- Tag results for kannada
![]() | ಮಹೇಶ್ ಬಾಬು ಸಂಬಂಧಿ ತೆಲುಗು ನಟ ನರೇಶ್ ಜೊತೆ ಪವಿತ್ರಾ ಲೋಕೇಶ್ ಮೂರನೇ ಮದುವೆ?ತೆಲುಗಿನ ಹಿರಿಯ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಇಬ್ಬರೂ ಪ್ರೀತಿಸುತ್ತಿದ್ದಾರೆ. ಬಹಳ ದಿನಗಳಿಂದ ಲಿವ್ ಇನ್ ರಿಲೇಶನ್ ಶಿಪ್ನಲ್ಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. |
![]() | ನಾನು ಕರ್ನಾಟಕಕ್ಕೆ ಬರುತ್ತಿರುವೆ; ಬೆಂಗಳೂರು-ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸುವೆ; ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್!ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ಹಾಗೂ ಮೈಸೂರಿಗೆ ಆಗಮಿಸುತ್ತಿದ್ದಾರೆ. |
![]() | ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ಕರ್ನಾಟಕದ ಮೊದಲ ವೈಲ್ಡ್ ಆರ್ಕಿಡೇರಿಯಂ ಸ್ಥಾಪನೆಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ಆರ್ಕಿಡ್ ಸಸ್ಯ ಪ್ರಭೇದಗಳನ್ನು ಸಂರಕ್ಷಿಸುವ ಪ್ರಯತ್ನವಾಗಿ ಅರಣ್ಯ ಇಲಾಖೆ ಆರ್ಕಿಡೇರಿಯಂ ಸ್ಥಾಪಿಸಲು ಸಜ್ಜಾಗಿದೆ. |
![]() | ಪ್ರಮೋದ್ ಜಯ ಚೊಚ್ಚಲ ನಿರ್ದೇಶನದ ಸಿನಿಮಾ 'ದಿಲ್ ಕುಶ್'ಡೆರೆಕ್ಟರ್ ಸುನಿ ಬಳಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಪ್ರಮೋದ್ ಜಯ ಸ್ವತಂತ್ರ್ಯ ನಿರ್ದೇಶಕರಾಗಿ ಸಿನಿಮಾ ಮಾಡುತ್ತಿದ್ದಾರೆ. |
![]() | ಸಾವಿಗೆ ಮುನ್ನ ಅಪಘಾತ ತಪ್ಪಿಸಿದ ಕೆಎಸ್ಆರ್ಟಿಸಿ ಬಸ್ ಚಾಲಕ!ತನಗೆ ಹೃದಯಾಘಾತವಾಗಿದೆ ಎಂಬ ಸುಳಿವು ಅರಿತ ಕೆಎಸ್ಆರ್ಟಿಸಿ ಬಸ್ ಚಾಲಕ ಕೂಡಲೇ ಬಸ್ ನಿಲ್ಲಿಸಿ ಸಂಭವನೀಯ ಅಪಘಾತ ತಪ್ಪಿಸಿದ ಘಟನೆ ನಡೆದಿದೆ. |
![]() | ಹಿಂದಿ ಟೀಸರ್ ನಲ್ಲಿ ಕನ್ನಡ! ಶಾರೂಖ್ ಪ್ಯಾನ್ ಇಂಡಿಯಾ ಸಿನಿಮಾ 'ಜವಾನ್' ಟೀಸರ್ ಔಟ್ಕೆಜಿಎಫ್ -2 ಚಿತ್ರ ಭಾರತೀಯ ಚಿತ್ರರಂಗದಲ್ಲಿ ನಾನಾ ದಾಖಲೆಗಳನ್ನು ಬರೆಯುವುದರ ಜೊತೆಗೆ ಭಾರತೀಯ ಚಿತ್ರರಂಗದಲ್ಲಿ ಮಹತ್ವದ ತಿರುವು ನೀಡಿದೆ. ಸ್ಯಾಂಡಲ್ ವುಡ್ ಕೀರ್ತಿ ಪತಾಕೆಯನ್ನು ದೇಶ, ವಿದೇಶಗಳಲ್ಲಿ ರಾರಾಜಿಸುವಂತೆ ಮಾಡಿದೆ. |
![]() | 'ನನ್ನ ಆತ್ಮೀಯ ಸ್ನೇಹಿತರೊಬ್ಬರನ್ನು ಕಳೆದುಕೊಂಡೆ': ಗಾಯಕ ಕೆಕೆ ನಿಧನಕ್ಕೆ ವಿಜಯ್ ಪ್ರಕಾಶ್ ಕಂಬನಿಖ್ಯಾತ ಗಾಯಕ ಕೃಷ್ಣ ಕುಮಾರ್ ಕುನ್ನತ್ ಹಠಾತ್ ನಿಧನ ಇಡೀ ಭಾರತೀಯ ಸಿನಿ ರಂಗ ಆಘಾತಕ್ಕೊಳಗಾಗುವಂತೆ ಮಾಡಿದ್ದು, ಇಡೀ ಭಾರತೀಯ ಚಿತ್ರರಂಗ ಅಪ್ರತಿಮ ಗಾಯಕನ ಅಗಲಿಕೆಗೆ ಕಂಬನಿ ಮಿಡಿದಿದೆ. |
