social_icon
  • Tag results for judicial custody

ದೆಹಲಿ ಅಬಕಾರಿ ನೀತಿ: ಏಪ್ರಿಲ್ 3ರವರೆಗೆ ಮನೀಶ್ ಸಿಸೋಡಿಯಾರ ನ್ಯಾಯಾಂಗ ಬಂಧನ ವಿಸ್ತರಣೆ, ಜಾಮೀನು ವಿಚಾರಣೆ ನಾಳೆ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ಕೋರ್ಟ್ ಸೋಮವಾರ 14 ದಿನಗಳವರೆಗೆ ವಿಸ್ತರಿಸಿದೆ.

published on : 20th March 2023

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸುಖೇಶ್ ಚಂದ್ರಶೇಖರ್ ನ್ಯಾಯಾಂಗ ಬಂಧನವನ್ನು ಮಾರ್ಚ್ 31ರವರೆಗೆ ವಿಸ್ತರಿಸಿದ ನ್ಯಾಯಾಲಯ

200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಶನಿವಾರ ವಂಚಕ ಸುಕೇಶ್ ಚಂದ್ರಶೇಖರ್ ಅವರ ನ್ಯಾಯಾಂಗ ಬಂಧನವನ್ನು ಮಾರ್ಚ್ 31 ರವರೆಗೆ ವಿಸ್ತರಿಸಿದೆ.

published on : 18th March 2023

ಲಂಚ ಸ್ವೀಕರಿಸಿದ ಆರೋಪ: ಮಾಡಾಳ್ ಪ್ರಶಾಂತ್ ಸೇರಿ ಐವರಿಗೆ 14 ದಿನ ನ್ಯಾಯಾಂಗ ಬಂಧನ

ಭ್ರಷ್ಟಾಚಾರ, ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲ್ಯುಎಸ್ ಎಸ್ ಬಿಯ ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

published on : 3rd March 2023

ನ್ಯಾಯಾಲಯದಲ್ಲಿ ದುರಹಂಕಾರದ ವರ್ತನೆ: ಕ್ಷಮೆಯಾಚನೆ ನಂತರ ವಕೀಲರನ್ನು ಬಿಡುಗಡೆ ಮಾಡಿದ ಕರ್ನಾಟಕ ಹೈಕೋರ್ಟ್ 

ಕ್ಷಮೆ ಯಾಚಿಸುತ್ತಿದ್ದಂತೆ ಹಾಲಿ ನ್ಯಾಯಾಧೀಶರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ ಪ್ರಕರಣದಲ್ಲಿ ಫೆಬ್ರುವರಿ 2ರಂದು ಒಂದು ವಾರ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ನಗರದ ವಕೀಲ ಕೆ.ಎಸ್. ಅನಿಲ್ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಕೈಬಿಟ್ಟಿದೆ.

published on : 11th February 2023

ಕಾರಿನ ಬಾನೆಟ್ ಮೇಲೆ ಉದ್ಯಮಿಯನ್ನು ಎಳೆದೊಯ್ದ ಮಹಿಳೆ: 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಐವರು

ಉದ್ಯಮಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅವರನ್ನು ಶನಿವಾರ ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 30 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಪ್ರಿಯಾಂಕಾ ಸೇರಿದಂತೆ ಐವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

published on : 22nd January 2023

ಸ್ಕೂಟರ್ ಹಿಂದೆ ವೃದ್ಧನನ್ನು ಎಳೆದೊಯ್ದ ಆರೋಪಿಗೆ ನ್ಯಾಯಾಂಗ ಬಂಧನ

ಸ್ಕೂಟರ್ ಹಿಂದೆ ಜೋತುಬಿದ್ದ ವೃದ್ದನನ್ನು ಎಳೆದೊಯ್ದು ಅಮಾನವೀಯವಾಗಿ ವರ್ತಿಸಿದ ಪ್ರಕರಣ ಸಂಬಂಧ ಆರೋಪಿ ಸುಹೇಲ್'ಗೆ ಜ.31ರವರೆಗೆ ನ್ಯಾಯಾಂದ ಬಂಧನಕ್ಕೊಪ್ಪಿಸಿ ಎಸಿಎಂಎಂ ನ್ಯಾಯಾಲಯವು ಬುಧವಾರ ಆದೇಶಿಸಿದೆ.

