social_icon
  • Tag results for kalaburagi

ಪ್ರವಾಸಿಗರ ಕೊರತೆ: ನಿರ್ವಹಣೆ ಇಲ್ಲದೇ ಸೊರಗುತ್ತಿವೆ ಕಲಬುರಗಿ ಪಾರಂಪರಿಕ ತಾಣಗಳು

ಕಲಬುರಗಿಯಲ್ಲಿ ಹಲವು ಪ್ರಮುಖ ಸ್ಮಾರಕಗಳಿದ್ದರೂ ನಿರ್ವಹಣೆ ಕೊರತೆಯಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ ಎಂದು ಕಲಾವಿದ ಹಾಗೂ ಸಂಶೋಧಕ ರೆಹಮಾನ್ ಪಟೇಲ್ ಅಭಿಪ್ರಾಯಪಟ್ಟರು.

published on : 27th September 2023

ಕಲಬುರಗಿ: ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಅಪಘಾತ, ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಗರದ ರಿಂಗ್ ರಸ್ತೆಯ ನಾಗನಹಳ್ಳಿ ನಡೆದಿದೆ.

published on : 26th September 2023

ಕಲಬುರಗಿ: ಹತ್ತಿ ಬೆಳೆಗೆ ಕೀಟನಾಶಕ ಸಿಂಪರಣೆ ಮಾಡುವ ವೇಳೆ ರೈತ ಸಾವು

ಹತ್ತಿ ಬೆಳೆಗೆ ಕೀಟನಾಶಕ ಸಿಂಪರಣೆ ಮಾಡುವ ವೇಳೆ ಕೀಟನಾಶಕ ತಗುಲಿ ಯುವ ರೈತನೋರ್ವ ಮೃತಪಟ್ಟ ಘಟನೆ ಸೋಮವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತರ್ಕಸ್ ಪೇಟೆ ಗ್ರಾಮದಲ್ಲಿ ವರದಿಯಾಗಿದೆ.

published on : 19th September 2023

ಹೆಲ್ತ್ ಕೇರ್ ಹಬ್ ಆಗಿ ಕಲಬುರಗಿ ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ಕಲಬುರಗಿ ನಗರವನ್ನು ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಧಾನ ಆರೋಗ್ಯ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

published on : 17th September 2023

ಕಲ್ಯಾಣ ಕರ್ನಾಟಕದಲ್ಲಿ ಅಮೃತ ಮಹೋತ್ಸವ: ಸಿಎಂ ಸಿದ್ದರಾಮಯ್ಯರಿಂದ ರಾಷ್ಟ್ರಧ್ವಜಾರೋಹಣ

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಡಿ.ಆರ್.ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು,

published on : 17th September 2023

ಸ್ತ್ರೀರೋಗ ತಜ್ಞರು, ಫೈನಾನ್ಶಿಯರ್‌ಗಳನ್ನು ಗುರಿಯಾಗಿಸಿಕೊಂಡು ಹಣ ಸುಲಿಗೆಗೆ ಸಂಚು ರೂಪಿಸಿದ್ದ ಗ್ಯಾಂಗ್‌ ಬಂಧನ

ಕಲಬುರಗಿಯಲ್ಲಿ ಸ್ತ್ರೀರೋಗ ತಜ್ಞರೊಬ್ಬರ ಕೊಲೆ ಯತ್ನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮಂಗಳವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ರಾಜ್ಯದ ಸ್ತ್ರೀರೋಗ ತಜ್ಞರು, ಫೈನಾನ್ಶಿಯರ್‌ಗಳನ್ನು ಗುರಿಯಾಗಿಸಿಕೊಂಡು ಅವರಿಂದ ಭಾರಿ ಹಣ ಸುಲಿಗೆಗೆ ಸಂಚು ರೂಪಿಸಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ.

published on : 5th September 2023

ಕಲಬುರಗಿ: ಸಚಿವರ ಬೆಂಬಲಿಗರಿಂದ ಆರೋಗ್ಯ ನಿರೀಕ್ಷಕನ ಮೇಲೆ ಹಲ್ಲೆ ಖಂಡಿಸಿ ಪಾಲಿಕೆ ಸಿಬ್ಬಂದಿ ಪ್ರತಿಭಟನೆ

ಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಅವರ ಮೇಲೆ ಹಲ್ಲೆ ನಡೆಸಿರುವುದನ್ನು...

published on : 31st August 2023

ಬೆಂಬಲಿಗರಿಂದ ಅನಧಿಕೃತ ಬ್ಯಾನರ್‌: ಪ್ರಿಯಾಂಕ್‌ ಖರ್ಗೆಗೆ 5000 ರು. ದಂಡ ವಿಧಿಸಿದ ಕಲಬುರಗಿ ಪಾಲಿಕೆ

