
![]() | 2023 ರಲ್ಲಿ ಜಾಗತಿಕ ಆರ್ಥಿಕ ಬೆಳವಣಿಗೆಯಲ್ಲಿ ಭಾರತ, ಚೀನಾ ಅರ್ಧದಷ್ಟು ಕೊಡುಗೆ: ಐಎಂಎಫ್2023 ರಲ್ಲಿ ಜಾಗತಿಕ ಆರ್ಥಿಕ ಬೆಳವಣಿಗೆಯ ಅರ್ಧದಷ್ಟು ಭಾಗವನ್ನು ಭಾರತ ಮತ್ತು ಚೀನಾ ಹೊಂದುವ ನಿರೀಕ್ಷೆಯಿದ್ದು, ಈ ವರ್ಷ ವಿಶ್ವ ಆರ್ಥಿಕತೆಯು ಶೇಕಡಾ 3 ಕ್ಕಿಂತ ಕಡಿಮೆ ಬೆಳವಣಿಗೆಯಾಗುವ ನಿರೀಕ್ಷೆಯಿದೆ ಎಂದು ಐಎಂಎಫ್ ಮುಖ್ಯಸ್ಥರು ಗುರುವಾರ ಹೇಳಿದ್ದಾರೆ. |
![]() | ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಮೋದಿ ನಂ.1: ಶೇ.76 ರಷ್ಟು ಮತಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದು, ಈ ಅಂಕಿ- ಅಂಶಗಳನ್ನು ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ಬಿಡುಗಡೆ ಮಾಡಿದೆ. |
![]() | ಆಕ್ಸೆಂಚರ್ ಉದ್ಯೋಗಿಗಳ ವಜಾ: ಅತಂತ್ರ ಸ್ಥಿತಿಯಲ್ಲಿ 19,000 ಉದ್ಯೋಗಿಗಳು!ಐಟಿ ದೈತ್ಯ ಆಕ್ಸೆಂಚರ್ ಮುಂಬರುವ ದಿನಗಳಲ್ಲಿ ಒಟ್ಟು ಉದ್ಯೋಗಿಗಳ ಶೇಕಡಾ 2.5ರಷ್ಟು ಅಂದರೆ 19,000ದಷ್ಟು ಉದ್ಯೋಗವನ್ನು ಕಡಿಮೆ ಮಾಡಲು ಘೋಷಿಸಿದೆ. |
![]() | ಸಂಕಷ್ಟದಲ್ಲಿ ಜಾಗತಿಕ ಬ್ಯಾಂಕ್ ಗಳು: ಭಾರತೀಯ ಬ್ಯಾಂಕ್ ಗಳ ಪರಿಸ್ಥಿತಿ ಏನು?ಜಾಗತಿಕ ಬ್ಯಾಂಕ್ಗಳು ಸಂಕಷ್ಟದಲ್ಲಿದ್ದು, ಮಾರುಕಟ್ಟೆಗಳು ಮತ್ತು ವಿಶ್ಲೇಷಕರು ಭಯ, ಅಪಾಯಆತಂಕದಲ್ಲಿದ್ದಾರೆ. ಆದರೆ ಅನಿಯಂತ್ರಿತ ಬ್ಯಾಂಕ್ ವೈಫಲ್ಯಗಳು ಜಾಗತಿಕ ಹಣಕಾಸು ವ್ಯವಸ್ಥೆಯನ್ನು ನಾಶ ಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನೀತಿ ನಿರೂಪಕರು ಮತ್ತು ನಿಯಂತ್ರಕರು ತಮ್ಮ ಬುದ್ದಿವಂತಿಕೆಯ ಮೂಲಕ ಹರಸಾಹಸ ಪಡುತ್ತಿದ್ದಾರೆ. |