social_icon
  • Tag results for kids

ರಾಜ್ಯದಲ್ಲಿ ಹಲವು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿ, ಮೂಲ ಸೌಕರ್ಯ ಕೊರತೆ: 45 ಲಕ್ಷಕ್ಕೂ ಅಧಿಕ ಮಕ್ಕಳ ಜೀವ ಅಪಾಯದಲ್ಲಿ!

ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ರಾಜ್ಯ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ, ಆದರೆ ರಾಜ್ಯದ ಶಾಲೆಗಳ ಮೂಲಸೌಕರ್ಯಗಳು ಮಾತ್ರ ಸುಧಾರಣೆಯಾಗಿಲ್ಲ, ಹಲವು ಕಡೆಗಳಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ.

published on : 28th November 2023

ಉದ್ದೇಶಪೂರ್ವಕವಾಗಿ ಮಕ್ಕಳನ್ನು ಆಕರ್ಷಿಸಲು ಮೆಟಾ ಜಾಲತಾಣದ ವಿನ್ಯಾಸ: ಕೋರ್ಟ್ ದಾಖಲೆಗಳಲ್ಲಿ ಉಲ್ಲೇಖ!

ಫೇಸ್ ಬುಕ್ ನ ಮಾತೃ ಸಂಸ್ಥೆ ಉದ್ದೇಶಪೂರ್ವಕವಾಗಿ ಮಕ್ಕಳನ್ನು ಆಕರ್ಷಿಸಲು ತನ್ನ ಜಾಲತಾಣವನ್ನು ವಿನ್ಯಾಸಗೊಳಿಸಿದೆ ಈ ಬಗ್ಗೆ ತಿಳಿದಿದ್ದರೂ ಮೆಟಾ ಅದನ್ನು ಬಹಿರಂಗಗೊಳಿಸಿಲ್ಲ ಎಂದು ದಿ ನ್ಯೂಯಾರ್ಕ್ ಟೈಮ್ಸ್ ಕೋರ್ಟ್ ಗೆ ಸಲ್ಲಿಸಲಾಗಿರುವ ಆರೋಪ ದಾಖಲೆಗಳನ್ನು ಉಲ್ಲೇಖಿಸಿ ವರದಿ ಪ್ರಕಟಿಸಿದೆ.

published on : 27th November 2023

ವೈರಲ್ ಜ್ವರದ ಜೊತೆ ಮುಂಬರುವ ದಿನಗಳಲ್ಲಿ ಕಿವಿ ಸೋಂಕಿನ ಪ್ರಕರಣ ಕೂಡ ಹೆಚ್ಚುವ ಸಾಧ್ಯತೆ: ವೈದ್ಯರು ಹೇಳೋದೇನು?

ಕೋವಿಡ್ ಸಾಂಕ್ರಾಮಿಕದ ನಂತರ ನಗರದಲ್ಲಿ ನಿರಂತರವಾಗಿ ವೈರಲ್ ಜ್ವರ ಪ್ರಕರಣಗಳಿಗೆ ಸಾಕ್ಷಿಯಾಗುತ್ತಿರುವುದರಿಂದ, ಮುಂಬರುವ ಚಳಿಗಾಲದಲ್ಲಿ ಕಿವಿ ಸೋಂಕಿನ ಪ್ರಕರಣಗಳು  ಏರಿಕೆಯಾಗುವ ಬಗ್ಗೆ ವೈದ್ಯರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.

published on : 27th November 2023

ಸುನೀಲ್ ಗವಾಸ್ಕರ್ ಮೂರನೇ ಇನ್ನಿಂಗ್ಸ್: ಜನ್ಮಜಾತ ಹೃದಯ ಕಾಯಿಲೆಯಿಂದ ಬಳಲುತ್ತಿರುವ 200 ಮಕ್ಕಳಿಗೆ ಸಹಾಯ!

