social_icon
  • Tag results for high command

ಸಿದ್ದರಾಮಯ್ಯ ತಂತ್ರಕ್ಕೆ ಕಾಂಗ್ರೆಸ್ ನಾಯಕರೇ ಕಂಗಾಲು! (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ ನಿಜಕ್ಕೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗೊಂದಲಕ್ಕಿಡಾಗಿದ್ದಾರಾ? ಅಥವಾ ಇದು ಇನ್ನೊಂದು ರಾಜಕೀಯ ತಂತ್ರವಾ?

published on : 24th March 2023

ಮುಂದುವರಿದ ಸುರಕ್ಷಿತ ಕ್ಷೇತ್ರ ಗೊಂದಲ: ಎಲ್ಲ ಹೈಕಮಾಂಡ್ ಗೆ ಬಿಟ್ಟಿದ್ದೇನೆ ಎಂದು ಹೇಳಿ ಸುಮ್ಮನಾದ ಸಿದ್ದರಾಮಯ್ಯ

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರಕ್ಕೆ ಒಲವು ತೋರಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಗೊಂದಲ ಮುಂದುವರಿದಿದ್ದು, ಅದನ್ನು ಹೈಕಮಾಂಡ್‌ಗೆ ಬಿಟ್ಟಿರುವುದಾಗಿ ಹೇಳುತ್ತಿದ್ದಾರೆ.

published on : 22nd March 2023

ರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್

ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ರೌಡಿಶೀಟರ್ ಫೈಟರ್ ರವಿ ಎದುರು ನಿಂತು ಪರಸ್ಪರ ಕೈ ಜೋಡಿಸಿ ಶುಭಾಶಯ ಕೋರುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

published on : 14th March 2023

ಬಿಎಸ್ ವೈ ಉತ್ತರಾಧಿಕಾರಿ ಆಯ್ಕೆಯೇ ಬಿಜೆಪಿಗೆ ಕಗ್ಗಂಟು (ಸುದ್ದಿ ವಿಶ್ಲೇಷಣೆ)

ಯಗಟಿ ಮೋಹನ್ ಸೋಮವಾರ ( ಫೆ.27) ಯಡಿಯೂರಪ್ಪನವರ ಹುಟ್ಟು ಹಬ್ಬವೂ ಹೌದು. ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ಮೋದಿ ದಿಲ್ಲಿಯಿಂದ ನೇರವಾಗಿ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ.

published on : 24th February 2023

ಯಡಿಯೂರಪ್ಪರನ್ನೇ ಪಂಕ್ಚರ್ ಮಾಡಿರುವ ಬಿಜೆಪಿ ಹೈಕಮಾಂಡ್: ಸಿದ್ದರಾಮಯ್ಯ ತಿರುಗೇಟು

ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಬಸ್ ಪಂಕ್ಚರ್ ಆಗಿದೆ ಎಂಬ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

published on : 5th February 2023

ಶಿಸ್ತು ಸಮಿತಿಯಿಂದ ಯಾವ ನೋಟಿಸ್‌ ಬಂದಿಲ್ಲ, ಷಡ್ಯಂತ್ರಗಳಿಗೆ ಅಂಜುವ ಮಗ ನಾನಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು

ನನಗೆ ಬಿಜೆಪಿ ಹೈಕಮಾಂಡ್‌ನಿಂದ ಅಥವಾ ಪಕ್ಷದ ಶಿಸ್ತು ಸಮಿತಿಯಿಂದ ಇದುವರೆಗೆ ಯಾವುದೇ ನೋಟಿಸ್‌ ಬಂದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.

published on : 17th January 2023

ರಾಜಸ್ಥಾನ: ರಾಜೀನಾಮೆ ವಾಪಸ್ ಪಡೆಯುವಂತೆ ಪಕ್ಷದ ಶಾಸಕರಿಗೆ ಸೂಚಿಸಿದ ಕಾಂಗ್ರೆಸ್ ಹೈಕಮಾಂಡ್

ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಸುಮಾರು ಒಂದು ವರ್ಷ ಬಾಕಿ ಇರುವಾಗ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಬಣಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಸಜ್ಜಾಗಿದೆ.

published on : 31st December 2022

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಸೇರಿ ಹಲವು ವಿಚಾರ ಕುರಿತು ವರಿಷ್ಠರೊಂದಿಗೆ ವಿಸ್ತೃತ ಚರ್ಚೆ- ಸಿಎಂ ಬೊಮ್ಮಾಯಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಸೋಮವಾರ ರಾತ್ರಿ ನಡೆದ ವರಿಷ್ಠರ  ಸಭೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 27th December 2022

