- Tag results for hurt
![]() | ಜಮ್ಮು: 'ಕೇರಳ ಸ್ಟೋರಿ' ವಿಚಾರವಾಗಿ ಎರಡು ಗುಂಪಿನ ನಡುವೆ ಘರ್ಷಣೆ, ಐವರು ವಿದ್ಯಾರ್ಥಿಗಳಿಗೆ ಗಾಯಕೇಂದ್ರಾಡಳಿತ ಪ್ರದೇಶ ಜಮ್ಮುವಿನಲ್ಲಿ 'ದಿ ಕೇರಳ ಸ್ಟೋರಿ' ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಮೇ 18ಕ್ಕೆ ಉರಿಗೌಡ ನಂಜೇಗೌಡ ಸಿನಿಮಾ ಮುಹೂರ್ತ: ಚಿತ್ರಕ್ಕೆ ಸಚಿವ ಅಶ್ವತ್ಥ್ ನಾರಾಯಣ ಚಿತ್ರಕಥೆ?ಟಿಪ್ಪುವಧೆಯ ವಿಚಾರದಲ್ಲಿ ಚರ್ಚೆಯಾಗುತ್ತಿರುವ ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳ ಕುರಿತಾದ ಸಿನಿಮಾವನ್ನು ಸಚಿವ, ನಿರ್ಮಾಪಕ ಮುನಿರತ್ನ ನಿರ್ಮಾಣ ಮಾಡುತ್ತಿದ್ದು. ಮೇ 18 ಕ್ಕೆ ಸಿನಿಮಾದ ಮುಹೂರ್ತ ನಿಗದಿಯಾಗಿದೆ. |
![]() | ಹಾವೇರಿ: ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ 25 ಮಂದಿ ವಿರುದ್ಧ ಪ್ರಕರಣ ದಾಖಲುರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಹಾವೇರಿ ಪೊಲೀಸರು 25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. |
![]() | ಮುಸ್ಲಿಂ ವಿರೋಧಿ ಹೇಳಿಕೆ: ಯೋಗಗುರು ಬಾಬಾ ರಾಮ್ ದೇವ್ ವಿರುದ್ಧ ದೂರು ದಾಖಲು!ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಖ್ಯಾತ ಯೋಗಗುರು ಬಾಬಾ ರಾಮ್ ದೇವ್ ವಿರುದ್ಧ ದೂರು ದಾಖಲಾಗಿದೆ. |
![]() | ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಪ್ರಾಣಾಪಾಯದಿಂದ ನಾಗರೀಕರು ಪಾರುಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮಾರುಕಟ್ಟೆಯೊಂದರಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ನಾಗರೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. |
![]() | ಗೌತಮ್ ವಿಮಲ್ ನಿರ್ದೇಶನದ 'ಕೈಮರ' ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ ಪ್ರಿಯಾಂಕಾ ಉಪೇಂದ್ರ, ಪ್ರಿಯಾಮಣಿ, ಛಾಯಾ ಸಿಂಗ್!ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ 'ಕೈಮರ' ಚಿತ್ರದ ಮುಹೂರ್ತ ನೆರವೇರಿತು. |
![]() | ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: ಉತ್ತರ ಪ್ರದೇಶದಲ್ಲೇ ಅತಿಹೆಚ್ಚು ಬಂಧನ!ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಸಂಸತ್ತಿನಲ್ಲಿ ಮಂಗಳವಾರ ಗೃಹ ವ್ಯವಹಾರಗಳ ಸಚಿವಾಲಯ(MHA) ಮಂಡಿಸಿದ ದಾಖಲೆ ಬಹಿರಂಗಪಡಿಸಿದೆ. |
![]() | ಪಾಟ್ನಾ: ಕೋರ್ಟ್ ಆವರಣದಲ್ಲಿ ಕಚ್ಚಾ ಬಾಂಬ್ ಸ್ಫೋಟ, ಪೊಲೀಸ್ ಅಧಿಕಾರಿ ಗಾಯಪಾಟ್ನಾದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಕಚ್ಚಾ ಬಾಂಬ್ ಸ್ಫೋಟವಾಗಿದ್ದು, ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. |
![]() | ನನ್ನ 'ವಿಕ್ರಮ್' ಪಾತ್ರ ಎಲ್ಲಾ ಮಧ್ಯಮವರ್ಗದವರಿಗೂ ಸಂಬಂಧಿಸಿದ್ದಾಗಿದೆ: ಸುನಿಲ್ ರಾವ್ನಿರ್ದೇಶಕ ಹೇಮಂತ್ ಕುಮಾರ್ ಅವರ ತುರ್ತು ನಿರ್ಗಮನ ಸಿನಿಮಾ ಜೂ.24 ರಂದು ಬಿಡುಗಡೆಯಾಗುತ್ತಿದ್ದು ನಟ ಸುನಿಲ್ ದೀರ್ಘಕಾಲದ ನಂತರ ಮತ್ತೆ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. |
![]() | ಉಡುಪಿ: ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಹಾನಿ ಸಾಧ್ಯತೆಉಡುಪಿ ಜಿಲ್ಲೆಯಲ್ಲಿ ಪ್ರಬಲ ನಾಯಕ ಎಂದು ಪರಿಗಣಿಸಲಾಗಿದ್ದ ಮಾಜಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. |
![]() | ಮರಿಯುಪೋಲ್ನಲ್ಲಿ ಹೆರಿಗೆ ಆಸ್ಪತ್ರೆ ಮೇಲೆ ರಷ್ಯಾ ವೈಮಾನಿಕ ದಾಳಿ: 17ಕ್ಕೂ ಹೆಚ್ಚು ಮಂದಿಗೆ ಗಾಯಉಕ್ರೇನ್ನಲ್ಲಿ ರಷ್ಯಾ ದಾಳಿ ತೀವ್ರಗೊಂಡಿದೆ. ಬುಧವಾರ ರಷ್ಯಾ ಸೇನೆ ಮರಿಯುಪೋಲ್ನಲ್ಲಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ದಾಳಿಯಲ್ಲಿ 17ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. |
![]() | ಸಾರ್ವಜನಿಕ ಗಣೇಶೋತ್ಸವ ಮೇಲಿನ ನಿರ್ಬಂಧ ಸಡಿಲಿಸದಂತೆ ತಜ್ಞರ ಎಚ್ಚರಿಕೆ: ಬಲಪಂಥೀಯರ ವಿರೋಧಯಾವುದೇ ಸಾರ್ವಜನಿಕ ಸಮಾರಂಭಗಳು, ಮೆರವಣಿಗೆಗಳಿಂದ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗುವುದರಿಂದ ಸರ್ಕಾರ ಗಣೇಶೋತ್ಸವ ಸಂಬಂಧ ಸಾರ್ವಜನಿಕ ಆಚರಣೆಗೆ ನಿರ್ಬಂಧ ವಿಧಿಸಿತ್ತು. |