- Tag results for kills
![]() | ಬುಡಕಟ್ಟು ಮಕ್ಕಳಿಗೆ ರಂಗಭೂಮಿಯ ಕೌಶಲ್ಯ, ಮುಖ್ಯವಾಹಿನಿಗೆ ಸೇರಿಸುವ ಪ್ರಯತ್ನ ಮಾಡುತ್ತಿರುವ ಮೈಸೂರು ವ್ಯಕ್ತಿಮೈಸೂರು ವ್ಯಕ್ತಿಯೊಬ್ಬರು ಬುಡಕಟ್ಟು ಮಕ್ಕಳಿಗೆ ರಂಗಭೂಮಿಯ ಕೌಶಲ್ಯ, ಮುಖ್ಯವಾಹಿನಿಗೆ ಸೇರಿಸುವ ಪ್ರಯತ್ನ ಮಾಡುತ್ತಿದ್ದಾರೆ. |
![]() | ಮಹಡಿಯಿಂದ ಮಗುವನ್ನು ಕೆಳಗೆ ಎಸೆದು ಕೈಯಾರೆ ಕೊಂದ ತಾಯಿ: ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆಲೋಕದಲ್ಲಿ ಕೆಟ್ಟ ಮಕ್ಕಳಿರಬಹುದು, ಆದರೆ ಕೆಟ್ಟ ತಾಯಿ ಇರಲಾರಳು ಎಂಬುದು ರೂಢಿಯಲ್ಲಿರುವ ಮಾತು. ಆದರೆ ಬೆಂಗಳೂರಿನಲ್ಲಿ ನಡೆದ ಘಟನೆಯೊಂದು ಇದಕ್ಕೆ ಅಪವಾದವಾಗಿದೆ. |
![]() | ಇಂಡಿಯಾನಾ ಮಾಲ್ ಶೂಟಿಂಗ್: ಅಮೆರಿಕಾದಲ್ಲಿ ಮೂವರು ಹತ್ಯೆ, ಪ್ರತ್ಯಕ್ಷದರ್ಶಿಯಿಂದ ಬಂದೂಕುಧಾರಿಯ ಕೊಲೆಇಂಡಿಯಾನಾ ಮಾಲ್ ನ ಫುಡ್ ಕೋರ್ಟ್ ನಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಮೂವರನ್ನು ಹತ್ಯೆ ಮಾಡಿದ ಬಳಿಕ ಶಸ್ತ್ರದಾರಿ ನಾಗರಿಕನೊಬ್ಬ ಆತನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಭಾನುವಾರ ಸಂಜೆ ಈ ಘಟನೆ ನಡೆದಿದೆ. ಇಬ್ಬರು ಗಾಯಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. |
![]() | ವಿಜಯಪುರ: ಯುವಕ ಆತ್ಮಹತ್ಯೆಗೆ ಶರಣು, ಸಾವಿಗೆ ಪಿಎಸ್ಐ ಕಾರಣ ಎಂದು ಆರೋಪಕಳ್ಳತನದ ಆರೋಪ ಎದುರಿಸುತ್ತಿದ್ದ 25 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ತನ್ನ ಸಾವಿಗೆ ನಗರದ ಎಪಿಎಂಸಿ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಆತನ ಸಹೋದರನೇ ಕಾರಣ ಎಂದು ಆರೋಪಿಸಿದ್ದಾರೆ. |
![]() | ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಮಹಿಳೆ ಸಾವು, ಕಳೆದ ಐದು ತಿಂಗಳಲ್ಲಿ ಐದನೇ ಘಟನೆಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 37 ವರ್ಷದ ಮಹಿಳೆಯೊಬ್ಬರು ಸಾವನ್ನಪಿರುವ ಘಟನೆ ನಾಗರಭಾವಿ ರಸ್ತೆಯಲ್ಲಿ ನಡೆದಿದೆ. ಬಿಬಿಎಂಪಿ ಕಸದ ಲಾರಿ ಡ್ರೈವರ್ ಗಳಿಗೆ ಸುರಕ್ಷಿತ ಚಾಲನೆ ಬಗ್ಗೆ ಸಂಚಾರಿ ಪೊಲೀಸರು ಅರಿವು ಮೂಡಿಸುತ್ತಿದ್ದರೂ ಕಳೆದ ಐದು ತಿಂಗಳಲ್ಲಿ ಸಂಭವಿಸಿರುವ ಐದನೇ ಘಟನೆ ಇದಾಗಿದೆ. |
![]() | ಮದ್ಯಸೇವನೆಗೆ ಹಣ ನೀಡಲಿಲ್ಲವೆಂದು ಅಜ್ಜ-ಅಜ್ಜಿಯ ಹತ್ಯೆ ಮಾಡಿದ ಯುವಕ!ಮದ್ಯಸೇವನೆಗೆ ಹಣ ನೀಡಲಿಲ್ಲವೆಂದು ಯುವಕನೋರ್ವ ಅಜ್ಜ-ಅಜ್ಜಿಯನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ದರ್ಮಿ ಗ್ರಾಮದಲ್ಲಿ ನಡೆದಿದೆ. |
![]() | ಉತ್ತರ ಪ್ರದೇಶ: ಮದುವೆ ಮೆರವಣಿಗೆ ವೇಳೆ ಖುಷಿಗೆ ಗುಂಡು ಹಾರಿಸಿದ ವರ, ಸ್ನೇಹಿತ ಸಾವು; ವಿಡಿಯೋ ವೈರಲ್ಮದುವೆ ಮನೆಯು ಸ್ಮಶಾನವಾಗಿದ್ದು, ಮದುವೆಯಾಗಬೇಕಾದ ವರ ಜೈಲು ಪಾಲಾದ ಘಟನೆ ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ಬ್ರಹ್ಮನಗರ ಪ್ರದೇಶದಲ್ಲಿ ನಡೆದಿದೆ. |
