- Tag results for help
![]() | ತುರ್ತು ವಾಟ್ಸಾಪ್ ಸಹಾಯವಾಣಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಗೆ ಜೀವ ಬೆದರಿಕೆಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ವಾಟ್ಸಾಪ್ ಸಂದೇಶವೊಂದು ರಾಜ್ಯ ಪೊಲೀಸರ ಪಠ್ಯ ಸಹಾಯವಾಣಿಗೆ ಬಂದಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಕೆಲಸಕ್ಕಿದ್ದ ಮನೆಯಲ್ಲಿ ಕನ್ನ: 10 ಕೋಟಿ ರೂ. ದರೋಡೆ ಮಾಡಿದ್ದ ಆರೋಪಿ ಬಂಧನಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ಪ್ರದೇಶದಲ್ಲಿ ಮನೆಕೆಲಸದಾತ ತಾನು ಕೆಲಸ ಮಾಡುತ್ತಿದ್ದ ಮನೆಯಿಂದ 8 ಕೋಟಿ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ಕದ್ದಿದ್ದಾನೆ. |
![]() | 100ಕ್ಕೂ ಹೆಚ್ಚು ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ, ಬಹುತೇಕರು ಸುರಕ್ಷಿತ, ಸರ್ಕಾರದಿಂದ ಸಹಾಯವಾಣಿ: ಬೊಮ್ಮಾಯಿನಮಗೆ ಸಿಕ್ಕಿರುವ ಪ್ರಾಥಮಿಕ ಮಾಹಿತಿ ಪ್ರಕಾರ ನೂರಕ್ಕೂ ಹೆಚ್ಚು ಮಂದಿ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಬಹುತೇಕರು ಸುರಕ್ಷಿತವಾಗಿದ್ದಾರೆ. ಅಹಿತಕರ ಸುದ್ದಿ ಯಾವುದೂ ಬಂದಿಲ್ಲ, ಸಹಾಯವಾಣಿಯನ್ನೂ ತೆರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಸೋಶಿಯಲ್ ಮೀಡಿಯಾ ಫೋಸ್ಟ್ ಗಳಿಗೆ ಬೆದರಿಕೆ: ಭಜರಂಗ ದಳದಿಂದ ಶೀಘ್ರ ಸಹಾಯವಾಣಿ ಸ್ಥಾಪನೆಸೋಶಿಯಲ್ ಮೀಡಿಯಾಗಳಲ್ಲಿ ಹಾಕಲಾದ ಫೋಸ್ಟ್ ಕುರಿತು ಇಸ್ಲಾಮಿಕ್ ಮೂಲಭೂತವಾದಿಗಳಿಂದ ಬೆದರಿಕೆ ಬರುವವರಿಗಾಗಿ ಭಜರಂಗದಳ ಯುವ ಘಟಕ ಶೀಘ್ರದಲ್ಲಿಯೇ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗುವುದು ಎಂದು ವಿಶ್ವ ಹಿಂದೂ ಪರಿಷದ್ ಬುಧವಾರ ಹೇಳಿದೆ. |
![]() | ಬೆಂಗಳೂರು: ಎಟಿಎಂ ನಲ್ಲಿ ಸಹಾಯ ಮಾಡಿದ ವ್ಯಕ್ತಿಯಿಂದ ನಿವೃತ್ತ ಸರ್ಕಾರಿ ನೌಕರನಿಗೆ 8.5 ಲಕ್ಷ ರೂಪಾಯಿ ವಂಚನೆ!ನಿವೃತ್ತ ಸರ್ಕಾರಿ ನೌಕರರೊಬ್ಬರಿಗೆ ಎಟಿಎಂ ನಲ್ಲಿ ಹಣ ತೆಗೆಯಲು ಸಹಾಯ ಮಾಡಿದ್ದ ವ್ಯಕ್ತಿಯೋರ್ವ ಡೆಬಿಟ್ ಕಾರ್ಡ್ ನ್ನು ಬದಲು ಮಾಡಿ ವೃದ್ಧರ ಖಾತೆಯಿಂದ 8.5 ಲಕ್ಷ ರೂಪಾಯಿ ವಂಚಿಸಿದ್ದಾನೆ. |
