social_icon
  • Tag results for heart attack

ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿದೆ ಏಕೆ? ಹೃದಯಾಘಾತವಾದಾಗ ತಕ್ಷಣಕ್ಕೆ ಪ್ರಾಥಮಿಕ ಚಿಕಿತ್ಸೆ ಏನು?

ಹೃದ್ರೋಗ ಹಾಗೂ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯದ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್‌ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ.

published on : 29th September 2023

ಹಿರಿಯ ಕನ್ನಡ ಚಿತ್ರನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ, ಐಸಿಯುನಲ್ಲಿ ಚಿಕಿತ್ಸೆ

ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್​ ಅವರಿಗೆ ಹೃದಯಾಘಾತವಾಗಿದ್ದು, ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ಅವರು ಆರೋಗ್ಯವಾಗಿದ್ದು, ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

published on : 26th September 2023

ಮೈಸೂರು: ಖ್ಯಾತ ರಾಜಕೀಯ ವ್ಯಂಗ್ಯಚಿತ್ರಕಾರ ʻಅಜಿತ್ ನಿನನ್ʼ ಹೃದಯಾಘಾತದಿಂದ ನಿಧನ

ಖ್ಯಾತ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ (68) ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹೈದರಾಬಾದಿನಲ್ಲಿ ಜನಿಸಿದ ಅವರು, ಚೆನ್ನೈನಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದ ನಂತರ ವ್ಯಂಗ್ಯಚಿತ್ರಕಾರರಾದರು.

published on : 9th September 2023

ಜೈಲರ್ ಚಿತ್ರದ ನಟ 'ಮಾರಿಮುತ್ತು' ಡಬ್ಬಿಂಗ್ ಮಾಡುತ್ತಿರುವಾಗಲೇ ಹೃದಯಘಾತದಿಂದ ಸಾವು

56 ವರ್ಷದ ಮಾರಿಮುತ್ತು ಹಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದರು. ಜೈಲರ್ ಚಿತ್ರ ಮಾರಿಮುತ್ತುಗೆ ದೊಡ್ಡ ಖ್ಯಾತಿ ತಂದುಕೊಟ್ಟಿತ್ತು. ಮಾರಿಮುತ್ತು ಜೈಲರ್ ಚಿತ್ರದಲ್ಲಿ ಪೆರುಮಾಳ್ ಪಾತ್ರದಲ್ಲಿ ನಟಿಸಿದ್ದರು.

published on : 8th September 2023

ಧಾರವಾಡ: ಪ್ರಮೋಷನ್ ಆಗಿ ಪದೋನ್ನತಿ ಸ್ವೀಕರಿಸಿದ ದಿನವೇ ಹೃದಯಾಘಾತ; ಖಜಾನೆ ಇಲಾಖೆ AD ಸಾವು

ಪ್ರಮೋಷನ್ ಆಗಿ ಪದೋನ್ನತಿ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಸರ್ಕಾರಿ ಅಧಿಕಾರಿಯೊಬ್ಬರು ನಿಧನರಾದ ಮನಕಲಕುವ ಘಟನೆ ಧಾರವಾಡದಲ್ಲಿ ನಡೆದಿದೆ.

published on : 5th September 2023

WWE ಮಾಜಿ ಚಾಂಪಿಯನ್ ಬ್ರೇ ವ್ಯಾಟ್ ಹೃದಯಾಘಾತಕ್ಕೆ ಬಲಿ, ಕೇವಲ 36 ವರ್ಷ ವಯಸ್ಸು!!

ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (WWE) ಸ್ಟಾರ್ ಬ್ರೇ ವ್ಯಾಟ್ ಗುರುವಾರ ನಿಧನರಾಗಿದ್ದು ಅವರಿಗೆ ಕೇವಲ 36 ವರ್ಷ ವಯಸ್ಸಾಗಿತ್ತು ಎಂದು ತಿಳಿದುಬಂದಿದೆ.

published on : 25th August 2023

ಬೆಂಗಳೂರು: ಆಟೋ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ; ರಸ್ತೆಯಲ್ಲೇ ಕುಸಿದು ಬಿದ್ದು ಚಾಲಕ ಸಾವು

ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕರ್ನಾಟಕದಲ್ಲಿ ಇತ್ತೀಚೆಗೆ ಹೆಚ್ಚಾಗಿದ್ದು ಜನಸಾಮಾನ್ಯರನ್ನು ಬೆಚ್ಚಿ ಬೀಳಿಸಿದೆ. ಬೆಂಗಳೂರಿನಲ್ಲಿಂದು ಆಟೋ ಚಲಾಯಿಸುವ ವೇಳೆ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

published on : 22nd August 2023

ಹೃದಯಾಘಾತ ತಡೆಗೆ, ಪುನೀತ್ ಹೆಸರಲ್ಲಿ ಯೋಜನೆ ಜಾರಿ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹಠಾತ್ ಹೃದಯಾಘಾತಗಳಿಗೆ ತಡೆ ಹಾಕಿ ಸೂಕ್ತ ಚಿಕಿತ್ಸೆ ಒದಗಿಸಲು ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್ ಹೆಸರಿನಲ್ಲಿ ಯೋಜನೆಯೊಂದನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ.