![]() | ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ: ಸಾವಿನ ಸಂಖ್ಯೆ 920ಕ್ಕೆ ಏರಿಕೆ, 600 ಮಂದಿಗೆ ಗಾಯಅಫ್ಘಾನಿಸ್ತಾನದಲ್ಲಿ ಬುಧವಾರ ಸಂಭವಿಸಿದ ಭಯಾನಕ ಭೂಕಂಪನದಲ್ಲಿ ಕನಿಷ್ಠ 920ಮಂದಿ ಮೃತಪಟ್ಟಿದ್ದಾರೆ ಮತ್ತು 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶದ ಪೂರ್ವ ಭಾಗದಲ್ಲಿ ರಿಕ್ಟರ್ ಮಾಪಕದಲ್ಲಿ... |
![]() | ಕೋಲ್ಕತ್ತಾದಲ್ಲಿ ಶೂಟೌಟ್: ಆತ್ಮಹತ್ಯೆಗೂ ಮುನ್ನ ಹಲವು ಸುತ್ತು ಗುಂಡು ಹಾರಿಸಿದ ಕಾನ್ಸ್ಟೆಬಲ್, ಮಹಿಳೆ ಸಾವುಮಧ್ಯ ಕೋಲ್ಕತ್ತಾದ ಬ್ಯುಸಿ ಪಾರ್ಕ್ ಸರ್ಕಸ್ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಬಾಂಗ್ಲಾದೇಶದ ಡೆಪ್ಯುಟಿ ಹೈಕಮಿಷನ್ನ ಹೊರಗೆ ಪೊಲೀಸ್ ಅಧಿಕಾರಿಯೊಬ್ಬರು ಹಲವು ಸುತ್ತು ಗುಂಡು ಹಾರಿಸಿ, ಗುಂಡು ಹಾರಿಸಿಕೊಂಡು... |
![]() | ಆಕಸ್ಮಿಕವಾಗಿ ತಂದೆಯನ್ನೇ ಗುಂಡಿಕ್ಕಿ ಕೊಂದ ಎರಡು ವರ್ಷದ ಬಾಲಕ!ಎರಡು ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ತನ್ನ ತಂದೆಯನ್ನು ಗುಂಡಿಕ್ಕಿ ಕೊಂದ ಆಘಾತಕಾರಿ ಘಟನೆ ಅಮೆರಿಕದ ಫ್ಲೋರಿಡಾದಲ್ಲಿ ನಡೆದಿದೆ ಎಂದು ಸ್ಥಳೀಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. |
![]() | ಮಹಾರಾಷ್ಟ್ರ: 6 ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆ ಮಾಡಿದ ತಾಯಿ!ಮಹಿಳೆಯೊಬ್ಬರು ತನ್ನ 6 ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ. |
![]() | ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಉತ್ತರಖಂಡ ಮಾಜಿ ಸಚಿವ ಆತ್ಮಹತ್ಯೆಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. |
![]() | ಮಹಾರಾಷ್ಟ್ರದಲ್ಲಿ ಮಿತಿಮೀರಿದ ತಾಪಮಾನ, ಬಿಸಿಲಿನ ಝಳಕ್ಕೆ 25 ಮಂದಿ ಬಲಿಮಹಾರಾಷ್ಟ್ರದಲ್ಲಿ ಬಿಸಿಲ ಬೇಗೆಯು ಕಳೆದ ಮಾರ್ಚ್ ನಿಂದ ಇಲ್ಲಿಯವರೆಗೆ ಕನಿಷ್ಟ ೨೫ ಮಂದಿಯ ಜೀವ ಬಲಿತೆಗೆದುಕೊಂಡಿದೆ. ಇದು ಕಳೆದ ಐದು ವರ್ಷಗಳಲ್ಲೇ ಅತಿ ಹೆಚ್ಚು ಸಾವಾಗಿದೆ. |
![]() | ಅಫ್ಘಾನಿಸ್ತಾನ: ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ, 10 ಸಾವುಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಶುಕ್ರವಾರ ಮತ್ತೆ ದೊಡ್ಡ ಸ್ಫೋಟ ಸಂಭವಿಸಿದ್ದು, ಸುನ್ನಿ ಮಸೀದಿಯೊಂದರಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು,... |
![]() | ಗಂಡು ಮಗುವಿಗಾಗಿ ಒತ್ತಡ: ಉತ್ತರ ಪ್ರದೇಶ ಬಿಜೆಪಿ ನಾಯಕಿ ಆತ್ಮಹತ್ಯೆ, ಪತಿಯ ಬಂಧನಗಂಡು ಮಗುವಿಗೆ ಜನ್ಮ ನೀಡುವಂತೆ ಅತ್ತೆ ಪೀಡಿಸುತ್ತಿದ್ದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ನಡೆದ ಎರಡು ದಿನಗಳ ನಂತರ ಶುಕ್ರವಾರ ಆಕೆಯ ಪತಿಯನ್ನು ಬಂಧಿಸಲಾಗಿದೆ... |