- Tag results for high command
![]() | ಮೂವರು ಡಿಸಿಎಂ ಹುದ್ದೆ: ರಾಜ್ಯದ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಕಾಂಗ್ರೆಸ್ ಸರ್ಕಾರದಲ್ಲಿ ಇನ್ನೂ ಮೂವರು ಉಪಮುಖ್ಯಮಂತ್ರಿಗಳ ಬೇಡಿಕೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಾಳೆಯದ ನಡುವಿನ ಭಿನ್ನಾಭಿಪ್ರಾಯವನ್ನು ಬಹಿರಂಗಪಡಿಸಿದ ಕಾರಣ ಮುಂದಾಗಬಹುದಾದ ಪಕ್ಷದ ಹಾನಿ ನಿಯಂತ್ರಿಸಲು ಪಕ್ಷದ ಹೈಕಮಾಂಡ್ ಮಧ್ಯಪ್ರವೇಶಿಸಿದೆ. |
![]() | ಕಾಂಗ್ರೆಸ್ ಒಳ ಜಗಳ: ಅಡಕತ್ತರಿಯಲ್ಲಿ ಹೈಕಮಾಂಡ್ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ ಡಿಸಿಎಂ ಸ್ಥಾನ ಕುರಿತಂತೆ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಲ್ಲಿ ವಿವಾದದ ಹುಯಿಲೆಬ್ಬಿಸಿರುವ ಸಚಿವ ಕೆ.ಎನ್. ರಾಜಣ್ಣ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ವರಿಷ್ಠರಿಗೆ ದೂರು ನೀಡಿದ್ದಾರೆ. |
![]() | ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ. |
![]() | ಬಿಜೆಪಿ ಈಗ ಅನಾಥ ಶಿಶು; ಹೈಕಮಾಂಡ್ ನಾಯಕರಿಗೆ ಹಾಲು ಕರೆಯದ ಗೊಡ್ಡೆಮ್ಮೆ: ಕಾಂಗ್ರೆಸ್ ವ್ಯಂಗ್ಯರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನಿಲ್ಲದ ಸರ್ಕಸ್ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ. |
![]() | 'ಹೈಕಮಾಂಡ್ ನಿಂದ ಕರೆ ಬಂದಿದೆ, ಹಾಗಾಗಿ ಹೋಗ್ತಿದ್ದೀವಿ': ಸಿಎಂ ಸಿದ್ದರಾಮಯ್ಯ, ಸಂಪುಟ ಸಚಿವರು ದೆಹಲಿಗೆ ಪ್ರಯಾಣಲೋಕಸಭೆ ಚುನಾವಣೆಗೆ ಸಿದ್ಧತೆ, ರಾಜ್ಯ ಕಾಂಗ್ರೆಸ್ ನಲ್ಲಿ ಶಾಸಕರು ಮತ್ತು ಕೆಲ ನಾಯಕರ ಅಸಮಾಧಾನ ಬೆನ್ನಲ್ಲೇ ಹೈಕಮಾಂಡ್ ದೆಹಲಿಯಲ್ಲಿ ಇಂದು ಬುಧವಾರ ಸಭೆ ಕರೆದಿದ್ದು ಈಗಾಗಲೇ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟದ ಸಚಿವರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದೆಹಲಿಗೆ ಪ್ರಯಾಣಿಸಿದ್ದಾರೆ. |
![]() | ಕೈ ಶಾಸಕರ ಒಳಬೇಗುದಿ: ಆಗಸ್ಟ್ 2 ರಂದು ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಹೈಕಮಾಂಡ್ ಸಭೆಕೆಲ ದಿನಗಳಿಂದ ಉಂಟಾಗಿರುವ ಭಿನ್ನಮತವನ್ನು ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಆಗಸ್ಟ್ 2 ರಂದು ನವದೆಹಲಿಯಲ್ಲಿ ಕರ್ನಾಟಕದ ಪಕ್ಷದ ನಾಯಕರೊಂದಿಗೆ ಎರಡು ಸಭೆಗಳನ್ನು ಕರೆದಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ |
![]() | ವಿರೋಧ ಪಕ್ಷದ ನಾಯಕನ ನೇಮಕಕ್ಕೆ ಇಲ್ಲ ಆತುರ; ರಾಜ್ಯ ಘಟಕದ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಲಕ್ಷ್ಯ?ಪ್ರತಿಪಕ್ಷ ನಾಯಕ ಹಾಗೂ ನೂತನ ರಾಜ್ಯಾಧ್ಯಕ್ಷರ ನೇಮಕ ಮಾಡುವಂತೆ ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲು ರಾಜ್ಯ ನಾಯಕರು ಯತ್ನಿಸುತ್ತಿದ್ದರೂ ಕೇಂದ್ರದ ನಾಯಕರ ಆತುರ ತೋರುತ್ತಿಲ್ಲ. |
![]() | ವಿಪಕ್ಷ ನಾಯಕ ಆಯ್ಕೆ ವಿಳಂಬ: ಬಿಎಸ್ವೈರನ್ನು ದೆಹಲಿಗೆ ಕರೆಸಿಕೊಂಡ ಬಿಜೆಪಿ ಹೈಕಮಾಂಡ್ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ಆಯ್ಕೆ ವಿಳಂಬದ ನಡುವೆ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಭಾನುವಾರ ದೆಹಲಿಗೆ ತೆರಳಿದ್ದಾರೆ. |
