social_icon
  • Tag results for loudspeaker

ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ

ಮೈಕ್ ನಲ್ಲಿ ಕೂಗಿದರೆ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂಬ ತಮ್ಮ ಹೇಳಿಕೆ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದ್ದು, ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

published on : 14th March 2023

ರಾಜ್ಯದಲ್ಲಿ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಸರ್ಕಾರ ಅನುಮತಿ!

ಬೆಂಗಳೂರಿನಲ್ಲಿ 1,841 ಸೇರಿ ರಾಜ್ಯದಲ್ಲಿ ಒಟ್ಟು 10,899  ಮಸೀದಿಗಳಿಗೆ ಲೌಡ್‌ ಸ್ಪೀಕರ್‌ ಬಳಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

published on : 22nd October 2022

ಹಿಂದೂ ದೇವಾಲಯಗಳು ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕು, ಧ್ವನಿ ವರ್ಧಕ ಬಳಕೆ ಬೇಡ: ಪೇಜಾವರ ಶ್ರೀ

ಸುಪ್ರೀಂ ಕೋರ್ಟ್ ಆದೇಶದಂತೆ ಮಸೀದಿಗಳಲ್ಲಿ ರಾತ್ರಿ ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಆಜಾನ್ ವೇಳೆ ಧ್ವನಿವರ್ಧಕ ಬಳಸದಿರಲು ಮುಸ್ಲಿಂ ಮುಖಂಡರು ನಿರ್ಧರಿಸಿದ್ದು, ಹಿಂದೂ ದೇವಾಲಯಗಳು ಕೂಡಾ ಕೋರ್ಟ್ ಆದೇಶವನ್ನು ಪಾಲಿಸುವಂತೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದಿಲ್ಲಿ ಹೇಳಿದರು.

published on : 16th May 2022

ಧ್ವನಿವರ್ಧಕ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ

ಆಜಾನ್ ಮತ್ತು ಹನುಮಾನ್ ಚಾಲೀಸಾ ವಿವಾದದ ನಂತರ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅದನ್ನು ಕಟ್ಟುನಿಟ್ಟಾಗಿ...

published on : 11th May 2022

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ.

published on : 10th May 2022

ಆಜಾನ್-ಭಜನೆ ಸಂಘರ್ಷ: ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಶೀಘ್ರ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಆಜಾನ್-ಭಜನೆ ಸಂಘರ್ಷದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಸಂಬಂಧಿಸಿದಂತೆ ಶೀಘ್ರ ಮಾರ್ಗಸೂಚಿ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

published on : 9th May 2022

ಧ್ವನಿವರ್ಧಕ ವಿವಾದ ಈಗ ಮುಗಿದ ಅಧ್ಯಾಯ, ಹಣದುಬ್ಬರದ ಕುರಿತು ಚರ್ಚೆ ಮಾಡಿ: ಸಂಜಯ್ ರಾವತ್

ಧ್ವನಿವರ್ಧಕ ವಿವಾದ ಈಗ ಮುಗಿದ ಅಧ್ಯಾಯವಾಗಿದ್ದು, ಆ ವಿಷಯದ ಬಗ್ಗೆ ಮಾತನಾಡುವ ಬದಲು, ಜನರು ಎದುರಿಸುತ್ತಿರುವ ಹಣದುಬ್ಬರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್  ಹೇಳಿದ್ದಾರೆ.

published on : 7th May 2022

ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆ ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಕೆ ಮೂಲಭೂತ ಹಕ್ಕಲ್ಲ ಎಂದು ಹೇಳಿರುವ  ಅಲಹಾಬಾದ್ ಹೈಕೋರ್ಟ್, ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.