ಭಾರತೀಯ ಕ್ರಿಕೆಟಿಗ ಸುನೀಲ್ ಗವಾಸ್ಕರ್ ತಮ್ಮ ಮೂರನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.  ಜನ್ಮಜಾತ ಹೃದಯ ಕಾಯಿಲೆ (CHD) ಯಿಂದ ಬಳಲುತ್ತಿರುವ ಮಕ್ಕಳಿಗೆ ಸಹಾಯ ಮಾಡುತ್ತಿದ್ದಾರೆ.

published on : 12th November 2023

ಇಸ್ರೇಲಿ ಮಕ್ಕಳನ್ನು ಒತ್ತೆಯಾಳಾಗಿ ಇಟ್ಟುಕೊಂಡ ಹಮಾಸ್ ಬಂಡುಕೋರರು: ವಿಡಿಯೋ ಬಿಡುಗಡೆ

ಇಸ್ರೇಲ್-ಹಮಾಸ್ ನಡುವಿನ ಯುದ್ಧವು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಹಮಾಸ್ ಬಂಡುಕೋರರು ದಕ್ಷಿಣ ಇಸ್ರೇಲ್‌ನ ಮೇಲೆ ಮಾರಣಾಂತಿಕ ದಾಳಿಯ ಸಮಯದಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡ ಇಸ್ರೇಲಿ ಮಕ್ಕಳ ವಿಡಿಯೋವನ್ನು  ಬಿಡುಗಡೆ ಮಾಡಿದೆ.

published on : 14th October 2023

ವಯಸ್ಕರಲ್ಲಿ ಹೆಚ್ಚುತ್ತಿದೆ ಆರ್‌ಎಸ್‌ವಿ ಸೋಂಕು: ಮಾಸ್ಕ್ ಧಾರಣೆ ಅತ್ಯಗತ್ಯ, ಎಚ್ಚರ ವಹಿಸಿ ಎಂದ ವೈದ್ಯರು

ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆ ಉಂಟಾಗುವಂತೆ ತೀವ್ರ ಬಿಸಲು ವಾತಾವರಣದಲ್ಲೂ ಅನಾರೋಗ್ಯ ಸಮಸ್ಯೆ ಕಾಡುತ್ತವೆ. ತಲೆನೋವು, ಶೀತವು ಕಾಣಿಸಿಕೊಳ್ಳುತ್ತವೆ. ಅಂತದ್ದೇ ಭೀತಿಯ ಉಸಿರಾಟದ ಸಿನ್ಸಿಟಿಯಲ್ ವೈರಸ್ (RSV) ಇದೀಗ ಸಣ್ಣ ಮಕ್ಕಳು ಸೇರಿದಂತೆ ವಯಸ್ಕರನ್ನು ಕಾಡುತ್ತಿದ್ದು, ಆತಂಕ ಸೃಷ್ಟಿಸಿದೆ.

published on : 23rd September 2023

ಗುಂಡ್ಲುಪೇಟೆ: ಮಹಿಳೆ, ಇಬ್ಬರು ಮಕ್ಕಳು ಅನುಮಾನಾಸ್ಪದ ಸಾವು; ಪತಿಯಿಂದ ಕೊಲೆ ಶಂಕೆ, ಸ್ಥಳದಿಂದ ಪರಾರಿ!

ಕೌಟುಂಬಿಕ ಕಲಹದ ಹಿನ್ನಲೆ ಇಬ್ಬರು ಪುಟ್ಟ ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ‌ ಶರಣಾಗಿರುವ ಘಟನೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಹೊರ ವಲಯದಲ್ಲಿ ತಡರಾತ್ರಿ ನಡೆದಿದೆ.

published on : 15th September 2023

ಮುಂಬೈ ವಿಮಾನ ನಿಲ್ದಾಣದಲ್ಲಿ ರನ್‌ವೇಯಿಂದ ಜಾರಿದ ಖಾಸಗಿ ವಿಮಾನ; 8 ಮಂದಿಗೆ ಗಾಯ

ಭಾರೀ ಮಳೆಯ ನಡುವೆ ಗುರುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಖಾಸಗಿ ಸಣ್ಣ ವಿಮಾನವೊಂದು ರನ್‌ವೇಯಿಂದ ಜಾರಿದ್ದು, ಅವಘಡದಲ್ಲಿ ವಿಮಾನದಲ್ಲಿದ್ದ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು...

published on : 14th September 2023

ಬಿಹಾರ: 32 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಬಾಗ್ಮತಿ ನದಿಯಲ್ಲಿ ಪಲ್ಟಿ; 20 ಮಕ್ಕಳ ರಕ್ಷಣೆ, 10 ಮಂದಿ ನಾಪತ್ತೆ

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

published on : 14th September 2023

ಮಕ್ಕಳಲ್ಲಿ ಹೆಚ್ಚುತ್ತಿದೆ ಸ್ಥೂಲಕಾಯ; ಬಾಲ್ಯದಲ್ಲೇ ಬೊಜ್ಜು ಎಷ್ಟು ಅಪಾಯಕಾರಿ ಗೊತ್ತೇ?