![]() | 'ಕೈ' ಪಾಳಯದಲ್ಲಿ ಸಂಚಲನ ಸೃಷ್ಟಿಸಿದ '5 ವರ್ಷ ಸಿದ್ದು ಸಿಎಂ' ಹೇಳಿಕೆ; ಆಂತರಿಕ ವಿಚಾರಗಳ ಬಗ್ಗೆ ಮಾತನಾಡದಂತೆ ನಾಯಕರಿಗೆ ಹೈ ಕಮಾಂಡ್ ಸೂಚನೆಮುಂದಿನ 5 ವರ್ಷ ಸಿದ್ದರಾಯ್ಯ ಅವರೇ ಮುಖ್ಯಮಂತ್ರಿ ಎಂಬ ಸಚಿವ ಎಂ.ಬಿ.ಪಾಟೀಲ್ ನೀಡಿರುವ ಹೇಳಿಕೆ ಕೈ ಪಾಳಯದಲ್ಲಿ ತಳಮಳ ಸೃಷ್ಟಿಸಿದ್ದು, ಈ ನಡುವಲ್ಲೇ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡದಂತೆ ನಾಯಕರಿಗೆ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ. |
![]() | ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ನ ಕೈಗೊಂಬೆ, ರಬ್ಬರ್ ಸ್ಟಾಂಪ್ ಆಗಿದ್ದಾರೆ: ನಳಿನ್ ಕುಮಾರ್ ಕಟೀಲ್ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮ್ಮ ಸಂಪುಟದಲ್ಲಿ ತಮ್ಮ ಆಯ್ಕೆಯ ಸಚಿವರನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ಕೂಡ ಅವರಿಗಿಲ್ಲ ಎಂದು ಆರೋಪಿಸಿದ್ದಾರೆ. |
![]() | ಸಿಎಂ ಆಯ್ಕೆ ಬಿಕ್ಕಟ್ಟು: ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಜೊತೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಪ್ರತ್ಯೇಕ ಸಭೆವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ದೊರೆತು 5 ದಿನಗಳೇ ಕಳೆದರೂ ಸಿಎಂ ಆಯ್ಕೆ ಕಗ್ಗಂಟಾಗಿದೆ. |
![]() | ಕರ್ನಾಟಕ ಸಿಎಂ ಆಯ್ಕೆಯಲ್ಲಿ ಮುಂದುವರಿದ 'ಹೈ' ಟೆನ್ಷನ್, ಇಂದು ಡಿಕೆಶಿ ಸೋನಿಯಾ ಭೇಟಿ ಸಾಧ್ಯತೆ: ಗೊಂದಲಕ್ಕೆ ಇಂದೇ ತೆರೆ ಎಳೆಯುತ್ತಾರಾ ಖರ್ಗೆ?ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದು ಕಾಂಗ್ರೆಸ್ ಗೆ 135 ಸೀಟುಗಳು ಸಿಕ್ಕಿದ ನಂತರವೂ ಪಕ್ಷದಲ್ಲಿ ಸಿಎಂ ಯಾರಾಗಬೇಕೆಂಬ ನಿರ್ಧಾರಕ್ಕೆ ಇನ್ನೂ ಬರಲು ಸಾಧ್ಯವಾಗಿಲ್ಲ. ಸಿಎಂ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೊಂದಲ ಮುಂದುವರಿದಿದೆ. |
![]() | ಕಾಂಗ್ರೆಸ್ ಪಕ್ಷ ನನಗೆ ದೇವಸ್ಥಾನ ಇದ್ದಂತೆ, ಜನರ ಆಶೀರ್ವಾದ ನನ್ನ ಮೇಲಿರಲಿ, ದೆಹಲಿಗೆ ಹೋಗುತ್ತಿದ್ದೇನೆ: ಡಿ ಕೆ ಶಿವಕುಮಾರ್ಕರ್ನಾಟಕವನ್ನು ಶಾಂತಿಯ ತೋಟವನ್ನಾಗಿ ನಿರ್ಮಾಣ ಮಾಡುವ ಕೆಲಸವಾಗಬೇಕು. ಕಾಂಗ್ರೆಸ್ ಪಕ್ಷ ನನಗೆ ದೇವಸ್ಥಾನವಿದ್ದಂತೆ ಎಂದು ದೆಹಲಿಗೆ ಹೊರಟಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. |
![]() | ಕಾಂಗ್ರೆಸ್ ಹೈಕಮಾಂಡ್ ಬುಲಾವ್: ಇಂದು ಡಿಕೆ ಶಿವಕುಮಾರ್ ದೆಹಲಿ ಪ್ರವಾಸ; ಮುಂದಿನ ಸಿಎಂ ಸಸ್ಪೆನ್ಸ್ ಗೆ ತೆರೆ?ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಚರ್ಚಿಸಲು ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ಸೋಮವಾರ ದೆಹಲಿಗೆ ತೆರಳಬೇಕಿದ್ದ ಶಿವಕುಮಾರ್, ತಮ್ಮ ಪ್ರವಾಸವನ್ನು ಸಂಜೆ ದಿಢೀರ್ ರದ್ದು ಮಾಡಿದ್ದರು. ನಾನು ಮಂಗಳವಾರ ಬೆಳಿಗ್ಗೆ ದೆಹಲಿಗೆ ಹೋಗುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. |
![]() | ಹೈಕಮಾಂಡ್ ಬುಲಾವ್, ದೆಹಲಿಗೆ ಹೊರಟ ಸಿದ್ದರಾಮಯ್ಯ: ಅಭಿಮಾನಿಗಳಿಂದ ಮುಂದಿನ ಸಿಎಂ ಘೋಷಣೆಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿರುವ ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕಗ್ಗಂಟಾಗಿರುವ ಹೊತ್ತಿನಲ್ಲಿ ಹೈಕಮಾಂಡ್ ನಿಂದ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿಗೆ ಹೊರಟಿದ್ದಾರೆ. |