- Tag results for kannada
![]() | ಎಲ್ರ ಕಾಲ ಎಳಿಯುತ್ತೆ ಕಾಲಾ ಕನ್ನಡ ಚಿತ್ರದ ಟೀಸರ್ಚಂದನ್ ಶೆಟ್ಟಿ, ಅರ್ಚನಾ ಕೊಟ್ಟಿಗೆ ಅಭಿನಯದ ಎಲ್ರ ಕಾಲ ಎಳೆಯುತ್ತೆ ಕಾಲಾ ಕನ್ನಡ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಸುಜಯ್ ಶಾಸ್ತ್ರಿ, ಪ್ರವೀಣ್-ಪ್ರದೀಪ್ ಮತ್ತಿತರರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. |
![]() | ಫಿಸಿಕ್ಸ್ ಟೀಚರ್ ಕನ್ನಡ ಚಿತ್ರದ ಟ್ರೈಲರ್ಸಮುಖ ಮತ್ತು ಪ್ರೇರಣಾ ಕುಂಭಂ ಅಭಿನಯದ ಫಿಸಿಕ್ಸ್ ಟೀಚರ್ ಕನ್ನಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ ಸಾಕಷ್ಟು ಕುತೂಹಲ ಮೂಡಿಸಿದೆ. |
![]() | 'ಮ್ಯಾನ್ ಆಫ್ ದಿ ಮ್ಯಾಚ್' ಕನ್ನಡ ಚಿತ್ರದ ಟ್ರೈಲರ್ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಣದ ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ನಟರಾಜ್ ಎಸ್ ಭಟ್, ಧರ್ಮಣ್ಣ ಕಡೂರು, ಸುಂದರ್ ವೀಣಾ, ವೀಣಾ ಸುಂದರ್, ವಾಸುಕಿ ವೈಭವ್ ಸೇರಿದಂತೆ ಪ್ರಮುಖರು ಅಭಿನಯಿಸಿದ್ದಾರೆ. |
![]() | ಕ್ರಿಟಿಕಲ್ ಕೀರ್ತನೆಗಳು ಚಿತ್ರದ ಟ್ರೈಲರ್ತಬಲ ನಾಣಿ ಅಭಿನಯದ ಕ್ರಿಟಿಕಲ್ ಕೀರ್ತನೆಗಳು ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಈ ಚಿತ್ರ ಮೇ 13ರಂದು ತೆರೆ ಕಾಣಲಿದೆ. |
![]() | ತೋತಾಪುರಿ ಚಾಪ್ಟರ್-1 ಕನ್ನಡ ಚಿತ್ರ ಟ್ರೈಲರ್ನಟ ಜಗ್ಗೇಶ್ ಮತ್ತು ಅದಿತಿ ಪ್ರಭುದೇವ ಅಭಿನಯದ ತೋತಾಪುರಿ ಚಾಪ್ಟರ್-1 ಕನ್ನಡ ಚಿತ್ರ ಟ್ರೈಲರ್ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಒಂದೇ ದಿನದಲ್ಲಿ 7.3 ಲಕ್ಷ ಮಂದಿ ಟ್ರೈಲರ್ ವೀಕ್ಷಣೆ ಮಾಡಿದ್ದಾರೆ. ಚಿತ್ರದಲ್ಲಿ ನಟ ಡಾಲಿ ಧನಂಜಯ್ ವಿಶೇಷ ಪಾತ್ರದ |
![]() | ಜಗತ್ತಿನಲ್ಲೇ ಮೊದಲು; ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಜೇಮ್ಸ್ ಚಿತ್ರ ಬಿಡುಗಡೆ!!ಅಪ್ಪು ಅಭಿಮಾನಿಗಳಿಗೆ ಜೇಮ್ಸ್ ಚಿತ್ರತಂಡ ಸಿಹಿ ಸುದ್ದಿ ನೀಡಿದ್ದು, ಜೇಮ್ಸ್ ಚಿತ್ರ ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಬಿಡುಗಡೆಯಾಗಲಿದೆ. |
![]() | ಚಂದ್ರು ಹತ್ಯೆ ಪ್ರಕರಣ ಸಿಐಡಿ ತನಿಖೆಗೆ. ಮುಸ್ಲಿಂ ವ್ಯಾಪಾರಿಗೆ ಕಾಂಗ್ರೆಸ್ 25,000, ಜೆಡಿಎಸ್ ನಿಂದ 10,000 ನೆರವು!ಪಿಂಡ ಪ್ರದಾನ ಮಾಡಲು ಬಂದಿದ್ದಾಗ ಬೀಚ್ ನಲ್ಲಿ ಮುಳುಗಿ ಸಹೋದರಿಯರಿಬ್ಬರ ಸಾವು. ಕುಣಿಗಲ್ ನಲ್ಲಿ ಅತೀ ಎತ್ತರದ ಪಂಚಮುಖಿ ಆಂಜನೇಯ ಮೂರ್ತಿ ಪ್ರತಿಷ್ಠಾಪನೆ. |
![]() | ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ. ಮಸ್ತಾನ್ ಸಾಬ್ ದರ್ಗಾಕ್ಕೆ ಕರಗ ತೆರಳದಂತೆ ವಿರೋಧ!ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಪೊಲೀಸರಿಂದ ಪರಿಶೀಲನೆ. ಕರಗ ಉತ್ಸವಕ್ಕೆ ಧರ್ಮ ಸಂಘರ್ಷ. ಮಸ್ತಾನ್ ಸಾಬ್ ದರ್ಗಾಕ್ಕೆ ತೆರಳದಂತೆ ವಿರೋಧ. ಆಜಾನ್ ಡೆಸಿಬಲ್ ಮೀಟರ್ ಅವಳಡಿಕೆ. ಎಸಿ ಸ್ಫೋಟಗೊಂಡ ನಾಲ್ವರ ಸಜೀವ ದಹನ. |
