social_icon
  • Tag results for kannada movie

ಜೈಲರ್, ಗದರ್ 2 ಸಿನಿಮಾಗಳ ನಡುವೆಯೂ ಗೆದ್ದ ಕನ್ನಡದ ಚಿತ್ರಗಳು; ಸಿನಿಪ್ರೇಮಿಗಳ ಫುಲ್ ಮಾರ್ಕ್ಸ್!

ಕನ್ನಡದ ‘ಕೌಸಲ್ಯ ಸುಪ್ರಜಾ ರಾಮ’ ಮತ್ತು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಗಳು ಹಿಟ್ ಆಗಿ ಸಿನಿಪ್ರೇಮಿಗಳ ಮನ ಗೆಲ್ಲುತ್ತಿವೆ. ಬ್ಲಾಕ್‌ಬಸ್ಟರ್‌ ಚಿತ್ರಗಳಾದ 'ಗದರ್ 2' ಮತ್ತು ರಜಿನಿಕಾಂತ್ ನಟನೆಯ 'ಜೈಲರ್' ಸಿನಿಮಾಗಳ ಸುತ್ತಲಿನ ದೊಡ್ಡ ಹೈಪ್ ನಡುವೆಯೂ ಕೌಟುಂಬಿಕ ಪ್ರೇಕ್ಷಕರನ್ನು ಥಿಯೇಟರ್‌ಗೆ ಸೆಳೆಯುವಲ್ಲಿ ಈ ಎರಡೂ ಚಿತ್ರಗಳು ಯಶಸ್ವಿಯಾಗಿವೆ.

published on : 7th September 2023

ನೇಪಥ್ಯಕ್ಕೆ ಸರಿಯುತ್ತಿವೆ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು: ಕನ್ನಡ ಚಲನಚಿತ್ರಗಳೇ ಕಾರಣ ಎನ್ನುತ್ತಿದ್ದಾರೆ ಮಾಲೀಕರು!

ರಾಜ್ಯದಲ್ಲಿ ಕ್ರಮೇಣ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ನೇಪಥ್ಯಕ್ಕೆ ಸರಿಯುತ್ತಿದ್ದು, ಒಂದಲ್ಲ ಒಂದು ಕಾರಣದಿಂದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಬಾಗಿಲು ಹಾಕುತ್ತಿವೆ. ಆದರೆ ಈ ಪರಿಸ್ಥಿತಿಗೆ ಕನ್ನಡ ಚಲನಚಿತ್ರಗಳೇ ಕಾರಣ ಎಂದು ಅವುಗಳ ಮಾಲೀಕರು ದೂಷಿಸುತ್ತಿದ್ದಾರೆ.

published on : 21st June 2023

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಿರ್ದೇಶನಗೊಂಡ ಮೊದಲ ಚಿತ್ರ 'ರೋಡ್ ಕಿಂಗ್'

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಿರ್ದೇಶನಗೊಂಡ ಮೊದಲ ಚಿತ್ರ ಎಂಬ ಖ್ಯಾತಿಗೆ 'ರೋಡ್ ಕಿಂಗ್' ಪಾತ್ರವಾಗಿದೆ.

published on : 6th June 2023

ಕನ್ನಡದ 'ಕೆಡಿ' ಸಿನಿಮಾ ಶೂಟಿಂಗ್ ವೇಳೆ ಅವಘಡ; ಬಾಲಿವುಡ್ ನಟ ಸಂಜಯ್ ದತ್‌ಗೆ ಗಾಯ

ಸದ್ಯ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕನ್ನಡದ ಪ್ಯಾನ್-ಇಂಡಿಯಾ ಸಿನಿಮಾ 'ಕೆಡಿ' ಚಿತ್ರೀಕರಣ ನಡೆಸುತ್ತಿದ್ದು, ಬಾಲಿವುಡ್ ಸೂಪರ್‌ಸ್ಟಾರ್ ಸಂಜಯ್ ದತ್ ಅವರು ಬಾಂಬ್ ಸ್ಫೋಟದ ಸರಣಿಯ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ.

published on : 12th April 2023

'ಅಶ್ಲೀಲ ಚಿತ್ರ' ಮಾಡುತ್ತೀರಾ ಎಂದ ಯೂಟ್ಯೂಬರ್‌ ನ ತರಾಟೆಗೆ ತೆಗೆದುಕೊಂಡ 'ಪೆಂಟಗನ್' ನಟಿ 'ತನಿಷಾ ಕುಪ್ಪಂಡ'

ಸಂದರ್ಶನದ ವೇಳೆ 'ಅಶ್ಲೀಲ ಚಿತ್ರ' ಮಾಡುತ್ತೀರಾ ಎಂದು  ಕೇಳಿದ ಯೂಟ್ಯೂಬರ್ ಒಬ್ಬರನ್ನು 'ಪೆಂಟಗನ್' ಚಿತ್ರದ ನಟಿ ತನಿಷಾ ಕುಪ್ಪಂಡ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

published on : 2nd April 2023

ಕಲೆಕ್ಷನ್ ಇಲ್ಲ ಅಂದ್ರೆ ಥಿಯೇಟರ್ ನಿಂದ 'ಕಬ್ಜಾ' ತೆಗೆದು ಹಾಕಿ; ಕರೆಂಟ್ ಬಿಲ್ ಉಳಿಸಲು ಮಲ್ಟಿಪ್ಲೆಕ್ಸ್ ನಲ್ಲಿ ಸೌಂಡ್ ಕಡಿಮೆ: ನಿರ್ದೇಶಕ ಆರ್ ಚಂದ್ರು

