- Tag results for husband
![]() | ಮಂಗಳೂರು: ವಾಟ್ಸಾಪ್ನಲ್ಲಿ ತ್ರಿವಳಿ ತಲಾಖ್ ನೀಡಿದ ಪತಿ; ದೂರು ದಾಖಲಿಸಿದ ಮಹಿಳೆದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ ಪತಿ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಗುಂಡ್ಲುಪೇಟೆ: ಮಹಿಳೆ, ಇಬ್ಬರು ಮಕ್ಕಳು ಅನುಮಾನಾಸ್ಪದ ಸಾವು; ಪತಿಯಿಂದ ಕೊಲೆ ಶಂಕೆ, ಸ್ಥಳದಿಂದ ಪರಾರಿ!ಕೌಟುಂಬಿಕ ಕಲಹದ ಹಿನ್ನಲೆ ಇಬ್ಬರು ಪುಟ್ಟ ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಹೊರ ವಲಯದಲ್ಲಿ ತಡರಾತ್ರಿ ನಡೆದಿದೆ. |
![]() | ಆಧುನಿಕ ಸಮಾಜದಲ್ಲಿ ಮನೆ ಕೆಲಸದ ಹೊರೆಯನ್ನು ಪತಿ-ಪತ್ನಿ ಸಮಾನವಾಗಿ ಹೊರಬೇಕು: ಹೈಕೋರ್ಟ್ಆಧುನಿಕ ಸಮಾಜದಲ್ಲಿ ಮನೆ ಕೆಲಸದ ಜವಾಬ್ದಾರಿಯನ್ನು ಗಂಡ-ಹೆಂಡತಿ ಸಮಾನವಾಗಿ ಹೊರಬೇಕು ಎಂದು ಬಾಂಬೆ ಹೈಕೋರ್ಟ್ ಗುರುವಾರ ಹೇಳಿದೆ. |
![]() | ಸುಪ್ರೀಂ ಕೋರ್ಟ್ ವಕೀಲ ಪತ್ನಿಯನ್ನು ಕೊಂದು 24 ಗಂಟೆಗಳ ಕಾಲ ಮನೆಯ ಸ್ಟೋರ್ ರೂಂನಲ್ಲಿ ತಲೆಮರೆಸಿಕೊಂಡಿದ್ದ ಪತಿ ಬಂಧನಸುಪ್ರೀಂ ಕೋರ್ಟ್ ವಕೀಲ ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಮನೆಯ ಸ್ಟೋರ್ ರೂಂನಲ್ಲಿ 24 ಗಂಟೆಗಳ ಕಾಲ ತಲೆಮರೆಸಿಕೊಂಡಿದ್ದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ವಂಚನೆ ಪ್ರಕರಣ: ತಮಿಳುನಾಡು ಪೊಲೀಸರಿಂದ ನಟಿ ಮಹಾಲಕ್ಷ್ಮಿ ಪತಿ ರವೀಂದ್ರ ಬಂಧನ!ಮದುವೆ ಆದಲ್ಲಿಂದ ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಿದ್ದ ಈ ಜೋಡಿಗೆ ಚೆನ್ನೈ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪತಿ ಹಾಗೂ ನಿರ್ಮಾಪಕ ರವೀಂದ್ರ ಚಂದ್ರಶೇಖರನ್ರನ್ನು ವಂಚನೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. |
![]() | ಬೆಳಗಾವಿ: 2 ಎಕರೆ ಜಮೀನು ಬರೆಸಿಕೊಳ್ಳಲು ಪತಿಗೆ ಉಪ್ಪಿಟ್ಟಿನಲ್ಲಿ ವಿಷವಿಕ್ಕಿದ ಪತ್ನಿ; ಸಹೋದರನ ಜೊತೆ ಮಹಿಳೆ ಬಂಧನಪತಿಯ ಆಸ್ತಿಗಾಗಿ ಮಹಿಳೆಯೊಬ್ಬರು ಆಹಾರದಲ್ಲಿ ವಿಷ ಬೆರೆಸಿ ಕೊಲೆಗೆ ಯತ್ನಿಸಿರುವ ಘಟನೆ ಸೌಂದತ್ತಿ ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಘಟನೆ ಬೆಳಕಿಗೆ ಬಂದಿದೆ. |
![]() | ಬೆಂಗಳೂರು: ಪುರುಷರೊಂದಿಗೆ ಲೈಂಗಿಕ ಸಂಬಂಧ, ಸಲಿಂಗಕಾಮಿ ಟೆಕ್ಕಿ ವಿರುದ್ಧ ಕಿರುಕುಳದ ದೂರು ದಾಖಲಿಸಿದ ಪತ್ನಿ!ಟೆಕ್ಕಿ ಪತಿ ಸಲಿಂಗಕಾಮಿ ಮತ್ತು ಪುರುಷರೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಸಾಫ್ಟ್ವೇರ್ ಇಂಜಿನಿಯರ್ನ ಪತ್ನಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸರು ಬುಧವಾರ ಎಫ್ಐಆರ್ ದಾಖಲಿಸಿದ್ದಾರೆ. ಎಂಬಿಎ ಪದವೀಧರೆಯಾಗಿರುವ ಪತ್ನಿ ಬೆಂಗಳೂರಿನ ಪ್ರತಿಷ್ಠಿತ ಟೆಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮಧ್ಯಪ್ರದೇಶ: ಬಿಜೆಪಿ ನಾಯಕಿ ಸನಾ ಖಾನ್ ಕೊಂದು ಶವವನ್ನು ನದಿಗೆ ಎಸೆದಿದ್ದ ಪತಿಯ ಬಂಧನ!ನಾಗ್ಪುರ ಮೂಲದ ಬಿಜೆಪಿಯ ನಾಯಕಿ ಸನಾ ಖಾನ್ ಅವರನ್ನು ಕೊಂದ ಆರೋಪದ ಮೇಲೆ ಬಂಧಿತನಾಗಿರುವ ವ್ಯಕ್ತಿಯು ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ. ಸನಾ ಖಾನ್ ತನ್ನ ಪತ್ನಿಯಾಗಿದ್ದು, ಹಣಕಾಸು ಮತ್ತು ವೈಯಕ್ತಿಕ ಸಮಸ್ಯೆಯಿಂದ ಆಕೆಯನ್ನು ಕೊಲೆ ಮಾಡಿರುವುದಾಗಿ ಪೊಲೀಸರಿಗೆ ಆತ ಹೇಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. |
