- Tag results for india
![]() | ಸಾವರ್ಕರ್ ಜನ್ಮ ದಿನದಂದೇ ರಾಮ್ ಚರಣ್ ಚೊಚ್ಚಲ ನಿರ್ಮಾಣದ 'ದಿ ಇಂಡಿಯಾ ಹೌಸ್' ಸಿನಿಮಾ ಘೋಷಣೆಗ್ಲೋಬಲ್ ಸ್ಟಾರ್ ರಾಮ್ ಚರಣ್ ವಿ ಮೆಗಾ ಪಿಕ್ಚರ್ಸ್ ಮೂಲಕ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಮೆಗಾ ಸ್ಟಾರ್ ಕುಡಿಗೆ ಗೆಳೆಯ ಯುವಿ ಕ್ರಿಯೇಷನ್ ವಿಕ್ರಮ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ. |
![]() | ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಚಿನ್ನ ಗೆದ್ದ ಭಾರತದ ಎಚ್ ಎಸ್ ಪ್ರಣಯ್ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಶಟ್ಲರ್ ಎಚ್ ಎಸ್ ಪ್ರಣಯ್ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. |
![]() | ಮಣಿಪುರದಲ್ಲಿ ಕುಕಿ ಉಗ್ರರ ಅಟ್ಟಹಾಸಕ್ಕೆ ಸೇನೆ ತಿರುಗೇಟು; 40 ಉಗ್ರರ ಎನ್ಕೌಂಟರ್: ಸಿಎಂ ಬಿರೇನ್ ಸಿಂಗ್ ಮಾಹಿತಿಮೈಟಿ ಅಥವಾ ಮೀಟೈ ನಾಗರಿಕರು ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮಣಿಪುರದಲ್ಲಿ ಕುಕಿ ಉಗ್ರರು ನಡೆಸುತ್ತಿರುವ ದಾಳಿ ಮುಂದುವರೆದಿರುವಂತೆಯೇ ಇತ್ತ ಸೇನೆ ಕೂಡ ದಿಟ್ಟ ಉತ್ತರ ನೀಡಿದ್ದು ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಕನಿಷ್ಠ 40 ಮಂದಿ ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. |
![]() | ನೂತನ ಸಂಸತ್ ಭವನ ಕೇವಲ ಕಟ್ಟಡವಲ್ಲ, ಇದು ಭಾರತದ 140 ಕೋಟಿ ಜನರ ಆಕಾಂಕ್ಷೆಯ ಸಂಕೇತವಾಗಿದೆ: ಪ್ರಧಾನಿ ಮೋದಿನೂತನ ಸಂಸತ್ ಭವನ ಕೇವಲ ಕಟ್ಟಡವಲ್ಲ, ಇದು ಭಾರತದ 140 ಕೋಟಿ ಜನರ ಆಕಾಂಕ್ಷೆಯ ಸಂಕೇತವಾಗಿದೆ. ಇದು ಭಾರತದ ಸಂಕಲ್ಪ ಕುರಿತು ಜಗತ್ತಿಗೆ ಸಂದೇಶ ನೀಡುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ. |
![]() | ಮಣಿಪುರ ಹಿಂಸಾಚಾರ: ರಾಜ್ಯದಲ್ಲಿ ಭದ್ರತೆ ಹೆಚ್ಚಳ, ಭಾರತೀಯ ಸೇನೆ, ಅಸ್ಸಾಂ ರೈಫಲ್ಸ್ ನಿಯೋಜನೆರಾಜ್ಯದಲ್ಲಿ ಹೊಸ ಹಿಂಸಾಚಾರ ನಡೆದ ಬಗ್ಗೆ ವರದಿಗಳ ನಡುವೆ ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಮಣಿಪುರದಾದ್ಯಂತ ಭದ್ರತೆಯನ್ನು ತೀವ್ರಗೊಳಿಸಿವೆ. |
![]() | ಐಪಿಎಲ್ 2023: ಶುಬ್ಮನ್ ಗಿಲ್ ಶತಕ, ಫೈನಲ್ ಗೆ ಗುಜರಾತ್ ಟೈಟಾನ್ಸ್; ಚೆನ್ನೈ ವಿರುದ್ಧ ಮುಖಾಮುಖಿಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಶುಭಮನ್ ಗಿಲ್ ಸ್ಫೋಟಕ ಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 62 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. |
![]() | ಮೇ 31 ರಿಂದ ಜೂನ್ 3 ರವರೆಗೆ ನೇಪಾಳ ಪ್ರಧಾನಿ ಪ್ರಚಂಡ ಭಾರತಕ್ಕೆ ಭೇಟಿಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ 'ಪ್ರಚಂಡ' ಅವರು ಮೇ 31 ರಿಂದ ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕಠ್ಮಂಡುವಿನಲ್ಲಿ ವಿದೇಶಾಂಗ ಸಚಿವಾಲಯದ... |
