social_icon
  • Tag results for houses

2023 ರಾಜ್ಯ ಬಜೆಟ್: 5 ಸಾವಿರ ಕೋಟಿ ರೂ. ವೆಚ್ಚದಲ್ಲಿ 5 ಲಕ್ಷ ಮನೆಗಳ ನಿರ್ಮಾಣ- ಸಿಎಂ ಬೊಮ್ಮಾಯಿ 

ಪ್ರಸಕ್ತ ವರ್ಷದಲ್ಲಿ ರೂ. 5,000 ಕೋಟಿ ವೆಚ್ಚದಲ್ಲಿ 5 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 17th February 2023

ಜೋಶಿಮಠ ಬಿಕ್ಕಟ್ಟು: ಮನೆಗಳಲ್ಲಿ ಮತ್ತೆ ಹೊಸ ಬಿರುಕು, ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಭೂಮಿ ಕುಸಿದ ಪರಿಣಾಮವಾಗಿ ಈಗಾಗಲೇ ಸಂಕಷ್ಟಕ್ಕೊಳಗಾಗಿದ್ದ ಉತ್ತರಾಖಂಡದ ಜೋಶಿಮಠದಲ್ಲಿ ವಸತಿ ಕಟ್ಟಡಗಳಲ್ಲಿನ ಬಿರುಕುಗಳು ಅಗಲವಾಗುತ್ತಿರುವುದು ಹಾಗೂ ಹೆಚ್ಚುತ್ತಿರುವ ಬಿರುಕುಗಳ ಜತೆಗೆ ಇನ್ನೂ ಐದಾರು ಮನೆಗಳಲ್ಲಿ ಸಣ್ಣಪುಟ್ಟ ಬಿರುಕುಗಳು ಕಾಣಿಸಿಕೊಂಡಿದ್ದು, ಇಲ್ಲಿನ ನಿವಾಸಿಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.

published on : 9th February 2023

ಜೋಶಿಮಠದ ಬಳಿಕ ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮನೆಗಳಲ್ಲಿ ಬಿರುಕು; 19 ಕುಟುಂಬಗಳ ಸ್ಥಳಾಂತರ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಮನೆಗಳು ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ಹತ್ತೊಂಬತ್ತು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

published on : 3rd February 2023

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ, ಕ್ರೈಸ್ತರ ಮನೆಗಳು ಧ್ವಂಸ

ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಕಳೆದ 70 ವರ್ಷಗಳಿಂದ ವಾಸಿಸುತ್ತಿದ್ದ ಅಲ್ಪಸಂಖ್ಯಾತ ಸಮುದಾಯ, ಹಿಂದೂ ಮತ್ತು ಕ್ರಿಶ್ಚಿಯನ್ ಕುಟುಂಬದ ಮನೆಗಳನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.

published on : 30th January 2023

ಆಗ್ರಾ: 6 ಮನೆಗಳು ಕುಸಿದು ಓರ್ವ ಬಾಲಕಿ ಸಾವು, ಕುಟುಂಬದ ಮತ್ತಿಬ್ಬರಿಗೆ ಗಾಯ!

ಆಗ್ರಾದಲ್ಲಿ ಇಂದು ಬೆಳಗ್ಗೆ ಹೋಟೆಲೊಂದರ ಉತ್ಖನನ ಕಾರ್ಯದ ವೇಳೆ ಆರು ಮನೆಗಳು ಕುಸಿದು ಬಿದ್ದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 26th January 2023

ಹಸುವಿನ ಸಗಣಿಯಿಂದ ಮಾಡಿದ ಮನೆಗಳ ಮೇಲೆ ಪರಮಾಣು ವಿಕಿರಣದ ಪರಿಣಾಮವಿಲ್ಲ: ಗುಜರಾತ್ ನ್ಯಾಯಾಲಯ

ದೇಶದಲ್ಲಿ ಗೋವುಗಳನ್ನು ಸಂರಕ್ಷಿಸುವ ಅಗತ್ಯವನ್ನು ಗುಜರಾತ್‌ನ ತಾಪಿ ಜಿಲ್ಲೆಯ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಒತ್ತಿ ಹೇಳಿದ್ದು, "ಗೋವಿನ ಸಗಣಿಯಿಂದ ಮಾಡಿದ ಮನೆಗಳ ಮೇಲೆ ಪರಮಾಣು ವಿಕಿರಣದ ಪರಿಣಾಮವಿರುವುದಿಲ್ಲ ಎಂದು ವಿಜ್ಞಾನವು ಸಾಬೀತುಪಡಿಸಿದೆ ಎಂದು ಅಭಿಪ್ರಾಯಪಟ್ಟಿದೆ.

published on : 24th January 2023

ಉತ್ತರಾಖಂಡದ ಜೋಶಿಮಠದ ಬಳಿಕ ಉತ್ತರ ಪ್ರದೇಶದ ಅಲಿಗಢದ ಮನೆಗಳಲ್ಲಿ ಬಿರುಕು, ನಿವಾಸಿಗಳಲ್ಲಿ ಆತಂಕ

ಉತ್ತರಾಖಂಡದ ಜೋಶಿಮಠದ ಬಳಿಕ ಇದೀಗ ಉತ್ತರ ಪ್ರದೇಶದ ಅಲಿಗಢದಲ್ಲಿ ಹಲವಾರು ಮನೆಗಳು ಬಿರುಕು ಬಿಟ್ಟಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

published on : 11th January 2023

ಉತ್ತರಾಖಂಡ: ಜೋಶಿಮಠದಲ್ಲಿ ದೇವಾಲಯ ಕುಸಿತ ಬಳಿಕ ಕರ್ಣಪ್ರಯಾಗ್ ಸರದಿ; 50ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು

ಉತ್ತರಾಖಂಡದ ಬೆಟ್ಟದ ಪಟ್ಟಣಗಳಲ್ಲಿ ಭೂಮಿ ಮುಳುಗಡೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಜೋಶಿಮಠದಲ್ಲಿ ನಿನ್ನೆ ದೇವಾಲಯ ಕುಸಿದುಬಿದ್ದು ಈಗಾಗಲೇ ಭಯದಲ್ಲಿ ಬದುಕುತ್ತಿರುವ ಇಲ್ಲಿನ ನಿವಾಸಿಗಳು, ಕರ್ಣಪ್ರಯಾಗದಲ್ಲಿ ಇದೇ ರೀತಿಯ ಪ್ರಕರಣಗಳು ವರದಿಯಾದ ನಂತರ ಇನ್ನಷ್ಟು ಭಯಭೀತರಾಗಿದ್ದಾರೆ.

published on : 7th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9