![]() | ಪತಿಯನ್ನು ಕೊಂದು ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ, ಕಾಲುವೆಗೆ ಎಸೆದ ಮಹಿಳೆ!ತನ್ನ ಪತಿಯನ್ನು ಕೊಡಲಿಯಿಂದ ಕೊಂದು ನಂತರ ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ ಕಾಲುವೆಯೊಂದಕ್ಕೆ ಎಸೆದಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಪಿಲಿಭಟ್ ಜಿಲ್ಲೆಯಲ್ಲಿ ನಡೆದಿದೆ. |
![]() | ಬೆಂಗಳೂರು: ಕುಡಿದ ಅಮಲಿನಲ್ಲಿ ಸುತ್ತಿಗೆಯಿಂದ ಹೊಡೆದು ಪತ್ನಿ ಕೊಲೆ!ಕೌಟುಂಬಿಕ ಕಲಹ ಹಿನ್ನೆಲೆ ಮದ್ಯದ ಅಮಲಿನಲ್ಲಿ ಪತ್ನಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಬಿಹಾರ: ಬಾಯ್ಫ್ರೆಂಡ್ನೊಂದಿಗೆ ಪರಾರಿಯಾದ ಆರು ಮಕ್ಕಳ ತಾಯಿ, ದೂರು ದಾಖಲಿಸಿದ ಪತಿಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಆರು ಮಕ್ಕಳ ತಾಯಿಯೊಬ್ಬರು ತನ್ನ ಪ್ರಿಯಕರನೊಂದಿಗೆ ಓಡಿಹೋಗಿದ್ದು, ಆಕೆಯ ಪತಿ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಬೆಂಗಳೂರು: ನನ್ನ ಸಾವಿಗೆ ಪತಿ ಮತ್ತು ಆತನ ಗರ್ಲ್ ಫ್ರೆಂಡ್ ಕಾರಣ; ವಾಟ್ಸಾಪ್ ಸ್ಟೇಟಸ್ ಹಾಕಿ ಗೃಹಿಣಿ ನೇಣಿಗೆ ಶರಣುಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆಬಂದಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. |
![]() | 'ಹೆಂಡತಿಯರೇ, ನಿಮಗೆ ಬೇರೆ ಸಂಬಂಧ ಇದ್ರೆ ಓಡಿ ಹೋಗಿ, ಗಂಡನ ಕೊಲೆ ಮಾಡಬೇಡಿ; ಮಕ್ಕಳನ್ನು ಅನಾಥರಾಗಿಸಬೇಡಿ'ಹೆಂಡತಿಯರೇ, ನಿಮಗೆ ಬೇರೆ ಸಂಬಂಧ ಇದ್ದರೆ ಅವರೊಟ್ಟಿಗೆ ಓಡಿ ಹೋಗಿ. ಆದರೆ, ಕಟ್ಟಿಕೊಂಡ ಗಂಡನನ್ನು ಕೊಲೆ ಮಾಡಬೇಡಿ, ಮಕ್ಕಳನ್ನು ಅನಾಥರಾಗಿಸಬೇಡಿ ಎಂದು ಬೆಳಗಾವಿಯಲ್ಲಿ ಕರವೇ ರಾಜ್ಯ ಸಂಚಾಲಕರೊಬ್ಬರು ಮನವಿ ಮಾಡಿದ್ದಾರೆ. |
![]() | ಕುಟುಂಬ ಕಲಹ: ಹಾಸನದ ಹೊಳೆನರಸೀಪುರದಲ್ಲಿ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ನಡೆಸಿದ ಪತಿಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ಪತಿ ತನ್ನ ಪತ್ನಿಯನ್ನು ಹಾಡುಹಗಲೇ ಜನರ ಮುಂದೆ ಅಟ್ಟಾಡಿಸಿಕೊಂಡು ಹೋಗಿ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. |
![]() | ಗೋಹತ್ಯೆ ಕುರಿತು ಪಶುಸಂಗೋಪನಾ ಸಚಿವರ ಹೇಳಿಕೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಖಂಡನೆಎಮ್ಮೆ, ಕೋಣಗಳನ್ನು ಕಡಿಯಬಹುದಾದರೆ, ಹಸುವನ್ನು ಏಕೆ ಕಡಿಯಬಾರದು ಎಂಬ ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಭಾನುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. |