social_icon
  • Tag results for gold

ಬೆಂಗಳೂರಿನಲ್ಲಿ ಖದೀಮನ ಕೈಚಳಕ: ಮಗಳ ಮದುವೆಗೆ ಕೂಡಿಟ್ಟ 3.5 ಕೆಜಿ ಚಿನ್ನ, 10 ಲಕ್ಷ ರೂ. ನಗದು ಕಳ್ಳತನ!

ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ಬಂದ ಕಳ್ಳನೊಬ್ಬ ಬೀಗ ಮುರಿದು, 3.5 ಕೆ.ಜಿ ಚಿನ್ನ ಹಾಗೂ 10 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್​ ಆಗಿರುವ ಘಟನೆ ತಿಲಕ್ ನಗರದ ಎಸ್ಆರ್ ಕೆ ಗಾರ್ಡನ್​ನಲ್ಲಿ ನಡೆದಿದೆ.

published on : 27th September 2023

Asian Games 2023: ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಶೂಟರ್‌ಗಳು, ಭಾರತಕ್ಕೆ 1 ಚಿನ್ನ, 3 ಬೆಳ್ಳಿ, 6 ಕಂಚು ಸೇರಿ ಒಟ್ಟು 10 ಪದಕ

ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಈವರೆಗೆ ಒಂದು ಚಿನ್ನ, ಮೂರು ಬೆಳ್ಳಿ ಹಾಗೂ ಆರು ಕಂಚಿನ ಪದಕ ಸೇರಿ ಒಟ್ಟು 10 ಪದಕಗಳನ್ನು ಗೆದ್ದುಕೊಂಡಿದೆ.

published on : 25th September 2023

ಐಸಿಸಿ ವಿಶ್ವಕಪ್ 2023: 'ಗೋಲ್ಡನ್ ಟಿಕೆಟ್' ಪಡೆದ ಸೂಪರ್ ಸ್ಟಾರ್ ರಜನಿಕಾಂತ್!

ಮುಂದಿನ ತಿಂಗಳು ಭಾರತದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ವಿಶೇಷ ಅತಿಥಿಯಾಗಿ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಬಿಸಿಸಿಐ ಗೋಲ್ಡನ್ ಟಿಕೆಟ್ ನೀಡಿ ಆಹ್ವಾನಿಸಿದೆ.

published on : 19th September 2023

ಚಿನ್ನ ಕಳ್ಳಸಾಗಣೆ: 3.3 ಕೋಟಿ ರೂಪಾಯಿ ಮೌಲ್ಯದ 5.2 ಕೆಜಿ ಚಿನ್ನ ವಶಪಡಿಸಿಕೊಂಡ ಡಿಆರ್‌ಐ

ದುಬೈನಿಂದ ಬೆಂಗಳೂರಿಗೆ ಚಿನ್ನದ ಕಳ್ಳಸಾಗಣೆ ಮಾಡುತ್ತಿದ್ದ ಜಾಲವೊಂದಲ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮೂವರು ಮಹಿಳೆಯರನ್ನು ಬಂಧನಕ್ಕೊಳಪಡಿಸಿ, ಮಹಿಳೆಯರಿಂದ 3.3 ಕೋಟಿ ಮೌಲ್ಯದ 5.2 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ.

published on : 16th September 2023

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದ ಟರ್ಮಿನಲ್-2 ನಲ್ಲಿ ಚಿನ್ನ, ವಿದೇಶಿ ಸಿಗರೇಟ್ ವಶ

ಇತ್ತೀಚಿಗಷ್ಟೇ ಉದ್ಘಾಟನೆಯಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -2 ನಲ್ಲಿ ಬುಧವಾರ ವಿಮಾನ  ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಚಿನ್ನ, ಸಿಗರೇಟ್ ಮತ್ತು ನಿಷೇಧಿತ ಸೌಂದರ್ಯವರ್ಧಕಗಳನ್ನು ವಶಪಡಿಸಿಕೊಂಡಿದ್ದಾರೆ.