published on : 6th May 2022

ಧ್ವನಿವರ್ಧಕ ವಿವಾದ: ಬಾಳ ಠಾಕ್ರೆ ಭಾಷಣದ ಹಳೆಯ ವಿಡಿಯೋ ಟ್ವೀಟ್ ಮಾಡಿದ ರಾಜ್ ಠಾಕ್ರೆ

ಮಹಾರಾಷ್ಟ್ರದಲ್ಲಿ ಆಜಾನ್-ಹನುಮಾನ್ ಚಾಲೀಸಾ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ನಡುವಲ್ಲೇ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಬುಧವಾರ ಶಿವಸೇನೆ ಸಂಸ್ಥಾಪಕ ದಿವಂಗತ ಬಾಳ ಠಾಕ್ರೆ ಅವರ ಹಳೆಯ ಭಾಷಣವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

published on : 4th May 2022

ಧ್ವನಿವರ್ಧಕ ವಿವಾದ: ಮುಂಬೈ ಮಸೀದಿ ಬಳಿ ಹನುಮಾನ್ ಚಾಲೀಸಾ ನುಡಿಸಿದ ಎಂಎನ್ಎಸ್ ಕಾರ್ಯಕರ್ತರು; ಭದ್ರತೆ ಹೆಚ್ಚಳ

ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್‌ಎಸ್) ಕಾರ್ಯಕರ್ತರು ಬುಧವಾರ ಬೆಳಗ್ಗೆ ಮುಂಬೈನ ಚಾರ್ಕೋಪ್ ಪ್ರದೇಶದ ಮಸೀದಿಯೊಂದರ ಬಳಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ಮೊಳಗಿಸಿದ್ದು, ಸ್ಥಳದಲ್ಲಿ ಇದೀಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

published on : 4th May 2022

ರಾಜ್ ಠಾಕ್ರೆಗೆ ಸಂಕಷ್ಟ ತಂದ ಧ್ವನಿವರ್ಧಕ ವಿವಾದ: ಜಾಮೀನು ರಹಿತ ವಾರೆಂಟ್ ಜಾರಿ, 100 ಮಂದಿಗೆ ನೋಟಿಸ್

ಧ್ವನಿವರ್ಧಕ ವಿಚಾರವಾಗಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆಗೆ ಇದೀಗ ಸಂಕಷ್ಟ ಎದುರಾಗಿದ್ದು, ಠಾಕ್ರೆ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.

published on : 3rd May 2022

ಮಸೀದಿಯಿಂದ ಧ್ವನಿವರ್ಧಕ ತೆರವಿಗೆ ಮೇ 3 ರ ಗಡುವು ವಿಧಿಸಿದ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ

ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆರವುಗೊಳಿಸುವುದಕ್ಕೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಅಧ್ಯಕ್ಷ ರಾಜ್ ಠಾಕ್ರೆ ಮೇ 3 ರ ಗಡುವು ನೀಡಿದ್ದಾರೆ. 

published on : 2nd May 2022

ಉತ್ತರ ಪ್ರದೇಶ: ಮಸೀದಿಗಳಿಂದ 53,942 ಧ್ವನಿವರ್ಧಕಗಳ ತೆರವು

ಉತ್ತರ ಪ್ರದೇಶ ರಾಜ್ಯಾದ್ಯಂತ ಸುಮಾರು 54,000 ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ಹೇಳಿದ್ದಾರೆ. 

published on : 1st May 2022

ಉತ್ತರ ಪ್ರದೇಶ: ಮಸೀದಿಗಳಿಂದ 46 ಸಾವಿರ ಧ್ವನಿವರ್ಧಕಗಳ ತೆರವು!

ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಆದೇಶದಂತೆ ಮಸೀದಿಗಳಿಂದ ಸುಮಾರು 46,000 ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

published on : 30th April 2022

ಉತ್ತರ ಪ್ರದೇಶ: ಧಾರ್ಮಿಕ ಕೇಂದ್ರಗಳಿಂದ 6031 ಧ್ವನಿವರ್ಧಕ ತೆರವು; 30 ಸಾವಿರ ಧ್ವನಿವರ್ಧಕಗಳಲ್ಲಿ ಶಬ್ದ ಇಳಿಕೆ

ಉತ್ತರ ಪ್ರದೇಶದಲ್ಲಿ ಸರ್ಕಾರಿ ಆದೇಶದ ಪ್ರಕಾರ 6,031 ಧಾರ್ಮಿಕ ಕೇಂದ್ರಗಳಲ್ಲಿ ಪೊಲೀಸರು ಧ್ವನಿ ವರ್ಧಕಗಳನ್ನು ತೆರವುಗೊಳಿಸಿದೆ. 

published on : 27th April 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9