published on : 19th January 2023

ಸ್ಯಾಂಟ್ರೋ ರವಿಗೆ ಜನವರಿ 25ರವರೆಗೆ ನ್ಯಾಯಾಂಗ ಬಂಧನ: ಕೋರ್ಟ್

ಸ್ಯಾಂಟ್ರೊ ರವಿಯನ್ನು ಪೊಲೀಸ್ ವಶಕ್ಕೆ ನೀಡಲು ನಿರಾಕರಿಸಿರುವ ಕೋರ್ಟ್ ಜನವರಿ 25ರ ವರಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 

published on : 16th January 2023

ಸ್ಯಾಂಟ್ರೋ ರವಿಯನ್ನು 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿದ ಜೆಎಂಎಫ್​ಸಿ ಕೋರ್ಟ್​

ಮಾನವ ಕಳ್ಳಸಾಗಣೆ, ಅನೈತಿಕ ದಂಧೆ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಕೆಎಸ್ ಮಂಜುನಾಥ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೈಸೂರಿನ...

published on : 14th January 2023

ಶ್ರದ್ಧಾ ಕೊಲೆ ಪ್ರಕರಣ: ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ  ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ. 

published on : 10th January 2023

ಶ್ರದ್ಧಾ ಕೊಲೆ ಕೇಸ್: ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ನಾಲ್ಕು ದಿನ ವಿಸ್ತರಣೆ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನ ನ್ಯಾಯಾಂಗ ಬಂಧನ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿ ದೆಹಲಿಯ ಸಾಕೆತ್ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

published on : 6th January 2023

ನಟ ದರ್ಶನ್ ಮೇಲೆ ಶೂ ಎಸೆತ ಪ್ರಕರಣ: ಮೂವರು ನ್ಯಾಯಾಂಗ ಬಂಧನಕ್ಕೆ 

ಹೊಸಪೇಟೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರಾಂತಿ ಸಿನಿಮಾದ ಎರಡನೇ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 18 ರಂದು ಹೊಸಪೇಟೆಯ ವಾಲ್ಮೀಕಿ ವೃತ್ತದಲ್ಲಿ ಕ್ರಾಂತಿ ಸಿನಿಮಾದ ಬೊಂಬೆ ಬೊಂಬೆ ಲಿರಿಕಲ್ ಹಾಡು ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಮೇಲೆ ಶೂ ಎಸೆದು, ಅವರ ಪೋಸ

published on : 26th December 2022

ಶ್ರದ್ಧಾ ಹತ್ಯೆ ಪ್ರಕರಣ: ಆರೋಪಿ ಅಫ್ತಾಬ್ ಪೂನಾವಾಲಾ ನ್ಯಾಯಾಂಗ ಬಂಧನ 14 ದಿನ ವಿಸ್ತರಣೆ

ಅಫ್ತಾಬ್ ಅಮೀನ್ ಪೂನಾವಾಲಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ಸಾಕೇತ್ ನ್ಯಾಯಾಲಯವು 14 ದಿನಗಳವರೆಗೆ ವಿಸ್ತರಿಸಿದೆ.

published on : 9th December 2022

ವಂಚಕ ಸುಕೇಶ್ ಚಂದ್ರಶೇಖರ್ ಆಪ್ತೆ ಪಿಂಕಿ ಇರಾನಿಗೆ ಡಿಸೆಂಬರ್ 21 ರವರೆಗೂ ನ್ಯಾಯಾಂಗ ಬಂಧನ

200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್ ಆಪ್ತೆ ಪಿಂಕಿ ಇರಾನಿಯನ್ನು ಡಿ.21ರವರೆಗೂ ದೆಹಲಿ ನ್ಯಾಯಾಲಯವೊಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.  

published on : 3rd December 2022

ಅಫ್ತಾಬ್ ವ್ಯಾನ್ ಮೇಲೆ ದಾಳಿ ಮಾಡಿದ ಇಬ್ಬರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ದೆಹಲಿ ನ್ಯಾಯಾಲಯ

ಅಫ್ತಾಬ್ ಪೂನಾವಾಲಾ ಇದ್ದ ವ್ಯಾನ್ ಅನ್ನು ಸುತ್ತುವರಿದ ಗುಂಪಿನಲ್ಲಿದ್ದ ಇಬ್ಬರು ದಾಳಿಕೋರರನ್ನು ದೆಹಲಿ ನ್ಯಾಯಾಲಯವು ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

published on : 29th November 2022

ಶ್ರದ್ಧಾ ಹತ್ಯೆ ಪ್ರಕರಣ: ಅಫ್ತಾಬ್ ಪೂನಾವಾಲಾಗೆ 14 ದಿನಗಳ ನ್ಯಾಯಾಂಗ ಬಂಧನ

ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

published on : 26th November 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9