- Tag results for karnataka
![]() | ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 161 ಸೇರಿ 167 ಮಂದಿಗೆ ಪಾಸಿಟಿವ್; ಸಾವು ಶೂನ್ಯ!ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 167 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,545ಕ್ಕೆ ಏರಿಕೆಯಾಗಿದೆ. |
![]() | ಮಕ್ಕಳ ಪಠ್ಯಪುಸ್ತಕದಲ್ಲಿದ್ದ ಕೆಲ ತಪ್ಪುಗಳನ್ನು ಬದಲಿಸಿದ್ದೇವೆ: ತಜ್ಞರುರಾಜ್ಯದಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ಈ ನಡುವಲ್ಲೇ ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ವಿರೋಧ ಪಕ್ಷಗಳ ನಾಯಕರು ಪಠ್ಯಪುಸ್ತಕಗಳನ್ನು ಕೇಸರೀಕರಣಗೊಳಿಸಲಾಗುತ್ತಿದೆ ಎಂದು ಆರೋಪಿಸುತ್ತಿದ್ದು, ಬಿಜೆಪಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿದೆ. |
![]() | ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಸುಂಕ ಇಳಿಕೆ ಕುರಿತು ಪರಿಶೀಲನೆ: ಸಿಎಂ ಬೊಮ್ಮಾಯಿಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಕುರಿತು ಪರಿಶೀಲನೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 150 ಸೇರಿ 155 ಮಂದಿಗೆ ಪಾಸಿಟಿವ್; ಸಾವು ಶೂನ್ಯ!ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 155 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,378ಕ್ಕೆ ಏರಿಕೆಯಾಗಿದೆ. |
![]() | ಕುಖ್ಯಾತ ಓಜಿಕುಪ್ಪಂ ಗ್ಯಾಂಗ್ನ ದಂಪತಿ ಸೆರೆ: 1.22 ಕೋಟಿ ರೂ. ಬೆಲೆಯ ವಸ್ತುಗಳು ವಶಸಾರ್ವಜನಿಕರ ಗಮನ ಬೇರೆಡೆ ಸೆಳೆದು ಹಾಗೂ ಕಾರಿನ ಗ್ಲಾಸ್ ಒಡೆದು ಹಣ, ಚಿನ್ನಾಭರಣ, ಬೆಲೆ ಬಾಳುವ ವಸ್ತುಗಳನ್ನು ದೋಚುತ್ತಿದ್ದ ಕುಖ್ಯಾತ ಒಜಿಕುಪ್ಪಂ ಗ್ಯಾಂಗ್ನ ದಂಪತಿ ಸೇರಿ ಮೂವರನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ದಕ್ಷಿಣ ವಿಭಾಗದ ಪೊಲೀಸರು 1.22 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಬೆಂಗಳೂರು ಶಾಪಿಂಗ್ ಮಾಲ್ನಲ್ಲಿ ಆಯತಪ್ಪಿ ಬಿದ್ದ ಸ್ನೇಹಿತರು: ಯುವತಿ ಸಾವುಬೆಂಗಳೂರಿನ ಬ್ರಿಗೇಡ್ ರಸ್ತೆಯ ‘5 ಅವೆನ್ಯೂ’ ಶಾಪಿಂಗ್ ಮಾಲ್ವೊಂದರ ಕಟ್ಟಡದಿಂದ ಯುವಕ-ಯುವತಿಯರಿಬ್ಬರು ಆಯತಪ್ಪಿ ಬಿದ್ದಿದ್ದು, ಯುವತಿ ಸಾವನ್ನಪ್ಪಿ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. |
![]() | 2 ವರ್ಷಗಳ ಬಳಿಕ ಬಿಳಿಗಿರಿ ರಂಗನ ಬೆಟ್ಟದಲ್ಲಿ ಕಪ್ಪು ಚಿರತೆ ಪ್ರತ್ಯಕ್ಷ!ವನ್ಯಜೀವಿಗಳ ಸಾಂದ್ರತೆ ಹೆಚ್ಚಿರುವ ಬಿಳಿಗಿರಿ ರಂಗನ ಬೆಟ್ಟದಲ್ಲಿ ಎರಡು ವರ್ಷಗಳ ನಂತರ ಕಪ್ಪು ಚಿರತೆಯೊಂದು ಕಾಣಿಸಿಕೊಂಡಿದ್ದು, ಈ ಬೆಳವಣಿಗೆಯು ಸ್ಥಳೀಯರು ಹಾಗೂ ಪ್ರಕೃತಿ ಪ್ರಿಯರು ಪುಳಕಗೊಳ್ಳುವಂತೆ ಮಾಡಿದೆ. |
