- Tag results for jail
![]() | ಬಿಜೆಪಿ ಸರ್ಕಾರದ ವಿರುದ್ಧ ಜೈಲ್ ಭರೋ ಚಳುವಳಿ: ವಿಪಕ್ಷ ನಾಯಕ ಸಿದ್ದರಾಮಯ್ಯಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳ ನ್ನು ಅಸ್ತ್ರವಾಗಿಟ್ಡುಕೊಂಡು ಕಾಂಗ್ರೆಸ್ ಪಕ್ಷ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ವಿಧಾನಸಭೆಯ ವಿ ರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. |
![]() | 10 ವರ್ಷ ಲಾಹೋರ್ ಜೈಲು ಸೇರಿದ್ದ ಯುವಕ ಈಗ ಮರಳಿ ತವರಿಗೆ, ಪೋಷಕರಿಗೆ ಸಂತಸ!ದಶಕಗಳ ಕಾಲ ಲಾಹೋರ್ ಜೈಲಿನಲ್ಲಿದ್ದ ಯುವಕನೋರ್ವ ಈಗ ಮರಳಿ ಭಾರತಕ್ಕೆ ಹಸ್ತಾಂತರಿಸಲ್ಪಟ್ಟಿದ್ದು, ಮಧ್ಯಪ್ರದೇಶದಲ್ಲಿರುವ ಆತನ ಪೋಷಕರಲ್ಲಿ ಸಂತಸ ಮೂಡಿದೆ. |
![]() | ಪಾಕಿಸ್ತಾನ: ಹಫೀಜ್ ಸಯೀದ್ಗೆ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್-ಉದ್-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆ ವಿಧಿಸಿದೆ. |
![]() | ಅಜಂ ಖಾನ್ ಪತ್ನಿಗೆ ಜಾಮೀನು: 10 ತಿಂಗಳ ನಂತರ ಜೈಲಿನಿಂದ ಬಿಡುಗಡೆಫೋರ್ಜರಿ ಕೇಸಿ ನಲ್ಲಿ ಬಂಧನಕ್ಕೊಳಗಾಗಿದ್ದ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಪತ್ನಿ ಹಾಗೂ ಶಾಸಕಿ ತಂಜೀನ್ ಫಾತಿಮಾ 10 ತಿಂಗಳ ನಂತರ ಜಾಮೀನಿನ ಮೇಲೆ ಸೋಮವಾರ ಬಿಡುಗಡೆಯಾಗಿದ್ದಾರೆ. |
![]() | ವಿಸ್ಟ್ರಾನ್ ಘಟಕ ಧ್ವಂಸ ಪ್ರಕರಣ: ಸ್ಥಳದ ಅಭಾವ ಕಾರಣ ಬಂಧಿತರನ್ನು ಪ್ರತ್ಯೇಕ ಕಾರಾಗೃಹಗಳಿಗೆ ರವಾನೆನರಸಾಪುರದ ಸಮೀಪದ ವಿಸ್ಟ್ರಾನ್ ಘಟಕದ ಮೇಲೆ ನಡೆದ ದಾಳಿಯ ಕೃತ್ಯದಲ್ಲಿ ಪೊಲೀಸರು 149 ಮಂದಿಯನ್ನು ಬಂಧನಕ್ಕೊಳಪಡಿಸಿದ್ದು, ಬಂಧಿತರನ್ನು ಪ್ರತ್ಯೇಕ ಜೈಲುಗಳಿಗೆ ರವಾನಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. |
![]() | ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಆಸ್ಪತ್ರೆಯಿಂದ ಮತ್ತೆ ಜೈಲಿಗೆ!ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. ಜೈಲಿಗೆ ಹೋಗುತ್ತಿದ್ದಂತೆ ಎದೆನೋವು ಮುಂತಾದ ಆರೋಗ್ಯ ಸಮಸ್ಯೆಗಳ ನೆಪ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿನ್ನೆ ಡಿಸ್ಚಾರ್ಜ್ ಆಗಿ, ಮತ್ತೆ ಜೈಲು ಸೇರಿದ್ದಾರೆ. |
![]() | ಬೆಂಗಳೂರು ಕೇಂದ್ರ ಕಾರಾಗೃಹ ಈಗ ವಿವಿಐಪಿ ವಲಯ: ಜೈಲಿನಲ್ಲಿರುವ ರಾಜಕೀಯ ನಾಯಕರೆ ಈಗ ಸುದ್ದಿಯ ಕೇಂದ್ರ ಬಿಂದು!ಕೇಂದ್ರ ಕಾರಾಗೃಹ ಈಗ ವಸ್ತುಶಃ ವಿವಿಐಪಿ ಕೈದಿಗಳ ಕೇಂದ್ರವಾಗಿದೆ, ಶ್ರೀಮಂತ, ರಾಜಕೀಯ ನಾಯಕರು, ಖ್ಯಾತ, ಗ್ಲಾಮರ್ ಹೊಂದಿರುವವರು ಕಾರಾಗೃಹ ಸೇರಿ ಸುದ್ದಿಯ ಕೇಂದ್ರ ಬಿಂದುವಾಗಿದೆ. |
