social_icon
  • Tag results for industries

5 ಸಾವಿರ ಕೋಟಿ ರೂ. ಗೂ ಹೆಚ್ಚಿನ 78 ಹೂಡಿಕೆ ಪ್ರಸ್ತಾವನೆಗಳಿಗೆ ಕೈಗಾರಿಕಾ ಇಲಾಖೆ ಅನುಮೋದನೆ

ರಾಜ್ಯ ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯು ಇತ್ತೀಚೆಗೆ 5,298.69 ಕೋಟಿ ರೂ. ಮೌಲ್ಯದ 78 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮತಿ ನೀಡಿದೆ. ಅವರ ಪ್ರಕಾರ, ಇದು ಸುಮಾರು 14,000 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದೆ.

published on : 20th March 2023

ಅನಂತ್, ಧನರಾಜ್‌ಗೆ ಆರ್‌ಐಎಲ್ ಅಧಿಕಾರ ಹಸ್ತಾಂತರಿಸಲು ಮುಖೇಶ್ ಅಂಬಾನಿ ಮುಂದು!

ಅಕ್ಟೋಬರ್ ಮಧ್ಯಭಾಗದ ಸಮಯ, ದೆಹಲಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಧಿಕೃತ ನಿವಾಸ ಲೋಕ ಕಲ್ಯಾಣ ಮಾರ್ಗ ನಂಬರ್ 7ಗೆ ಒಬ್ಬ ಯುವಕ ಅವರನ್ನು ಕಾಣಲು ಬಂದಿದ್ದ. ದೇಶದ ಅತಿದೊಡ್ಡ ಖಾಸಗಿ ಕಾರ್ಪೊರೇಟ್ ವಲಯ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ನ ಉನ್ನತ ಮಟ್ಟದಲ್ಲಿ ಆಗುತ್ತಿರುವ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಭೇಟಿಯದು.

published on : 23rd November 2022

2047ರೊಳಗೆ ದೇಶದ ಆರ್ಥಿಕತೆ 40 ಟ್ರಿಲಿಯನ್ ಡಾಲರ್ ಆಗಲಿದೆ: ಮುಕೇಶ್ ಅಂಬಾನಿ

2047ರೊಳಗೆ ದೇಶದ ಆರ್ಥಿಕತೆ 40 ಟ್ರಿಲಿಯನ್ ಡಾಲರ್ ಆಗಲಿದ್ದು, ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ ಶ್ರೇಯಾಂಕ ಪಡೆಯಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹೇಳಿದ್ದಾರೆ.

published on : 22nd November 2022

ಬೆಂಗಳೂರು: 1,250 ಸಣ್ಣ ಕೈಗಾರಿಕೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮೋದನೆ- ಎಂಟಿಬಿ ನಾಗರಾಜ್

ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿಗಳ ಮೂಲಕ 577 ಕೋಟಿ ರೂ. ಬಂಡವಾಳ ಹೂಡಿಕೆಯ 1,250 ಸಣ್ಣ ಕೈಗಾರಿಕೆಗಳ ಆರಂಭಕ್ಕೆ ರಾಜ್ಯ  ಸರ್ಕಾರ ಅನುಮೋದನೆ ನೀಡಿದೆ. ಇದರಿಂದ 57,055 ಉದ್ಯೋಗಾವಕಾಶವನ್ನು ನಿರೀಕ್ಷಿಸಲಾಗಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

published on : 24th May 2022

ಹೂಡಿಕೆದಾರರು, ಕೈಗಾರಿಕೋದ್ಯಮಿಗಳು ಕರ್ನಾಟಕ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ: ಸಚಿವ ಮುರುಗೇಶ್ ನಿರಾಣಿ

ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಕೋಮು ವಿವಾದಗಳು ಭುಗಿಲೆದ್ದಿದ್ದು, ಇದು ರಾಜ್ಯದ ಹೂಡಿಕೆಯ ಮೇಲೆ ಪರಿಣಾಮ ಬೀರುವ ಕಳವಳವನ್ನು ಹುಟ್ಟುಹಾಕಿದೆ. ಈ ಕುರಿತು ಮಾತನಾಡಿರುವ ಸಚಿವ ಮುರುಗೇಶ್ ನಿರಾಣಿ ಅವರು, ರಾಜ್ಯದ ಈ ಪರಿಸ್ಥಿತಿಯು ಹೂಡಿಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ರಾಜ್ಯದಲ್ಲಿ ಎದ್ದಿರುವ ಸಮಸ್ಯೆಗಳು ಶೀಘ್ರದಲ್ಲೇ ದೂರಾಗಲಿದೆ ಎಂದು ಹೇಳಿದ್ದಾರೆ.

published on : 10th April 2022

ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡದ ಕೈಗಾರಿಕೆಗಳಿಗ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ

ಹೊಸ ಕೈಗಾರಿಕಾ ನೀತಿ - 2020 - 25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

published on : 9th March 2022

ಭಾರತದ ಅತ್ಯಂತ ದುಬಾರಿ ಕಾರು ಮುಖೇಶ್ ಅಂಬಾನಿಯ ಜಿಯೋ ಗ್ಯಾರೇಜ್ ನಲ್ಲಿ! ಸ್ಪೆಷಲ್ ನಂಬರ್ ಗಾಗಿ 12 ಲಕ್ಷ ರೂ. ಖರ್ಚು!

