social_icon
  • Tag results for madikeri

ಮಡಿಕೇರಿ: ರ‍್ಯಾಗಿಂಗ್ ಬೇಸತ್ತು 13 ವರ್ಷದ ಬಾಲಕಿ ಆತ್ಮಹತ್ಯೆ

ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್  ನಿಂದ ಬೇಸತ್ತ  7ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು  ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.

published on : 20th March 2023

ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕೊಡಗಿಗೆ ಸ್ಥಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕೊಡಗನ್ನು ಸೇರಿಸಲಾಗುವುದು ಮತ್ತು ಅದನ್ನು ಖಚಿತಪಡಿಸಿಕೊಳ್ಳಲು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಹೇಳಿದರು.

published on : 19th March 2023

ಮಡಿಕೇರಿ: ಕಾಡ್ಗಿಚ್ಚು ತಡೆಯಲು ಹೆಚ್ಚುವರಿ ಅರಣ್ಯ ವೀಕ್ಷಕರ ನೇಮಕ

ಒಣಹವೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬೆಂಕಿ ಅವಘಡಗಳು ಹೆಚ್ಚಾಗುತ್ತಿವೆ. ಹೀಗಾಗಿ ಈ ಬಾರಿಯ ಬರಗಾಲದಲ್ಲಿ ಅರಣ್ಯ ಪ್ರದೇಶಗಳನ್ನು ಸಂರಕ್ಷಿಸಲು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ವಿವಿಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

published on : 28th February 2023

ಕೇರಳದಿಂದ ಬರುವ ತ್ಯಾಜ್ಯದಿಂದ ತುಂಬಿ ತುಳುಕುತ್ತಿರುವ ಕೊಡಗಿನ ಅರಣ್ಯ ಪ್ರದೇಶಗಳು...

ಕೇರಳದಿಂದ ಆಗಮಿಸುವ ಟ್ರಕ್‌ಗಟ್ಟಲೆ ತ್ಯಾಜ್ಯವನ್ನು ಅಕ್ರಮವಾಗಿ ಸುರಿಯುತ್ತಿರುವುದರಿಂದ ಕೊಡಗಿನಲ್ಲಿ ಅರಣ್ಯ ಮತ್ತು ವನ್ಯಜೀವಿಗಳು ಗಂಭೀರ ಅಪಾಯವನ್ನು ಎದುರಿಸುತ್ತಿವೆ. ಸಾರ್ವಜನಿಕ ಅರಿವಿನ ಕೊರತೆ ಮತ್ತು ಪ್ರವಾಸಿಗರಿಗೆ ಸರಿಯಾದ ಸೌಲಭ್ಯಗಳ ಕೊರತೆಯಿಂದಾಗಿ NH-275 ರ ಅರಣ್ಯದ ಅಂಚಿನಲ್ಲಿ ಕಸ ಹಾಕುವ ಅಪಾಯವಿದೆ.

published on : 19th February 2023

ಮಡಿಕೇರಿ: ಶೌಚಗುಂಡಿಗೆ ಬಿದ್ದ ಕಾಡಾನೆ ಸಾವು

ಎಸ್ಟೇಟ್‌ನಲ್ಲಿದ್ದ ಶೌಚಗುಂಡಿಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಶನಿವಾರ ಉತ್ತರ ಕೊಡಗಿನ ಶನಿವಾರಸಂತೆಯಲ್ಲಿ ನಡೆದಿದೆ.

published on : 18th February 2023

ಕೊಡಗು: ವನ್ಯಜೀವಿ ಸಂಘರ್ಷ ತಪ್ಪಿಸಲು ಅರಣ್ಯ ಇಲಾಖೆಯಿಂದ ಆನೆ ಸಿಗ್ನಲ್ ಬೋರ್ಡ್‌ ಗಳ ಅಳವಡಿಕೆ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನುಷ್ಯ-ಆನೆ ಸಂಘರ್ಷವನ್ನು ನಿವಾರಿಸಲು ಕೊಡಗು ವಿಭಾಗದ ಅರಣ್ಯ ಇಲಾಖೆ ಹೊಸ ತಂತ್ರಗಳನ್ನು ಪ್ರಯತ್ನಿಸುತ್ತಿದ್ದು, ಈ ಪಟ್ಟಿಗೆ ಇದೀಗ ಆನೆ ಸಿಗ್ನಲ್ ಬೋರ್ಡ್‌ ನೂತನ ಸೇರ್ಪಡೆಯಾಗಿದೆ.

