- Tag results for inaugurates
![]() | ರಾಜ್ಯದ ನೂತನ 9 ವಿಶ್ವವಿದ್ಯಾಲಯಗಳು: ಸಿಎಂ ಬೊಮ್ಮಾಯಿ ಉದ್ಘಾಟನೆರಾಜ್ಯದ ನೂತನ 9 ವಿಶ್ವವಿದ್ಯಾಲಯಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ವರ್ಚುಯಲ್ ಮೂಲಕ ಉದ್ಘಾಟಿಸಿದರು. |
![]() | ಬೆಂಗಳೂರು: ಕಲಾಸಿಪಾಳ್ಯ ನೂತನ ಬಸ್ ನಿಲ್ದಾಣ ಉದ್ಘಾಟಿಸಿದ ಸಿಎಂ ಬೊಮ್ಮಾಯಿರಾಜಧಾನಿ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಿರ್ಮಿಸಿರುವ ನೂತನ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟಿಸಿದರು. |
![]() | ಏರೋ ಇಂಡಿಯಾ-2023: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆಬೆಂಗಳೂರು ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ. |
![]() | ಏರೋಸ್ಪೆಸ್ ಬೆಳವಣಿಗೆ, ರಕ್ಷಣಾ ಸಲಕರಣೆಗಳ ರಫ್ತಿನಲ್ಲಿ ಹೆಚ್ಚಳ, ಹೂಡಿಕೆದಾರರಿಗೆ ಕರ್ನಾಟಕವೇ ಮೊದಲ ಆಯ್ಕೆ: ಪ್ರಧಾನಿ ಮೋದಿಆಧ್ಯಾತ್ಮಿಕ ನೆಲೆಯಾಗಿರುವ ಕರ್ನಾಟಕದಲ್ಲಿ ಡ್ರೋನ್ನಿಂದ ತೇಜಸ್ ವಿಮಾನಗಳ ತಯಾರಿಕೆ ನಡೆಯುತ್ತಿದೆ. ಹೂಡಿಕೆದಾರರಿಗೆ ರಾಜ್ಯವೇ ಮೊದಲ ಆಯ್ಕೆಯಾಗಿದ್ದು, ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಉದ್ಘಾಟನೆಯಿಂದ ತುಮಕೂರು ಔದ್ಯೋಗಿಕ ಜಿಲ್ಲೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಫೆಬ್ರವರಿ 7 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ 108 ನಮ್ಮ ಕ್ಲಿನಿಕ್ ಗೆ ಸಿಎಂ ಬೊಮ್ಮಾಯಿ ಚಾಲನೆಆರೋಗ್ಯ ವಲಯದ ಮೂಲಸೌಕರ್ಯ ವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 108 'ನಮ್ಮ ಕ್ಲಿನಿಕ್' ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ (ಫೆ.7) ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. |
![]() | ಮುಂಬೈ: ಎರಡು ಹೊಸ ಮೆಟ್ರೋ ಮಾರ್ಗ ಉದ್ಘಾಟಿಸಿ, ರೈಲಿನಲ್ಲಿ ಸಂಚರಿಸಿದ ಪ್ರಧಾನಿ ಮೋದಿವಾಣಿಜ್ಯ ನಗರಿ ಮುಂಬೈಯಲ್ಲಿ ಎರಡು ನೂತನ ಮೆಟ್ರೋ ಮಾರ್ಗಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಅಂಧೇರಿಯಿಂದ ದಹಿಸರ್ ವರೆಗೆ 35 ಕಿ.ಮೀ ಉದ್ದದ ಎಲಿವೇಟೆಡ್ ಕಾರಿಡಾರ್ 2ಎ ಮತ್ತು 7 ಮಾರ್ಗವನ್ನು ಸುಮಾರು 12, 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. |
![]() | ಭಾರತದ ಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರಕ್ಕೆ ಸಚಿವ ಅಶ್ವತ್ಥ ನಾರಾಯಣ ಚಾಲನೆಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್ಲಿಂಕ್ ಕಂಪನಿಗಳ ಸಹಯೋಗದಲ್ಲಿ ಐಐಎಸ್ಸಿಯಲ್ಲಿ ಸ್ಥಾಪಿಸಿರುವ ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಇಂದು ಚಾಲನೆ ನೀಡಿದರು. |
![]() | ಹಿಮಾಚಲ ಪ್ರದೇಶ: ಏಮ್ಸ್ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರಿಂದು ಹಿಮಾಚಲ ಪ್ರದೇಶದ ಬಿಲಾಸ್ಪುರದ ಏಮ್ಸ್ ಸೇರಿದಂತೆ ರೂ. 3,650 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. |
![]() | ಹೆಚ್ ಎಎಲ್ ನಲ್ಲಿ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ: ರಾಷ್ಟ್ರಪತಿಗಳಿಂದ ಚಾಲನೆರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಹೆಚ್ ಎ ಎಲ್ ನಲ್ಲಿ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ ಮತ್ತು ದಕ್ಷಿಣ ವಲಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. |
![]() | ಉತ್ತರ ಪ್ರದೇಶ: ಪ್ರಧಾನಿ ಮೋದಿಯಿಂದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟನೆಪ್ರಧಾನಿ ನರೇಂದ್ರ ಮೋದಿ ಶನಿವಾರ 296 ಕಿ.ಮೀ ಉದ್ದದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟಿಸಿದರು. ಇದು ಉತ್ತರ ಪ್ರದೇಶದ ಏಳು ಜಿಲ್ಲೆಗಳ ಮೂಲಕ ಸಾಗಲಿದ್ದು, ಸುಮಾರು 14, 850 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. |
![]() | ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಎದುರೇ ದ್ರಾವಿಡ ಆಡಳಿತ ಮಾದರಿ ಒತ್ತಿ ಹೇಳಿದ ಸಿಎಂ ಸ್ಟಾಲಿನ್!ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದು ಸ್ಟಾಲಿನ್ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಅವರೊಂದಿಗೆ ಗುರುವಾರ ವೇದಿಕೆ ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ, ಈ ಹಿಂದೆ ಹಲವು ಬಾರಿ ಹೇಳಿದಂತೆ ತಮಿಳು ಭಾಷೆ ಮತ್ತು ಸಂಸ್ಕೃತಿಯನ್ನು ಅಪಾರವಾಗಿ ಶ್ಲಾಘಿಸಿದರು. |