ಉಪೇಂದ್ರ, ಶಿವರಾಜ್ ಕುಮಾರ್ ಮತ್ತು ಕಿಚ್ಚಾ ಸುದೀಪ್ ಅಭಿನಯದ 'ಕಬ್ಜಾ' ಚಿತ್ರದ ಗಳಿಕೆ ಕಡಿಮೆಯಾಗುತ್ತಿದೆ ಎಂಬ ಆರೋಪಗಳಿಗೆ ಖಡಕ್ ಆಗಿ ಉತ್ತರಿಸಿರುವ ನಿರ್ದೇಶಕ ಆರ್ ಚಂದ್ರು, 'ಕಲೆಕ್ಷನ್ ಇಲ್ಲ ಅಂದ್ರೆ ಥಿಯೇಟರ್ ನಿಂದ 'ಕಬ್ಜಾ' ಚಿತ್ರವನ್ನು ತೆಗೆದು ಹಾಕಿ' ಎಂದು ಹೇಳಿದ್ದಾರೆ.

published on : 23rd March 2023

‘ನಾನು ಬರೆದ ಅತ್ಯುತ್ತಮ ಕಮರ್ಷಿಯಲ್ ಕಥೆಗಳಲ್ಲಿ 'ಮಾರ್ಟಿನ್' ಕೂಡ ಒಂದು’: ನಿರ್ದೇಶಕ AP ಅರ್ಜುನ್

ನಾನು ಬರೆದ ಅತ್ಯುತ್ತಮ ಕಮರ್ಷಿಯಲ್ ಕಥೆಗಳಲ್ಲಿ 'ಮಾರ್ಟಿನ್' ಕೂಡ ಒಂದು ಎಂದು ಚಿತ್ರ ನಿರ್ದೇಶಕ AP ಅರ್ಜುನ್ ಹೇಳಿದ್ದಾರೆ.

published on : 25th February 2023

ಆತಿಥ್ಯ ಉದ್ಯಮಕ್ಕೆ ಮರುಜೀವ ನೀಡಿದ 'ಕಾಂತಾರ': ಹೋಟೆಲ್, ಹೋಂಸ್ಟೇಗಳಿಗೆ ಸಿನಿಮಾ ಹೆಸರು!

ಆತಿಥ್ಯ ಉದ್ಯಮದಲ್ಲಿ ಭಾರೀ ಪೈಪೋಟಿ ಇರುವ ಈ ಸಮಯದಲ್ಲಿ ಪ್ರವಾಸಿಗರ ಆಕರ್ಷಿಸಲು ಹೋಟೆಲ್ ಹಾಗೂ ಹೋಂಸ್ಟೇಗಳಿಗೆ ಆಕರ್ಷಕ ಹೆಸರಿಡುವುದೇ ದೊಡ್ಡ ಸವಾಲಿನ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಕೆಲ ಉದ್ಯಮಿಗಳು ಬ್ಲಾಕ್ ಬಸ್ಟರ್ ಮೂವಿ ಕಾಂತಾರ ಚಿತ್ರದ ಯಶಸ್ಸನ್ನು ಬಳಕೆ ಮಾಡಿಕೊಳ್ಳಲು ಮುಂದಾಗಿದ್ದು...

published on : 7th February 2023

ದುನಿಯಾ ವಿಜಯ್ ಹುಟ್ಟುಹಬ್ಬ; ಭೀಮಾ ತಂಡದಿಂದ ವಿಶೇಷ ಪೋಸ್ಟರ್ ಬಿಡುಗಡೆ

ನಟ ದುನಿಯಾ ವಿಜಯ್ ಜನ್ಮದಿನದ ನಿಮಿತ್ತ ಭೀಮಾ ಚಿತ್ರತಂಡ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿದೆ.

published on : 20th January 2023

ಡಾಲಿ ಧನಂಜಯ್ ನಟನೆಯ ರತ್ನನ್ ಪ್ರಪಂಚ, ಅಕ್ಟೋಬರ್ 22 ರಂದು ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ

ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಿಸಿದ ಈ ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿದ್ದಾರೆ. ಧನಂಜಯ್ ಹಾಗೂ ರೆಬಾ ಮೋನಿಕಾ ಜಾನ್ ಅವರು ರತ್ನಾಕರ ಹಾಗೂ ಮಯೂರಿ ಪಾತ್ರದಲ್ಲಿ ನಟಿಸಿದ್ದಾರೆ. 

published on : 5th October 2021

ಪಾಪಾ ಪಾಂಡು ನಟ ಸೌರಭ್ ಕುಲಕರ್ಣಿ ನಿರ್ದೇಶನದಲ್ಲಿ 'ಸಿರಿ ಲಂಬೋದರ ವಿವಾಹ' ಸಿನಿಮಾ

ಪಾಪಾ ಪಾಂಡು ಖ್ಯಾತಿಯ ನಟ, ನಿರೂಪಕ ಸೌರಭ್ ಕುಲಕರ್ಣಿ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಿರಿ ಲಂಬೋದರ ವಿವಾಹ (ಎಸ್ ಎಲ್ ವಿ) ಎನ್ನುವ ಸಿನಿಮಾವನ್ನು ಅವರು ನಿರ್ದೇಶಿಸುತ್ತಿದ್ದಾರೆ. ಸೌರಭ್ ಅವರು ಕನ್ನಡದ ಹೆಸರಾಂತ ನಿರೂಪಕ ದಿ.ಸಂಜೀವ್ ಕುಲಕರ್ಣಿ ಅವರ ಪುತ್ರ.

published on : 16th September 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9