- Tag results for karnataka police
![]() | RSS ಕಾರ್ಯಕರ್ತರ ಸೋಗಿನಲ್ಲಿ ಗೋಮಾಂಸ ದರೋಡೆ, ನಾಲ್ವರ ಬಂಧನತಮ್ಮನ್ನು ಆರ್ಎಸ್ಎಸ್ ಕಾರ್ಯಕರ್ತರು ಎಂದು ಹೇಳಿಕೊಂಡು ಗೋಮಾಂಸ ದರೋಡೆ ಮಾಡಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನು ಬಿಟ್ಟು ಬರುವಂತೆ ಶಿಕ್ಷಕಿಗೆ ಧಮ್ಕಿ!ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. 10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯು, ಪತಿಯನ್ನು ತೊರೆದು ಬರುವಂತೆ ಬ್ಲಾಕ್ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಸರ್ಕಾರದ ಯೋಜನೆ ಬಗ್ಗೆ ತಪ್ಪು ಮಾಹಿತಿ ಪ್ರಸಾರ ಆರೋಪ; ಹಿಂದಿ ಸುದ್ದಿ ವಾಹಿನಿ, ಕನ್ಸಲ್ಟಿಂಗ್ ಎಡಿಟರ್ ವಿರುದ್ಧ ಎಫ್ಐಆರ್ಅಲ್ಪಸಂಖ್ಯಾತರಿಗೆ ವಾಣಿಜ್ಯ ವಾಹನ ಖರೀದಿಗೆ ಸಬ್ಸಿಡಿ ನೀಡುವ ರಾಜ್ಯ ಸರ್ಕಾರದ ಯೋಜನೆ ಕುರಿತು ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಹಿಂದಿ ಸುದ್ದಿ ವಾಹಿನಿ ಮತ್ತು ಅದರ ಪ್ರಧಾನ ಸಂಪಾದಕರ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. |
![]() | ಸೆಪ್ಟೆಂಬರ್ 13 ರಂದು ಬೆಂಗಳೂರಿನಲ್ಲಿ ದಕ್ಷಿಣ ರಾಜ್ಯಗಳ ಡಿಜಿಪಿ ಸಮ್ಮೇಳನ: ಕರ್ನಾಟಕ ಆಯೋಜನೆಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಸೆಪ್ಟೆಂಬರ್ 13 ರಂದು ಬೆಂಗಳೂರಿನಲ್ಲಿ ಒಂದು ದಿನದ ದಕ್ಷಿಣ ರಾಜ್ಯಗಳ ಡಿಜಿಪಿ ಸಮಾವೇಶವನ್ನು ಆಯೋಜಿಸಲಾಗಿದೆ. |
![]() | ಅಬ್ಬೆ ಜಲಪಾತದಲ್ಲಿ ಸಾವಿಗೀಡಾಗಿದ್ದ ಮಹಿಳೆ ಬೆಂಗಳೂರಿನಲ್ಲಿ ಪತ್ತೆ!!ಮಡಿಕೇರಿಯ ಅಬ್ಬೆ ಫಾಲ್ಸ್ನಲ್ಲಿ ಬಿದ್ದು ಸಾವಿಗೀಡಾಗಿದ್ದ ಮಹಿಳೆಯೊಬ್ಬರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ವಿಚಿತ್ರ ಘಟನೆ ವರದಿಯಾಗಿದೆ. |
![]() | ಬೆಂಗಳೂರು: ತಮಿಳುನಾಡು ಬಸ್ಗಳ ಮೇಲೆ ಕಲ್ಲು ತೂರಾಟ, ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ!ಬೆಂಗಳೂರಿನಲ್ಲಿ ತಮಿಳುನಾಡು ರಸ್ತೆ ಸಾರಿಗೆ ಸಂಸ್ಥೆಯ ಒಡೆತನದ ಬಸ್ಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಆರೋಪಿಗಳಿಗಾಗಿ ಕರ್ನಾಟಕ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. |
![]() | ಸ್ತ್ರೀರೋಗ ತಜ್ಞರು, ಫೈನಾನ್ಶಿಯರ್ಗಳನ್ನು ಗುರಿಯಾಗಿಸಿಕೊಂಡು ಹಣ ಸುಲಿಗೆಗೆ ಸಂಚು ರೂಪಿಸಿದ್ದ ಗ್ಯಾಂಗ್ ಬಂಧನಕಲಬುರಗಿಯಲ್ಲಿ ಸ್ತ್ರೀರೋಗ ತಜ್ಞರೊಬ್ಬರ ಕೊಲೆ ಯತ್ನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮಂಗಳವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ರಾಜ್ಯದ ಸ್ತ್ರೀರೋಗ ತಜ್ಞರು, ಫೈನಾನ್ಶಿಯರ್ಗಳನ್ನು ಗುರಿಯಾಗಿಸಿಕೊಂಡು ಅವರಿಂದ ಭಾರಿ ಹಣ ಸುಲಿಗೆಗೆ ಸಂಚು ರೂಪಿಸಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ. |
