- Tag results for leopard
![]() | ಬೆಂಗಳೂರು: ಮಾರಕ ವೈರಸ್'ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 7 ಚಿರತೆ ಮರಿಗಳ ಸಾವುಮಾರಕ ವೈರಸ್ಗೆ 7 ಚಿರತೆ ಮರಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ವರದಿಯಾಗಿದೆ. |
![]() | ಮಧ್ಯ ಪ್ರದೇಶ: ಅಸ್ವಸ್ಥ ಚಿರತೆ ಮೇಲೆ ಕುಳಿತು ಸವಾರಿಗೆ ಗ್ರಾಮಸ್ಥರು ಯತ್ನ!ಅಸ್ವಸ್ಥಗೊಂಡಿರುವ ಚಿರತೆಯನ್ನು ಸುತ್ತುವರೆದ ಗ್ರಾಮಸ್ಥರ ಗುಂಪು, ಅದರ ಮೇಲೆ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿರುವ ಮತ್ತು ಅದರ ಮೇಲೆ ಸವಾರಿ ಮಾಡಲು ಪ್ರಯತ್ನಿಸುತ್ತಿರುವ ಆಘಾತಕಾರಿ ಘಟನೆ ಮಧ್ಯ ಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. |
![]() | ಬಾಲಕಿ ಸಾವು: ತಿರುಮಲದಲ್ಲಿ 4ನೇ ಚಿರತೆ ಸೆರೆ, ಬಾಲಕಿ ಕೊಂದಿದ್ದ ಚಿರತೆ ತಿರುಪತಿ ಮೃಗಾಲಯಕ್ಕೆ ರವಾನೆಖ್ಯಾತ ಪವಿತ್ರ ಯಾತ್ರಾತಾಣ ತಿರುಮಲದಲ್ಲಿ ಸಂಭವಿಸಿದ್ದ ಚಿರತೆ ದಾಳಿಗೆ ಬಾಲಕಿ ಸಾವು ಪ್ರಕರಣದ ಬೆನ್ನಲ್ಲೇ ತಿರುಮಲ ಅರಣ್ಯದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ತೀವ್ರಗೊಂಡಿದ್ದು ಸೋಮವಾರ 4ನೇ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದ್ದಾರೆ. |
![]() | ವಿಜಯನಗರ: ಚಿರತೆ ದಾಳಿಯಿಂದ ಬೈಕ್ ಸವಾರನಿಗೆ ಗಂಭೀರ ಗಾಯ; ಸ್ಥಳೀಯರಲ್ಲಿ ಆತಂಕವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ಸೋಮವಾರ ಬೈಕ್ ಸವಾರೊಬ್ಬರ ಮೇಲೆ ಚಿರತೆ ದಾಳಿ ಮಾಡಿದ್ದು, ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ಆಂಧ್ರ ಪ್ರದೇಶ: ತಿರುಮಲಕ್ಕೆ ಹೋಗುವ ದಾರಿಯಲ್ಲಿ ಮತ್ತೊಂದು ಚಿರತೆ ಸೆರೆ!ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕಾಲ್ನಡಿಗೆ ಮೂಲಕ ತೆರಳುವ ಮಾರ್ಗದಲ್ಲಿ ಮೂರನೇ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ತಿರುಮಲ ಬೆನ್ನಲ್ಲೇ ಶ್ರೀಶೈಲಂನಲ್ಲೂ ಚಿರತೆ ಭೀತಿಹಿಂದೂಗಳ ಪವಿತ್ರ ಯಾತ್ರಾತಾಣ ತಿರುಮಲದಲ್ಲಿ ಚಿರತೆ ದಾಳಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಇದೀಗ ಆಂಧ್ರ ಪ್ರದೇಶದ ಮತ್ತೊಂದು ಯಾತ್ರಾತಾಣ ಶ್ರೀಶೈಲಂನಲ್ಲೂ ಚಿರತೆ ಭೀತಿ ಎದುರಾಗಿದೆ. |
![]() | ತಿರುಮಲ: ಚಿರತೆ ದಾಳಿಗೆ ಬಾಲಕಿ ಸಾವು; ಮಕ್ಕಳನ್ನು ಕರೆದುಕೊಂಡು ಹೋಗುವ ಸಮಯ ಬದಲು, TTD ನೂತನ ವೇಳಾಪಟ್ಟಿತಿರುಮಲ ಅಲಿಪಿರಿ ಮಾರ್ಗದಲ್ಲಿ ಚಿರತೆ ದಾಳಿಗೆ ಬಾಲಕಿ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಮಕ್ಕಳೊಂದಿಗೆ ಬೆಟ್ಟ ಹತ್ತುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಹೊಸ ನಿಯಮವನ್ನು ಪ್ರಕಟಿಸಿದೆ. |
