- Tag results for hospital
![]() | ನವಜೋತ್ ಸಿಂಗ್ ಸಿಧು ಜೈಲಿಂದ ಆಸ್ಪತ್ರೆಗೆ ಶಿಫ್ಟ್, ವಿಶೇಷ ಆಹಾರ ಕೇಳಿದ ಕಾಂಗ್ರೆಸ್ ನಾಯಕ1988 ರ ರೋಡ್ ರೇಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ ಪಟಿಯಾಲಾ ಕೇಂದ್ರ ಕಾರಾಗೃಹದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ಸೋಮವಾರ ಆಸ್ಪತ್ರೆಗೆ... |
![]() | ಧಾರವಾಡ ಜೈಲಿನಲ್ಲಿ ಪಾಕ್ ಮೂಲದ ಕೈದಿಯಿಂದ ಉಪವಾಸ ಸತ್ಯಾಗ್ರಹ: ಆಸ್ಪತ್ರೆಗೆ ದಾಖಲುಧಾರವಾಡ ಜೈಲಿನಲ್ಲಿ ಪಾಕಿಸ್ತಾನ ಮೂಲದ ಶಂಕಿತ ಭಯೋತ್ಪಾದಕ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಈ ವೇಳೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. |
![]() | ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತಕ್ಕೆ ಒಂದು ವರ್ಷ: 12 ಮೃತ ರೋಗಿಗಳ ಕುಟುಂಬಕ್ಕೆ ಸರ್ಕಾರದಿಂದ ಇನ್ನೂ ಸಿಗದ ಪರಿಹಾರ!ಕಳೆದ ವರ್ಷ 2021ರಲ್ಲಿ ಕೋವಿಡ್ ಎರಡನೇ ಅಲೆ ಉತ್ತುಂಗದಲ್ಲಿದ್ದಾಗ ರಾಷ್ಟ್ರದ ಗಮನ ಸೆಳೆದ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 36 ರೋಗಿಗಳ ಸಾವಿಗೆ ಕಾರಣವಾದ ಆಮ್ಲಜನಕ ಕೊರತೆ ದುರಂತ ಸಂಭವಿಸಿ ಒಂದು ವರ್ಷ ಕಳೆದಿದೆ. |
![]() | ಮಹಾ ಸಚಿವ ನವಾಬ್ ಮಲಿಕ್ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿತಿ ಗಂಭೀರಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮಲಿಕ್ ಅವರ ವಕೀಲರು ಹೇಳಿದ್ದಾರೆ. |
![]() | ಬೆಂಗಳೂರು ಆಸ್ಪತ್ರೆಯಿಂದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಡಿಸ್ಚಾರ್ಜ್!ತೀವ್ರ ಹೊಟ್ಟೆ ನೋವು, ಜ್ವರದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. |
![]() | ಆ್ಯಸಿಡ್ ದಾಳಿ ಸಂತ್ರಸ್ಥೆಗೆ ವಿಕ್ಟೋರಿಯಾ ಆಸ್ಪತ್ರೆಯಿಂದ ಚರ್ಮದಾನ!!ಸುಂಕದಕಟ್ಟೆ ಆ್ಯಸಿಡ್ ದಾಳಿ ಪ್ರಕರಣದ ಸಂತ್ರಸ್ಥೆಗೆ ವಿಕ್ಟೋರಿಯಾ ಆಸ್ಪತ್ರೆಯಿಂದ ಚರ್ಮದಾನ ಮಾಡಲಿದೆ ಎಂದು ತಿಳಿದುಬಂದಿದೆ. |
![]() | ಆಯುಷ್ಮಾನ್ ಭಾರತ್: ಖಾಸಗಿ ಆಸ್ಪತ್ರೆ ಶಿಫಾರಸ್ಸಿಗೆ ‘ರೆಫರಲ್ ವ್ಯವಸ್ಥೆ’ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ರೋಗಿಗಳನ್ನು ಹೆಚ್ಚುವರಿ ಚಿಕಿತ್ಸೆಗಾಗಿ ಉನ್ನತ ಮಟ್ಟದ ಸರ್ಕಾರಿ ಆಸ್ಪತ್ರೆ ಅಥವಾ SAST ನೋಂದಾಯಿತ ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಲು ‘ಅಂತರ್ಜಾಲ ರೆಫರಲ್ ವ್ಯವಸ್ಥೆ’ ಜಾರಿ ತರಲಾಗಿದೆ. |
![]() | ಪ್ರಯಾಣಿಕನಿಗೆ ಎದೆನೋವು; ನೇರ ಆಸ್ಪತ್ರೆಗೇ ಬಸ್ ತಂದ ಸಾರಿಗೆ ಬಸ್ ಚಾಲಕ; ಬದುಕಿತು ಜೀವ!ಪ್ರಯಾಣದ ವೇಳೆ ಪ್ರಯಾಣಿಕರೊಬ್ಬರಿಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆ್ಯಂಬುಲೆನ್ಸ್ ಗಾಗಿ ಕಾಯದೇ ಚಾಲಕರೊಬ್ಬರು ಸರ್ಕಾರಿ ಬಸ್ ಅನ್ನೇ ನೇರವಾಗಿ ಆಸ್ಪತ್ರೆ ತಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. |