![]() | ಕಾಂಗ್ರೆಸ್ ನಾಯಕ ದಿ. ಮಾಧವರಾವ್ ಸಿಂಧಿಯಾ ಪ್ರತಿಮೆ ಅನಾವರಣಗೊಳಿಸಿದ ಯುಪಿ ಸಿಎಂ!ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗೆ ಶುಕ್ರವಾರ ಮೈನ್ಪುರಿಯಲ್ಲಿ ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ದಿ.... |
![]() | ಕಾರವಾರ: ಸದ್ಯಕ್ಕೆ ಬಗೆಹರಿದ ಮೀನುಗಾರರು v/s ನೌಕಾಪಡೆ ಅಧಿಕಾರಿಗಳ ನಡುವಿನ ಜಟಾಪಟಿ, ಸಂಧಾನಉತ್ತರ ಕನ್ನಡ ಜಿಲ್ಲಾಡಳಿತವು ಐಎನ್ಎಸ್ ಕದಂಬ ನೌಕಾನೆಲೆಯಲ್ಲಿ ಮೀನುಗಾರರು ಮತ್ತು ನೌಕಾಪಡೆಯ ಅಧಿಕಾರಿಗಳ ನಡುವೆ ಸದ್ಯಕ್ಕೆ ಕಿತ್ತಾಟವನ್ನು ಬಗೆಹರಿಸಿ ಶಾಂತಿ ತಂದಂತಿದೆ. |
![]() | ಸ್ವೀಟ್ ಮ್ಯಾಂಗೋಸ್: ಕೊಹ್ಲಿಯನ್ನು ಕೆಣಕ್ಕಿದ್ದ ನವೀನ್-ಉಲ್-ಹಕ್ ಗೆ ಮುಂಬೈ ಇಂಡಿಯನ್ಸ್ ಆಟಗಾರರ ತಿರುಗೇಟು!ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2023ರ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸುವ ಮೂಲಕ ಕ್ವಾಲಿಫೈಯರ್-2 ಪ್ರವೇಶಿಸಿದೆ. |
![]() | ಹಿಜಾಬ್ ನಿಷೇಧ ಹಿಂಪಡೆಯುವಂತೆ ಅಮ್ನೆಸ್ಟಿ ಇಂಡಿಯಾ ಆಗ್ರಹ: ಪ್ರತಿಕ್ರಿಯಿಸಲು ಡಿಕೆಶಿ ನಕಾರಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದರ ಮೇಲೆ ಹೇರಲಾಗಿರುವ ನಿಷೇಧ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಆಮ್ನೆಸ್ಟಿ ಇಂಡಿಯಾ ಆಗ್ರಹಿಸಿದೆ. |
![]() | ದೇಶದ ಒಳಿತಿಗೆ ನನ್ನ ಸಮಯ ಬಳಸಿಕೊಂಡೆ, ನಮ್ಮ ಯಾತ್ರಾಸ್ಥಳದ ಮೇಲೆ ದಾಳಿ ಸ್ವೀಕಾರಾರ್ಹವಲ್ಲ: ಪ್ರಧಾನಿ ನರೇಂದ್ರ ಮೋದಿಮೂರು ದೇಶಗಳ ಪ್ರವಾಸ ಮುಗಿಸಿ ಹಿಂದಿರುಗಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ಇಂದು ಗುರುವಾರ ಅದ್ಧೂರಿಯಾಗಿ ಸ್ವಾಗತಿಸಿದರು. |
![]() | ಅಮೇರಿಕಾ ಕಾಂಗ್ರೆಸ್ ಜಂಟಿ ಸೆಷನ್ ಗೆ ಪ್ರಧಾನಿ ಮೋದಿ ಗೆ ಆಹ್ವಾನ ನೀಡಲು ಒತ್ತಾಯಅಮೇರಿಕಾದ ಜಂಟಿ ಕಾಂಗ್ರೆಸ್ ಅಧಿವೇಶಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲು ಪ್ರಭಾವಿ ಕಾಂಗ್ರೆಸ್ ನ ಭಾರತೀಯ ಸಮಿತಿಯ ಸಹ-ಅಧ್ಯಕ್ಷರು ಒತ್ತಾಯಿಸಿದ್ದಾರೆ. |
![]() | ಭಾರತದಲ್ಲಿ ಯಾವುದಕ್ಕೂ ಕೊರತೆಯಿಲ್ಲ, ಆಟೋಮೊಬೈಲ್ ಕ್ಷೇತ್ರದಲ್ಲಿ 3ನೇ ಸ್ಥಾನ: ಸಿಡ್ನಿಯಲ್ಲಿ ಪ್ರಧಾನಿ ಮೋದಿಆರ್ಥಿಕತೆಯಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರತ ಇಡೀ ಜಗತ್ತಿನಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಡ್ಯೂಕ್ vs ಕೂಕಬುರಾ ವಿವಾದ ಮತ್ತೆ ತಾರಕಕ್ಕೆ: ವಿದೇಶಿ ಕ್ರಿಕೆಟಿಗರ ಅಚ್ಚುಮೆಚ್ಚಿನ ಕುಕಬುರಾ ಚೆಂಡನ್ನು ಬಿಸಿಸಿಐ ಬೇಡ ಎನ್ನವುದೇಕೆ? ಇಲ್ಲಿದೆ ಉತ್ತರಭಾರತ ಟೆಸ್ಟ್ ಪಂದ್ಯಗಳನ್ನು ಆಡಲು ವಿದೇಶದತ್ತ ಮುಖ ಮಾಡಿದಾಗಲೆಲ್ಲಾ ಡ್ಯೂಕ್ vs ಕೂಕಬುರಾ ಚೆಂಡುಗಳ ವಿವಾದ ಮುನ್ನಲೆಗೆ ಬರುತ್ತದೆ. ವಿದೇಶಿ ಕ್ರಿಕೆಟಿಗರ ಅಚ್ಚುಮೆಚ್ಚಿನ ಕುಕಬುರಾ ಚೆಂಡಿಗೆ ಬಿಸಿಸಿಐ ವಿರೋಧ ವ್ಯಕ್ತಪಡಿಸುತ್ತದೆ. ಇಷ್ಟಕ್ಕೂ ಏನಿದು ಚೆಂಡಿನ ವಿವಾದ.. |