![]() | ದಕ್ಷಿಣ ಕನ್ನಡ: ಉಪ್ಪಿನಂಗಡಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರು ಅಮಾನತುಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಮತ್ತೆ ಹಿಜಾಬ್ ಸದ್ದುಮಾಡುತ್ತಿದೆ. ಹಿಜಾಬ್ ಅಥವಾ ಯಾವುದೇ ಧರ್ಮದ ಧಾರ್ಮಿಕ ಸಂಕೇತ ಬಿಂಬಿಸುವ ವಸ್ತ್ರಗಳನ್ನು ಧರಿಸಿ ಶಾಲಾ-ಕಾಲೇಜುಗಳಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ್ದರೂ ಅದನ್ನು ವಿದ್ಯಾರ್ಥಿನಿಯರು ಆಗಾಗ ಧಿಕ್ಕರಿಸುತ್ತಿರುವುದು ಕಂಡುಬರುತ್ತಿದೆ. |
![]() | ನಭಾ ನಟೇಶ್ ಸಹೋದರ ನಹುಷ್ ಚಕ್ರವರ್ತಿ ಸ್ಯಾಂಡಲ್ ವುಡ್ ಗೆ ಎಂಟ್ರಿಶ್ರೀ ಗಣೇಶ್ ಪರಶುರಾಮ್ ಅವರ ಮುಂದಿನ ಸಿನಿಮಾದಲ್ಲಿ ನಟಿ ನಭಾ ನಟೇಶ್ ಅವರ ಸಹೋದರ ನಹುಷ್ ಚಕ್ರವರ್ತಿ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. |
![]() | 'ನೀನೆ'; ಇದು ಪಕ್ಕಾ 'ಲೋಕಲ್ ಡೇಟಿಂಗ್ ಆ್ಯಪ್'ಕೋವಿಡ್ ಸಾಂಕ್ರಾಮಿಕ ರೋಗವು ಜಗತ್ತನ್ನು ಸಾಕಷ್ಟು ಬದಲಾಯಿಸಿದ್ದು, ಪ್ರಮುಖವಾಗಿ ಡೇಟಿಂಗ್ ಜಗತ್ತು ಸಾಕಷ್ಟು ಬದಲಾಗಿದೆ. |
![]() | ಮನ್ಸೋರೆ ನಿರ್ದೇಶನದ 19.20.21 ಚಿತ್ರದ ಚಿತ್ರೀಕರಣ ಪೂರ್ಣರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನ್ಸೋರೆ ನಿರ್ದೇಶನದ ನೂತನ ಚಿತ್ರ19.20.21 ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. |
![]() | ಸಿಎಂ ತವರು ಜಿಲ್ಲೆಯಲ್ಲಿ ನಡೆಯಬೇಕಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ತಡ ಸಾಧ್ಯತೆಸಿಎಂ ತವರು ಜಿಲ್ಲೆಯಲ್ಲಿ ನಡೆಯಬೇಕಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ತಡವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |
![]() | 'ಅಮೃತ ಭಾರತಿಗೆ ಕನ್ನಡದಾರತಿ' ಅಭಿಯಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಮೃತ ಭಾರತಿಗೆ-ಕನ್ನಡದಾರತಿ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. |
![]() | ಬೆಳಗಾವಿಯಲ್ಲಿ ಮುಂದುವರಿದ ಎಂಇಎಸ್ ಪುಂಡಾಟಿಕೆ: ಮದುವೆ ಮನೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರ ಸೇರಿ ಹಲವರ ಮೇಲೆ ಹಲ್ಲೆಗಡಿಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ಸದಸ್ಯರು ಕನ್ನಡ ಭಾಷೆ-ಕನ್ನಡ ಬಾವುಟ, ಭೌಗೋಳಿಕ ವಿಚಾರದಲ್ಲಿ ಆಗಾಗ ಪುಂಡಾಟಿಕೆ ಮೆರೆಯುವುದು ಸಾಮಾನ್ಯ. |
![]() | ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿ ಕನ್ನಡದ ಹಿರಿಮೆ ಹೆಚ್ಚಿಸಿದ ತುಮಕೂರು ಮೂಲದ ಸಂಸದನಮ್ಮ ಕನ್ನಡ ಕಂಪು ದೇಶಗಳಲ್ಲದೇ ವಿದೇಶಗಳಲೆಲ್ಲಾ ಪಸರಿಸುತ್ತಿದೆ. ಅಲ್ಲಿರುವ ಕನ್ನಡಿಗರು ಕನ್ನಡದಲ್ಲೇ ಮಾತನಾಡಿ ಕನ್ನಡದ ಹಿರಿಮೆ, ಗರಿಮೆಯನ್ನು ಸಾರುತ್ತಿದ್ದಾರೆ. ಈಗ ಈ ಸಾಲಿಗೆ ಕೆನಡಾದ ಸಂಸದ ಕನ್ನಡಿಗ ಚಂದ್ರ ಆರ್ಯ... |