- Tag results for karnataka police
![]() | ಯಾದಗಿರಿ: ಬುದ್ಧಿ ಹೇಳಲು ಬಂದಿದ್ದ ಪತ್ನಿಯ ಸಂಬಂಧಿಕರಿಗೆ ಬೆಂಕಿ ಹಚ್ಚಿದ ವ್ಯಕ್ತಿ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ!ಬುದ್ಧಿ ಹೇಳಲು ಬಂದಿದ್ದ ಪತ್ನಿಯ ಸಂಬಂಧಿಕರ ಮೇಲೆ ವ್ಯಕ್ತಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಕೃತ್ಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. |
![]() | ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಬರ್ಬರ ಹತ್ಯೆದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಅವರನ್ನು ಬರ್ಬರ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸಿಸಿಟಿವಿ ಅಳವಡಿಕೆಗೆ ಸ್ಥಳೀಯರ ವಿರೋಧ, ಪೊಲೀಸರೊಂದಿಗೆ ವಾಗ್ವಾದಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಅಳವಡಿಕೆಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಶುಕ್ರವಾರ ಚಾಮರಾಜಪೇಟೆ ಮೈದಾನದಲ್ಲಿ ಹೈಡ್ರಾಮಾವೇ ನಡೆದಿದೆ. |
![]() | ಕೋಮು ಉದ್ವಿಗ್ನತೆ: ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ಸಿಸಿಟಿವಿ ಕ್ಯಾಮರಾ ಕಣ್ಗಾವಲುಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದ ಇನ್ನೂ ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಬಿಬಿಎಂಪಿ ಸಮನ್ವಯದೊಂದಿಗೆ ಪೊಲೀಸ್ ಇಲಾಖೆ ವಿವಾದಿತ ಸ್ಥಳದ ಸುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ. |
![]() | ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ಪ್ರಕರಣ: 2 ತಿಂಗಳ ಅವಧಿಯಲ್ಲಿ 3ನೇ ದಾಳಿ, ಕುಮಾರಸ್ವಾಮಿ ಲೇಔಟ್ ನಲ್ಲಿ ಘಟನೆ!!ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ವರದಿಯಾಗಿದ್ದು, ಮದುವೆಯಾಗಲು ನಿರಾಕರಿಸಿದ ಮಹಿಳೆ ಮೇಲೆ ವ್ಯಕ್ತಿ ಆ್ಯಸಿಡ್ ಎರಚಿದ್ದಾನೆ ಎನ್ನಲಾಗಿದೆ. |
![]() | ವಿಗ್ರಹ ವಿರೂಪ ಪ್ರಕರಣ: ನಾಲ್ವರ ಬಂಧನಅರಸೀಕೆರೆ ಸಮೀಪದ ಮಾಲೇಕಲ್ ತಿರುಪತಿ ದೇವಸ್ಥಾನದ ಪಕ್ಕದಲ್ಲಿರುವ ಮ್ಯೂಸಿಯಂನಲ್ಲಿ ವಿಗ್ರಹಗಳನ್ನು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಸೀಕೆರೆ ಪೊಲೀಸರು ಸೋಮವಾರ ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. |
![]() | ಹಾಸನ: ಕೌನ್ಸಿಲರ್ ಹತ್ಯೆ ಪ್ರಕರಣ; ಇಬ್ಬರ ಬಂಧನಸಿಎಂಸಿ ಕೌನ್ಸಿಲರ್ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಪೊಲೀಸರು ಸೋಮವಾರ ಇಬ್ಬರನ್ನು ಬಂಧಿಸಿದ್ದಾರೆ. |
