social_icon
  • Tag results for karnataka

ಕೆಆರ್ ಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲು ನನಗೆ ಯಾವುದೇ ಭಯವಿಲ್ಲ: ಸಚಿವ ನಾರಾಯಣಗೌಡ

ಕೆ.ಆರ್.ಪೇಟೆಯಲ್ಲಿ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಜನ ಬೆಂಬಲ ನೀಡಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಣಕ್ಕಿಯಲಿದ್ದಾರೆಂಬ ಊಹಾಪೋಹಗಳಿಗೆ ಸಚಿವ ನಾರಾಯಣ ಗೌಡ ಅವರು ಶನಿವಾರ ತೆರೆ ಎಳೆದಿದ್ದಾರೆ.

published on : 2nd April 2023

ಕರ್ನಾಟಕ ವಿಧಾನಸಭಾ ಚುನಾವಣೆ: ಬಿಜೆಪಿಯನ್ನು ಸೋಲಿಸುವಂತೆ ಟೋಲ್ ಗೇಟ್ ವಿರೋಧಿ ಸಮಿತಿ ಮನವಿ

ಟೋಲ್‌ ಗೇಟ್‌ ವಿರೋಧಿ ಕ್ರಿಯಾ ಸಮಿತಿಯು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆದ್ದಾರಿಗಳಲ್ಲಿ ಟೋಲ್‌ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿರುವ ಬಿಜೆಪಿಯನ್ನು ಸೋಲಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಅವಳಿ ಜಿಲ್ಲೆಗಳ ಮತದಾರರಿಗೆ ಮನವಿ ಮಾಡಿದೆ.

published on : 2nd April 2023

ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಅಗತ್ಯವಿದೆ': ಕೇಂದ್ರ ಸಚಿವ ಎ.ನಾರಾಯಣಸ್ವಾಮಿ (ಸಂದರ್ಶನ)

ಕಂಪ್ಯೂಟರೀಕರಣದ ನಂತರ ಸರ್ಕಾರಿ ವಲಯದಲ್ಲಿ ಉದ್ಯೋಗಗಳು ಕ್ಷೀಣಿಸುತ್ತಿರುವ ಕಾರಣ, ಖಾಸಗಿ ವಲಯದಲ್ಲಿಯೂ ಮೀಸಲಾತಿಯ ಅಗತ್ಯವಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ಅವರು ಹೇಳಿದ್ದಾರೆ.

published on : 2nd April 2023

ರೇವಣ್ಣಗೆ ಹಿನ್ನಡೆ: ಹಾಸನ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಬೆಂಬಲಿತ ಸ್ವರೂಪ್ ಪರ ದೇವಗೌಡರ ಒಲವು

ಹಾಸನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಕುಟುಂಬ ಸದಸ್ಯರ ನಡುವಿನ ಶೀತಲ ಸಮರ ರಾಜ್ಯದ ಗಮನ ಸೆಳೆದಿತ್ತು. ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ.

published on : 1st April 2023

ಅರಕಲಗೂಡು ಜೆಡಿಎಸ್ ಮಾಜಿ ಶಾಸಕ ಎಟಿ ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ

ನಿನ್ನೆಯಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ಶನಿವಾರ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

published on : 1st April 2023

ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ ಆದಾಯ ಸಂಗ್ರಹ ಮೇಲೆ ಚುನಾವಣೆ ಪರಿಣಾಮ?

ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿದ್ದು, ಇದರ ಪರಿಣಾಮ ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ ಆದಾಯ ಸಂಗ್ರಹ ಮೇಲೆ ಬಿದ್ದಿದೆ.

published on : 1st April 2023

ಚುನಾವಣೆ ನೀತಿ ಸಂಹಿತೆ ಜಾರಿ ಎಫೆಕ್ಟ್: ಔಷಧ, ಆ್ಯಂಬುಲೆನ್ಸ್'ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ!

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಇದರಿಂದಾಗಿ ವಾರ್ಷಿಕ ಔಷಧ ಖರೀದಿ, ಡಯಾಲಿಸಿಸ್ ಮತ್ತು 108 ಆ್ಯಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

published on : 1st April 2023

ರಾಜ್ಯದಲ್ಲಿ ಕೊರೋನಾ ಹೆಚ್ಚಳ: 1 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮತ್ತೆ ಹೆಚ್ಚಾಗತೊಡಗಿದ್ದು, ಸುಮಾರು 12 ವಾರಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ 1,000ಕ್ಕೆ ಏರಿಕೆಯಾಗಿದೆ.

published on : 1st April 2023

ಕೋಟಿಗಟ್ಟಲೆ ಖರ್ಚು ಮಾಡಿ ದೊಡ್ಡ ಯೋಜನೆ ನೀಡುವ ಸರ್ಕಾರಕ್ಕೆ ಶಾಲಾ ಮಕ್ಕಳಿಗೆ ಹಾಲು ಪೂರೈಸಲು ಆಗದೇ: ಆಹಾರ ನಮ್ಮ ಹಕ್ಕು ಸದಸ್ಯರಿಂದ ಪತ್ರ

