- Tag results for kannada
![]() | ಬೆಳಗಾವಿ: ಕನ್ನಡ ಬಾವುಟ ಬೀಸುತ್ತಿದ್ದ ಯುವಕನ ಮೇಲೆ ಅಪರಿಚಿತ ಗುಂಪಿನಿಂದ ಹಲ್ಲೆಕುಂದಾನಗರಿ ಬೆಳಗಾವಿ ನಗರದಲ್ಲಿ ಗುರುವಾರ ಸಂಜೆ ನಡೆದ ರಾಮನವಮಿ ಮೆರವಣಿಗೆ ವೇಳೆ ಕನ್ನಡ ಬಾವುಟ ಹಾರಿಸುತ್ತಿದ್ದ ಯುವಕನೊಬ್ಬನಿಗೆ ಅಪರಿಚಿತ ಗುಂಪೊಂದು ಹಲ್ಲೆ ನಡೆಸಿದೆ. |
![]() | ಪರೀಕ್ಷೆಯ ಭಯದಿಂದ ನದಿಗೆ ಹಾರಿ ಪ್ರಾಣ ಕಳೆದುಕೊಂಡ 10ನೇ ತರಗತಿ ವಿದ್ಯಾರ್ಥಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. 10ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಶುಕ್ರವಾರದಿಂದ (ಮಾರ್ಚ್ 31) ಪ್ರಾರಂಭವಾಗಲಿವೆ. |
![]() | ದಕ್ಷಿಣ ಕನ್ನಡ: ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು!ದೈವಾರಾಧನೆ ನಡೆಯುತ್ತಿದ್ದ ಸ್ಥಳದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದೈವ ನರ್ತನ ನಡೆಯುತ್ತಿರುವಾಗಲೇ ದೈವ ನರ್ತಕ ಕುಸಿದು ಬಿದ್ದು ಮೃತಪಟ್ಟಿದ್ದಾರೆ. |
![]() | ಗಮನ ಸೆಳೆಯುತ್ತಿದೆ ಕನ್ನಡದ 'ವೈಟ್ ಅಂಡ್ ಬ್ಲಾಕ್' ವೆಬ್ ಸೀರಿಸ್, ಯೂಟ್ಯೂಬ್ ಚಾನೆಲ್ನಲ್ಲಿ ಲಭ್ಯಹೊಸ ಕನ್ನಡ ವೆಬ್ ಸೀರಿಸ್ ವೈಟ್ ಅಂಡ್ ಬ್ಲಾಕ್ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಕ್ರೈಮ್ ಥ್ರಿಲ್ಲರ್ ಮತ್ತು ವೈಜ್ಞಾನಿಕ ಕಾದಂಬರಿಗಳ ಸಂಯೋಜನೆಯಾದ ವೆಬ್ ಸೀರಿಸ್ ಸದ್ಯ ಸತ್ಯ ಪಿಕ್ಚರ್ಸ್ ಯೂಟ್ಯೂಬ್ ಚಾನೆಲ್ನಲ್ಲಿ ಪ್ರಸಾರವಾಗುತ್ತಿದೆ. |
![]() | ಉತ್ತರ ಕನ್ನಡ: ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ2022ರಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪಿಎಸ್ಐ ನೇಮಕಾತಿ ಹಗರಣದ ಆರೋಪಿಗಳಲ್ಲೊಬ್ಬರಾದ ಜಿಬಿ ಭಟ್ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ದಕ್ಷಿಣ ಕನ್ನಡದಲ್ಲಿ ಬಿಜೆಪಿ ಎದುರಿಸಲು ಯುವ ನಾಯಕರಿಗೆ ಕಾಂಗ್ರೆಸ್ ಟಿಕೆಟ್!ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ದಕ್ಷಿಣ ಕನ್ನಡದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಹಿರಿಯ ನಾಯಕರ ಬದಲಿಗೆ ಯುವಕರನ್ನು ಕಾಂಗ್ರೆಸ್ ಬದಲಿಗೆ ಕಣಕ್ಕಿಳಿಸಿದೆ. |
![]() | ಭಾರತೀಯ ಭಾಷೆಗಳನ್ನು ಅಭಿವೃದ್ಧಿಪಡಿಸಲು ರಾಜಕೀಯ ಪಕ್ಷಗಳು ಸರಿಯಾದ ಬೆಂಬಲ ನೀಡುತ್ತಿಲ್ಲ: ಪ್ರಧಾನಿ ನರೇಂದ್ರ ಮೋದಿಭಾಷೆಯ ವಿಚಾರದಲ್ಲಿ ಆಟವಾಡುತ್ತಿರುವ ರಾಜಕೀಯ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಹಳ್ಳಿಗಳ ವಿದ್ಯಾರ್ಥಿಗಳು, ಬಡವರು ಮತ್ತು ಹಿಂದುಳಿದ ವರ್ಗದ ಕುಟುಂಬಗಳ ವಿದ್ಯಾರ್ಥಿಗಳು ವೈದ್ಯರಾಗುವುದನ್ನು ರಾಜಕೀಯ ಪಕ್ಷಗಳು ಬಯಸುವುದಿಲ್ಲ, ಅವರ ಜೀವನ ಜೊತೆ ಚೆಲ್ಲಾಟವಾಡುತ್ತಿವೆ ಎಂದು ಆರೋಪಿಸಿದರು. |