![]() | ಕೋವಿಡ್ ಬೂಸ್ಟರ್ ಡೋಸ್: ದರ ಇಳಿದರೂ ಲಸಿಕೆ ಪಡೆದುಕೊಳ್ಳಲು ಮುಂದೆ ಬಾರದ ಜನ!ನಗರದ ಕೆಲವು ಖಾಸಗಿ ಆಸ್ಪತ್ರೆಗಳು ಕೋವಿಡ್ ಬೂಸ್ಟರ್ ಡೋಸ್ ಲಸಿಕೆಗಳ ದರ ಇಳಿಸಿದ್ದರೂ ಕೂಡ ಲಸಿಕೆ ಪಡೆದುಕೊಳ್ಳಲು ಜನರು ಮುಂದೆ ಬಾರದೆ ಇರುವ ಬೆಳವಣಿಗೆಗಳು ಕಂಡು ಬರುತ್ತಿದೆ. |
![]() | ಜಿಲ್ಲೆಗೊಂದು ಇಎಸ್ಐ: ಕೇಂದ್ರಕ್ಕೆ ಸಚಿವ ಹೆಬ್ಬಾರ್ ಒತ್ತಾಯರಾಜ್ಯದಯಲ್ಲಿ ಜಿಲ್ಲೆಗೊಂದು ಇಎಸ್ಐ ಆಸ್ಪತ್ರೆ ತೆರೆಯುವಂತೆ ಕೇಂದ್ರಕ್ಕೆ ಕೋರಿದ್ದೇವೆ ಎಂದು ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ ಮತ್ತು ಸ್ವಜಿಲ್ಲೆಯ ಅಭಿವೃದ್ಧಿಗೆ ಸಂಬoಧಿಸಿದoತೆ ದಿಲ್ಲಿ ಪ್ರವಾಸ ಕೈಗೊಂಡಿದ್ದ ಸಚಿವರ ನೇತೃತ್ವದ ನಿಯೋಗವು ಸರತಿಯಂತೆ ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ಅಭಿವೃದ್ಧಿ... |
![]() | ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು!ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್)ದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಆಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಉತ್ತರ ಪ್ರದೇಶ: ಹೆಂಡತಿಯನ್ನ ಕೈಗಾಡಿಯಲ್ಲಿ ಆಸ್ಪತ್ರೆಗೆ ಕರೆತಂದ ವೃದ್ಧ; ತನಿಖೆಗೆ ಆದೇಶಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಪತ್ನಿಯನ್ನ ವೃದ್ಧ ಪತಿ ಕೈಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಘಟನೆಯ ಫೋಟೋ ವೈರಲ್ ಆಗಿದ್ದು, ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ. |
![]() | ಚಿಕ್ಕಬಳ್ಳಾಪುರ: 400 ಹಾಸಿಗೆಗಳ ಆಸ್ಪತ್ರೆ, ವೈದ್ಯಕೀಯ ಕಾಲೇಜು ನಿರ್ಮಾಣ, ಕಾಮಗಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಂಕುಸ್ಥಾಪನೆಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೇರವೇರಿಸಿದರು. |
![]() | ಔಷಧಗಳಿಲ್ಲದ ಲಂಕಾ ಆಸ್ಪತ್ರೆಗೆ ಜೈಶಂಕರ್ ನೆರವು; ಚೀನಾ ಕೈಬಿಟ್ಟ ಲಂಕಾ ವಿದ್ಯುತ್ ಯೋಜನೆ ಕೈಗೆತ್ತಿಕೊಳ್ಳಲಿರುವ ಭಾರತಔಷಧಗಳ ಸರಬರಾಜು ಇಲ್ಲದೇ ಸ್ಥಗಿತಗೊಂಡಿರುವ ಆಸ್ಪತ್ರೆಗಳಿಗೆ ನೆರವು ನೀಡುವಂತೆ ಲಂಕಾದಲ್ಲಿನ ಹೈಕಮಿಷನರ್ ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೂಚನೆ ನೀಡಿದ್ದಾರೆ. |
![]() | ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಆಸ್ಪತ್ರೆಗೆ ದಾಖಲುಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಆಸ್ಪತ್ರೆಗೆ ದಾಖಲಾಗಿದ್ದು, ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಸಂವಹನ ಸಚಿವ ಫ್ಯಾಬಿಯೊ ಫರಿಯಾ ಉಲ್ಲೇಖಿಸಿ ಜಿ1 ನ್ಯೂಸ್ ಪೋರ್ಟಲ್ ವರದಿ ಮಾಡಿದೆ. |