- Tag results for jp nadda
![]() | ಚುನಾವಣೆಯಲ್ಲಿ ಮತದಾರರ ಬೆರಳಿಗೆ ಅಗಾದ ಶಕ್ತಿ ಇದೆ, ಸರಿಯಾದ ಬಟನ್ ಒತ್ತಿ: ಜೆಪಿ ನಡ್ಡಾಚುನಾವಣೆಯಲ್ಲಿ ಮತದಾರರ ಬೆರಳಿಗೆ ಅಗಾದ ಶಕ್ತಿಯಿದೆ. ಸರಿಯಾದ ನಿರ್ಧಾರ ತೆಗೆದುಕೊಂಡು ಇಎವಿಂ ಬಟನ್ ಒತ್ತಿದರೆ ಜನಸ್ನೇಹಿ ಸರ್ಕಾರ ಬರುತ್ತದೆ. ಆದರೆ, ತಪ್ಪು ಬಟನ್ ಒತ್ತಿದರೆ ಜನವಿರೋಧಿ ನೀತಿಗೆ ಬಲಿಯಾಗುತ್ತೀರಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. |
![]() | ಜೂನ್ 2024 ವರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ ಮುಂದುವರಿಕೆ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಘೋಷಣೆಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ 2024 ರ ಜೂನ್ ವರೆಗೆ ಮುಂದುವರೆಯಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಘೋಷಿಸಿದ್ದಾರೆ. |
![]() | ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ: ನಾಳೆ ಚಿತ್ರದುರ್ಗ, ದಾವಣಗೆರೆಗೆ ಜೆಪಿ ನಡ್ಡಾ ಭೇಟಿವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ತನ್ನ ವರಿಷ್ಠರನ್ನು ರಾಜ್ಯ ಪ್ರವಾಸಕ್ಕೆ ಆಹ್ವಾನಿಸುತ್ತಿದೆ. ಗುರುವಾರ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಎಸ್ಸಿ/ಎಸ್ಟಿ ಮತ್ತು ಒಬಿಸಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. |
![]() | ರಾಹುಲ್ ಮಾಡುತ್ತಿರುವುದು ಭಾರತ್ ಜೋಡೋ ಯಾತ್ರೆ ಅಲ್ಲ, ಪ್ರಾಯಶ್ಚಿತ್ತ ಯಾತ್ರೆ: ಜೆಪಿ ನಡ್ಡಾತಮ್ಮ ಪೂರ್ವಜರು ಮತ್ತು ಕಾಂಗ್ರೆಸ್ ಭಾರತವನ್ನು ವಿಭಜಿಸಿದ್ದರಿಂದ ಪಶ್ಚಾತ್ತಾಪ ಪಡುವ ಸಲುವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಾರೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ವ್ಯಂಗ್ಯವಾಡಿದ್ದಾರೆ. |
![]() | 2023 ಅಸೆಂಬ್ಲಿ ಚುನಾವಣೆ: ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಬಳಿಗೆ- ಜೆ.ಪಿ. ನಡ್ಡಾ2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಮುಂದೆ ಹೋಗಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. |
![]() | ಡಿಸೆಂಬರ್ 15ಕ್ಕೆ ರಾಜ್ಯಕ್ಕೆ ಜೆಪಿ ನಡ್ಡಾ: 10 ಜಿಲ್ಲೆಗಳ ಬಿಜೆಪಿ ನೂತನ ಕಾರ್ಯಾಲಯ ಭವನ ಉದ್ಘಾಟನೆರಾಜ್ಯದ 10 ಜಿಲ್ಲೆಗಳ ನೂತನ ಬಿಜೆಪಿ ಕಾರ್ಯಾಲಯ ಭವನಗಳ ಉದ್ಘಾಟನೆ ಹಾಗೂ 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಡಿ.15ರಂದು ನಡೆಯಲಿದೆ ಎಂದು ತಿಳಿದುಬಂದಿದೆ. |
![]() | ಭಾರತ್ ಜೋಡೋ ಯಾತ್ರೆ ಮೂಲಕ ಕಾಂಗ್ರೆಸ್ ದೇಶವನ್ನು ಒಡೆಯಬಹುದು, ಒಗ್ಗೂಡಿಸಲು ಸಾಧ್ಯವಿಲ್ಲ: ಜೆಪಿ ನಡ್ಡಾಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಅವರು ಶುಕ್ರವಾರ ಭಾರತ್ ಜೋಡೋ ಯಾತ್ರೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆದಿದ್ದು, ವಿರೋಧ ಪಕ್ಷವು ದೇಶವನ್ನು ಒಡೆಯಬಹುದು ಹೊರತು ಅದು ಒಗ್ಗೂಡಿಸಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದಾರೆ. |