![]() | ಹಸುಳೆಯ ಅನಾರೋಗ್ಯ: ಎರಡೇ ಗಂಟೆಯಲ್ಲಿ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಿದ ಸಿಎಂ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ, ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದಾಗ, ಹಸುಗೂಸನ್ನು ಎತ್ತಿಕೊಂಡು ಕಾಯುತ್ತಿದ್ದ ಶಂಕ್ರಮ್ಮ ಅವರ ಗಮನ ಸೆಳೆದಳು. |
![]() | ಎಸ್ಎಸ್ಎಲ್'ಸಿ ಫಲಿತಾಂಶ: ಮಕ್ಕಳ ಮಾನಸಿಕ ಒತ್ತಡ ನಿವಾರಣೆಗೆ ಸಹಾಯವಾಣಿ, ಒಂದೇ ದಿನ 458 ಜನರಿಂದ ಕರೆ!ಎಸ್ಎಸ್ಎಲ್ಸಿ ಫಲಿತಾಂಶ ಹಿನ್ನೆಲೆಯಲ್ಲಿ ಮಕ್ಕಳ ಮಾನಸಿಕ ಒತ್ತಡ ನಿವಾರಿಸಲು ಸರ್ಕಾರ ಆರಂಭಿಸಿದ್ದ ಸಹಾಯವಾಣಿಗೆ ನಿರೀಕ್ಷೆಗೂ ಮೀರಿ ಜನರಿಂದ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಒಂದೇ ದಿನ ಸುಮಾರು 458 ಮಂದಿ ದೂರವಾಣಿ ಕರೆ ಮಾಡಿ ಟೆಲಿ ಕೌನ್ಸೆಲಿಂಗ್ ಪಡೆದುಕೊಂಡಿದ್ದಾರೆ. |
![]() | ಎಸ್ಎಸ್ಎಲ್'ಸಿ ಫಲಿತಾಂಶ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕಾಗಿ ಸಹಾಯವಾಣಿ ಆರಂಭಿಸಿದ ಸರ್ಕಾರಎಸ್ಎಸ್ಎಲ್'ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಪ್ರಕಟಗೊಳ್ಳಲಿದ್ದು, ವಿದ್ಯಾರ್ಥಿಗಳು ಆತಂಕಕ್ಕೊಳಗಾಗದಂತೆ ಹಾಗೂ ಅವರ ಮಾನಸಿಕ ಆರೋಗ್ಯಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿಯೊಂದನ್ನು ಆರಂಭಿಸಿದೆ. |
![]() | ಆ್ಯಸಿಡ್ ದಾಳಿ ಪ್ರಕರಣ: ಮಾಸ್ಕ್ ನಿಂದ ಪೊಲೀಸರ ಕಣ್ತಪ್ಪಿಸುತ್ತಿರುವ ಆರೋಪಿ!ನಗರದಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿರುವ ಆರೋಪಿಗೆ ಮಾಸ್ಕ್ ಕಡ್ಡಾಯ ನಿಯಮ ಸಹಾಯ ಮಾಡುತ್ತಿದ್ದು, ಮಾಸ್ಕ್ ನಿಂದಾಗಿ ಆರೋಪಿ ಪೊಲೀಸರ ಕಣ್ತಪ್ಪಿಸುತ್ತಿದ್ದಾರೆಂದು ತಿಳಿದುಬಂದಿದೆ. |
![]() | ತಿಪಟೂರು: ನವೋದಯ ಪ್ರವೇಶ ಪರೀಕ್ಷೆ ವೇಳೆ ಪುತ್ರನಿಗೆ ಕೊಠಡಿ ಮೇಲ್ವಿಚಾರಕಿ ನೆರವು!ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯ ಸಿಇಟಿ ಪರೀಕ್ಷೆಯಲ್ಲಿ ಅಕ್ರಮ ಆರೋಪದ ನಡುವೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಸ್ವಕ್ಷೇತ್ರ ತಿಪಟೂರಿನಲ್ಲಿ ಕೇಂದ್ರ ಸರ್ಕಾರದ ನವೋದಯ ಶಾಲೆಯ ಪ್ರವೇಶ ಪರೀಕ್ಷೆಯಲ್ಲಿ ಶಿಕ್ಷಕರೊಬ್ಬರು ತನ್ನ ಮಗನಿಗೆ ನೆರವು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. |