published on : 20th August 2023

ಮಂಡ್ಯ ಮೂಲದ ಉದಯೋನ್ಮುಖ ಹಿಂದಿ ಧಾರಾವಾಹಿ ನಟ ಪವನ್ ಹೃದಯಾಘಾತದಿಂದ ಸಾವು

ಹಿಂದಿ ಹಾಗೂ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆದ ಮಂಡ್ಯ ಮೂಲದ ಪವನ್ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ, ಅವರಿಗೆ 25 ವರ್ಷ ವಯಸ್ಸಾಗಿತ್ತು.

published on : 18th August 2023

ಎಂ ಆರ್ ಎಸ್ ರಾವ್ ಎಂದೇ ಖ್ಯಾತರಾಗಿದ್ದ ವಿಜ್ಞಾನಿ ಮಂಚನಹಳ್ಳಿ ರಂಗಸ್ವಾಮಿ ಸತ್ಯನಾರಾಯಣ ರಾವ್ ನಿಧನ

ಖ್ಯಾತ ಭಾರತೀಯ ವಿಜ್ಞಾನಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಂ.ಆರ್.ಎಸ್.ರಾವ್ ಎಂದೇ ಖ್ಯಾತರಾದ ಮಂಚನಹಳ್ಳಿ ರಂಗಸ್ವಾಮಿ ಸತ್ಯನಾರಾಯಣ ರಾವ್ ಆಗಸ್ಟ್ 13ರಂದು ಬೆಂಗಳೂರಿನ ಟಾಟಾ ನಗರದಲ್ಲಿನ ತಮ್ಮ ನಿವಾಸದಲ್ಲಿ  ಹೃದಯಾಘಾತದಿಂದ ನಿಧನರಾಗಿದ್ದಾರೆ

published on : 14th August 2023

ಎಳೆ ಪ್ರಾಯದಲ್ಲಿ ಇದೇನು ಹೊಸ ಸಮಸ್ಯೆ: ಬೆಳ್ತಂಗಡಿಯಲ್ಲಿ ತೀವ್ರ ಹೃದಯಾಘಾತಕ್ಕೆ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು

ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.

published on : 14th August 2023

ರಾಯಚೂರು: 34 ವರ್ಷಕ್ಕೆ ಹಾರಿಹೋಯ್ತು ಪ್ರಾಣಪಕ್ಷಿ; ಮಲಗಿದ್ದಲ್ಲೇ ಉಸಿರು ಚೆಲ್ಲಿದ ಪೇದೆ!

ಯಾವುದೇ ಕಾಯಿಲೆಯಿಲ್ಲದೇ ಆರೋಗ್ಯವಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

published on : 11th August 2023

'ಗಾಡ್ ಫಾದರ್', 'ಹಿಟ್ಲರ್' ಸಿನಿಮಾಗಳ ಖ್ಯಾತಿಯ ನಿರ್ದೇಶಕ ಸಿದ್ಧಿಕಿ ವಿಧಿವಶ

ಮಲಯಾಳಂ, ಹಿಂದಿ, ತಮಿಳು, ತೆಲುಗು ಭಾಷೆಯಲ್ಲಿ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಡೈರೆಕ್ಟರ್ ಸಿದ್ಧಿಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

published on : 9th August 2023

'ಬಾಡಿಗಾರ್ಡ್‌', 'ಹಿಟ್ಲರ್' ಸಿನಿಮಾಗಳ ಖ್ಯಾತಿಯ ನಿರ್ದೇಶಕ ಸಿದ್ಧಿಕಿಗೆ ಹೃದಯಾಘಾತ: ಆರೋಗ್ಯ ಸ್ಥಿತಿ ಗಂಭೀರ

ಮಲಯಾಳಂ, ಹಿಂದಿ, ತಮಿಳು, ತೆಲುಗು ಭಾಷೆಯಲ್ಲಿ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಿದ್ಧಿಕಿಗೆ ತೀವ್ರ ಹೃದಯಾಘಾತವಾಗಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ.

published on : 8th August 2023

ಹೃದಯಾಘಾತದಿಂದ ಸ್ಪಂದನಾ ವಿಜಯ್ ರಾಘವೇಂದ್ರ ನಿಧನ: ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರ ಸಂತಾಪ

ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

published on : 7th August 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9