social_icon
  • Tag results for land

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ, ತೇಜಸ್ವಿ ಯಾದವ್‌ಗೆ ಜಾಮೀನು ಮಂಜೂರು

ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರ, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಮತ್ತು ಪುತ್ರಿ ಆರ್‌ಜೆಡಿ ಸಂಸದೆ ಮಿಸಾ ಭಾರ್ತಿ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.

published on : 4th October 2023

ಭೂ ವಿವಾದ: 2 ಕುಟುಂಬಗಳ ನಡುವೆ ಮಾರಾಮಾರಿ, 6 ಮಂದಿ ಸಾವು

2 ಕುಟುಂಬಗಳ ನಡುವಿನ ಭೂ ವಿವಾದ ಸಂಘರ್ಷಕ್ಕೆ ಕಾರಣವಾಗಿ, 6 ಮಂದಿಯ ಕೊಲೆಯಲ್ಲಿ ಅಂತ್ಯವಾಗಿರುವ ಧಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

published on : 2nd October 2023

ಮಧ್ಯಪ್ರದೇಶ: ತಾಂತ್ರಿಕದೋಷದಿಂದ ವಾಯುಸೇನೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಸಿಬ್ಬಂದಿ ಸುರಕ್ಷಿತ

ತಾಂತ್ರಿಕದೋಷದಿಂದ ವಾಯುಸೇನೆ ಹೆಲಿಕಾಪ್ಟರ್ ವೊಂದು ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ 6 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

published on : 1st October 2023

ಅಕ್ರಮ ಭೂ ಮಂಜೂರಾತಿ ಪ್ರಕರಣ: ಮಾಲೂರು ಶಾಸಕ ನಂಜೇಗೌಡ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಅನರ್ಹರಿಗೆ ಭೂಮಿ ಮಂಜೂರು ಆರೋಪ ಪ್ರಕರಣ ರದ್ದು ಕೋರಿ ಮಾಲೂರು ಶಾಸಕ ಕೆ ವೈ ನಂಜೇಗೌಡ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

published on : 1st October 2023

ಯುಕೆ ಭಾರತೀಯ ಹೈಕಮೀಷನರ್ ಗೆ ಸ್ಕಾಟ್ಲೆಂಡ್ ಗುರುದ್ವಾರ ಪ್ರವೇಶಕ್ಕೆ ನಿರ್ಬಂಧ!

ಇಂಗ್ಲೆಂಡ್ ನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರಿಗೆ ಶುಕ್ರವಾರ ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿರುವ ಗುರುದ್ವಾರ ಪ್ರವೇಶಿಸದಂತೆ ತಡೆಯಲಾಗಿದೆ.

published on : 30th September 2023

ಬಾಂಬ್ ಬೆದರಿಕೆ: ಆಕಾಶ ವಿಮಾನ ತುರ್ತು ಭೂಸ್ಪರ್ಶ

ದೇಶದ ವಾಣಿಜ್ಯ ರಾಜಧಾನಿ ಮುಂಬೈನಿಂದ ವಾರಣಾಸಿಗೆ ಹೊರಟಿದ್ದ ಆಕಾಶ ಏರ್‌ಲೈನ್ಸ್ ವಿಮಾನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮೂಲಕ ಬಾಂಬ್ ಬೆದರಿಕೆ ಬಂದ ಕಾರಣ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಘಟನೆ ನಡೆದಿದೆ.

published on : 30th September 2023

ವಿಶ್ವಕಪ್ ಅಭ್ಯಾಸ ಪಂದ್ಯ: ಪಾಕ್ ವಿರುದ್ಧ ನ್ಯೂಜಿಲ್ಯಾಂಡ್ ಗೆ 5 ವಿಕೆಟ್ ಗಳ ಜಯ

ಹೈದರಾಬಾದ್ ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ನ್ಯೂಜಿಲ್ಯಾಂಡ್ 5 ವಿಕೆಟ್ ಗಳಿಂದ ಮಣಿಸಿದೆ.

published on : 30th September 2023

ಕೊಡಗಿನಲ್ಲಿ ‘ಅಕ್ರಮ’ ಭೂ ಪರಿವರ್ತನೆ ಮುಂದುವರಿದರೆ, ಕಾವೇರಿ ಬತ್ತಿಹೋಗಲಿದೆ!