ಹಾಲಿನ ಅಭಾವದ ವರದಿಗಳ ನಡುವೆ, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿಗಳಲ್ಲಿ ಹಾಲು ಸರಬರಾಜು ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿ ನಾಗರಿಕ ಹಕ್ಕುಗಳ ಸಂಘಟನೆಯ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

published on : 1st April 2023

ನಮ್ಮ ಮನೆಯೂ ನಿಮ್ಮದೆ ಮನೆ: 'ಹೋಮ್ ಲೆಸ್' ರಾಹುಲ್ ಗೆ ಹರಿದು ಬಂತು ಮನೆಗಳ ಮಹಾಪೂರ; ಕಾಂಗ್ರೆಸ್ ಹೊಸ ಅಭಿಯಾನ!

ಕಳೆದ ಎರಡು ದಿನಗಳಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ‘ಮೇರಾ ಘರ್ ಆಪ್ಕಾ ಘರ್’ ಎಂದು ಟ್ವೀಟ್ ಮಾಡಿ, ರಾಹುಲ್ ಅವರನ್ನು ತಮ್ಮ ಮನೆಗಳಿಗೆ ಆಹ್ವಾನಿಸುತ್ತಿದ್ದಾರೆ.  

published on : 1st April 2023

ಒತ್ತುವರಿ ತೆರವಿಗೆ ಆಕ್ಷೇಪ ವ್ಯಕ್ತಪಡಿಸಿದ ರೈತರ ಮೇಲೆ ಅರಣ್ಯಾಧಿಕಾರಿಗಳಿಂದ ಲಾಠಿ ಚಾರ್ಜ್: ಹಲವರಿಗೆ ಗಾಯ

ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲು ಮುಂದಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೈತರ ಮೇಲೆ ಅರಣ್ಯಾಧಿಕಾರಿಗಳು ಲಾಠಿಚಾರ್ಜ್ ಮಾಡಿರುವ ಘಟನೆ ಗುಬ್ಬು ತಾಲೂಗಿನ ಗಂಗಯ್ಯನಪಾಳ್ಯದಲ್ಲಿ ಗುರುವಾರ ಸಂಜೆ ನಡೆದಿದೆ.

published on : 1st April 2023

ಎಸ್ಎಸ್ಎಲ್'ಸಿ ಪರೀಕ್ಷೆಗೆ 8.14 ಲಕ್ಷ ವಿದ್ಯಾರ್ಥಿಗಳು ಹಾಜರು

10ನೇ ತರಗತಿ ಪರೀಕ್ಷೆಯ ಮೊದಲ ದಿನವಾದ ಗುರುವಾರ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದಿದ್ದು, ಮೊದಲ ದಿನದ ಪರೀಕ್ಷೆಗೆ 8.14 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

published on : 1st April 2023

ಕೇಸರಿ ಪಾಳಯದ ಭದ್ರಕೋಟೆ ಕರಾವಳಿ ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಕ್ಲೀನ್ ಸ್ವೀಪ್? ಕಮಾಲ್ ಮಾಡಲಿದ್ಯಾ ಕಾಂಗ್ರೆಸ್!

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿವೆ. ಅಂತೆಯೇ 2018ರಲ್ಲಿ ಬಿಜೆಪಿ ಭದ್ರಕೋಟೆ ಎಂದೇ ಪರಿಗಣಿಸಿರುವ ಕರಾವಳಿ ಕರ್ನಾಟಕದಲ್ಲಿ ಕೇಸರಿ ಪಕ್ಷ ಒಟ್ಟು 19 ಕ್ಷೇತ್ರಗಳ ಪೈಕಿ 16ರಲ್ಲಿ ಗೆಲುವು ಸಾಧಿಸಿತ್ತು.

published on : 1st April 2023

ಸಿದ್ದರಾಮಯ್ಯ ಎಲ್ಲಾ 224 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿ: ಪ್ರಹ್ಲಾದ್ ಜೋಶಿ ವ್ಯಂಗ್ಯ

ವರುಣಾದಲ್ಲಿ ಸೋಲುತ್ತೇನೆ ಎಂಬ ಭಯದಲ್ಲಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ವ್ಯಂಗ್ಯವಾಡಿದ್ದಾರೆ.

published on : 1st April 2023

ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ: ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆ; ಚುನಾವಣಾ ಆಯೋಗ

ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ (Karnataka Assembly Election 2023) ದಿನಾಂಕ ಪ್ರಕಟವಾಗಿದ್ದು, ಮತದಾನದ ದಿನದಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

published on : 31st March 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9