![]() | ನಾವು ನಿಮಗೆ ಕೋವಿಡ್ ಲಸಿಕೆ ನೀಡಿದ್ದೇವೆ, ನೀವು ನಮಗೆ ಮತ ನೀಡಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾಮುಂಬರುವ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಆರೋಗ್ಯದ ಮೂಲ ಹಕ್ಕನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದು, ನಾವು ನಿಮಗೆ ಕೋವಿಡ್ ಲಸಿಕೆ ನೀಡಿದ್ದೇವೆ. ನೀವು ನಮಗೆ ಮತ ನೀಡಿ... |
![]() | ಛತ್ತೀಸಗಢದ ಕಾಂಗ್ರೆಸ್ ಅಭಿವೃದ್ಧಿ ಮಾದರಿ ಅಧ್ಯಯನಕ್ಕೆ ಜೆ.ಪಿ ನಡ್ಡಾ ಬರುತ್ತಿದ್ದಾರೆ: ಸಿಎಂ ಟೀಕೆಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಛತ್ತೀಸಗಢ ರಾಜ್ಯದಲ್ಲಿನ ಕಾಂಗ್ರೆಸ್ ಅಭಿವೃದ್ಧಿ ಮಾದರಿಯ ಅಧ್ಯಯನ ನಡೆಸಲು ಆಗಮಿಸುತ್ತಿದ್ದಾರೆ ಎಂದು ಛತ್ತೀಸಗಢ ಮುಖ್ಯಮಂತ್ರಿ ಭುಪೇಶ್ ಭಗೇಲ್ ಟೀಕಿಸಿದ್ದಾರೆ. |
![]() | ಉಪ ರಾಷ್ಟ್ರಪತಿ ಚುನಾವಣೆ: ಪ.ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಎನ್ ಡಿಎ ಅಭ್ಯರ್ಥಿಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಜನತಾ ಪಕ್ಷ ಉಪ ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ರನ್ನು ತನ್ನ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. |
![]() | ನಡ್ಡಾ ಭೇಟಿಯನ್ನು ತಳ್ಳಿಹಾಕಿದ ಆನಂದ್ ಶರ್ಮಾ; ಭೇಟಿ ಮಾಡುವುದಾದರೆ ಬಹಿರಂಗವಾಗಿಯೇ ಮಾಡುತ್ತೇನೆ-ಕಾಂಗ್ರೆಸ್ ನಾಯಕಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿರುವ ವದಂತಿಗಳನ್ನು ತಳ್ಳಿಹಾಕಿದ್ದಾರೆ. |
![]() | ಜೆಪಿ ನಡ್ಡಾ ಭೇಟಿ ಮಾಡಿದ ಆನಂದ್ ಶರ್ಮಾ: ಹಲವು ಊಹಾಪೋಹಕಾಂಗ್ರೆಸ್ನ ಜಿ 23 ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಊಹಾಪೋಹಗಳಿಗೆ ಕಾರಣವಾಗಿದೆ. |
![]() | ಅಗ್ನಿಪಥ್ ಯೋಜನೆ: ಪ್ರತಿಭಟಿಸುತ್ತಿರುವ ಯುವಕರ ದಾರಿ ತಪ್ಪಿಸಲಾಗಿದೆ; ಜೆ.ಪಿ.ನಡ್ಡಾದೇಶದ ಹೊಸ ಯೋಜನೆಗಳು, ಕಾರ್ಯಕ್ರಮಗಳು, ಅಭಿವೃದ್ಧಿ ಮತ್ತು ಪರಿವರ್ತನೆ ಬಯಸದ ಸಮಾಜದ ಒಂದು ವರ್ಗವು ಅಗ್ನಿಪಥ್ ಯೋಜನೆ ಕುರಿತು ಯುವಕರನ್ನು ಪ್ರಚೋಜಿಸುವ ಮತ್ತು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಆರೋಪಿಸಿದ್ದಾರೆ. |
![]() | 'ಬಿಜೆಪಿ ಬಗ್ಗೆ ತಿಳಿದುಕೊಳ್ಳಿ': ಇಂದು 13 ವಿದೇಶಿ ರಾಯಭಾರಿಗಳೊಂದಿಗೆ ಜೆಪಿ ನಡ್ಡಾ ಸಂವಾದವಿಶ್ವದಾದ್ಯಂತ ಜನರನ್ನು ತಲುಪಲು ಬಿಜೆಪಿ ಹಲವು ಕ್ರಮಗಳನ್ನ ಕೈಗೊಂಡಿದ್ದು, 'ಬಿಜೆಪಿ ಬಗ್ಗೆ ತಿಳಿದುಕೊಳ್ಳಿ' ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ವಿದೇಶಿ ರಾಯಭಾರಿಗಳೊಂದಿಗೆ ಸಂವಾದ... |
![]() | ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ನಾವು ಗೆಲ್ಲಬಹುದಾಗಿತ್ತು, ಆದರೆ?: ಸೋಲಿನ ಬಗ್ಗೆ ಜೆಪಿ ನಡ್ಡಾ ವ್ಯಾಖ್ಯಾನಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಬಹುದಿತ್ತು. ಆದರೆ, ಕೋವಿಡ್ ಎರಡನೇ ಅಲೆ ಬಂದಿದ್ದರಿಂದ ಸಮಸ್ಯೆಯಾಯಿತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. |