published on : 31st January 2023

ದಕ್ಷಿಣ ಕೊಡಗಿನಲ್ಲಿ ನಿಲ್ಲದ ಹುಲಿ ಹಾವಳಿ; ಕಾಫಿ ಬೆಳೆ ಕೊಯ್ಲು ಮಾಡಲು ಎದುರಾದ ಸಂಕಷ್ಟ

ದಕ್ಷಿಣ ಕೊಡಗಿನ ಗ್ರಾಮ ವ್ಯಾಪ್ತಿಯಲ್ಲಿ ಹುಲಿಗಳು ಬೀಡುಬಿಟ್ಟಿರುವುದರಿಂದ ಕಾಫಿ ಬೆಳೆಗಾರರು ಕೊಯ್ಲು ಮಾಡುವಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಈ ವಲಯವು ಈಗಾಗಲೇ ಕಾಫಿ ಬೆಳೆ ಕೊಯ್ಲು ಋತುವಿನಲ್ಲಿ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿದ್ದು, ಹುಲಿಗಳ ಕಾಟದಿಂದಾಗಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.

published on : 24th January 2023

ಮಡಿಕೇರಿ: ಆರತಿ ಕೊಲೆ ಪ್ರಕರಣದ ಆರೋಪಿ ಮೃತದೇಹ ಕೆರೆಯಲ್ಲಿ ಪತ್ತೆ

ಮಡಿಕೇರಿಯ ಯುವತಿ ಆರತಿಯನ್ನು (Arathi) ಕೊಲೆಗೈದ ಆರೋಪಿ ತಿಮ್ಮಯ್ಯ (Thimmaiah) ಅವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ.

published on : 18th January 2023

ಮಡಿಕೇರಿ: ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೊಡಗಿನ ಪ್ರೌಢಶಾಲಾ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 

published on : 11th January 2023

ಮಡಿಕೇರಿ: ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದ 49 ಕೋಟಿ ರೂ. ವೆಚ್ಚದ ಭೂಗತ ಒಳಚರಂಡಿ ಯೋಜನೆ

ಭೂ ವಿವಾದದ ಕಾರಣಕ್ಕೆ ಮಡಿಕೇರಿಯಲ್ಲಿ 49 ಕೋಟಿ ರೂ. ವೆಚ್ಚದ ಭೂಗತ ಒಳಚರಂಡಿ ಯೋಜನೆ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. 27.2 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಾಮಗಾರಿಯು ಚರಂಡಿಯಲ್ಲಿ ಕೊಚ್ಚಿಕೊಂಡು ಹೋಗುವಂತಿದ್ದು, ಭೂಗತ ಪೈಪ್‌ಲೈನ್‌ಗಳ ಅಳವಡಿಕೆಗೆ ನಿವಾಸಿಗಳ ತೀವ್ರ ವಿರೋಧ ಯೋಜನೆಗೆ ಮತ್ತಷ್ಟು ತೊಂದರೆಯನ್ನು ಹೆಚ್ಚಿಸಿದೆ.

published on : 27th December 2022

ಗಿನ್ನಿಸ್ ವಿಶ್ವ ದಾಖಲೆ ಮುರಿಯಲು ಸಜ್ಜು: ಒಂದೆಡೆ ಸೇರಿದ ಕೊಡವ ಸಮಾಜದ ಸುಮಾರು 6,000 ಜನ!

ಗಿನ್ನಿಸ್ ವಿಶ್ವ ದಾಖಲೆ ಮಾಡಬೇಕೆಂಬ ಗುರಿಯೊಂದಿಗೆ ಕೊಡವ ಸಮಾಜದ ಸುಮಾರು 6,000 ಜನರು ಶನಿವಾರ ವಿರಾಜಪೇಟೆಯ ಬಿಟ್ಟಂಗಾಲದಲ್ಲಿ ಒಂದೆಡೆ ಸೇರಿದರು. ವಿಶ್ವದ ಅತ್ಯಂತ ದೊಡ್ಡ ಕುಟುಂಬದ ದಾಖಲೆಯನ್ನು ಮುರಿಯಲು ಅವರೆಲ್ಲರನ್ನೂ ಒಂದೇ ಸೂರಿನಡಿ ಕೊಡವ ಕ್ಲಾನ್ ಪೋರ್ಟಲ್ ಸೇರಿಸಿದ್ದು, ಇದಕ್ಕೆ ಒಕ್ಕೂಟ ಎಂದು ಹೆಸರಿಡಲಾಗಿತ್ತು.

