- Tag results for karnataka police
![]() | ಬೆಂಗಳೂರು: ಐಫೋನ್ ಕಳ್ಳರ 'ಖತರ್ನಾಕ್ ಗ್ಯಾಂಗ್' ಸೆರೆದುಬಾರಿ ಬೆಲೆಯ ಐಫೋನ್ ಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಮೂವರು ಗ್ಯಾಂಗ್ನ್ನು ಬಂಧಿಸುವಲ್ಲಿ ವಿವೇಕನಗರ ಪೊಲೀಸರು ಯಶಸ್ವಿಯಾಗಿದ್ದಾರೆ. |
![]() | ಬೆಂಗಳೂರು: ಕಾರು ನಿಲ್ಲಿಸುವ ವೇಳೆ ಜಗಳ, ಯುವಕನ ಕೊಲೆಕಾರು ನಿಲ್ಲಿಲುವ ವೇಳೆ ಏರ್ಪಟ್ಟ ಜಗಳ ತಾರಕಕ್ಕೇರಿ ಕೊಲೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಕಾವೇರಿ ಗಲಾಟೆ: ಉಲ್ಟಾ ಹೊಡೆದ ಬಿಎಂಟಿಸಿ ಚಾಲಕ-ಕಂಡಕ್ಟರ್, 20 ಮಂದಿ ಖುಲಾಸೆ2016ರ ಕಾವೇರಿ ಗಲಾಟೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಾಗಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಚಾಲಕ ಮತ್ತು ಕಂಡಕ್ಟರ್ ಇದೀಗ ಉಲ್ಟಾ ಹೊಡೆದ ಪರಿಣಾಮ ಪ್ರಕರಣದ 20 ಮಂದಿ ಆರೋಪಿಗಳು ಖುಲಾಸೆಗೊಂಡಿದ್ದಾರೆ. |
![]() | ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಹಾಡಹಗಲೇ ಬೀದರ್ ನಡುರಸ್ತೆಯಲ್ಲೇ ಕೊಲೆ!ಕ್ಷುಲ್ಲಕ ವಿಚಾರಕ್ಕೆ ಶುರುವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದ ತ್ರಿಪುರಾಂತ ಬಳಿ ನಡೆದಿದೆ. |
![]() | ಬೆಂಗಳೂರು: ಬೃಹತ್ ಡ್ರಗ್ಸ್ ಮಾರಾಟ ಜಾಲ ಪತ್ತೆ, 8 ಮಂದಿ ಬಂಧನ, 50 ಲಕ್ಷ ಮೌಲ್ಯದ ಮಾಲು ಜಪ್ತಿಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತರ್ರಾಜ್ಯ ಡ್ರಗ್ ಪೆಡ್ಲರ್ಗಳ ಜಾಲವನ್ನು ಬೇಧಿಸಿ ಭರ್ಜರಿ ಬೇಟೆಯಾಡಿರುವ ಅಮೃತಹಳ್ಳಿ ಪೊಲೀಸರು 8 ಮಂದಿಯನ್ನು ಬಂಧಿಸಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ. |
![]() | ಮೊಬೈಲ್ ಕಳ್ಳತನ ಹೆಚ್ಚಳ: ರಾಜ್ಯ ಪೊಲೀಸರಿಂದ ರಿಜಿಸ್ಟ್ರಿ ಸ್ಥಾಪನೆ; ಕಳೆದುಹೋದ ಫೋನ್ಗಳನ್ನು ಪತ್ತೆಹಚ್ಚಲು ಹೀಗೆ ಮಾಡಿ...ರಾಜ್ಯ ಪೊಲೀಸರು ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಪರಾಧಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ತಡೆಯಲು ಮುಂದಾಗಿದ್ದಾರೆ. |
![]() | ನಾಟಕದಲ್ಲಿ ಅಂಬೇಡ್ಕರ್ಗೆ ಅವಮಾನ; ಡೀನ್ ಬಂಧನ, ಬಂಧಿತರ ಸಂಖ್ಯೆ 9ಕ್ಕೆ ಏರಿಕೆಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ ಮಾಡಿದ್ದ ಆರೋಪದಡಿ ಜೈನ್ ವಿಶ್ವವಿದ್ಯಾಲಯ ಪ್ರವೇಶಾತಿ ವಿಭಾಗದ ಡೀನ್ ದಿನೇಶ್ ನೀಲಕಂಠ್ ರನ್ನು ಪೊಲೀಸರು ಸೋಮವಾರ ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. |