ಯಡಿಯೂರಪ್ಪ ರಾಜತಂತ್ರಕ್ಕೆ ಬೆಚ್ಚಿದ ಬಿಜೆಪಿ ಹೈಕಮಾಂಡ್ (ಸುದ್ದಿ ವಿಶ್ಲೇಷಣೆ)

ಅದೊಂದು ಹೇಳಿಕೆ ಬಿಜೆಪಿಯಲ್ಲಿ ತಲ್ಲಣ ತಂದಿದೆ. ಮಾಜಿ ಮುಖ್ಯಮಂತ್ರಿ, ಬಿ.ಎಸ್. ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ದೂರ ಸರಿಯುವ ಘೋಷಣೆ ಮಾಡಿರುವುದು ಈ ತಲ್ಲಣಕ್ಕೆ ಕಾರಣ.

published on : 16th December 2022

ರಾಜ್ಯದಲ್ಲಿ ವಿಧಾನಸಭೆಗೆ ಅವಧಿ ಪೂರ್ವ ಚುನಾವಣೆ…? (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ ರಾಜ್ಯ ವಿಧಾನಸಭೆ ಅವಧಿ ಪೂರ್ಣಗೊಳ್ಳುವ ಮುನ್ನವೆ ಚುನಾವಣೆ ನಡೆಯಲಿದೆಯೆ? ಗುಜರಾತ್ ಹಾಗೂ ಹಿಮಾಚಲ ಪ್ರದೇಶಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಕೇಳಿ ಬಂದಿರುವ ಪ್ರಶ್ನೆ ಇದು.

published on : 8th December 2022

ಕರ್ನಾಟಕವನ್ನು ಹೈಕಮಾಂಡ್ ಗೆ ಕಪ್ಪಕಾಣಿಕೆ ಕೊಡುವ 'ಎಟಿಎಂ' ಮಾಡಿಕೊಂಡು ಕಾಂಗ್ರೆಸ್ ನಿಂದ ಲೂಟಿ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಹಿಂದೆಯಿದ್ದ ಕಾಂಗ್ರೆಸ್‌ ಸರ್ಕಾರ ಆ ಪಕ್ಷದ ಹೈಕಮಾಂಡ್‌ಗೆ ‘ಎಟಿಎಂ’ (ಏನಿ ಟೈಮ್‌ ಮನಿ) ಆಗಿತ್ತು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ

published on : 14th October 2022

ಸಚಿವ ಸಂಪುಟ ವಿಸ್ತರಣೆ ಬಹುತೇಕ ಫಿಕ್ಸ್; ಶೀಘ್ರವೇ ಪಟ್ಟಿ ರವಾನೆ: ಬಸವರಾಜ ಬೊಮ್ಮಾಯಿ

ಬಹಳ ದಿನಗಳಿಂದಲೂ ಮುಂದೂಡುತ್ತಲೇ ಬಂದಿರುವ ಸಚಿವ ಸಂಪುಟ ವಿಸ್ತರಣೆ ಯನ್ನು ಶೀಘ್ರವೇ ಪೂರ್ಣಗೊಳಿಸುವುದಾಗಿ ಹೇಳಿಗದ ಬೊಮ್ಮಾಯಿ, ಈ ವಿಚಾರವನ್ನು ಈಗಾಗಲೇ ಕೇಂದ್ರ ನಾಯಕರ ಗಮನಕ್ಕೆ ತರಲಾಗಿದ್ದು, ಶೀಘ್ರದಲ್ಲೇ ಹೆಸರುಗಳನ್ನು ಅಂತಿಮಗೊಳಿಸುವುದಾಗಿ ಭರವಸೆ ನೀಡಿದ್ದಾರೆ .

published on : 24th September 2022

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ: ಮುಖ್ಯಮಂತ್ರಿ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಬೆಂಬಲ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲವಾಗಿ ಬೆಂಬಲಿಸುವುದಾಗಿ ಬಿಜೆಪಿ ಹೈಕಮಾಂಡ್ ಹೇಳಿದೆ. ಇಂತಹ ಊಹಾಪೋಹ ಹರಡುವವರ ಬಗ್ಗೆಯೂ ವರದಿಯನ್ನು ಕೇಳಿದೆ.

published on : 11th August 2022

ನನ್ನ ರಾಜಿನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ: ಬಿ.ಎಸ್ ಯಡಿಯೂರಪ್ಪ

ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಿಲ್ಲ. ಆದ್ರೆ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯೋದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

published on : 24th July 2022

ಛತ್ತೀಸ್‌ಗಢ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಬಘೇಲ್, ಡಿಯೋ ಹೈಕಮಾಂಡ್ ಭೇಟಿ

ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯ ತಲೆದೋರಿದೆ. 

published on : 23rd July 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9