social_icon
  • Tag results for help

ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಡ್ರೋನ್‌ ಒದಗಿಸಲು 1,261 ಕೋಟಿ ರೂ. ಯೋಜನೆಗೆ ಕೇಂದ್ರ ಅನುಮೋದನೆ

ಮುಂದಿನ ಹಣಕಾಸು ವರ್ಷದಿಂದ ಎರಡು ವರ್ಷಗಳವರೆಗೆ ಒಟ್ಟು ರೂ. 1, 261 ಕೋಟಿ ವೆಚ್ಚದೊಂದಿಗೆ  15,000 ಮಹಿಳಾ ಸ್ವ-ಸಹಾಯ ಗುಂಪುಗಳಿಗೆ (ಎಸ್‌ಎಚ್‌ಜಿ) ಡ್ರೋನ್‌ಗಳನ್ನು ಒದಗಿಸುವ ಕೇಂದ್ರ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.

published on : 29th November 2023

ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣ: ಬೆಂಗಳೂರು ಆಗ್ನೇಯ ಪೊಲೀಸರಿಂದ 'ವಿ ಕೇರ್' ಸಹಾಯವಾಣಿ ಆರಂಭ

ನಗರದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಬೆಂಗಳೂರು ನಗರದ ಆಗ್ನೇಯ ವಿಭಾಗದ ಪೊಲೀಸರು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ವಿ ಕೇರ್ ಎಂಬ ಸಹಾಯವಾಣಿಯನ್ನು  ಪ್ರಾರಂಭಿಸಿದ್ದಾರೆ.

published on : 27th November 2023

ಗಾಜಾ: ಜಗ್ಗದ ಭಾರತೀಯ ಮೂಲದ 'ಮದರ್ ತೆರೇಸಾ ಮಿಷನರೀಸ್ ಆಫ್ ಚಾರಿಟಿ', ವಿಕಲಾಂಗ ಮಕ್ಕಳಿಗೆ ಮುಂದುವರೆದ ನೆರವಿನ ಹಸ್ತ!

ಯುದ್ಧಪೀಡಿತ ಗಾಜಾದಲ್ಲಿ ಪರಿಸ್ಥಿತಿ ಭೀಕರವಾಗಿದ್ದು, ಮಾನವೀಯತೆ ಕಣ್ಮರೆಯಾಗಿದೆ. ನೀರು, ಆಹಾರ, ಶೌಚಾಲಯ ವ್ಯವಸ್ಥೆಗಳಿಲ್ಲದೆ, ಮುಗ್ಧ ಮಕ್ಕಳು, ಹಿರಿಯ ನಾಗರೀಕರು, ಯುವಕರು ಸಹಾಯಕ್ಕಾಗಿ ಮೊರೆ ಇಡುತ್ತಿದ್ದಾರೆ.

published on : 23rd November 2023

ಬೆಂಗಳೂರು: ಅಪಹರಣಕಾರರಿಗೆ ಸಹಾಯ ಮಾಡಿದ್ದ ಪೊಲೀಸರ ಬಂಧನ!

ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದ ಗ್ಯಾಂಗ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಮಡಿವಾಳ ಪೊಲೀಸ್ ಠಾಣೆಯ ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಪೇದೆ ಮತ್ತು ಗೃಹರಕ್ಷಕ ದಳದ ಸಿಬ್ಬಂದಿಯನ್ನು   ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 21st November 2023

ಡೀಪ್‌ಫೇಕ್ ಎಫೆಕ್ಟ್: ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಬೆಂಗಳೂರು ಪೊಲೀಸರು

ಡೀಪ್ ಫೇಕ್ ವಿಡಿಯೋ ಮೂಲಕ ನಟಿಯರು ಸೇರಿದಂತೆ ಹಲವು ಮಹಿಳೆಯರ ಮಾನ ಕಳೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಈ ಸಂಬಂಧ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದ್ದಾರೆ.

published on : 18th November 2023

ಬೆಂಗಳೂರು: ಕೆಲಸಕ್ಕೆ ಸೇರಿದ ಒಂದೇ ತಿಂಗಳಲ್ಲಿ 3 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ ಕದ್ದ ಮನೆಗೆಲಸದವ!

ನಗರದ ಆಭರಣ ವ್ಯಾಪಾರಿಯೊಬ್ಬರ ಮನೆಯಲ್ಲಿ ಮನೆಗೆಲಸಕ್ಕೆ ಸೇರಿದ್ದ ವ್ಯಕ್ತಿಯೊಬ್ಬ ಒಂದೇ ತಿಂಗಳಲ್ಲಿ ಬರೋಬ್ಬರಿ 4 ಕೆಜಿ ಚಿನ್ನ ಮತ್ತು 32 ಕೆಜಿ ಬೆಳ್ಳಿ ಆಭರಣಗಳು ಹಾಗೂ ಸುಮಾರು 9 ಲಕ್ಷ ರೂ.ನಗದು ಸೇರಿ 3 ಕೋಟಿ ರೂ. ಮೌಲ್ಯದ...

published on : 2nd November 2023

ಯುದ್ಧ ಪೀಡಿತ ಗಾಜಾದಲ್ಲಿ ಆಹಾರ, ನೀರಿಗೆ ಹಾಹಾಕಾರ, ನೆರವಿನ ಹಸ್ತ ಚಾಚಿದ ಭಾರತೀಯ ಮೂಲದ 'ಮದರ್ ತೆರೇಸಾ ಮಿಷನರೀಸ್ ಆಫ್ ಚಾರಿಟಿ'