![]() | ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಬೊಮ್ಮಾಯಿ ಸರ್ಕಾರ. ರಿಕಿ ಕೇಜ್ ಗೆ ಗ್ರ್ಯಾಮಿ ಪ್ರಶಸ್ತಿ!ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ, ಗಜೇಂದ್ರ ಸಿಂಗ್ ಶೇಖಾವತ್, ನಿರ್ಮಲಾ ಸೀತಾರಾಮನ್ ಜೊತೆ ಮಾತುಕತೆ. ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ. ಹಿಂದೂ-ಮುಸ್ಲಿಂ ಧಾರ್ಮಿಕ ವಿಚಾರ ವಿವಾದ ಕುರಿತು ಬೊಮ್ಮಾಯಿ ಸ್ಪಷ್ಟನೆ. |
![]() | ಹಿಜಾಬ್: ಹೈಕೋರ್ಟ್ ತೀರ್ಪನ್ನು ಪಾಲಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯ ಸುತ್ತೋಲೆ, ಇದನ್ನು ವಿರೋಧಿಸಿ ಪ್ರತಿಭಟನೆ!ರಾಜ್ಯದ ಪಠ್ಯಕ್ರಮದಿಂದ ಟಿಪ್ಪು ಸುಲ್ತಾನ್ ವಿಚಾರ ಕೈಬಿಡುವ ಬಗ್ಗೆ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾಸೆ. ಬೆಳಗಾವಿಯಲ್ಲಿ ಪತ್ನಿಯನ್ನು ಕೊಚ್ಚಿ ಕೊಂದ ಪತಿ. |
![]() | ಹಿಂದೂಯೇತರರಿಗೆ ಅವಕಾಶ ಕೊಡಬಾರದೆಂದು ಕಾನೂನು ಮಾಡಿದ್ದೆ ಕಾಂಗ್ರೆಸ್; ಹಿಜಾಬ್ ಕುರಿತಂತೆ ಕಣ್ಣನ್ ವಿವಾದಾಸ್ಪದ ಹೇಳಿಕೆ!ನಕಲಿ ಜಾತಿ ಪ್ರಮಾಣ ಪತ್ರ ಪಡೆದಿದ್ದರೆ ಗಲ್ಲಿಗೇರಲು ಸಿದ್ಧ ಎಂದು ಶಾಸಕ ರೇಣುಕಾಚಾರ್ಯ ಸವಾಲು. ಹಿಜಾಬ್ ಕುರಿತಂತೆ ಹಿರೇಮಗಳೂರು ಕಣ್ಣನ್ ಇನ್ನುಂದೆ ಶಾಲೆಗೆ ಮುಖ ಮುಚ್ಕೊಂಡು ಬರಬೇಡ. ಮುಚ್ಕೊಂಡು ಬಾ ಅನ್ನುವಂತಾಗಿದೆ ಎಂದು ಹೇಳಿದ್ದಾರೆ. |
![]() | ಪುನೀತ್ ಗೆ ಮೈಸೂರು ವಿವಿ ಗೌರವ ಡಾಕ್ಟರೇಟ್; ತಮಿಳುನಾಡಿನ ನಿರ್ಣಯದ ವಿರುದ್ಧ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ!ಮೇಕೆದಾಟು ಯೋಜನೆ: ತಮಿಳುನಾಡಿನ ನಿರ್ಣಯದ ವಿರುದ್ಧ ರಾಜ್ಯ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ. ಪುನೀತ್ ರಾಜಕುಮಾರ್ ಮೈಸೂರು ವಿವಿ ಗೌರವ ಡಾಕ್ಟರೇಟ್. ಹಾಸನದಲ್ಲಿ ಅಪಘಾತ, ಐವರು ವಿದ್ಯಾರ್ಥಿಗಳ ಸಾವು. |
![]() | ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಮೇಲೆ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು; ನವೀನ್ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ!ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಹೈಸ್ಕೂಲ್ ವಿದ್ಯಾರ್ಥಿನಿ ಅಕ್ಷಯಾ ಎಂಬಾಕೆ ರಸ್ತೆ ಮಧ್ಯೆ ದಾರುಣ ಸಾವನ್ನಪ್ಪಿದ್ದಾಳೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿಯ ಮೃತದೇಹ ಛಿದ್ರವಾಗಿದೆ. |
![]() | ಹಿಜಾಬ್ ತೀರ್ಪು: ಜೀವ ಬೆದರಿಕೆ ಹಿನ್ನಲೆ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ವೈ ಶ್ರೇಣಿ ಭದ್ರತೆ! ಕನ್ನಡಪ್ರಭ.ಕಾಮ್ಹಿಜಾಬ್ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಮೂವರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಕಿಡಿಗೇಡಿಗಳನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ. |
![]() | ಪಾವಗಡದಲ್ಲಿ ಭೀಕರ ಅಪಘಾತ: 5 ಮಂದಿ ದುರ್ಮರಣ. ಖಾಸಗಿ ಬಸ್ ಭೀಕರ ದುರಂತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಬಳ್ಳಾರಿಯ ಬಿಟಿಪಿಎಸ್ ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದದು ಮೂವರು ಕಾರ್ಮಿಕರಿಗೆ ಗಂಭೀರ ಸುಟ್ಟಗಾಯಗಳಾಗಿವೆ. |