ಬಾಲ್ಯದಲ್ಲಿ ಮಕ್ಕಳಿಗೆ ಹಸಿವು ಹಾಗೂ ಬಾಯಿ ಚಪಲ ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಮಕ್ಕಳು ಪದೇ ಪದೇ ಹಸಿವು ಎನ್ನುವ ಮಾತನ್ನು ಹೇಳುತ್ತಿರುತ್ತಾರೆ. ಅಂತಹ ಸಮಯದಲ್ಲಿ ಲಘುವಾದ ಆಹಾರವನ್ನು ಅಥವಾ ಜಂಕ್ ಆಹಾರವನ್ನು ನೀಡುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಹೋಗಿದೆ.

published on : 2nd September 2023

ಅಮಾನ್ಯ ವಿವಾಹದಿಂದ ಜನಿಸಿದ ಮಕ್ಕಳು ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು: ಸುಪ್ರೀಂ ಕೋರ್ಟ್

'ಅಮಾನ್ಯ ಮದುವೆ'ಗಳಿಂದ ಜನಿಸಿದ ಮಕ್ಕಳಿಗೂ ತಮ್ಮ ಪೋಷಕರ ಆಸ್ತಿಯಲ್ಲಿ ಹಕ್ಕು ಇದೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಂತಹ ಮಕ್ಕಳು ಶಾಸನಬದ್ಧವಾಗಿ ಕಾನೂನು ಸಮ್ಮತಿ ಪಡೆದಿರುತ್ತಾರೆ ಎಂದು ನ್ಯಾಯಾಲಯ ವಿವರಿಸಿದೆ.

published on : 2nd September 2023

ರಾಜ್ಯಾದ್ಯಂತ ಡೆಂಗ್ಯೂ ಜ್ವರ ಉಲ್ಬಣ: ಈವರೆಗೂ 5,526 ಪ್ರಕರಣ ಪತ್ತೆ!

ಮಧ್ಯಂತರ ಮಳೆ ಮತ್ತು ತಾಪಮಾನದ ಕುಸಿತವು ನಗರದಲ್ಲಿ ಆರೋಗ್ಯದ ಕಾಳಜಿಗೆ ಕಾರಣವಾಗುತ್ತಿದೆ. ರಾಜ್ಯದಾದ್ಯಂತ ಸಾಂಕ್ರಾಮಿಕ ರೋಗಗಳು, ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.

published on : 17th August 2023

ಬಿಹಾರ: ಬಾಯ್‌ಫ್ರೆಂಡ್‌ನೊಂದಿಗೆ ಪರಾರಿಯಾದ ಆರು ಮಕ್ಕಳ ತಾಯಿ, ದೂರು ದಾಖಲಿಸಿದ ಪತಿ

ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಆರು ಮಕ್ಕಳ ತಾಯಿಯೊಬ್ಬರು ತನ್ನ ಪ್ರಿಯಕರನೊಂದಿಗೆ ಓಡಿಹೋಗಿದ್ದು, ಆಕೆಯ ಪತಿ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

published on : 9th July 2023

ಮುಂಬೈ: ಸ್ಕೂಟರ್ ನಲ್ಲಿ 7 ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ವಿರುದ್ಧ ಹತ್ಯೆ ಯತ್ನ ಕೇಸ್ ದಾಖಲು!

ಸ್ಕೂಟರ್ ನಲ್ಲಿ 7 ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿಯ ವಿರುದ್ಧ ಹತ್ಯೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ. 

published on : 29th June 2023

ಶಾಲೆಯಲ್ಲಿ ಅನೈರ್ಮಲ್ಯ ವಾತಾವರಣ: 22 ಮಕ್ಕಳು, ಶಿಕ್ಷಕರಿಗೆ ಅಪರೂಪದ ಚರ್ಮ ರೋಗ!

ಶಾಲೆಯಲ್ಲಿ ಅನೈರ್ಮಲ್ಯ ವಾತಾವರಣದಿಂದಾಗಿ 22 ಮಂದಿ ಮಕ್ಕಳು, ಇಬ್ಬರು ಶಿಕ್ಷಕರು ಅಪರೂಪದ ಚರ್ಮದ ರೋಗಕ್ಕೊಳಗಾಗಿರುವ ಘಟನೆಯೊಂದು ತುಮಕೂರಿನಲ್ಲಿ ವರದಿಯಾಗಿದೆ.

published on : 26th June 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9