![]() | ಶೇ.50 ರಿಯಾಯಿತಿ: 50 ಕೋಟಿ ರೂ. ದಾಟಿದ ಟ್ರಾಫಿಕ್ ದಂಡ ಸಂಗ್ರಹಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಂಡ ಪಾವತಿಸುವವರಿಗೆ ಶೇ.50ರಷ್ಟು ರಿಯಾಯಿತಿ ಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು, ರಿಯಾಯಿತಿಯ ಆರನೇ ದಿನಕ್ಕೆ ದಂಡ ಸಂಗ್ರಹ 45 ಕೋಟಿ ರೂ ದಾಟಿದೆ ಎನ್ನಲಾಗಿದೆ. |
![]() | ಬೆಂಗಳೂರು ಸರಣಿ ಅಪಘಾತ ಪ್ರಕರಣ; 2 ಸಾವು, ನಾಲ್ವರಿಗೆ ಗಾಯ; ಕಾರಿನ ಮೇಲೆ ಶಾಸಕರ ಸ್ಟಿಕ್ಕರ್!ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದ್ದ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಕಾರು ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ ರಾಮು ಸುರೇಶ್ ಎಂಬುವವರಿಗೆ ಸೇರಿದ್ದಾಗಿದೆ ಎನ್ನಲಾಗಿದೆ. |
![]() | ಹಾಸನ: ರೈಲಿನಿಂದ ಬಿದ್ದು ಬಾಲಕ ಸಾವು, ರಕ್ತದ ಮಡುವಿನಲ್ಲಿ ಗಂಟೆಗಳ ಕಾಲ ನರಳಿದ್ದ ಬಾಲಕ!ಚಲಿಸುತ್ತಿರುವ ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. |
![]() | ವಿದ್ಯುತ್ ತಗುಲಿ ಕಾರ್ಮಿಕರಿಬ್ಬರ ಸಾವು; ಬೆಂಗಳೂರಿನಲ್ಲಿ ಘಟನೆ!ಚರಂಡಿ ದುರಸ್ತಿ ಕಾಮಗಾರಿ ವೇಳೆ ದುರಂತ ಸಂಭವಿಸಿದ್ದು, ವಿದ್ಯುತ್ ತಗುಲಿ ಕಾರ್ಮಿಕರಿಬ್ಬರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಮಾಗಡಿ ರಸ್ತೆಯಲ್ಲಿ ಭೀಕರ ಅಪಘಾತ: ಮಹಿಳೆ ಸಾವುರಸ್ತೆ ಕಾಮಗಾರಿಯಿಂದ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಬಲಿಯಾಗಿರುವ ದಾರುಣ ಘಟನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ. |
![]() | ಗಣರಾಜ್ಯೋತ್ಸವ: ರಾಜ್ಯದ 20 ಮಂದಿ ಪೊಲೀಸರಿಗೆ ರಾಷ್ಟ್ರಪತಿ ಪದಕದೇಶದ 74 ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಗಣನೀಯ ಸೇವೆ ಸಲ್ಲಿಸಿದ 901 ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕ ಪೋಲೀಸ್ ಸಿಬ್ಬಂದಿಗೆ ಒಟ್ಟು 20 ಪ್ರಶಸ್ತಿ ಲಭಿಸಿದೆ. |
![]() | ದಕ್ಷಿಣ ಕನ್ನಡ: 23 ವರ್ಷದ ಯುವತಿಯನ್ನು ಇರಿದು ಕೊಂದ 'ಭಗ್ನಪ್ರೇಮಿ'ಪ್ರೀತಿ ವಿಚಾರವಾಗಿ 'ಭಗ್ನಪ್ರೇಮಿ'ಯೋರ್ವ ತಾನು ಪ್ರೀತಿಸಿದ ಯುವತಿ ಮನೆಗೇ ನುಗ್ಗಿ ಆಕೆಯನ್ನು ಚೂರಿಯಿಂದ ಇರಿದು ಕೊಂದು ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. |
![]() | ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನ, ಇಬ್ಬರು ಬೆಂಗಳೂರು ಪೊಲೀಸರ ಅಮಾನತು!ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. |