published on : 25th December 2022

ಮಡಿಕೇರಿ: ಮೇಯುತ್ತಾ ತನ್ನ ಎಸ್ಟೇಟ್ ಗೆ ನುಗ್ಗಿದ ಹಸುಗಳ ಗುಂಡಿಟ್ಟು ಕೊಂದ ಮಾಲೀಕ

ಹುಲ್ಲು ಮೇಯುತ್ತಾ ತನ್ನ ಹೊಲಕ್ಕೆ ನುಗ್ಗಿದ ಕಾರಣಕ್ಕೇ ಮಡಿಕೇರಿಯ ಎಸ್ಟೇಟ್ ಮಾಲೀಕರೊಬ್ಬರು ಎರಡು ಹಸುಗಳನ್ನು ಗುಂಡಿಟ್ಟು ಕೊಂದು ಹಾಕಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

published on : 6th December 2022

ವಿಶೇಷಚೇತನ ಮಕ್ಕಳಿಗೆ ಕೌಶಲ್ಯ ತರಬೇತಿ: ಸ್ವಚ್ಛ ಭಾರತ, ಆತ್ಮನಿರ್ಭರ ಕನಸಿಗೆ 'ಚೆಶರ್ ಹೋಮ್ಸ್ ಇಂಡಿಯಾ ಕೂರ್ಗ್' ಸಂಸ್ಥೆ ಪ್ರೇರಣೆ

ಮಣ್ಣನ್ನು ಉಳಿಸಿ, ಸ್ವಚ್ಛ ಭಾರತ, ಆತ್ಮನಿರ್ಭರ... ಇವೆಲ್ಲವೂ ಇಲ್ಲಿ ಕೇವಲ ಘೋಷಣೆಯಲ್ಲ. ಕೊಡಗು ಜಿಲ್ಲೆಯ ಪೊಲ್ಲಿಬೆಟ್ಟದಲ್ಲಿರುವ ಚೆಶರ್ ಹೋಮ್ಸ್ ಇಂಡಿಯಾ ಕೂರ್ಗ್ ಈ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದು, ವಿಶೇಷ ಸಾಮರ್ಥ್ಯವುಳ್ಳವರಿಗೆ, ಬೌದ್ಧಿಕ ವಿಕಲಾಂಗತೆ ಹೊಂದಿರುವ ಮಕ್ಕಳಿಗೆ ನೆರವಾಗುತ್ತಿದೆ.

published on : 4th December 2022

ಮಡಿಕೇರಿ ಕೋಟೆಯ ಪುನರುಜ್ಜೀವನ ಕಾಮಗಾರಿ ಹಠಾತ್ ಸ್ಥಗಿತ!

ಒಡೆದು ಹೋಗಿರುವ ಕಿಟಕಿಗಳು, ಗಾಜುಗಳು, ಕಪ್ಪಿಟ್ಟ ಗೋಡೆಗಳು, ಮುರಿದು ಬಿದ್ದಿರುವ ತಂತಿಗಳು, ಹಾರಿ ಹೋಗಿರುವ ಮೇಲ್ಛಾವಣಿಗಳು, ಕಳಚಿ ಕೊಳೆಯುತ್ತಿರುವ ಮರದ ಬಾಗಿಲುಗಳು, ತುಕ್ಕು ಹಿಡಿದ ಪೈಪ್‌ಗಳು... ಇದು ಮಡಿಕೇರಿಯ ಐತಿಹಾಸಿಕ ಕೋಟೆಯ ಪ್ರಸ್ತುತ ಸ್ಥಿತಿ.

published on : 26th November 2022

ಮಡಿಕೇರಿ: ಪೆರಾಜೆ ತೂಗುಸೇತುವೆ ಶಿಥಿಲ; ಬೇಕಿದೆ ಕಾಯಕಲ್ಪ

ಕಳೆದ ಮೂರು ದಶಕಗಳಿಂದ ಗ್ರಾಮೀಣ ಸಂಪರ್ಕಕ್ಕೆ ಸಹಕಾರಿಯಾಗಿದ್ದ, ನೂರಾರು ರೈತರಿಗೆ ನಿರಂತರ ಜೀವನೋಪಾಯಕ್ಕೆ ನೆರವಾಗಿದ್ದ ಮಡಿಕೇರಿ ತಾಲೂಕಿನ ಪೆರಾಜೆ ಪಂಚಾಯಿತಿಯ ಅಮೆಚೂರಿನಲ್ಲಿರುವ ಪಾದಚಾರಿ ತೂಗುಸೇತುವೆ...

published on : 18th November 2022
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9