- Tag results for jammu-kashmir
![]() | ಜಮ್ಮು-ಕಾಶ್ಮೀರ: ಉಧಂಪುರದಲ್ಲಿ ಮಾದಕ ವಸ್ತು ಕಳ್ಳಸಾಗಣೆದಾರರ ಬಂಧನ, 100 ಕೆಜಿ ಡ್ರಗ್ಸ್ ವಶಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಮಾದಕ ವಸ್ತು ಕಳ್ಳ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ: ರಸ್ತೆ ನಿರ್ಮಾಣದ ವೇಳೆ 6 ಗ್ರೆನೇಡ್, ಮದ್ದುಗುಂಡುಗಳು ಪತ್ತೆಜಮ್ಮು-ಕಾಶ್ಮೀರದ ರಜೌರಿಯಲ್ಲಿ ರಸ್ತೆ ನಿರ್ಮಾಣದ ವೇಳೆ 6 ಹ್ಯಾಂಡ್ ಗ್ರೆನೇಡ್ ಗಳನ್ನು ವಶಕ್ಕೆ ಪಡೆದಿದ್ದು 127 ರೌಂಡ್ ಗಳ ಸಾಮಾನ್ಯ ಬಳಕೆಯ ಮಷಿನ್ ಗನ್ ಗಳನ್ನು ವಶಕ್ಕೆ ಪಡೆಯಲಾಗಿದೆ. |
![]() | ಜಮ್ಮು-ಕಾಶ್ಮೀರದ SKIMS ಆರೋಗ್ಯ ಸಂಸ್ಥೆ ಸ್ವಾಯತ್ತತೆ ಕಿತ್ತೊಗೆದ ಸರ್ಕಾರ: ಸ್ಥಳೀಯ ರಾಜಕಾರಣಿಗಳಿಂದ ವಿರೋಧಜಮ್ಮು-ಕಾಶ್ಮೀರದ ಆಡಳಿತ ಕಣಿವೆಯ ಪ್ರಧಾನ ಉನ್ನತ ಆರೈಕೆ ಆರೋಗ್ಯ ಸಂಸ್ಥೆ ಶೇರ್-ಎ-ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಸ್ ಕೆಐಎಂಎಸ್) ನ ಸ್ವಾಯತ್ತ ಸ್ಥಾನಮಾನವನ್ನು ತೆಗೆದುಹಾಕಿದ್ದು, ಸ್ಥಳೀಯ ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. |
![]() | ಜಮ್ಮು-ಕಾಶ್ಮೀರ: ಅವಂತಿಪೋರಾ ಎನ್ ಕೌಂಟರ್, ಓರ್ವ ಉಗ್ರನ ಹತ್ಯೆಜಮ್ಮು-ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ |
![]() | ಇದೇ ಮೊದಲ ಬಾರಿಗೆ ಏಪ್ರಿಲ್ 1 ರಿಂದ ಜಮ್ಮು-ಕಾಶ್ಮೀರದಲ್ಲಿ ಆಸ್ತಿ ತೆರಿಗೆ ಜಾರಿಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದುಗೊಳಿಸಿದ 3 ವರ್ಷಗಳ ಬಳಿಕ ಏ.1 ರಿಂದ ಆಸ್ತಿ ತೆರಿಗೆ ವಿಧಿಸುವುದು ಕೇಂದ್ರಾಡಳಿತ ಪ್ರದೇಶದಲ್ಲಿ ಜಾರಿಗೆ ಬರುತ್ತಿದೆ. |
![]() | ಜಮ್ಮು-ಕಾಶ್ಮೀರ: ಸರ್ಕಾರದ ಒತ್ತುವರಿ ತೆರವು ಕಾರ್ಯಾಚರಣೆ ಅಭಿಯಾನ ವಿರುದ್ಧ ರಾಹುಲ್ ವಾಗ್ದಾಳಿಜಮ್ಮು ಮತ್ತು ಕಾಶ್ಮೀರದ ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕೇಂದ್ರವು ಕಿತ್ತುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ ಮತ್ತು ಒತ್ತುವರಿ ತೆರವು ಕಾರ್ಯಾಚರಣೆ ಅಭಿಯಾನ ನೈಜ' ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ. |
![]() | ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲ: ಓರ್ವ ಉಗ್ರನ ಹತ್ಯೆಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ಗುರುವಾರ ನಸುಕಿನ ಜಾವ ವಿಫಲಗೊಳಿಸಿದ್ದು ಗುಂಡಿನ ದಾಳಿಯಲ್ಲಿ ಓರ್ವ ಭಯೋತ್ಪಾದಕ ಹತನಾಗಿದ್ದಾನೆ. |