![]() | ತಿರುಮಲ ಪಾದಾಚಾರಿ ಮಾರ್ಗದಲ್ಲಿ 6 ವರ್ಷದ ಬಾಲಕಿ ಕೊಂದಿದ್ದ ಚಿರತೆ ಕೊನೆಗೂ ಸೆರೆಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ಪ್ರಸಿದ್ಧ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಕಾಲ್ನಡಿಗೆ ಮೂಲಕ ತೆರಳುತ್ತಿದ್ದ ಆರು ವರ್ಷದ ಬಾಲಕಿಯನ್ನು ಕೊಂದಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. |
![]() | ಚಾಮರಾಜನಗರ: ಶಾಲಾ ಮಕ್ಕಳಲ್ಲಿ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಸೆರೆ!ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿಯಲ್ಲಿ ಶಾಲಾ ಮಕ್ಕಳ ಮೇಲೆ ದಾಳಿ ಮಾಡಿ, ಭೀತಿ ಹುಟ್ಟಿಸಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆ ಸೆರೆ ಹಿಡಿದಿದೆ. |
![]() | ಚಿರತೆ ದಾಳಿಗೆ ಬೆಚ್ಚಿಬಿದ್ದ ಮೈಸೂರು ಜನತೆ: ಶಾಲಾ ಮಕ್ಕಳಿಗೆ ಭದ್ರತೆ ಒದಗಿಸಲು ಅರಣ್ಯ ಸಿಬ್ಬಂದಿಗಳು ಮುಂದು!9 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಬಳಿಕ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿ ಮತ್ತು ಕತ್ತವಾಡಿ ಗ್ರಾಮಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆಗೆ ತೆರಳುವ ಮಕ್ಕಳಿಗೆ... |
![]() | ಚಾಮರಾಜನಗರ: 9 ವರ್ಷದ ಬಾಲಕನ ಮೇಲೆ ಚಿರತೆ ದಾಳಿ, ಸ್ಥಿತಿ ಗಂಭೀರಚಾಮರಾಜನಗರ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕನ ಮೇಲೆ ಚಿರತೆಯೊಂದು ದಾಳಿ ನಡೆಸಿ, ಗಾಯಗೊಳಿಸಿರುವ ಘಟನೆ ಬುಧವಾರ ವರದಿಯಾಗಿದೆ. |
![]() | ಹುಣಸೂರು: ಬೈಕ್'ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ ನಡೆಸಿದ್ದು, ಪರಿಣಾಮ ಬೈಕಿನಿಂದ ಕೆಳಗೆ ಬಿದ್ದ ಮಹಿಳೆಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಣಸೂರು ತಾಲೂಕಿನ ಗೊಮ್ಮಟಗಿರಿ ಬೆಟ್ಟದ ರಸ್ತೆಯಲ್ಲಿ ನಡೆದಿದೆ. |
![]() | ಗಾಯದಿಂದ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ, ಬೈಕ್ ಗೆ ಕಟ್ಟಿ ತಂದ ಭೂಪ!ಅರಸೀಕೆರೆ ತಾಲೂಕಿನ ಬಾಗಿವಾಳು ಗ್ರಾಮದ ರೈತ ವೇಣುಗೋಪಾಲ್ ಅಲಿಯಾಸ್ ಮುತ್ತು ಎಂಬುವರು ಗಾಯಗೊಂಡಿದ್ದ ಚಿರತೆ ಮರಿಯೊಂದಿಗೆ ಕಾದಾಡಿ ಅದನ್ನು ಹಿಡಿದು ಶುಕ್ರವಾರ ಸಂಜೆ ತನ್ನ ದ್ವಿಚಕ್ರವಾಹನದಲ್ಲಿ ಮರಿಯನ್ನು ಗ್ರಾಮಕ್ಕೆ ತಂದಿದ್ದಾರೆ. |
![]() | ಚಾಮರಾಜನಗರ: ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಸಾವು, ಸರ್ಕಾರದಿಂದ 15 ಲಕ್ಷ ರೂ ಪರಿಹಾರಇತ್ತೀಚೆಗೆ ಚಾಮರಾಜನಗರದಲ್ಲಿ ಚಿರತೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. |
![]() | ಮೈಸೂರು: ಮೊರಾರ್ಜಿ ದೇಸಾಯಿ, ರಾಣಿ ಚನ್ನಮ್ಮ ಶಾಲಾ ಆವರಣದಲ್ಲಿ ಚಿರತೆ ಭೀತಿ!ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಶಾಲೆಯ ಆವರಣದ ಬಳಿ ಇತ್ತೀಚೆಗೆ ಚಿರತೆಗಳು ಕಾಣಿಸಿಕೊಂಡಿದ್ದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಭಯ ಆವರಿಸಿದೆ. |