![]() | ಕರ್ನಾಟಕ ಮಿನಿ ಒಲಿಂಪಿಕ್ಸ್ 2022: ಜೂಡೋ ಕ್ರೀಡೆಯಲ್ಲಿ 15 ಪದಕಗಳ ತನ್ನದಾಗಿಸಿಕೊಂಡ ಬೆಳಗಾವಿ!ರಾಜ್ಯ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆ (ಕೆಓಎ) ಜಂಟಿಯಾಗಿ ಬೆಂಗಳೂರಿನಲ್ಲಿ ಆಯೋಜಿಸಿರುವ ರಾಜ್ಯ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳಗಾವಿಯ ಜೂಡೋ ಆಟಗಾರರು ಅತ್ತುತ್ತಮ ಪ್ರದರ್ಶನ ನೀಡಿದ್ದಾರೆ. |
![]() | ದೆಹಲಿಯಲ್ಲಿ ಸಿಎಂ ಬೊಮ್ಮಾಯಿ: ಸಾಲು ಸಾಲು ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ಸರ್ಜರಿ ಅನುಮಾನ?ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ದಿಢೀರ್ ದೆಹಲಿಗೆ ತೆರಳಿದ್ದು, ಸಾಕಷ್ಟು ಕುತೂಹಲವನ್ನು ಮೂಡಿಸಿದೆ. |
![]() | ಕೃಷಿ ಮೂಲ ನಿಧಿಯನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆದೇಶದಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಗೆ ಮೀಸಲಿಟ್ಟ 1 ಲಕ್ಷ ಕೋಟಿ ರೂ.ಗಳನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಆರೋಪಿಸಿದ್ದಾರೆ. |
![]() | ತುಮಕೂರು: ಬೈಕ್ಗಳ ಮುಖಾಮುಖಿ ಡಿಕ್ಕಿ: ನಾಲ್ವರ ಸಾವುದ್ವಿಚಕ್ರ ವಾಹನಗಳ ಮಧ್ಯೆ ನಡೆದ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ತುಮಕೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. |
![]() | ಬೆಂಗಳೂರಿನಲ್ಲಿ ಎಡಿನ್ ಬರ್ಗ್ ವಿ.ವಿ. ಕ್ಯಾಂಪಸ್ ಕಾರ್ಯಾರಂಭಕ್ಕೆ ರಾಜ್ಯ ಸರ್ಕಾರ ಮನವಿ!ಯುನೈಟೆಡ್ ಕಿಂಗ್ ಡಮ್ ಮಾತ್ರವಲ್ಲದೆ ಜಗತ್ತಿನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪೈಕಿ ಒಂದಾಗಿರುವ ಎಡಿನ್ ಬರ್ಗ್ ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ಬೆಂಗಳೂರಿನಲ್ಲಿ ಕಾರ್ಯಾರಂಭ ಮಾಡಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಶುಕ್ರವಾರ ಆಹ್ವಾನ ನೀಡಿದರು. |
![]() | ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 89 ಸೇರಿ ರಾಜ್ಯದಲ್ಲಿ 95 ಮಂದಿಗೆ ಪಾಸಿಟಿವ್; ಸಾವು ಶೂನ್ಯರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 95 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,223ಕ್ಕೆ ಏರಿಕೆಯಾಗಿದೆ. |
![]() | ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರ; ಸಿಡಿಲಿಗೆ ಮನೆ ಭಸ್ಮ, ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಭಾರೀ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. |
![]() | ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕಬ್ಬಿಣದ ಅದಿರು ರಫ್ತು ಮಾಡಲು ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಅನುಮತಿಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಗಣಿಗಳಿಂದ ತೆಗೆದ ಕಬ್ಬಿಣದ ಅದಿರನ್ನು ರಫ್ತು ಮಾಡಲು ಗಣಿಗಾರಿಕೆ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. |