![]() | ಹಾವೇರಿ: 20 ವರ್ಷದ ವಿಶೇಷ ಚೇತನ ಯುವತಿ ಬಾಯಿಗೆ ಬಟ್ಟೆ ತುರುಕಿ ಗ್ಯಾಂಗ್ ರೇಪ್; ಇಬ್ಬರ ಬಂಧನ!!ಆಘಾತಕಾರಿ ಘಟನೆಯೊಂದರಲ್ಲಿ, ಹಾವೇರಿ ಜಿಲ್ಲೆಯಲ್ಲಿ 20 ವರ್ಷದ ವಿಶೇಷಚೇತನ ಯುವತಿ ಬಾಯಿಗೆ ಬಟ್ಟೆ ತುರುಕಿ ಗ್ಯಾಂಗ್ ರೇಪ್ ಮಾಡಲಾಗಿದೆ. |
![]() | ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ; ಸ್ನೇಹಿತನ ಮೇಲೆಯೇ ಆ್ಯಸಿಡ್ ಎರಚಿದ ವ್ಯಕ್ತಿ!ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ಬೆಳಕಿಗೆ ಬಂದಿದ್ದು, ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ಮಾಡಿರುವ ಘಟನೆ ವರದಿಯಾಗಿದೆ. |
![]() | ಪಾಗಲ್ ಪ್ರೇಮಿಯ ಹುಚ್ಚಾಟ?: ಶಾಲೆಯಿಂದ ರಸ್ತೆಯುದ್ದಕ್ಕೂ Sorry, Sorry ಬರಹ!!ಬೆಂಗಳೂರಿನಲ್ಲಿ ಪಾಗಲ್ ಪ್ರೇಮಿಯೊಬ್ಬ ಮಾಡಿರುವ ಹುಚ್ಚಾಟ ಇದೀಗ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ನಗರದ ಶಾಲೆಯೊಂದರ ಮೆಟ್ಟಿಲು, ಕಾಂಪೌಂಡ್ ಹಾಗೂ ರಸ್ತೆಯುದ್ದಕ್ಕೂ Sorry, Sorry ಎಂದು ಬರೆಯಲಾಗಿದೆ. |
![]() | ಹುಬ್ಬಳ್ಳಿ: ಟ್ರಕ್- ಖಾಸಗಿ ಬಸ್ ನಡುವೆ ಭೀಕರ ಅಪಘಾತ; 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯಹುಬ್ಬಳ್ಳಿ-ಧಾರವಾಡ ಬೈಪಾಸ್ನಲ್ಲಿ (ರಾಷ್ಟ್ರೀಯ ಹೆದ್ದಾರಿ 48) ಮಂಗಳವಾರ ಮುಂಜಾನೆ ಹುಬ್ಬಳ್ಳಿ ಸಮೀಪದ ರೇವಡಿಹಾಳ್ ಗ್ರಾಮದ ಬಳಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. |
![]() | ಕುಖ್ಯಾತ ಓಜಿಕುಪ್ಪಂ ಗ್ಯಾಂಗ್ನ ದಂಪತಿ ಸೆರೆ: 1.22 ಕೋಟಿ ರೂ. ಬೆಲೆಯ ವಸ್ತುಗಳು ವಶಸಾರ್ವಜನಿಕರ ಗಮನ ಬೇರೆಡೆ ಸೆಳೆದು ಹಾಗೂ ಕಾರಿನ ಗ್ಲಾಸ್ ಒಡೆದು ಹಣ, ಚಿನ್ನಾಭರಣ, ಬೆಲೆ ಬಾಳುವ ವಸ್ತುಗಳನ್ನು ದೋಚುತ್ತಿದ್ದ ಕುಖ್ಯಾತ ಒಜಿಕುಪ್ಪಂ ಗ್ಯಾಂಗ್ನ ದಂಪತಿ ಸೇರಿ ಮೂವರನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ದಕ್ಷಿಣ ವಿಭಾಗದ ಪೊಲೀಸರು 1.22 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಬೆಂಗಳೂರು ಶಾಪಿಂಗ್ ಮಾಲ್ನಲ್ಲಿ ಆಯತಪ್ಪಿ ಬಿದ್ದ ಸ್ನೇಹಿತರು: ಯುವತಿ ಸಾವುಬೆಂಗಳೂರಿನ ಬ್ರಿಗೇಡ್ ರಸ್ತೆಯ ‘5 ಅವೆನ್ಯೂ’ ಶಾಪಿಂಗ್ ಮಾಲ್ವೊಂದರ ಕಟ್ಟಡದಿಂದ ಯುವಕ-ಯುವತಿಯರಿಬ್ಬರು ಆಯತಪ್ಪಿ ಬಿದ್ದಿದ್ದು, ಯುವತಿ ಸಾವನ್ನಪ್ಪಿ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. |
![]() | ತುಮಕೂರು: ಬೈಕ್ಗಳ ಮುಖಾಮುಖಿ ಡಿಕ್ಕಿ: ನಾಲ್ವರ ಸಾವುದ್ವಿಚಕ್ರ ವಾಹನಗಳ ಮಧ್ಯೆ ನಡೆದ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ತುಮಕೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. |
![]() | ಮತಾಂತರ ಆರೋಪ: ಕೊಡಗಿನಲ್ಲಿ ದಂಪತಿ ವಿರುದ್ಧ ಪ್ರಕರಣ ದಾಖಲು!!ಮತಾಂತರ ಕಾಯ್ದೆಗೆ ರಾಜ್ಯಪಾಲಕ ಅಂಕಿತ ಬಿದ್ದ ಬೆನ್ನಲ್ಲೇ ಇತ್ತ ಕೊಡಗಿನಲ್ಲಿ ದಂಪತಿ ವಿರುದ್ಧ ಬಲವಂತದ ಮತಾಂತರ ಪ್ರಕರಣ ದಾಖಲಾಗಿದೆ. |