![]() | ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಡಿ.ವಿ.ಪರಶಿವಮೂರ್ತಿ ನೇಮಕಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ ಡಿ ವಿ ಪರಶಿವಮೂರ್ತಿ ನೇಮಕಗೊಂಡಿದ್ದಾರೆ. |
![]() | ಕಲೆಕ್ಷನ್ ಇಲ್ಲ ಅಂದ್ರೆ ಥಿಯೇಟರ್ ನಿಂದ 'ಕಬ್ಜಾ' ತೆಗೆದು ಹಾಕಿ; ಕರೆಂಟ್ ಬಿಲ್ ಉಳಿಸಲು ಮಲ್ಟಿಪ್ಲೆಕ್ಸ್ ನಲ್ಲಿ ಸೌಂಡ್ ಕಡಿಮೆ: ನಿರ್ದೇಶಕ ಆರ್ ಚಂದ್ರುಉಪೇಂದ್ರ, ಶಿವರಾಜ್ ಕುಮಾರ್ ಮತ್ತು ಕಿಚ್ಚಾ ಸುದೀಪ್ ಅಭಿನಯದ 'ಕಬ್ಜಾ' ಚಿತ್ರದ ಗಳಿಕೆ ಕಡಿಮೆಯಾಗುತ್ತಿದೆ ಎಂಬ ಆರೋಪಗಳಿಗೆ ಖಡಕ್ ಆಗಿ ಉತ್ತರಿಸಿರುವ ನಿರ್ದೇಶಕ ಆರ್ ಚಂದ್ರು, 'ಕಲೆಕ್ಷನ್ ಇಲ್ಲ ಅಂದ್ರೆ ಥಿಯೇಟರ್ ನಿಂದ 'ಕಬ್ಜಾ' ಚಿತ್ರವನ್ನು ತೆಗೆದು ಹಾಕಿ' ಎಂದು ಹೇಳಿದ್ದಾರೆ. |
![]() | ಡಾಲಿ ಧನಂಜಯ ಅಭಿನಯದ 'ಗುರುದೇವ್ ಹೊಯ್ಸಳ' ಚಿತ್ರದ ಟ್ರೈಲರ್ ಬಿಡುಗಡೆಡಾಲಿ ಧನಂಜಯ ನಟನೆಯ ಬಹು ನಿರೀಕ್ಷಿತ ಗುರುದೇವ್ ಹೊಯ್ಸಳ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ರಗಡ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಧನಂಜಯ್ ಮಿಂಚಿದ್ದಾರೆ. |
![]() | ಕನ್ನಡ ಗೊತ್ತಿಲ್ಲ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅವಮಾನ: ಡ್ಯಾನ್ಸರ್ ಸಲ್ಮಾನ್ ಯೂಸುಫ್ ಆರೋಪ!ನರ್ತಕ ಮತ್ತು ನೃತ್ಯ ಸಂಯೋಜಕ ಸಲ್ಮಾನ್ ಯೂಸುಫ್ ಖಾನ್ ತಮ್ಮ ಬಿಂದಾಸ್ ನೃತ್ಯದ ಶೈಲಿಯಿಂದ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಗಾದ ಅನುಭವವನ್ನು ಸಲ್ಮಾನ್ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. |
![]() | ಕಾಂತಾರ, ಕೆಜಿಎಫ್ ಬಳಿಕ ಭಾರಿ ಯಶಸ್ಸಿನ ನಿರೀಕ್ಷೆಯಲ್ಲಿ 'ಕಬ್ಜ'; ಮುಂಗಡ ಬುಕ್ಕಿಂಗ್ ಆರಂಭ'ಕೆಜಿಎಫ್: ಚಾಪ್ಟರ್ 1' ಮತ್ತು 'ಕೆಜಿಎಫ್: ಚಾಪ್ಟರ್-2', '777 ಚಾರ್ಲಿ' ಮತ್ತು 'ಕಾಂತಾರ' ಯಶಸ್ಸಿನ ನಂತರ, ಕನ್ನಡ ಚಿತ್ರರಂಗವು ಈ ವಾರಾಂತ್ಯದಲ್ಲಿ 'ಕಬ್ಜಾ' ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದೆ. |
![]() | ಹಿಂದಿವಾಲಿಗೆ ಚಳಿ ಬಿಡಿಸಿದ ಕನ್ನಡಿಗ ಆಟೋ ಚಾಲಕ; ವಿಡಿಯೋ ವೈರಲ್ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಉತ್ತರ ಭಾರತೀಯರಿಗೆ ಕನ್ನಡ ಭಾಷೆ ಗೊತ್ತಿರಲ್ಲ, ಸ್ಥಳೀಯರಿಗೆ ಹಿಂದಿ ಬರಲ್ಲ, ಇದೇ ವಿಚಾರವಾಗಿ ಆಗಾಗ್ಗೆ ಜಗಳ ಸರ್ವೇ ಸಾಮಾನ್ಯವಾಗಿದೆ. |
![]() | ಮೂಲ ಸೌಕರ್ಯಗಳ ಕೊರತೆ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ. |
![]() | ಚುನಾವಣೆ: ಮಾರ್ಚ್ 18 ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು 'ವಿಜಯ ಸಂಕಲ್ಪ ಯಾತ್ರೆ-ಪ್ರಗತಿ ಯಾತ್ರೆ' ಮಾ.18ರಿಂದ 21ರವರೆಗೆ ಉತ್ತರ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ್ ಹೇಳಿದ್ದಾರೆ. |