published on : 14th September 2023

ಪಾರ್ಶ್ವವಾಯು ಬಗ್ಗೆ ಯಾರೂ ನಿರ್ಲಕ್ಷ್ಯ ಮಾಡಬೇಡಿ, ಗೋಲ್ಡನ್ ಟೈಂ ಬಹಳ ಮುಖ್ಯ, ಚಿಕಿತ್ಸೆ ಪಡೆಯಿರಿ: ಮಾಜಿ ಸಿಎಂ ಕುಮಾರಸ್ವಾಮಿ

 ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಿಂದ ಇಂದು ಭಾನುವಾರ ಡಿಸ್ಚಾರ್ಜ್ ಆಗಿದ್ಧಾರೆ. ಅನಾರೋಗ್ಯದ ಹಿನ್ನೆಲೆ ಅವರು ಕಳೆದ ಬುಧವಾರ ಅಪೋಲೋ ಆಸ್ಪತ್ರೆಗೆ ದಾಖಾಲಾಗಿದ್ದರು. 5 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 

published on : 3rd September 2023

ವಿಶ್ವ ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ: 'ಒಲಿಂಪಿಕ್ ವೀರ' ನೀರಜ್ ಚೋಪ್ರಾ ಕೊಂಡಾಡಿದ ಪ್ರಧಾನಿ ಮೋದಿ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್'ನ ಜಾವೆಲಿನ್ ಎಸೆತದಲ್ಲಿ ಬಂಗಾರಕ್ಕೆ ಮುತ್ತಿಟ್ಟ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ.

published on : 28th August 2023

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಚಿನ್ನ ಗೆದ್ದು ಹೊಸ ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಜಾವೆಲಿನ್​ ತಾರೆ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

published on : 28th August 2023

ಆಂಧ್ರ ಪ್ರದೇಶ: ಬಂಡೆಕಲ್ಲಿನ ಕೆಳಗೆ ವಿಜಯನಗರ ಸಾಮ್ರಾಜ್ಯ ಕಾಲದ 450 ಚಿನ್ನದ ನಾಣ್ಯಗಳು ಪತ್ತೆ!

ನೆಲ್ಲೂರು ಜಿಲ್ಲೆಯ ಚಿಟ್ಟೆಪಲ್ಲಿ ಗ್ರಾಮದ ಅಂಕಾಳಮ್ಮ ದೇವಸ್ಥಾನದ ಬಳಿಯ ಗುಡ್ಡದ ಮೇಲಿನ ಬಂಡೆಕಲ್ಲಿನ ಕೆಳಗೆ ಬುಧವಾರ 450ಕ್ಕೂ ಹೆಚ್ಚು ಚಿನ್ನದ ನಾಣ್ಯಗಳು ಪತ್ತೆಯಾಗಿವೆ.

published on : 24th August 2023

ಸಿಮೆಂಟ್ ಸಂಸ್ಥೆಯಿಂದ ಡೀಲರ್ಸ್ ಗೆ ಪ್ರವಾಸ: ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದವನ ಬಂಧನ!

ಸಿಮೆಂಟ್ ಕಂಪನಿಯೊಂದು ತನ್ನ ಪ್ರಮುಖ ಡೀಲರ್‌ಗಳಿಗಾಗಿ ಬೆಂಗಳೂರಿನಿಂದ ಬ್ಯಾಂಕಾಕ್‌ಗೆ ಆಯೋಜಿಸಿದ್ದ ವಾರದ ಪ್ರವಾಸದ ಸಂದರ್ಭದಲ್ಲಿ ಒಬ್ಬರು ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿ ಸಿಕ್ಕಿ ಬಿದ್ದಿದ್ದಾರೆ.

published on : 12th August 2023

ಮಂಗಳೂರು: ಹಣ ದುಪ್ಪಟ್ಟು ಮಾಡುವ ನೆಪದಲ್ಲಿ ಮಹಿಳೆಯ ಚಿನ್ನದ ಸರ ಕದ್ದು ಪರಾರಿ!

