social_icon
  • Tag results for leopard

ಹಾವೇರಿ: ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಶವವಾಗಿ ಪತ್ತೆ. ಅನುಮಾನ ಸೃಷ್ಟಿ!

ರಾಣೆಬೆನ್ನೂರ ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಶವವಾಗಿ ಪತ್ತೆಯಾಗಿದೆ. 

published on : 21st May 2023

ಗದಗ: ಜಿಲ್ಲೆಯಲ್ಲಿ ಚಿರತೆ ಪ್ರತ್ಯಕ್ಷ, ಆತಂಕದಲ್ಲಿ ಜನತೆ

ಗದಗ ಜಿಲ್ಲೆಯ ಕಾಲಕಾಲೇಶ್ವರ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದು, ಈ ಬೆಳವಣಿಗೆಯು ಜನತೆ ಆತಂಕದಲ್ಲಿ ದಿನಕಳೆಯುವಂತೆ ಮಾಡಿದೆ.

published on : 21st May 2023

ಮಹಾರಾಷ್ಟ್ರ: ಚಂದ್ರಾಪುರದಲ್ಲಿ ಚಿರತೆ ದಾಳಿಗೆ ಮಹಿಳೆ ಸಾವು

ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ 53 ವರ್ಷದ ಮಹಿಳೆಯ ಮೇಲೆ ಚಿರತೆ ದಾಳಿ ನಡೆಸಿದೆ. ಮಹಿಳೆಯನ್ನು ಚಿರತೆ ಎಳೆದೊಯ್ದು ಕೊಂದಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

published on : 18th April 2023

ಕರ್ನಾಟಕ ಚುನಾವಣೆ ಹಿನ್ನಲೆ, ಬಹು ನಿರೀಕ್ಷಿತ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಚಿರತೆ ಸಫಾರಿ ಮತ್ತಷ್ಟು ವಿಳಂಬ

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಬಹು ನಿರೀಕ್ಷಿತ ಚಿರತೆ ಸಫಾರಿ ಮತ್ತಷ್ಟು ವಿಳಂಬವಾಗಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆ ಇದಕ್ಕೆ ಕಾರಣ ಎನ್ನಲಾಗಿದೆ.

published on : 28th March 2023

ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಚಿರತೆ ಸಾವು

ಕೋಟೆ ನಾಡು ಚಿತ್ರದುರ್ಗದ ದೊಡ್ಡಸಿದ್ದವ್ವನ ಹಳ್ಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಂಗಳವಾರ ವಾಹನ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿದೆ.

published on : 21st February 2023

ಅಂಧ ಚಿರತೆ ಮರಿಯ ರಕ್ಷಣೆ: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನೆ

ಅಂಧ ಹೆಣ್ಣು ಚಿರತೆ ಮರಿಯೊಂದನ್ನು ರಕ್ಷಣೆ ಮಾಡಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಚಿಕಿತ್ಸೆ ಮತ್ತು ಪುನರ್ವಸತಿಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.

published on : 19th February 2023

ಭಾರತದಲ್ಲಿ ಚಿರತೆಗಳಿಗೆ ಮನುಷ್ಯರ ಭಯವಿಲ್ಲವೇ? ಇದಕ್ಕೆ ವೈರಸ್ ಕಾರಣವೇ?

ದೇಶದಲ್ಲಿನ ಚಿರತೆಗಳು ಕ್ಯಾನೈನ್ ಡಿಸ್ಟೆಂಪರ್ ವೈರಸ್ (ಸಿಡಿವಿ) ಕಾಯಿಲೆಯಿಂದ ಸೋಂಕಿಗೆ ಒಳಗಾಗಿದ್ದು, ದೊಡ್ಡ ಬೆಕ್ಕುಗಳು ಮನುಷ್ಯರ ಮೇಲಿನ ಭಯ ಇಲ್ಲದಂತಾಗಿದೆ ಎಂದು ತಜ್ಞರು ಹೇಳಿದ್ದಾರೆ. ಇದು ಚಿರತೆಗಳು ಆಗಾಗ್ಗೆ ಆಹಾರಕ್ಕಾಗಿ ಜನವಸತಿ ಪ್ರದೇಶಕ್ಕೆ ಪ್ರವೇಶಕ್ಕೆ ಕಾರಣವಾಗಬಹುದು.  

published on : 16th February 2023

ಮಂಡ್ಯ: ಗ್ರಾಮವೊಂದರಲ್ಲಿ ಎರಡು ಚಿರತೆ ಮರಿಗಳನ್ನು ರಕ್ಷಿಸಿದ ಸ್ಥಳೀಯರು, ಆರು ನಾಪತ್ತೆ

ಮಂಡ್ಯ ಜಿಲ್ಲೆಯ ಕೊಳಗೆರೆ ಗ್ರಾಮದ ಕೃಷಿ ಭೂಮಿಯಲ್ಲಿ ಕಲ್ಲುಬಂಡೆಯ ಕೆಳಗೆ ಸಿಲುಕಿದ್ದ ಎರಡು ಚಿರತೆ ಮರಿಗಳನ್ನು ಸ್ಥಳೀಯ ಯುವಕರು ಗುರುವಾರ ರಕ್ಷಿಸಿದ್ದಾರೆ.