ಗಾಜಾ ಮೇಲಿನ ದಾಳಿಯನ್ನು ಇಸ್ರೇಲ್ ಮತ್ತಷ್ಟು ತೀವ್ರಗೊಳಿಸಿದ್ದು, ಅಲ್ಲಿ ಮಾನವೀಯತೆ ಕಣ್ಮರೆಯಾಗಿದೆ. ನೀರು, ಆಹಾರ, ಶೌಚಾಲಯ ವ್ಯವಸ್ಥೆಗಳಿಲ್ಲದೆ, ಮುಗ್ಧ ಮಕ್ಕಳು, ಹಿರಿಯ ನಾಗರೀಕರು, ಯುವಕರ ಸಹಾಯಕ್ಕಾಗಿ ಮೊರೆ ಇಡುತ್ತಿದ್ದಾರೆ.

published on : 17th October 2023

ಇಸ್ರೇಲ್-ಹಮಾಸ್ ಯುದ್ಧ: ಭಾರತೀಯ ರಾಯಭಾರ ಕಚೇರಿಯಿಂದ 24 ಗಂಟೆಗಳ ಸಹಾಯವಾಣಿ, ಜಾಗ್ರತೆಯಿಂದ ಇರಲು ಸೂಚನೆ

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವು ತೀವ್ರವಾಗುತ್ತಿದ್ದಂತೆ, ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಲ್ಲಿ ಸಿಲುಕಿರುವ ಭಾರತೀಯ ನಾಗರಿಕರಿಗಾಗಿ 24 ಗಂಟೆಗಳ ಸಹಾಯವಾಣಿ ಡೆಸ್ಕ್ ತೆರೆದಿದ್ದು,  ಭದ್ರತಾ ಸಲಹೆಗಳನ್ನು ಪಾಲಿಸುವಂತೆ ಹೇಳಿದೆ.

published on : 11th October 2023

ಧಾರವಾಡ: ಪ್ರಚಾರದ ಹುಚ್ಚಿಲ್ಲದೆ ಸಹಾಯ; ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ನೆರವು

ಟೀಂ ಇಂಡಿಯಾ ಕ್ರಿಕೆಟಿಗ ಕೆ ಎಲ್ ರಾಹುಲ್ ಅಂತರಾಷ್ಟ್ರೀಯ ಕ್ರಿಕೆಟ್ ಪಿಚ್‌ಗಳಲ್ಲಿ ದೊಡ್ಡ ಮೊತ್ತದ ರನ್ ಗಳಿಸುವುದು ಮಾತ್ರವಲ್ಲ, ಮೈದಾನದ ಹೊರಗೆ ಅವರ ಹೃದಯ ವೈಶಾಲ್ಯತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

published on : 10th October 2023

ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸಹಾಯವಾಣಿ ಬಿಡುಗಡೆ

ಇಸ್ರೇಲ್ ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಭಾನುವಾರ ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ಬಿಡುಗಡೆ ಮಾಡಿದೆ.

published on : 8th October 2023

ಇಸ್ರೇಲ್- ಹಮಾಸ್ ಯುದ್ಧ: ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ರಾಜ್ಯದ ಮುಖ್ಯಮಂತ್ರಿ ಕಾರ್ಯಾಲಯ ಮನವಿ

ಇಸ್ರೇಲ್-ಹಮಾಸ್ ಯುದ್ಧವು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಕರ್ನಾಟಕ ಮುಖ್ಯಮಂತ್ರಿ ಕಾರ್ಯಾಲಯ ವಿನಂತಿಸಿದೆ.

published on : 8th October 2023

ಮನೆ ನೌಕರರಿಗೆ ಕಿರುಕುಳ: ಸೇನಾ ಮೇಜರ್, ಆತನ ಪತ್ನಿ ಬಂಧನ

ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂ ನಲಿ ಬಂಧಿಸಲಾಗಿದೆ

published on : 27th September 2023

ಇಬ್ಬರು ದುರ್ಬಲರಿಂದ ಮೈತ್ರಿ: ಜೆಡಿಎಸ್-ಬಿಜೆಪಿ ಹೊಂದಾಣಿಕೆ ಕುರಿತು ಜಗದೀಶ್ ಶೆಟ್ಟರ್ ವ್ಯಂಗ್ಯ

ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ .

published on : 9th September 2023

ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ

ಬೈಕ್ ಹಾಗೂ‌ ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ. 

published on : 28th August 2023

ಬಾಲಿವುಡ್ ನಟ ಸೋನು ಸೂದ್ ಸಹಾಯದಿಂದ ಪೈಲಟ್ ಆದ ಯುವಕ! ಇದೀಗ ಆ ಒಂದು ಕ್ಷಣಕ್ಕಾಗಿ ಕಾತುರ..

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಉದಾರ ನೆರವಿನ ಮೂಲಕ ಕೆಲವರ ಬಾಳಿಗೆ ಬೆಳಕಾಗಿದ್ದ ಬಾಲಿವುಡ್ ನಟ ಸೋನು ಸೂದ್ ಇದೀಗ ಪೈಲಟ್ ಆಗುವ ಯುವಕನೊಬ್ಬನ ಕನಸು ನನಸು ಮಾಡಿಕೊಳ್ಳಲು ನೆರವಾಗಿದ್ದಾರೆ.

published on : 26th August 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9