![]() | ಆಕ್ಷೇಪಾರ್ಹ ಸಾಮಾಜಿಕ ಸಂದೇಶಕ್ಕೆ 5 ವರ್ಷ ಜೈಲು ಶಿಕ್ಷೆ: ಸಂಚಲನ ಸೃಷ್ಟಿಸಿದ ಕೇರಳ ಸರ್ಕಾರದ ಹೊಸ ಕಾನೂನುಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಯಾವುದೇ ಪೋಸ್ಟ್ ಆಕ್ಷೇಪಾರ್ಹ ಅಥವಾ ಬೆದರಿಕೆಯೊಡ್ಡುವಂತೆ ಇದ್ದರೆ ಇಂತಹ ಪೋಸ್ಟ್ ಹಾಕಿದವರನ್ನು ಅಥವಾ ಪೋಸ್ಟ್ ಹಂಚಿಕೊಂಡವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲು ಕೇರಳ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದೆ. |
![]() | ಪಾಕಿಸ್ತಾನ: ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್ಗೆ ಮತ್ತೆ 10 ವರ್ಷ ಜೈಲುಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್-ಉದ್-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ ಮತ್ತೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. |
![]() | ಬೇಹುಗಾರಿಕೆ ಆರೋಪದಲ್ಲಿ 8 ವರ್ಷಗಳಿಂದ ಪಾಕ್ ಜೈಲಿನಲ್ಲಿದ್ದ ಕಾನ್ಪುರ ನಿವಾಸಿ ಕೊನೆಗೂ ಭಾರತಕ್ಕೆ ಆಗಮನಬೇಹುಗಾರಿಕೆ ಆರೋಪದಲ್ಲಿ 8 ವರ್ಷಗಳ ಕಾಲ ಪಾಕಿಸ್ತಾನ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ ಬಳಿಕ ಕಾನ್ಪುರದ ಶಂಶುದ್ದೀನ್ ಭಾರತಕ್ಕೆ ಹಿಂದಿರುಗಿದ್ದಾರೆ. |
![]() | ಟಲೋಜ ಜೈಲಿಗೆ ಅರ್ನಾಬ್ ಗೋಸ್ವಾಮಿ ಸ್ಥಳಾಂತರ!ವಾಸ್ತುಶಿಲ್ಪಿ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅಲಿಬಾಗ್ ಕ್ವಾರಂಟೈನ್ ಕೇಂದ್ರದಲ್ಲಿ ಮೊಬೈಲ್ ಉಪಯೋಗಿಸಿದ್ದಕ್ಕೆ ಟಲೋಜ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. |
![]() | ಮುಂಬೈ ಪೊಲೀಸರಿಂದ ಬಂಧನ: ಜೈಲಿನ ಕೋವಿಡ್-19 ಕೇಂದ್ರದಲ್ಲಿ ರಾತ್ರಿ ಕಳೆದ ಅರ್ನಬ್ ಗೋಸ್ವಾಮಿ2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರಿಂದ ಬಂಧನಕ್ಕೀಡಾಗಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಕಳೆದ ರಾತ್ರಿ ಕೋವಿಡ್-19 ಕೇಂದ್ರಕ್ಕೆ ಮೀಸಲಾಗಿದ್ದ ಸ್ಧಳೀಯ ಶಾಲೆಯೊಂದರಲ್ಲಿ ರಾತ್ರಿಯನ್ನು ಕಳೆದರು. |
![]() | ಲಲಿತಾ ಜ್ಯುವೆಲ್ಲರಿ ದರೋಡೆ ಪ್ರಕರಣ: ಜೈಲಿನಲ್ಲೇ ಮಾಸ್ಟರ್ ಮೈಂಡ್ ಸಾವುಲಲಿತಾ ಜ್ಯುವೆಲ್ಲರಿ ಪ್ಯಾಲೇಸ್ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಎನ್. ಮುರುಗನ್ ಅಲಿಯಾಸ್ ತಿರುವರೂರ್ ಮುರುಗನ್ ಅನಾರೋಗ್ಯದಿಂದ ಜೈಲಿನಲ್ಲೇ ಸಾವನ್ನಪ್ಪಿದ್ದಾನೆ. |
![]() | ಸಾವರ್ಕರ್ ರೀತಿ ನನ್ನನ್ನು ಜೈಲಿನಲ್ಲಿರಿಸಲು ಸರ್ಕಾರ ಯತ್ನಿಸುತ್ತಿದೆ: ಕಂಗನಾ ರಣಾವತ್ನನ್ನ ವಿರುದ್ಧ ದೂರು ದಾಖಲಿಸಿರುವ ಸರ್ಕಾರ ನನ್ನನ್ನು ಜೈಲಿನಲ್ಲಿರಿಸಲು ಪ್ರಯತ್ನಿಸುತ್ತಿದೆ ಎಂದು ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ |
![]() | ಚಾಮರಾಜನಗರ ಕಾರಾಗೃಹದ 16 ಮಂದಿ ಕೈದಿಗಳಿಗೆ ಸೋಂಕುಕೊರೊನಾ ಮಹಾಮಾರಿ ಈಗ ನಾಲ್ಕುಗೋಡೆಗಳನ್ನೇ ಪ್ರಪಂಚ ಮಾಡಿಕೊಂಡಿದ್ದ ವಿಚಾರಣಾಧೀನ ಕೈದಿಗಳಿಗೂ ತಗುಲುವ ಮೂಲಕ ಸಹ ಕೈದಿಗಳಿಗೆ, ಸಿಬ್ಬಂದಿಗೆ ಆತಂಕ ತರಿಸಿದೆ. |