![]() | ಸಹೋದ್ಯೋಗಿ ಮೇಲೆ ಗುಂಡು ಹಾರಿಸಿದ ಖಾಸಗಿ ಗನ್ ಮ್ಯಾನ್ ಬಂಧನಸಹೋದ್ಯೋಗಿ ಮೇಲೆ ಗುಂಡು ಹಾರಿಸಿದ ಆರೋಪದ ಮೇರೆಗೆ ಖಾಸಗಿ ಗನ್ ಮ್ಯಾನ್ ಒಬ್ಬರನ್ನು ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ. |
![]() | ಟಿಕ್ ಟಾಕ್ ಸ್ಟಾರ್ ಕೊಲೆಗೆ ಬಿಗ್ ಟ್ವಿಸ್ಟ್: ಕರ್ನಾಟಕ ಪೊಲೀಸರಿಂದ 8 ಮಂದಿ ವಶಕ್ಕೆಬೆಂಗಳೂರು ಮೂಲದ ಟಿಕ್ ಟಾಕ್ ಸ್ಟಾರ್ ನವೀನ್ ಅಪಹರಣ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ದೊರೆತಿದ್ದು, ಈ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. |
![]() | ಮಂಗಳೂರು: ಚಲಿಸುತ್ತಿದ್ದ ಬಸ್ ನಿಂದ ಬಿದ್ದು 23 ವರ್ಷದ ಕಂಡಕ್ಟರ್ ಸಾವುಕಂಡಕ್ಟರ್ ವೊಬ್ಬರು ಚಲಿಸುತ್ತಿದ್ದ ಬಸ್ ನಿಂದ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. |
![]() | ಬೆಂಗಳೂರು: ಯುವ ವಿಜ್ಞಾನಿಯ ಅಟ್ಟಾಡಿಸಿ ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳು, FIR ದಾಖಲುಯುವ ವಿಜ್ಞಾನಿಯೊಬ್ಬರ ಮೇಲೆ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. |
![]() | ತೆಲಂಗಾಣದ ಕಾಂಗ್ರೆಸ್ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಕರ್ನಾಟಕ ಪೊಲೀಸರು!ತೆಲಂಗಾಣದ ಕಾಂಗ್ರೆಸ್ ನಾಯಕನ ವಿರುದ್ಧ ಕರ್ನಾಟಕ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಕುಂಭಂ ಶಿವಕುಮಾರ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೆಡ್ಡಿ ಅವರು ತೆಲಂಗಾಣದ ನಾರಾಯಣಪೇಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. |
![]() | ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಬೃಹತ್ ಗೋಡೆ ಹಾರಿದ್ದ ಅತ್ಯಾಚಾರ ಆರೋಪಿ 24 ಗಂಟೆಗಳಲ್ಲೇ ಬಂಧನಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಬೃಹತ್ ಗೋಡೆ ಹಾರಿ ಪರಾರಿಯಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಯೊಬ್ಬನನ್ನು ಕೇವಲ 24 ಗಂಟೆಗಳ ಅಂತರದಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. |
![]() | ಬೆಳಗಾವಿ: ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತಡೆದ ಪೊಲೀಸರುಬೆಳಗಾವಿ ಜಿಲ್ಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜವನ್ನೂ ಹಾರಿಸುವ ಪ್ರಯತ್ನವನ್ನು ಪೊಲೀಸರು ಮಂಗಳವಾರ ತಡೆದಿದ್ದಾರೆ. |
![]() | ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ; 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ!ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ನೀಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. |