![]() | ಮುಂಬೈ: ಕ್ಯಾಬ್ ಚಾಲಕ ನಮಾಜ್ ಮಾಡಲು ನೆರವಾದ ಮಹಿಳೆಗೆ ಮೆಚ್ಚುಗೆಯ ಮಹಾಪೂರ!ದೇಶದಲ್ಲಿ ಹಿಂದು ಮುಸ್ಲಿಂ ನಡುವಿನ ಕೋಮು ಸಂಘರ್ಷ ಜೋರಾಗಿದ್ದು ಸಮುದಾಯಗಳ ನಡುವೆ ಹಿಂಸಾಚಾರದ ಬೆಂಕಿ ಹೊತ್ತಿ ಉರೀತಿದೆ. ಈ ಬಿಸಿಯ ಮಧ್ಯೆಯೂ ಮಹಿಳೆಯೊಬ್ಬರ ಕಾರ್ಯ ನೆಟ್ಟಿಗರ ಮನಗೆದ್ದಿದೆ. ಮುಂಬೈ ಮಹಿಳೆಯು ಮುಸ್ಲಿಂ ಯುವಕನಿಗೆ ನಮಾಜ್ ಮಾಡಲು ಅವಕಾಶ ಕೊಟ್ಟಿರೋದು ಮೆಚ್ಚುಗೆ ಗಳಿಸಿದೆ. |
![]() | ಏಪ್ರಿಲ್ 27 ರಂದು ಸಾಮಾಜಿಕ ಜಾಗೃತಿ ಸಾರುವ 'ಹೆಲ್ಪ್' ಕಿರುಚಿತ್ರ ಓಟಿಟಿಯಲ್ಲಿ ರಿಲೀಸ್ಕನ್ನಡದ ಪ್ರತಿಭಾವಂತರ ತಂಡ ಸೇರಿ ಮಾಡಿರುವ ‘ಹೆಲ್ಪ್’ ಕಿರುಚಿತ್ರ ಇದೇ ತಿಂಗಳು 27ರಂದು ಓಟಿಟಿಯಲ್ಲಿ ಬಿಕಿರುಡುಗಡೆ ಆಗುತ್ತಿದೆ. ಜನ ಸಾಮಾನ್ಯರ ಜೀವನದ ಸುತ್ತ ಮಾಡಿರುವ ಕಿರು ಚಿತ್ರವಿದು. |
![]() | ಸಂಕಷ್ಟದಲ್ಲಿರುವ ಲಂಕಾಗೆ ಭಾರತ ಶಕ್ತಿಮೀರಿ ನೆರವು ನೀಡುತ್ತಿದೆ: ಮಾಜಿ ಪ್ರಧಾನಿ ರನಿಲ್ ವಿಕ್ರಮಸಿಂಘೆಶ್ರೀಲಂಕಾದ ಪ್ರಸ್ತುತ ಸಂಕಷ್ಟಕ್ಕೆ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರೇ ಕಾರಣ ಎಂದು ವಿಕ್ರಮಸಿಂಘೆ ದೂರಿದ್ದಾರೆ. |
![]() | ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ತಕ್ಷಣ ನೆರವಿಗೆ ಬಂದ ಹೊರಟ್ಟಿಚಿತ್ರದುರ್ಗ ಜಿಲ್ಲೆಯ ಭರಮಸಾಗರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಕುಲಕುಂಟೆ ಗ್ರಾಮದ ಬಳಿ ನಡೆದ ಈ ಅಪಘಾತದಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಬಡಿದು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ನೆರವಾಗಿದ್ದಾರೆ. |
![]() | ಶ್ರೀಲಂಕಾ ತಲುಪಿದ ಭಾರತದ 40,000 ಮೆಟ್ರಿಕ್ ಟನ್ ಡೀಸೆಲ್ಆರ್ಥಿಕ ಸಂಕಷ್ಟ ಮತ್ತು ಡೀಸೆಲ್ ಕೊರತೆಯಿಂದ ನಲುಗಿರುವ ನೆರೆಯ ಶ್ರೀಲಂಕಾಗೆ ಭಾರತ ಮತ್ತೆ ನೆರವಿನ ಹಸ್ತ ಚಾಚಿದೆ. |