social_icon
  • Tag results for held

ಗದಗ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುಖ್ಯ ಶಿಕ್ಷಕನ ಬಂಧನ

ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ನರಗುಂದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

published on : 26th September 2023

ಮಧುರೈ ರೈಲಿಗೆ ಬೆಂಕಿ: ಐವರು ಕೇಟರಿಂಗ್ ಕೆಲಸಗಾರರ ಬಂಧನ

9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಬಳಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಐವರು ಕೇಟರಿಂಗ್ ಕೆಲಸಗಾರರನ್ನು ಬಂಧಿಸಿದ್ದಾರೆ.

published on : 28th August 2023

ಬೆಂಗಳೂರಿನಲ್ಲಿ ಬಂಧಿತರಾದ ಮೂವರು ಶ್ರೀಲಂಕಾ ಪ್ರಜೆಗಳಿಗೆ ನೆರವು ಆರೋಪ: ಮತ್ತಿಬ್ಬರ ಬಂಧನ

ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಮೂವರು ಶ್ರೀಲಂಕಾ ಪ್ರಜೆಗಳ ಬಂಧನದ ತನಿಖೆಯನ್ನು ಮುಂದುವರೆಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ತಂಡವು ಆರೋಪಿಗಳಿಗೆ ಅಕ್ರಮವಾಗಿ ಹಣ ನೀಡಿ ಅವರನ್ನು ವಿದೇಶಕ್ಕೆ ಕಳುಹಿಸಲು ಭಾರತೀಯ ಪಾಸ್ ಪೋರ್ಟ್ ವ್ಯವಸ್ಥೆ ಮಾಡುತ್ತಿದ್ದ ಇಬ್ಬರು ಶಂಕಿತರನ್ನು ಬಂಧಿಸಿದೆ. 

published on : 26th August 2023

ಗೋವಾದ ರೆಸಾರ್ಟ್ ನಲ್ಲಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ; ಗುಜರಾತ್ ಮೂಲದ ವ್ಯಕ್ತಿಯ ಬಂಧನ

ಉತ್ತರ ಗೋವಾದ ಅಸ್ಸೋನೋರಾ ಗ್ರಾಮದ ರೆಸಾರ್ಟ್‌ನಲ್ಲಿ ಮಹಿಳಾ ಪ್ರವಾಸಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಗುಜರಾತ್ ಮೂಲದ ವ್ಯಕ್ತಿಯೊಬ್ಬನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. 

published on : 25th August 2023

ಕೇರಳ: ಕಣ್ಣೂರಿನಲ್ಲಿ ರೈಲಿನ ಮೇಲೆ ಕಲ್ಲು ತೂರಾಟ, ಒಡಿಶಾದ ವ್ಯಕ್ತಿ ಬಂಧನ

ಕಳೆದ ವಾರ ಕೇರಳದ ಕಣ್ಣೂರಿನಲ್ಲಿ ಎರಡು ಪ್ಯಾಸೆಂಜರ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಒಡಿಶಾದ ವಲಸೆ ಕಾರ್ಮಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿಯನ್ನು ಒಡಿಶಾ ನಿವಾಸಿ ಸರ್ವೇಶ್ ಎಂದು ಗುರುತಿಸಲಾಗಿದೆ.

published on : 20th August 2023

ಮಂಗಳೂರು: ಜಾನುವಾರುಗಳನ್ನು ಅಮಾನವೀಯವಾಗಿ ಸಾಗಿಸುತ್ತಿದ್ದ ನಾಲ್ವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಅಮಾನವೀಯ ರೀತಿಯಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

published on : 17th August 2023

ದೆಹಲಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ 21 ಪಿಸ್ತೂಲ್‌ಗಳನ್ನು ಹೊಂದಿದ್ದ ವ್ಯಕ್ತಿಯ ಬಂಧನ

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ, ದೆಹಲಿ ಪೊಲೀಸರ ವಿಶೇಷ ಘಟಕ, 32 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ 21 ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

published on : 12th August 2023

ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಾಮೆಂಟ್; ವಾಟ್ಸಾಪ್ ಗ್ರೂಪ್ ಅಡ್ಮಿನ್ ಬಂಧನ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ 'ಅವಹೇಳನಕಾರಿ' ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್ ಆಡ್ಮಿನ್ ನನ್ನು ಭದೋಹಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 6th August 2023