ಕಲಬುರಗಿ ಮಹಾನಗರ ಪಾಲಿಕೆಯ ಅನುಮತಿ ಪಡೆಯದೇ ಬ್ಯಾನರ್ ಹಾಕಿದ್ದು  ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪಾಲಿಕೆಯಿಂದ 5,000 ರೂ. ದಂಡ ವಿಧಿಸಲಾಗಿದೆ.

published on : 31st August 2023

ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ

ಬುಧವಾರ ಇಲ್ಲಿ ಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

published on : 31st August 2023

ಕಾಂಗ್ರೆಸ್ ಶಾಸಕ ಡಾ. ಅಜಯ್ ಸಿಂಗ್ ಮನೆಯ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಕಲಬುರಗಿ ನಗರದ ಶರಣನಗರ ಬಡಾವಣೆಯಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷರೂ ಆಗಿರುವ ಜೇವರಗಿ ಕಾಂಗ್ರೆಸ್ ಶಾಸಕ ಡಾ. ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲಿ ಗುರುವಾರ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

published on : 24th August 2023

ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಪ್ರಕಟ: ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಪೊಲೀಸರ ವಶಕ್ಕೆ, ಬಿಡುಗಡೆ

ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಅವರನ್ನು ಕಲಬುರಗಿಯ ಮಾಡಬೂಳ ಠಾಣೆ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.

published on : 24th August 2023

ಕಲಬುರಗಿ: ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು; ಪ್ರಕರಣ ಸಿಐಡಿ ತನಿಖೆಗೆ!

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಠಾಣೆಗೆ ಕರೆತರಲಾಗಿದ್ದ ವ್ಯಕ್ತಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ

published on : 18th August 2023

ಪರಿಣಾಮಕಾರಿ ಪೊಲೀಸ್ ವ್ಯವಸ್ಥೆಗಾಗಿ 'ಕ್ಯೂ ಆರ್ ಕೋಡ್ ಫೀಡ್ ಬ್ಯಾಕ್' ವ್ಯವಸ್ಥೆ: ಪ್ರಿಯಾಂಕ್ ಖರ್ಗೆ

ಸಮಸ್ಯೆಗಳ ಪರಿಹಾರಕ್ಕಾಗಿ, ನ್ಯಾಯಕ್ಕಾಗಿ ದೂರು ಸಲ್ಲಿಸಲು, ವ್ಯಾಜ್ಯ ಪರಿಹಾರಕ್ಕಾಗಿ ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರೊಡನೆ ಜನಸ್ನೇಹಿಯಾಗಿ ವರ್ತಿಸುವುದು ಪೊಲೀಸರ ಆದ್ಯ ಕರ್ತವ್ಯವಾಗಿದೆ.

published on : 15th August 2023

ಸಚಿವ ಸ್ಥಾನ ಸಿಗದ್ದಕ್ಕೆ ಮುನಿಸು: ರೆಬೆಲ್ ಶಾಸಕರ ಪಟ್ಟಿಯಲ್ಲಿ ಅಜಯ್ ಸಿಂಗ್? ಗೃಹ ಜ್ಯೋತಿ ಕಾರ್ಯಕ್ರಮಕ್ಕೆ ಗೈರು!

ರಾಜ್ಯದ ಆಡಳಿತರೂಢ ಕಾಂಗ್ರೆಸ್​ ಪಕ್ಷದಲ್ಲಿ ಸಚಿವರ ವಿರುದ್ಧ ಸ್ವಪಕ್ಷದ ಶಾಸಕರು ಅಸಮಾಧಾನ ಹೊರಹಾಕುತ್ತಿರುವ ನಡುವೆಯೇ ಮಾಜಿ ಮುಖ್ಯಮಂತ್ರಿ ಧರಮ್ ಸಿಂಗ್ ಪುತ್ರನೂ ಆಗಿರುವ ಜೇವರ್ಗಿ ತಾಲೂಕಿನ ಕಾಂಗ್ರೆಸ್ ಶಾಸಕ ಡಾ. ಅಜಯ್​ ಸಿಂಗ್ ಅವರು ಅಸಮಾಧಾನ ಹೊರಹಾಕಿದ್ದಾರೆ.

published on : 10th August 2023

ರಾಜ್ಯ ಸರ್ಕಾರದ ಗ್ಯಾರಂಟಿ 'ಗೃಹ ಜ್ಯೋತಿ' ಯೋಜನೆ: ಖರ್ಗೆ ತವರು ಜಿಲ್ಲೆಯಲ್ಲಿ ಇಂದು ಸಿಎಂ ಅಧಿಕೃತ ಚಾಲನೆ 

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಇಂದು ಶನಿವಾರ ಆಗಸ್ಟ್ 5ರಂದು ಅಧಿಕೃತ ಚಾಲನೆ ಸಿಗಲಿದೆ.  

published on : 5th August 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9