Meet

ಪುಲ್ವಾಮಾ ಭಯೋತ್ಪಾದಕ ದಾಳಿಯಿಂದ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಶನಿವಾರ ದೆಹಲಿಯಲ್ಲಿ ಸರ್ವಪಕ್ಷ ಸಭೆ ಕರೆದು ಮುಂದಿನ ರೂಪುರೇಷೆಗಳ ...

ಲೋಕಸಭೆ ಚುನಾವಣೆಗೆ ಕೆಲವು ತಿಂಗಳುಗಳು ಬಾಕಿಯಿವೆ, ಹೀಗಾಗಿ ಕಾಂಗ್ರೆಸ್ ಯುದ್ಧಕ್ಕೆ ಸನ್ನದ್ದವಾಗಿ ನಿಂತಿದೆ, ಕರ್ನಾಟಕ ಪ್ರದೇಶ ಚುನಾವಣಾ ಸಮಿತಿ...

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ಭದ್ರತಾ ವಾಹನದ ಮೇಲೆ ನಡೆದ ಭಯೋತ್ಪಾದಕ ಆತ್ಮಹತ್ಯಾ ದಾಳಿಯಿಂದ 40ಕ್ಕೂ ಹೆಚ್ಚು ಯೋಧರು ...

ಪುಲ್ವಾಮದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಭಯೋತ್ಪಾದರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ತಮ್ಮ ಭೂತಾನ್ ಭೇಟಿಯನ್ನು ಅರ್ಧಕ್ಕೇ ಮೊಟಕುಗೊಳಿಸಿ ಭಾರತಕ್ಕೆ

16 ನೇ ಲೋಕಸಭೆ ಅಧಿವೇಶನ ಮುಕ್ತಾಯಗೊಳ್ಳುತ್ತಿದ್ದಂತೆಯೇ ಇತ್ತ ನವದೆಹಲಿಯಲ್ಲಿ ವಿಪಕ್ಷಗಳ ನಾಯಕರು ಸಭೆ ನಡೆಸಿದ್ದು, ಬಿಜೆಪಿಯನ್ನು ಮಣಿಸುವುದೇ ನಮ್ಮೆಲ್ಲರ ಸಮಾನ ಉದ್ದೇಶ ಎಂದು ಎಐಸಿಸಿ ಅಧ್ಯಕ್ಷ ರಾಹುಲ್

ಒಂದು ಕಡೆ ಭ್ರಷ್ಟಾಚಾರ ಕಪ್ಪು ಹಣದ ಬಗ್ಗೆ ಮಾತನಾಡುವ ಪ್ರಧಾನಿ ಮೋದಿ, ಮತ್ತೊಂದೆಡೆ ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಮೋದಿ ತಮ್ಮ ಸಹಾಯ ನೀಡುತ್ತಿದ್ದಾರೆ, ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡುತ್ತಿರಲಿಲ್ಲ,

ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ 2ನೇ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಬಂಡಾಯ ನಾಯಕರ ಬಿಸಿ ಕೂಡ ಸರ್ಕಾರಕ್ಕೆ ಮುಟ್ಟುತ್ತಿದ್ದು, ಇದೇ ಕಾರಣಕ್ಕೆ ಬಜೆಟ್ ಮಂಡನೆಗೂ ಮುನ್ನ ಕಾಂಗ್ರೆಸ್ ಪಕ್ಷದ ತನ್ನ ಶಾಸಕಾಂಗ ಸಭೆ ಕರೆದಿದೆ.

ವಿಧಾನಸಭೆ ಕಲಾಪ ಹಾಗೂ ಶಾಸಕಾಂಗ ಸಭೆಗೆ ನಿರಂತರ ಗೈರು ಹಾಜರಾಗಿರುವ ಅತೃಪ್ತ ಕಾಂಗ್ರೆಸ್ ಶಾಸಕರಿಗೆ ಮಾಜಿ ಮುಖ್ಯಮಂತ್ರಿ....

ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರತಿಪಕ್ಷ ಬಿಜೆಪಿ, ದೋಸ್ತಿ ಸರ್ಕಾರ ಪತನಗೊಳಿಸಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಫೆಬ್ರವರಿ....

ಕಳೆದ ತಿಂಗಳು ಸಕ್ರಿಯ ರಾಜಕಾರಣಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದರು, ಅದಾದ ನಂತರ ವಿದೇಶ ಪ್ರವಾಸಕ್ಕೆ ತೆರಳಿದ್ದ ಪ್ರಿಯಾಂಕಾ ಸೋಮವಾರ ...

ಕುಂಭ ಮೇಳ ವೇದಿಕೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಯಿತು

ಮುಂಬರುವ ಲೋಕಸಭೆ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಎದುರಿಸಲು ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಮನ್ವಯ ಸಮಿತಿ .,

ಆಪರೇಷನ್ ಕಮಲದ ಭೀತಿ ಹಾಗೂ ಕಾಂಗ್ರೆಸ್ ಶಾಸಕರ ಮಾರಾಮಾರಿ ಪ್ರಕರಣದ ಬೆನ್ನಲ್ಲೇ ದೋಸ್ತಿ ಸರ್ಕಾರದ ಕಾರ್ಯಸೂಚಿ ನಿಗದಿಗೊಳಿಸುವ ಮಹತ್ವದ....

ಮಾಜಿ ಸಿಎಂ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಇಂದು ಕರೆದಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ರದ್ದಾಗಿದೆ....

ಆಪರೇಷನ್ ಕಮಲ ಭೀತಿಯಿಂದ ಕಾಂಗ್ರೆಸ್ ಶಾಸಕರನ್ನು ಈಗಲ್ಟನ್ ರೆಸಾರ್ಟ್ ನಲ್ಲಿ ಕೂರಿಸಲಾಗಿದ್ದರೆ...

ಸಿಬಿಐ ಮುಖ್ಯಸ್ಥರ ನೇಮಕ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿನ ಉನ್ನತ ಮಟ್ಟದ ಸಮಿತಿ ಸಭೆ ಗುರುವಾರ ನಡೆಯಲಿದ್ದು, ಖಾಲಿ ಇರುವ ಹುದ್ದೆಗೆ ಯಾರನ್ನು ನೇಮಕ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಲಿದೆ.

ಬಿಜೆಪಿಯ ಆಪರೇಷನ್ ಕಮಲದ ಭೀತಿಯಿಂದಾಗಿ ಕಾಂಗ್ರೆಸ್ ಶಾಸಕರು ಹೊರವಲಯ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದು, ಶಾಸಕಾಂಗ ಸಭೆಯಲ್ಲಿ ಪ್ರಸ್ತುತ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಲಾಗಿದೆ.

ಆಪರೇಷನ್ ಕಮಲ ಭೀತಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶುಕ್ರವಾರ ವಿಶೇಷ ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು,...

ಪ್ರತಿಪಕ್ಷ ಬಿಜೆಪಿ 'ಆಪರೇಷನ್ ಕಮಲ'ಕ್ಕೆ ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕರೆಯಲಾಗಿರುವ ಕಾಂಗ್ರೆಸ್ ವಿಶೇಷ ಶಾಸಕಾಂಗ ಪಕ್ಷದ....

ಶಾಸಕಾಂಗ ಸಭೆ ಜೆಡಿಎಸ್ ಕಾಂಗ್ರೆಸ್ ಗೆ ಸೇರಿದ್ದು, ಅವರ ಎಲ್ಲಾ ಸಮಸ್ಯೆಗಳಿಗೆ ನಾನು ಹೊಣೆಯಲ್ಲ, ನಮ್ಮ 104 ಶಾಸಕರು ನಮ್ಮ ಪಕ್ಷದ ಬಗ್ಗೆ ತಲೆ ಕೆಡಿಸಿಕೊಳ್ಳಬೇಕು,...