ನಕಲಿ ನೋಟು ಜಾಲ ಬೇಧಿಸಿದ ಬೆಂಗಳೂರು ಪೊಲೀಸರು; ಮೂವರ ಬಂಧನ

ಬೆಂಗಳೂರು ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಮೂವರನ್ನು ಬಂಧಿಸುವ ಮೂಲಕ ಮೂಲಕ ಅಂತರರಾಜ್ಯ ನಕಲಿ ನೋಟು ಜಾಲವನ್ನು ಭೇದಿಸಿದ್ದಾರೆ ಮತ್ತು 6.53 ಲಕ್ಷ ಮೌಲ್ಯದ 500 ರೂಪಾಯಿ ಮುಖಬೆಲೆಯ 1,307 ನಕಲಿ...

published on : 31st July 2023

ಮೇಘಾಲಯ ಸಿಎಂ ಕಚೇರಿ ಮೇಲೆ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

ಪಶ್ಚಿಮ ಮೇಘಾಲಯದ ತುರಾ ಪಟ್ಟಣದಲ್ಲಿರುವ ಮುಖ್ಯಮಂತ್ರಿ ಕಚೇರಿ ಮೇಲೆ ದಾಳಿಗೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸೇರಿದಂತೆ ಕನಿಷ್ಠ 18 ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

published on : 25th July 2023

ಮಣಿಪುರ ವೀಡಿಯೋ: ಮುಖ್ಯ ಆರೋಪಿಯ ಬಂಧನ; ಮೇ, ಜೂನ್ ನಲ್ಲೆ ಪ್ರತ್ಯೇಕ ಎಫ್ಐಆರ್ ಹಾಕಲಾಗಿತ್ತು!

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಟ್ ಮಾಡಿರುವ ವೀಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪ್ರಕರಣದ ಸಂಬಂಧ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. 

published on : 20th July 2023

ಬಹುಕೋಟಿ ಜಿಎಸ್‌ಟಿ ಹಗರಣ: ಮತ್ತೆ ಮೂವರ ಬಂಧನ, ಬಂಧಿತರ ಸಂಖ್ಯೆ 19ಕ್ಕೆ ಏರಿಕೆ

ಸರ್ಕಾರಕ್ಕೆ ಆದಾಯ ನಷ್ಟ ಉಂಟು ಮಾಡಿದ ಬಹುಕೋಟಿ ಜಿಎಸ್‌ಟಿ ಹಗರಣಕ್ಕೆ ಸಂಬಂಧಿಸಿದಂತೆ ನೋಯ್ಡಾ ಪೊಲೀಸರು ಸೋಮವಾರ ಮತ್ತೆ ಮೂವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ...

published on : 10th July 2023

ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ: ವ್ಯಕ್ತಿಯ ಬಂಧನ

ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಲಖನೌ ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಮುಖ್ಯಮಂತ್ರಿಗಳು ಮತ್ತು ಪೊಲೀಸರ ಸಹಾಯವಾಣಿ ಸಂಖ್ಯೆಗೆ ಹುಸಿ ಕರೆ ಮಾಡಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

published on : 10th July 2023

ಅಲ್ಪಸಂಖ್ಯಾತ ಯುವಕನ ಮೇಲೆ ಹಲ್ಲೆ ನಡೆಸಿ ಪಾದ ನೆಕ್ಕುವಂತೆ ಒತ್ತಾಯ: ಹೊಸ ವಿಡಿಯೋ ವೈರಲ್, ಇಬ್ಬರು ಆರೋಪಿಗಳ ಬಂಧನ

ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ, ಒಬಿಸಿ ಯುವಕನ ಪಾದ ನೆಕ್ಕುವಂತೆ ಒತ್ತಾಯಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಗ್ವಾಲಿಯರ್ ಜಿಲ್ಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ ಎನ್ನಲಾಗಿದೆ. 

published on : 8th July 2023

ಸೋಲಾಪುರ: 'ಲವ್ ಪಾಕ್' ಎಂಬ ಸಂದೇಶವಿರುವ ಬಲೂನ್‌ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ 'ಲವ್ ಪಾಕಿಸ್ತಾನ್' ಎಂಬ ಸಂದೇಶವಿರುವ ಬಲೂನ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಗುರುವಾರ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 29th June 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9