published on : 9th February 2023

ಗಾಜಿಯಾಬಾದ್ ಕೋರ್ಟ್ ಗೆ ನುಗ್ಗಿದ ಚಿರತೆ, ಕನಿಷ್ಠ ಐವರಿಗೆ ಗಾಯ

ನವದೆಹಲಿಯ ಹೊರವಲಯದಲ್ಲಿರುವ ಗಾಜಿಯಾಬಾದ್ ನ್ಯಾಯಾಲಯದ ಆವರಣಕ್ಕೆ ನುಗ್ಗಿದ ಚಿರತೆ, ಐವರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಕನಿಷ್ಠ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 8th February 2023

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ- ಪ್ರಾಣಿ ಸಂಘರ್ಷ ಪ್ರಕರಣಗಳು: 3 ವರ್ಷಗಳಲ್ಲಿ 63 ಚಿರತೆಗಳ ಸೆರೆ

ಮೈಸೂರು ಜಿಲ್ಲೆಯಲ್ಲಿ ಶಂಕಿತ ಚಿರತೆ ದಾಳಿಯಿಂದ ಕಳೆದ ಕೆಲವು ತಿಂಗಳ ಅಂತರದಲ್ಲಿ ಒಂದಿಲ್ಲೊಂದು ಸಾವು ಸಂಭವಿಸಿದ್ದು, ಮಾನವ-ಪ್ರಾಣಿ ಸಂಘರ್ಷ ತಡೆಯುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಭಾರಿ ಟೀಕೆ ವ್ಯಕ್ತವಾಗಿದೆ. 

published on : 31st January 2023

ಕೊಕ್ಕರೆ ಬೆಳ್ಳೂರು ಪಕ್ಷಿಧಾಮದಲ್ಲಿ ಚಿರತೆ ಹಾವಳಿ: ಆತಂಕದಲ್ಲಿ ಗ್ರಾಮಸ್ಥರು

ಪಕ್ಷಿಗಳ ಸಂರಕ್ಷಣೆಗೆ ಮೀಸಲಾಗಿರುವ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರಿನಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.

published on : 28th January 2023

ಜನ-ಕೇಂದ್ರಿತ ಪರಿಹಾರಗಳು ಬರಬೇಕು: ಚಿರತೆಗಳ ದಾಳಿ ಕುರಿತು ತಜ್ಞರು ಅಭಿಮತ

ಚಿರತೆ ಹಾವಳಿಯಿಂದಾಗಿ ಹೈರಾಣಾಗಿರುವ ಕರ್ನಾಟಕದಲ್ಲಿ ಜನ-ಕೇಂದ್ರಿತ ಪರಿಹಾರಗಳು ಬರಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

published on : 27th January 2023

ಮೈಸೂರಿನಲ್ಲಿ ಬಾಲಕನ ಬಲಿ ಪಡೆದ ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಜಿಲ್ಲೆಯಲ್ಲಿ 11 ವರ್ಷದ ಬಾಲಕನನ್ನು ಬಲಿ ಪಡೆದ ಚಿರತೆಯನ್ನು ಕೊನೆಗೂ ಇಂದು ಗುರುವಾರ ಬೆಳಗ್ಗೆ ಸೆರೆ ಹಿಡಿದಿದ್ದು, ಗ್ರಾಮಸ್ಥರು ನಿಟ್ಟುಸಿರುವ ಬಿಟ್ಟಂತಾಗಿದೆ.

published on : 26th January 2023

ಚಿರತೆ ದಾಳಿಗೆ ಇಬ್ಬರು ಬಲಿ: ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಉನ್ನತ ಮಟ್ಟದ ಸಭೆ

ಚಿರತೆ ದಾಳಿಗೆ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಟಿ.ನರಸೀಪುರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಜನರು ಆತಂಕಕ್ಕೊಳಗಾಗಿದ್ದು, ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿದರು.

published on : 25th January 2023

ಮೈಸೂರಿನಲ್ಲಿ ಬಾಲಕನ ಕೊಂದ ಚಿರತೆ ಹುಡುಕಾಟಕ್ಕೆ ವಿಶೇಷ ಪಡೆ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ

11 ವರ್ಷದ ಬಾಲಕನನ್ನು ಕೊಂದಿರುವ ಚಿರತೆಯನ್ನು ಸೆರೆ ಹಿಡಿಯಲು ತೀವ್ರ ಹುಡುಕಾಟ ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 22nd January 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9