'ಮೋದಿ ಯೋಜನೆ'ಯಡಿ ಹಣ ದುಪ್ಪಟ್ಟು ಮಾಡುವುದಾಗಿ ಮಹಿಳೆಯನ್ನು ಸಂಪರ್ಕಿಸಿದ ವ್ಯಕ್ತಿಯೊಬ್ಬ, ಅವರ ಚಿನ್ನದ ಸರವನ್ನು ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ದೋಲ್ಪಾಡಿ ಗ್ರಾಮದಲ್ಲಿ ಸೋಮವಾರ...

published on : 2nd August 2023

ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ, ಆಮೆ ವಿಗ್ರಹ ನೀಡಿದ ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ

ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕ ಎನ್‌.ಆರ್. ನಾರಾಯಣಮೂರ್ತಿ ಹಾಗೂ ಸುಧಾ ಮೂರ್ತಿ ದಂಪತಿ ತಿರುಪತಿ‌ ವೆಂಕಟೇಶ್ವರಸ್ವಾಮಿಗೆ ಬಂಗಾರದ ಶಂಖ ಹಾಗೂ ಆಮೆ ವಿಗ್ರಹ ಕಾಣಿಕೆಯಾಗಿ ನೀಡಿದ್ದಾರೆ.

published on : 17th July 2023

ರಾಮ್​ಚರಣ್​-ಉಪಾಸನಾ ಪುತ್ರಿಗೆ 'ಬಂಗಾರದ ತೊಟ್ಟಿಲು' ಗಿಫ್ಟ್ ನೀಡಿದ ಮುಖೇಶ್​ ಅಂಬಾನಿ?

ರಾಮ್​ ಚರಣ್​-ಉಪಾಸನಾ ಅವರ ಮಗಳಿಗೆ ಚಿನ್ನದ ತೊಟ್ಟಿಲು ಉಡುಗೊರೆಯಾಗಿ ಬಂದಿದೆ, ಮುಖೇಶ್ ಅಂಬಾನಿ ನೀಡಿರುವ ಆ ಚಿನ್ನದ ತೊಟ್ಟಿಲಿನ ಬೆಲೆ  1 ಕೋಟಿ ರೂಪಾಯಿ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

published on : 1st July 2023

ಡೈಮಂಡ್ ಲೀಗ್: ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ನೀರಜ್ ಚೋಪ್ರಾ

ಟೋಕಿಯೋ ಒಲಿಂಪಿಕ್ ಚ್ಯಾಂಪಿಯನ್ ನೀರಜ್ ಚೋಪ್ರಾ ತಮ್ಮ ಗೆಲುವಿನ ಪ್ರಯಾಣ ಮುಂದುವರೆಸಿದ್ದು, ಇದೀಗ ಲುಸ್ಸಾನ್ ಡೈಮಂಡ್‌ ಲೀಗ್‌ನಲ್ಲಿ ಚಿನ್ನದ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.

published on : 1st July 2023

ಉಚಿತ ಬಸ್ ಯೋಜನೆ: ಸರ್ಕಾರಿ ಬಸ್ ಗಳಲ್ಲಿ ಫುಲ್ ರಶ್; 50 ಗ್ರಾಂ ಚಿನ್ನ ಕಳೆದುಕೊಂಡ ಮಹಿಳೆ!

ಉಚಿತ ಬಸ್ ಯೋಜನೆಯಿಂದಾಗಿ ಕಳೆದ ಹಲವು ದಿನಗಳಿಂದಲೂ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದ್ದು, ಖದೀಮರು ಇದರ ಲಾಭ ಪಡೆದುಕೊಳ್ಳುತ್ತಿದ್ದಾರೆ. ಮಹಿಳೆಯೊಬ್ಬರ 50 ಗ್ರಾಂ ಚಿನ್ನದ ಆಭರಣಗಳನ್ನು ದೋಚಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

published on : 24th June 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9