ಜಿಲ್ಲೆಯ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಕೊಡಗಿನಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ನಡೆಯುತ್ತಿರುವ ಅಕ್ರಮ ಭೂ ಪರಿವರ್ತನೆಯ ವಿರುದ್ಧ ನಿವಾಸಿಗಳು ಒಗ್ಗೂಡಿ ಹೋರಾಡಬೇಕು ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನ ಹಾಗೂ ಕೊಡಗು...

published on : 29th September 2023

ಕೆನಡಾ ಮೂಲದ ಖಲಿಸ್ತಾನಿ ಉಗ್ರ ಲಾಂಡಾನ ಆಪ್ತರೊಂದಿಗೆ ಸಂಪರ್ಕ; ಪಂಜಾಬ್ ಪೊಲೀಸರಿಂದ 48 ಸ್ಥಳಗಳಲ್ಲಿ ದಾಳಿ, ಪರಿಶೀಲನೆ

ಕೆನಡಾ ಮೂಲದ ಖಲಿಸ್ತಾನಿ ಉಗ್ರ ಲಾಂಡಾನ ಆಪ್ತರೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇರೆಗೆ ಪಂಜಾಬ್ ಪೊಲೀಸರು 48 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

published on : 26th September 2023

ಚಂದ್ರಯಾನ-3: ನಿದ್ರೆಯಿಂದ ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್ ಎಬ್ಬಿಸುವ ಮೊದಲ ಯತ್ನ ವಿಫಲ, ಆದರೂ ಛಲಬಿಡದ ವಿಜ್ಞಾನಿಗಳು!

ಚಂದ್ರಯಾನ 3ರ 14 ದಿನಗಳ ಯಶಸ್ವಿ ಕಾರ್ಯಾಚರಣೆ ಬಳಿಕ 14 ದಿನಗಳ ಸುದೀರ್ಘ ನಿದ್ರೆಗೆ ಜಾರಿದ್ದ ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್ ಗಳನ್ನು ಎಬ್ಬಿಸುವ ಮೊದಲ ಪ್ರಯತ್ನ ವಿಫಲವಾಗಿದೆ.

published on : 23rd September 2023

ಚಂದ್ರನಲ್ಲಿ ಹಗಲು: ನಿದ್ರೆಗೆ ಜಾರಿದ್ದ ಪ್ರಗ್ಯಾನ್ ರೋವರ್, ವಿಕ್ರಮ್ ಲ್ಯಾಂಡರ್ ಎಬ್ಬಿಸಲು ಇಸ್ರೋ ಸಜ್ಜು, ಇಂದು ಮತ್ತೊಂದು ಸಾಹಸ!

ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಗಳನ್ನು ಎಬ್ಬಿಸುವ ಸಾಹಸಕ್ಕೆ ಇಸ್ರೋ ಮುಂದಾಗಿದೆ.

published on : 21st September 2023

ಭೂ ಹಗರಣ: ಸಚಿವ ಡಿ. ಸುಧಾಕರ್‌ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

ಭೂ ಹಗರಣ ಮತ್ತು ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್‌ ಅವರ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

published on : 15th September 2023

ಜಮ್ಮು-ಕಾಶ್ಮೀರ: ಆಳವಾದ ಕಮರಿಗೆ ಉರುಳಿದ ಟ್ರಕ್, ನಾಲ್ಕು ಮಂದಿ ದಾರುಣ ಸಾವು

ಮಂಗಳವಾರ ಮುಂಜಾನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದಿಂದ ಟ್ರಕ್ ಆಳವಾದ ಕಮರಿಗೆ ಉರುಳಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 12th September 2023

ಕರ್ನಾಟಕದ ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ಆಹ್ವಾನ

ಕರ್ನಾಟಕ ರಾಜ್ಯ ನೆದರ್ಲೆಂಡ್ ಜತೆಗೆ ಉತ್ತಮ ಬಾಂಧವ್ಯ ಹೊಂದಿದ್ದು, ಸಂಬಂಧವನ್ನು ಇನ್ನಷ್ಟು ವೃದ್ಧಿಗೊಳಿಸಲು ನಾವು ಬಯಸುತ್ತೇವೆ. ಕರ್ನಾಟಕ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವವರ ಪೈಕಿ ಡಚ್ ಉದ್ಯಮಿಗಳು ಪ್ರಮುಖರಾಗಿದ್ದಾರೆ ಎಂದು ಡಿಸಿಎಂ ಹೇಳಿದ್ದಾರೆ.

published on : 11th September 2023

ಚಂದ್ರನ ಮೇಲ್ಮೈ ಮೇಲೆ ನಿದ್ರೆ ಮಾಡುತ್ತಿರುವ ವಿಕ್ರಮ್ ಲ್ಯಾಂಡರ್ ಚಿತ್ರ ಸೆರೆ ಹಿಡಿದ ಚಂದ್ರಯಾನ-2 ಆರ್ಬಿಟರ್: ಇಸ್ರೋ ಟ್ವೀಟ್

ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿದು ಪ್ರಸ್ತುತ ನಿದ್ರೆಗೆ ಜಾರಿರುವ ಚಂದ್ರಯಾನ-3ರ ವಿಕ್ರಮ್​ ಲ್ಯಾಂಡರ್ ​ಚಿತ್ರವನ್ನು ಚಂದ್ರಯಾನ-2ರ ಆರ್ಬಿಟರ್​ ಸೆರೆಹಿಡಿದಿದೆ. 

published on : 9th September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9