- Tag results for ill
![]() | ಮೈಸೂರು: ಹುಲಿ ದಾಳಿಗೆ ರೈತ ಬಲಿ, ವ್ಯಾಘ್ರನನ್ನು ಸೆರೆಹಿಡಿಯುವಂತೆ ಗ್ರಾಮಸ್ಥರ ಒತ್ತಾಯ!ಮೈಸೂರಿನ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ರೈತನೋರ್ವ ದನ ಮೇಯಿಸಲು ಹೋಗಿದ್ದಾಗ ಹುಲಿ ದಾಳಿ ಬಲಿಯಾಗಿದ್ದಾನೆ. |
![]() | ಅಕ್ರಮವಾಗಿ 328 ಮೂತ್ರಪಿಂಡ ಕಸಿ: ಪಾಕಿಸ್ತಾನದ ವೈದ್ಯ, ಮೆಕ್ಯಾನಿಕ್ ಬಂಧನ!ಅಕ್ರಮವಾಗಿ ಕನಿಷ್ಠ 328 ಮೂತ್ರಪಿಂಡ ಕಸಿ ಮಾಡಿದ್ದ ವೈದ್ಯ ಮತ್ತು ಮೋಟಾರ್ ಮೆಕ್ಯಾನಿಕ್ ನಡೆಸುತ್ತಿದ್ದ ಅಂಗಾಂಗ ಕಳ್ಳಸಾಗಣೆ ಜಾಲವನ್ನು ಪಾಕಿಸ್ತಾನ ಪೊಲೀಸರು ಭೇದಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಬೈಕ್ಗಳು ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಒಂದೇ ಕುಟುಂಬದ ಮೂವರು ಯುವಕರು, ಲಾರಿ ಹರಿದು ಸಾವು!ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿ ಶನಿವಾರ ತಡರಾತ್ರಿ ಅರಹತೋಳಲು-ಮಾರಶೆಟ್ಟಿಹಳ್ಳಿ ರಸ್ತೆಯಲ್ಲಿ ಬೈಕ್ಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಒಂದೇ ಕುಟುಂಬದ ಮೂವರು ಯುವಕರ ಮೇಲೆ ಲಾರಿ ಹರಿದಿರುವ ದಾರುಣ ಘಟನೆ ನಡೆದಿದೆ. |
![]() | 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಿ: ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್ ಆಳ್ವ(ಸಂದರ್ಶನ)ಮಾಜಿ ಕೇಂದ್ರ ಸಚಿವೆ ಮತ್ತು ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೆಟ್ ಆಳ್ವಾ ಅವರು ರಾಜೀವ್ ಗಾಂಧಿ ಸರ್ಕಾರದ ಅವಧಿಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕರಡು ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮಹಿಳಾ ಮೀಸಲಾತಿ ಮಸೂದೆ 2023 (128 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆ) ಅಥವಾ ನಾರಿ ಶಕ್ತಿ ವಂದನ್ ಅಧಿನಿಯಮ್ ಇತ್ತೀಚೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕರಿಸಲ್ಪಟ |
![]() | ಅಕ್ರಮ ಭೂ ಮಂಜೂರಾತಿ ಪ್ರಕರಣ: ಮಾಲೂರು ಶಾಸಕ ನಂಜೇಗೌಡ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರಅನರ್ಹರಿಗೆ ಭೂಮಿ ಮಂಜೂರು ಆರೋಪ ಪ್ರಕರಣ ರದ್ದು ಕೋರಿ ಮಾಲೂರು ಶಾಸಕ ಕೆ ವೈ ನಂಜೇಗೌಡ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. |
![]() | ಲಿಪ್ಸ್ಟಿಕ್ ಹಚ್ಚುವವರಿಗೆ ಮಾತ್ರ ಮಹಿಳಾ ಮೀಸಲಾತಿ ಮಸೂದೆ: ಆರ್ಜೆಡಿ ನಾಯಕ ಸಿದ್ದಿಕಿ ವಿವಾದಾತ್ಮಕ ಹೇಳಿಕೆಮಹಿಳಾ ಮೀಸಲಾತಿ ಮಸೂದೆಯು 'ಲಿಪ್ಸ್ಟಿಕ್ ಹಚ್ಚುವವರಿಗೆ ಮತ್ತು ಬಾಬ್ ಕಟ್ ಹೇರ್ ಸ್ಟೈಲ್' ಹೊಂದಿರುವ ಮಹಿಳೆಯರಿಗೆ ಮಾತ್ರ ಅನುಕೂಲವಾಗಲಿದೆಯೇ ಹೊರತು ಸಾಮಾನ್ಯ ಮಹಿಳೆಯರಿಗಲ್ಲ ಎಂದು ಆರ್ಜೆಡಿ ಹಿರಿಯ ನಾಯಕ... |