ಮುಖೇಶ್ ಅಂಬಾನಿ ಅವರು ಅಲ್ಟ್ರಾ ಐಷಾರಾಮಿ ಹ್ಯಾಚ್‌ಬ್ಯಾಕ್ ರೋಲ್ಸ್ ರಾಯ್ಸ್ ಕಲಿನನ್ ಅನ್ನು ತಮ್ಮ ಕಾರಿನ ಪಟ್ಟಿಯಲ್ಲಿ ಸೇರಿಸಿಕೊಂಡಿದ್ದಾರೆ.

published on : 5th February 2022

ಕೇಂದ್ರ ಬಜೆಟ್ 2022: ಕೈಗಾರಿಕೋದ್ಯಮಿಗಳು, ರಿಯಲ್ ಸೆಕ್ಟೇರ್ ವಲಯಗಳಿಂದ ಮಿಶ್ರ ಪ್ರತಿಕ್ರಿಯೆ

ಕೋವಿಡ್-19 ಸಾಂಕ್ರಾಮಿಕ ಕಳೆದೆರಡು ವರ್ಷಗಳಿಂ ತಂದ ಸಂಕಷ್ಟದ ಮಧ್ಯೆಯೂ ಉದ್ಯಮಿಗಳು, ವ್ಯಾಪಾರಿಗಳು, ರಿಯಲ್ ಎಸ್ಟೇಟ್ ವಲಯದ ಉದ್ಯಮಿಗಳು ಕೇಂದ್ರ ಬಜೆಟ್-2022(Union Budget 2022)ನ್ನು ಸ್ವಾಗತಿಸಿದ್ದಾರೆ.

published on : 2nd February 2022

ಕೋವಿಡ್ ನಿರ್ಬಂಧಗಳಿಗಿಂತ ಹೆಚ್ಚಾಗಿ ಕಚ್ಚಾ ವಸ್ತುಗಳ ಬೆಲೆ ಏರಿಕೆ ಕೈಗಾರಿಕೆಗಳ ಮೇಲೆ ಪರಿಣಾಮ ಬೀರಿದೆ: ಎಫ್ ಕೆಸಿಸಿಐ ಅಧ್ಯಕ್ಷ

ಕೊರೋನಾ ಲಾಕ್ ಡೌನ್ ನಿರ್ಬಂಧ ತೆರವು ಮಾಡಲಾಗಿದೆ. ಆದರೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳು, ಉದ್ಯಮಗಳು ಕಾರ್ಯನಿರ್ವಹಣೆಗೆ ಕಷ್ಟಪಡುತ್ತಿವೆ. ಇನ್ನು ಕೆಲವು ಮುಚ್ಚಿದ್ದರೆ ಮತ್ತೆ ಕೆಲವು ಮುಚ್ಚುವ ಹಂತಕ್ಕೆ ಬಂದಿವೆ. ಕೊರೋನಾ ಸಾಂಕ್ರಾಮಿಕದ ಜೊತೆಗೆ ಕೈಗಾರಿಕೆಗಳಿಗೆ ಪೂರೈಕೆಯಾಗುವ ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆ ಕೂಡ ಇದಕ್ಕೆ ಕಾರಣವಾಗಿದೆ. 

published on : 23rd January 2022

ಎಲೆಕ್ಟ್ರಿಕ್ ವಾಹನ ತಯಾರಕ ಘಟಕ ಸ್ಥಾಪನೆಗೆ 'ಟೆಸ್ಲಾ' ಸಿಇಒ ಎಲಾನ್ ಮಸ್ಕ್ ಗೆ ತಮಿಳುನಾಡು ಆಹ್ವಾನ

ಟೆಸ್ಲಾ ಮೋಟಾರ್ಸ್ ಭಾರತದಲ್ಲಿ ತನ್ನ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುವ ಸಲುವಾಗಿ ಆಮದು ಸುಂಕವನ್ನು ಕಡಿತಗೊಳಿಸುವಂತೆ ಕೇಂದ್ರವನ್ನು ಕೋರಿತ್ತು.  ಮೊದಲು ಭಾರತದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಟೆಸ್ಲಾಗೆ ಕೇಳಿಕೊಂಡಿತ್ತು.

published on : 17th January 2022

ಕೆಐಎಡಿಬಿಯಿಂದ ಹಂಚಿಕೆಯಾದ ಭೂಮಿಯನ್ನು 10 ವರ್ಷಗಳ ಅವಧಿಯ ಲೀಸ್ ಕಂ ಸೇಲ್‌ಗೆ‌ ನೀಡಲು ಸರ್ಕಾರ ಮುಂದು!

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಮೂಲಕ ಕೈಗಾರಿಕಾ ಉದ್ದೇಶಗಳಿಗೆ ಹಂಚಿಕೆಯಾದ ಎರಡು ಎಕರೆಗೂ ಹೆಚ್ಚಿನ ಭೂಮಿಯನ್ನು 10 ವರ್ಷಗಳ ಅವಧಿಯ ಭೋಗ್ಯ ಮತ್ತು ಮಾರಾಟ (ಲೀಸ್ ಕಂ ಸೇಲ್ )ಕ್ಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

published on : 2nd January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9