![]() | ಜಮ್ಮು-ಕಾಶ್ಮೀರದ ಮಾಜಿ ಶಾಸಕನ ನಿವಾಸದಲ್ಲಿ ಗ್ರೆನೇಡ್: ತನಿಖೆಜಮ್ಮು-ಕಾಶ್ಮೀರದ ಪೂಂಚ್ ಪ್ರದೇಶದಲ್ಲಿ ಮಾಜಿ ಶಾಸಕನ ನಿವಾಸದಲ್ಲಿ ಗ್ರೆನೇಡ್ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. |
![]() | ಜಮ್ಮು-ಕಾಶ್ಮೀರ: ಬಾಂಬ್ ಸ್ಫೋಟ ಘಟನೆ ನಡುವೆ ಭದ್ರತೆಯೊಂದಿಗೆ ಭಾರತ್ ಜೋಡೋ ಯಾತ್ರೆ ಆರಂಭಿಸಿದ ರಾಹುಲ್ ಗಾಂಧಿಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದ ಮರುದಿನ ಬಿಗಿ ಭದ್ರತೆಯೊಂದಿಗೆ ಕಾಂಗ್ರೆಸ್ ನಾಯಕ ಭಾರತ್ ಜೋಡೋ ಯಾತ್ರೆಯನ್ನು ಜಮ್ಮು-ಕಾಶ್ಮೀರದ ಕತುವಾ ಜಿಲ್ಲೆಯ ಹಿರನ್ ನಗರದಿಂದ ಪುನಾರಂಭ ಮಾಡಿದ್ದಾರೆ. |
![]() | ರಾಹುಲ್ ಗಾಂಧಿಯನ್ನು ಆದಿ ಶಂಕರಾಚಾರ್ಯರಿಗೆ ಹೋಲಿಸಿದ ಫಾರೂಖ್ ಅಬ್ದುಲ್ಲಾ!ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸುತ್ತಿದ್ದಂತೆ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಖ್ ಅಬ್ದುಲ್ಲಾ ಅವರು ರಾಹುಲ್ ಗಾಂಧಿಯನ್ನು ವೇದ ವಿದ್ವಾಂಸ ಆದಿ ಶಂಕರಾಚಾರ್ಯರಿಗೆ ಹೋಲಿಸಿದ್ದಾರೆ. |
![]() | ಜನರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರದಿಂದ ಅಕ್ಷಯ್ ಕುಮಾರ್, ಐಶ್ವರ್ಯ ರೈ ಬಳಕೆ: ರಾಹುಲ್ ಗಾಂಧಿಕೇಂದ್ರ ಸರ್ಕಾರ ಜನರ ಗಮನ ಬೇರೆಡೆ ಸೆಳೆದು ಲೂಟಿ ಮಾಡುವ ಮೂಲಕ ಸಾಮೂಹಿಕ ಪಿಕ್ ಪಾಕೆಂಟಿಂಗ್ ನಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. |
![]() | ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. |
![]() | ರಜೌರಿ ಉಗ್ರರ ದಾಳಿ ಕುರಿತು ಎನ್ ಐಎ ತನಿಖೆ: ಅಮಿತ್ ಶಾಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿ ಕುರಿತ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. |
![]() | ಜಮ್ಮು-ಕಾಶ್ಮೀರ: ಸುಧಾರಿತ ಸ್ಫೋಟಕ ಸಾಧನ ವಶ, ತಪ್ಪಿದ ಭಾರಿ ದುರಂತ!ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಸಮಯಕ್ಕೆ ಸರಿಯಾಗಿ ಪ್ರಬಲವಾದ ಸುಧಾರಿತ ಸ್ಫೋಟಕ ಸಾಧನವನ್ನು( ಐಇಡಿ) ನಿಷ್ಕ್ರೀಯಗೊಳಿಸಿದ್ದರಿಂದ ಭಾನುವಾರ ಸಂಜೆ ಸಂಭಾವ್ಯ ದೊಡ್ಡ ದುರಂತವೊಂದು ತಪ್ಪಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. |
![]() | ಕೊರೆಯುವ ಚಳಿ, ಹಿಮರಾಶಿಯಲ್ಲಿ ಎಲ್ ಒಸಿಯಲ್ಲಿ ದೇಶ ಕಾಯುವ ಸೈನಿಕರು: ಮೈ ಝುಮ್ಮೆನಿಸುವ ವಿಡಿಯೋದೇಶಾದ್ಯಂತ ಚಳಿಯ ತೀವ್ರತೆ ಹೆಚ್ಚಾಗಿದ್ದು, ಹೊತ್ತು ನೆತ್ತಿ ಮೇಲೆ ಬಂದರೂ ಜನರು ಮನೆಯಿಂದ ಹೊರಗೆ ಬಾರದಂತಾಗಿದೆ. ಮೈ ಕೊರೆಯುವ ಮಹಾ ಚಳಿಯಿಂದ ಜನರು ಬೆಚ್ಚಿ ಬಿದ್ದಿದ್ದು, ದೈನಂದಿನ ಚಟುವಟಿಕೆಗಳಲ್ಲೂ ಏರುಪೇರು ಆಗಿದೆ. |