![]() | ಕಾಶ್ಮೀರ: ಕುಪ್ವಾರದಲ್ಲಿ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಭದ್ರತಾ ಪಡೆಗಳು ಇಬ್ಬರು ಉಗ್ರರು ಹೊಡೆದುರುಳಿಸುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | 30 ರೂಪಾಯಿಗೆ ಮೂವರ ನಡುವೆ ಜಗಳ, 17 ವರ್ಷದ ವಿದ್ಯಾರ್ಥಿಯ ಕೊಲೆ!30 ರೂಪಾಯಿಗಾಗಿ ಮೂವರ ನಡುವೆ ಉಂಟಾದ ಜಗಳ 17 ವರ್ಷದ ವಿದ್ಯಾರ್ಥಿಯ ಹತ್ಯೆಯೊಂದಿಗೆ ಅಂತ್ಯವಾಗಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ ಗ್ರಾಮದಲ್ಲಿ ನಡೆದಿದೆ. |
![]() | ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ. |
![]() | ಮಧ್ಯಪ್ರದೇಶ: ತಲೆಗೆ 14 ಲಕ್ಷ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಪೊಲೀಸರ ಎನ್ಕೌಂಟರ್ಗೆ ಬಲಿಮಧ್ಯ ಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಎನ್ಕೌಂಟರ್ನಲ್ಲಿ ತಲೆಗೆ 14 ಲಕ್ಷ ರೂ. ಬಹುಮಾನ ಹೊತ್ತಿದ್ದ 25 ವರ್ಷದ ಮಾವೋವಾದಿಯನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು... |
![]() | ಕೊಡಗಿನಲ್ಲಿ ‘ಅಕ್ರಮ’ ಭೂ ಪರಿವರ್ತನೆ ಮುಂದುವರಿದರೆ, ಕಾವೇರಿ ಬತ್ತಿಹೋಗಲಿದೆ!ಜಿಲ್ಲೆಯ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಕೊಡಗಿನಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ನಡೆಯುತ್ತಿರುವ ಅಕ್ರಮ ಭೂ ಪರಿವರ್ತನೆಯ ವಿರುದ್ಧ ನಿವಾಸಿಗಳು ಒಗ್ಗೂಡಿ ಹೋರಾಡಬೇಕು ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನ ಹಾಗೂ ಕೊಡಗು... |
![]() | ಯುಎಸ್ ವೀಸಾ ಅರ್ಜಿಗಳ ಪೈಕಿ ಶೇ.10 ರಷ್ಟು ಭಾರತೀಯರದ್ದು; 2023 ರಲ್ಲಿ 1 ಮಿಲಿಯನ್ ವಲಸೆಯೇತರ ವೀಸಾ ಹಸ್ತಾಂತರ!ಭಾರತದಲ್ಲಿರುವ ಅಮೇರಿಕಾ ಎಂಬಸಿ ನೀಡುವ ವಲಸೆಯೇತರ ವೀಸಾ ವಿಭಾಗದಲ್ಲಿ 1 ಮಿಲಿಯನ್ ಸಂಖ್ಯೆಯನ್ನು ದಾಟಿದೆ. |
![]() | ಮಹಿಳಾ ಮೀಸಲಾತಿ ಮಸೂದೆ 2034 ರವರೆಗೂ ಜಾರಿಯಾಗಲ್ಲ, ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ: ಖರ್ಗೆಮಹಿಳಾ ಮೀಸಲಾತಿ ಮಸೂದೆ ಮತ್ತೊಂದು ‘ಜುಮ್ಲಾ’(ಖಾಲಿ ಭರವಸೆ) ಆಗಿದ್ದು, ಜನರು ಇದನ್ನು ನಂಬಿ ಮತ ಹಾಕುತ್ತಾರೆ ಎಂದು ಬಿಜೆಪಿ ಭಾವಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಹಂಪಿ ಈ ವರ್ಷದ 'ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ'ವಾಗಿ ಕೇಂದ್ರ ಘೋಷಣೆರಾಜ್ಯದ ವಿಶ್ವ ಪಾರಂಪರಿಕ ತಾಣವಾದ ವಿಜಯನಗರ ಸಾಮ್ರಾಜ್ಯದ ಹಂಪಿಗೆ ಈಗ ಮತ್ತೊಂದು ಗರಿ ಮೂಡಿದೆ. ಈ ವರ್ಷದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮವೆಂದು ಪ್ರವಾಸೋದ್ಯಮ ಸಚಿವಾಲಯವು ಬುಧವಾರ ಘೋಷಣೆ ಮಾಡಿದೆ |
![]() | ಡಿಜಿಟಲ್ ಇಂಡಿಯಾ ಮಸೂದೆ: ನಿಯಮಗಳ ಉಲ್ಲಂಘನೆಗೆ 500 ಕೋಟಿ ರೂಪಾಯಿ ವರೆಗೂ ದಂಡ ಹಾಕಲು ಪ್ರಸ್ತಾವನೆ!ಡಿಜಿಟಲ್ ಇಂಡಿಯಾ ಮಸೂದೆಯ ನಿಬಂಧನೆಗಳ ಕೆಲವು ಅಂಶಗಳು ಬಹಿರಂಗಗೊಂಡಿದ್ದು, ಸರ್ಕಾರ, ಜಾರಿಯಾಗಲಿರುವ ಈ ಕಾಯ್ದೆಯಡಿ ನಿಯಮಗಳ ಉಲ್ಲಂಘನೆಗೆ 500 ಕೋಟಿ ರೂಪಾಯಿವರೆಗೂ ದಂಡ ವಿಧಿಸುವ ಪ್ರಸ್ತಾವನೆ ಹೊಂದಿದೆ. |