social_icon
  • Tag results for hurt

ಜಮ್ಮು: 'ಕೇರಳ ಸ್ಟೋರಿ' ವಿಚಾರವಾಗಿ ಎರಡು ಗುಂಪಿನ ನಡುವೆ ಘರ್ಷಣೆ, ಐವರು ವಿದ್ಯಾರ್ಥಿಗಳಿಗೆ ಗಾಯ

ಕೇಂದ್ರಾಡಳಿತ ಪ್ರದೇಶ ಜಮ್ಮುವಿನಲ್ಲಿ 'ದಿ ಕೇರಳ ಸ್ಟೋರಿ' ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 15th May 2023

ಮೇ 18ಕ್ಕೆ ಉರಿಗೌಡ ನಂಜೇಗೌಡ ಸಿನಿಮಾ ಮುಹೂರ್ತ: ಚಿತ್ರಕ್ಕೆ ಸಚಿವ ಅಶ್ವತ್ಥ್ ನಾರಾಯಣ ಚಿತ್ರಕಥೆ?

ಟಿಪ್ಪುವಧೆಯ ವಿಚಾರದಲ್ಲಿ ಚರ್ಚೆಯಾಗುತ್ತಿರುವ ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳ ಕುರಿತಾದ ಸಿನಿಮಾವನ್ನು ಸಚಿವ, ನಿರ್ಮಾಪಕ ಮುನಿರತ್ನ ನಿರ್ಮಾಣ ಮಾಡುತ್ತಿದ್ದು. ಮೇ 18 ಕ್ಕೆ ಸಿನಿಮಾದ ಮುಹೂರ್ತ ನಿಗದಿಯಾಗಿದೆ.

published on : 19th March 2023

ಹಾವೇರಿ: ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ 25 ಮಂದಿ ವಿರುದ್ಧ ಪ್ರಕರಣ ದಾಖಲು

ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಹಾವೇರಿ ಪೊಲೀಸರು 25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

published on : 6th March 2023

ಮುಸ್ಲಿಂ ವಿರೋಧಿ ಹೇಳಿಕೆ: ಯೋಗಗುರು ಬಾಬಾ ರಾಮ್ ದೇವ್ ವಿರುದ್ಧ ದೂರು ದಾಖಲು!

ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಖ್ಯಾತ ಯೋಗಗುರು ಬಾಬಾ ರಾಮ್ ದೇವ್ ವಿರುದ್ಧ ದೂರು ದಾಖಲಾಗಿದೆ.

published on : 4th February 2023

ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಪ್ರಾಣಾಪಾಯದಿಂದ ನಾಗರೀಕರು ಪಾರು

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮಾರುಕಟ್ಟೆಯೊಂದರಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ನಾಗರೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

published on : 26th December 2022

ಗೌತಮ್ ವಿಮಲ್ ನಿರ್ದೇಶನದ 'ಕೈಮರ' ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ ಪ್ರಿಯಾಂಕಾ ಉಪೇಂದ್ರ, ಪ್ರಿಯಾಮಣಿ, ಛಾಯಾ ಸಿಂಗ್!

ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ 'ಕೈಮರ' ಚಿತ್ರದ ಮುಹೂರ್ತ ನೆರವೇರಿತು.

published on : 6th October 2022

ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: ಉತ್ತರ ಪ್ರದೇಶದಲ್ಲೇ ಅತಿಹೆಚ್ಚು ಬಂಧನ!

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಸಂಸತ್ತಿನಲ್ಲಿ ಮಂಗಳವಾರ ಗೃಹ ವ್ಯವಹಾರಗಳ ಸಚಿವಾಲಯ(MHA) ಮಂಡಿಸಿದ ದಾಖಲೆ ಬಹಿರಂಗಪಡಿಸಿದೆ.

published on : 2nd August 2022

ಪಾಟ್ನಾ: ಕೋರ್ಟ್ ಆವರಣದಲ್ಲಿ ಕಚ್ಚಾ ಬಾಂಬ್ ಸ್ಫೋಟ, ಪೊಲೀಸ್ ಅಧಿಕಾರಿ ಗಾಯ

ಪಾಟ್ನಾದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಕಚ್ಚಾ ಬಾಂಬ್ ಸ್ಫೋಟವಾಗಿದ್ದು, ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.

published on : 1st July 2022

ನನ್ನ 'ವಿಕ್ರಮ್' ಪಾತ್ರ ಎಲ್ಲಾ ಮಧ್ಯಮವರ್ಗದವರಿಗೂ ಸಂಬಂಧಿಸಿದ್ದಾಗಿದೆ: ಸುನಿಲ್ ರಾವ್

ನಿರ್ದೇಶಕ ಹೇಮಂತ್ ಕುಮಾರ್ ಅವರ ತುರ್ತು ನಿರ್ಗಮನ ಸಿನಿಮಾ ಜೂ.24 ರಂದು ಬಿಡುಗಡೆಯಾಗುತ್ತಿದ್ದು ನಟ ಸುನಿಲ್ ದೀರ್ಘಕಾಲದ ನಂತರ ಮತ್ತೆ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. 

published on : 20th June 2022

ಉಡುಪಿ: ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಹಾನಿ ಸಾಧ್ಯತೆ

ಉಡುಪಿ ಜಿಲ್ಲೆಯಲ್ಲಿ ಪ್ರಬಲ ನಾಯಕ ಎಂದು ಪರಿಗಣಿಸಲಾಗಿದ್ದ ಮಾಜಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

published on : 9th May 2022

ಮರಿಯುಪೋಲ್​ನಲ್ಲಿ ಹೆರಿಗೆ ಆಸ್ಪತ್ರೆ ಮೇಲೆ ರಷ್ಯಾ ವೈಮಾನಿಕ ದಾಳಿ: 17ಕ್ಕೂ ಹೆಚ್ಚು ಮಂದಿಗೆ ಗಾಯ

ಉಕ್ರೇನ್​​ನಲ್ಲಿ ರಷ್ಯಾ ದಾಳಿ ತೀವ್ರಗೊಂಡಿದೆ. ಬುಧವಾರ ರಷ್ಯಾ ಸೇನೆ ಮರಿಯುಪೋಲ್​​ನಲ್ಲಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ​ ನಡೆಸಿದ್ದು, ದಾಳಿಯಲ್ಲಿ 17ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

published on : 10th March 2022

ಸಾರ್ವಜನಿಕ ಗಣೇಶೋತ್ಸವ ಮೇಲಿನ ನಿರ್ಬಂಧ ಸಡಿಲಿಸದಂತೆ ತಜ್ಞರ ಎಚ್ಚರಿಕೆ: ಬಲಪಂಥೀಯರ ವಿರೋಧ

ಯಾವುದೇ ಸಾರ್ವಜನಿಕ ಸಮಾರಂಭಗಳು, ಮೆರವಣಿಗೆಗಳಿಂದ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗುವುದರಿಂದ ಸರ್ಕಾರ ಗಣೇಶೋತ್ಸವ ಸಂಬಂಧ ಸಾರ್ವಜನಿಕ ಆಚರಣೆಗೆ ನಿರ್ಬಂಧ ವಿಧಿಸಿತ್ತು. 

published on : 27th August 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9